MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Life
  • Health
  • ವೈರಲ್ ಸಮಸ್ಯೆ... ಈ ಆಹಾರ ಕ್ರಮಗಳಿಂದ ಅರೋಗ್ಯ ಉತ್ತಮವಾಗಿರಿಸಿ

ವೈರಲ್ ಸಮಸ್ಯೆ... ಈ ಆಹಾರ ಕ್ರಮಗಳಿಂದ ಅರೋಗ್ಯ ಉತ್ತಮವಾಗಿರಿಸಿ

ಹಾಗೆ ನೋಡಿದರೆ ಇದು ನಿಜವಾಗಿ ಬೇಸಿಗೆ ಕಾಲ. ಆದರೆ ಹವಾಮಾನ ವೈಪರೀತ್ಯ, ಚಂಡಮಾರುತ ಮೊದಲಾದ ಕಾರಣಗಳಿಂದ ಮಳೆಗಾಲ ಸ್ವಲ್ಪ ಬೇಗನೆ ಆರಂಭವಾದಂತೆ ಕಾಣುತ್ತದೆ. ಇನ್ನು ಈ ಮಳೆಗಾಲ ಎಂದ ಕೂಡಲೇ ವೈರಲ್ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ನೆಗಡಿ, ಕೆಮ್ಮು, ಜ್ವರ... ಇತ್ಯಾದಿ. ವೈರಲ್‌ ಸಮಸ್ಯೆಯಿಂದ ದೂರ ಇರಬೇಕು ಎಂದಾದರೆ ನೀವು ಈ ಸೂಪರ್‌ ಫುಡ್‌ ಸೇವನೆ ಮಾಡಬೇಕು. ಆ ಏಳು ಆಹಾರಗಳು ವೈರಲ್ ಸಮಸ್ಯೆಗಳಿಂದ ಕಾಪಾಡಲು ನೆರವಾಗುತ್ತದೆ. 

2 Min read
Suvarna News | Asianet News
Published : May 14 2021, 09:09 AM IST
Share this Photo Gallery
  • FB
  • TW
  • Linkdin
  • Whatsapp
110
<p>ಮಳೆಗಾಲ ಎಂದರೆ ಒಂಥರಾ ಖುಷಿ, ಜೊತೆಗೆ ಅರೋಗ್ಯ ಸಮಸ್ಯೆಗಳು ಸಾಲು ಸಾಲಾಗಿ ಬರುವ ಭಯವೂ ಇರುತ್ತೆ. ಮಳೆಗಾಲದಲ್ಲಿ ಇಮ್ಯೂನ್ ಸಿಸ್ಟಮ್ ಸ್ಟ್ರಾಂಗ್ ಆಗಿರಲು ನೀವು ತಪ್ಪದೇ&nbsp;ಈ ಆಹಾರಗಳನ್ನು ಸೇವಿಸಬೇಕು.&nbsp;ಯಾವುದೆಲ್ಲಾ ಅನ್ನೋದರ ಬಗ್ಗೆ ಇಲ್ಲಿದೆ ಮಾಹಿತಿ...&nbsp;<br />&nbsp;</p>

<p>ಮಳೆಗಾಲ ಎಂದರೆ ಒಂಥರಾ ಖುಷಿ, ಜೊತೆಗೆ ಅರೋಗ್ಯ ಸಮಸ್ಯೆಗಳು ಸಾಲು ಸಾಲಾಗಿ ಬರುವ ಭಯವೂ ಇರುತ್ತೆ. ಮಳೆಗಾಲದಲ್ಲಿ ಇಮ್ಯೂನ್ ಸಿಸ್ಟಮ್ ಸ್ಟ್ರಾಂಗ್ ಆಗಿರಲು ನೀವು ತಪ್ಪದೇ&nbsp;ಈ ಆಹಾರಗಳನ್ನು ಸೇವಿಸಬೇಕು.&nbsp;ಯಾವುದೆಲ್ಲಾ ಅನ್ನೋದರ ಬಗ್ಗೆ ಇಲ್ಲಿದೆ ಮಾಹಿತಿ...&nbsp;<br />&nbsp;</p>

ಮಳೆಗಾಲ ಎಂದರೆ ಒಂಥರಾ ಖುಷಿ, ಜೊತೆಗೆ ಅರೋಗ್ಯ ಸಮಸ್ಯೆಗಳು ಸಾಲು ಸಾಲಾಗಿ ಬರುವ ಭಯವೂ ಇರುತ್ತೆ. ಮಳೆಗಾಲದಲ್ಲಿ ಇಮ್ಯೂನ್ ಸಿಸ್ಟಮ್ ಸ್ಟ್ರಾಂಗ್ ಆಗಿರಲು ನೀವು ತಪ್ಪದೇ ಈ ಆಹಾರಗಳನ್ನು ಸೇವಿಸಬೇಕು. ಯಾವುದೆಲ್ಲಾ ಅನ್ನೋದರ ಬಗ್ಗೆ ಇಲ್ಲಿದೆ ಮಾಹಿತಿ... 
 

210
<p><strong>ಬೆಳ್ಳುಳ್ಳಿ : </strong>ಇದರಲ್ಲಿ ಆ್ಯಂಟಿಮೈಕ್ರೋಬಿಯಲ್‌ ಮತ್ತು ಆ್ಯಂಟಿಬ್ಯಾಕ್ಟೀರಿಯಾ ಅಂಶಗಳಿವೆ. ಇದರಿಂದ ಇಮ್ಯೂನಿಟಿ ಬೂಸ್ಟ್‌ ಆಗುತ್ತದೆ. ಅಲ್ಲದೆ ದೇಹ ಆಕ್ಟಿವ್ ಆಗಿರಲು ಸಹಾಯ ಮಾಡುತ್ತದೆ. ಆದುದರಿಂದ ಪ್ರತಿದಿನ ಬೆಳ್ಳುಳ್ಳಿ ಸೇವಿಸಲು ಮರೆಯಬೇಡಿ.&nbsp;</p>

<p><strong>ಬೆಳ್ಳುಳ್ಳಿ : </strong>ಇದರಲ್ಲಿ ಆ್ಯಂಟಿಮೈಕ್ರೋಬಿಯಲ್‌ ಮತ್ತು ಆ್ಯಂಟಿಬ್ಯಾಕ್ಟೀರಿಯಾ ಅಂಶಗಳಿವೆ. ಇದರಿಂದ ಇಮ್ಯೂನಿಟಿ ಬೂಸ್ಟ್‌ ಆಗುತ್ತದೆ. ಅಲ್ಲದೆ ದೇಹ ಆಕ್ಟಿವ್ ಆಗಿರಲು ಸಹಾಯ ಮಾಡುತ್ತದೆ. ಆದುದರಿಂದ ಪ್ರತಿದಿನ ಬೆಳ್ಳುಳ್ಳಿ ಸೇವಿಸಲು ಮರೆಯಬೇಡಿ.&nbsp;</p>

ಬೆಳ್ಳುಳ್ಳಿ : ಇದರಲ್ಲಿ ಆ್ಯಂಟಿಮೈಕ್ರೋಬಿಯಲ್‌ ಮತ್ತು ಆ್ಯಂಟಿಬ್ಯಾಕ್ಟೀರಿಯಾ ಅಂಶಗಳಿವೆ. ಇದರಿಂದ ಇಮ್ಯೂನಿಟಿ ಬೂಸ್ಟ್‌ ಆಗುತ್ತದೆ. ಅಲ್ಲದೆ ದೇಹ ಆಕ್ಟಿವ್ ಆಗಿರಲು ಸಹಾಯ ಮಾಡುತ್ತದೆ. ಆದುದರಿಂದ ಪ್ರತಿದಿನ ಬೆಳ್ಳುಳ್ಳಿ ಸೇವಿಸಲು ಮರೆಯಬೇಡಿ. 

310
<p><strong>ರಸಂ :</strong> ಹುಣಸೆ ಹುಳಿ,ಕರಿಮೆಣಸು, ಶುಂಠಿ, ಜೀರಿಗೆ, ಕರಿಬೇವು, ಬೆಳ್ಳುಳ್ಳಿ, ಹೀಗೆ ಎಲ್ಲಾ ರೀತಿಯ ಮಸಾಲೆ ಪದಾರ್ಥಗಳನ್ನು ಸೇರಿಸಿದ ರಸಂ ತಯಾರಿಸಿ ಹಾಗೆ ಕುಡಿಯಿರಿ ಅಥವಾ ಊಟದ ಜೊತೆ ಸೇವಿಸಿ, ಇದು ಆರೋಗ್ಯಕ್ಕೆ ಉತ್ತಮವಾಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.&nbsp;</p>

<p><strong>ರಸಂ :</strong> ಹುಣಸೆ ಹುಳಿ,ಕರಿಮೆಣಸು, ಶುಂಠಿ, ಜೀರಿಗೆ, ಕರಿಬೇವು, ಬೆಳ್ಳುಳ್ಳಿ, ಹೀಗೆ ಎಲ್ಲಾ ರೀತಿಯ ಮಸಾಲೆ ಪದಾರ್ಥಗಳನ್ನು ಸೇರಿಸಿದ ರಸಂ ತಯಾರಿಸಿ ಹಾಗೆ ಕುಡಿಯಿರಿ ಅಥವಾ ಊಟದ ಜೊತೆ ಸೇವಿಸಿ, ಇದು ಆರೋಗ್ಯಕ್ಕೆ ಉತ್ತಮವಾಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ.&nbsp;</p>

ರಸಂ : ಹುಣಸೆ ಹುಳಿ,ಕರಿಮೆಣಸು, ಶುಂಠಿ, ಜೀರಿಗೆ, ಕರಿಬೇವು, ಬೆಳ್ಳುಳ್ಳಿ, ಹೀಗೆ ಎಲ್ಲಾ ರೀತಿಯ ಮಸಾಲೆ ಪದಾರ್ಥಗಳನ್ನು ಸೇರಿಸಿದ ರಸಂ ತಯಾರಿಸಿ ಹಾಗೆ ಕುಡಿಯಿರಿ ಅಥವಾ ಊಟದ ಜೊತೆ ಸೇವಿಸಿ, ಇದು ಆರೋಗ್ಯಕ್ಕೆ ಉತ್ತಮವಾಗಿದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. 

410
<p><strong>ಹಾಗಲಕಾಯಿ : </strong>ಮಳೆಗಾಲದಲ್ಲಿ ಕೆಲವೊಂದು ಕಹಿ ಆಹಾರಗಳು ದೇಹಕ್ಕೆ ಸಿಹಿಯಾಗಿರುತ್ತವೆ. ಹಾಗಲಕಾಯಿ ಅಥವಾ ಕಹಿಬೇವು, ಮೆಂತೆ ಬೀಜ, ತುಳಸಿ, ಅಲೋವೆರಾ, ಬ್ರೊಕೋಲಿ, ವೀಟ್‌ಗ್ರಾಸ್‌ ಸೇವಿಸುವುದರಿಂದ ಇನ್‌ಫೆಕ್ಷನ್‌ ವಿರುದ್ಧ ಹೋರಾಡುತ್ತದೆ.</p>

<p><strong>ಹಾಗಲಕಾಯಿ : </strong>ಮಳೆಗಾಲದಲ್ಲಿ ಕೆಲವೊಂದು ಕಹಿ ಆಹಾರಗಳು ದೇಹಕ್ಕೆ ಸಿಹಿಯಾಗಿರುತ್ತವೆ. ಹಾಗಲಕಾಯಿ ಅಥವಾ ಕಹಿಬೇವು, ಮೆಂತೆ ಬೀಜ, ತುಳಸಿ, ಅಲೋವೆರಾ, ಬ್ರೊಕೋಲಿ, ವೀಟ್‌ಗ್ರಾಸ್‌ ಸೇವಿಸುವುದರಿಂದ ಇನ್‌ಫೆಕ್ಷನ್‌ ವಿರುದ್ಧ ಹೋರಾಡುತ್ತದೆ.</p>

ಹಾಗಲಕಾಯಿ : ಮಳೆಗಾಲದಲ್ಲಿ ಕೆಲವೊಂದು ಕಹಿ ಆಹಾರಗಳು ದೇಹಕ್ಕೆ ಸಿಹಿಯಾಗಿರುತ್ತವೆ. ಹಾಗಲಕಾಯಿ ಅಥವಾ ಕಹಿಬೇವು, ಮೆಂತೆ ಬೀಜ, ತುಳಸಿ, ಅಲೋವೆರಾ, ಬ್ರೊಕೋಲಿ, ವೀಟ್‌ಗ್ರಾಸ್‌ ಸೇವಿಸುವುದರಿಂದ ಇನ್‌ಫೆಕ್ಷನ್‌ ವಿರುದ್ಧ ಹೋರಾಡುತ್ತದೆ.

510
<p><strong>ಸೂಪ್ : </strong>ಮಳೆಗಾಲದಲ್ಲಿ ಬಿಸಿ ಬಿಸಿ ಆಹಾರಗಳು ದೇಹಕ್ಕೆ ಹಿತ ನೀಡುತ್ತವೆ. ಈ ಸಮಯದಲ್ಲಿ ನೀರಿನ ಅಂಶವನ್ನು ಹೆಚ್ಚು ಸೇವಿಸಿ. ಸೂಪ್‌ ಮಾನ್ಸೂನ್‌ ಸಮಯದಲ್ಲಿ ಸೇವಿಸಲು ಬೆಸ್ಟ್‌. ಕರಿಮೆಣಸಿನ ಪುಡಿ, ಬೆಳ್ಳುಳ್ಳಿ, ಶುಂಠಿ ಹಾಕಿ ಮಾಡಿದ ಸೂಪ್ ಸೇವಿಸಿದರೆ&nbsp;ಶೀತ, ಜ್ವರ ದೇಹದಲ್ಲಿ ನೋವು ದೂರವಾಗುತ್ತದೆ.</p>

<p><strong>ಸೂಪ್ : </strong>ಮಳೆಗಾಲದಲ್ಲಿ ಬಿಸಿ ಬಿಸಿ ಆಹಾರಗಳು ದೇಹಕ್ಕೆ ಹಿತ ನೀಡುತ್ತವೆ. ಈ ಸಮಯದಲ್ಲಿ ನೀರಿನ ಅಂಶವನ್ನು ಹೆಚ್ಚು ಸೇವಿಸಿ. ಸೂಪ್‌ ಮಾನ್ಸೂನ್‌ ಸಮಯದಲ್ಲಿ ಸೇವಿಸಲು ಬೆಸ್ಟ್‌. ಕರಿಮೆಣಸಿನ ಪುಡಿ, ಬೆಳ್ಳುಳ್ಳಿ, ಶುಂಠಿ ಹಾಕಿ ಮಾಡಿದ ಸೂಪ್ ಸೇವಿಸಿದರೆ&nbsp;ಶೀತ, ಜ್ವರ ದೇಹದಲ್ಲಿ ನೋವು ದೂರವಾಗುತ್ತದೆ.</p>

ಸೂಪ್ : ಮಳೆಗಾಲದಲ್ಲಿ ಬಿಸಿ ಬಿಸಿ ಆಹಾರಗಳು ದೇಹಕ್ಕೆ ಹಿತ ನೀಡುತ್ತವೆ. ಈ ಸಮಯದಲ್ಲಿ ನೀರಿನ ಅಂಶವನ್ನು ಹೆಚ್ಚು ಸೇವಿಸಿ. ಸೂಪ್‌ ಮಾನ್ಸೂನ್‌ ಸಮಯದಲ್ಲಿ ಸೇವಿಸಲು ಬೆಸ್ಟ್‌. ಕರಿಮೆಣಸಿನ ಪುಡಿ, ಬೆಳ್ಳುಳ್ಳಿ, ಶುಂಠಿ ಹಾಕಿ ಮಾಡಿದ ಸೂಪ್ ಸೇವಿಸಿದರೆ ಶೀತ, ಜ್ವರ ದೇಹದಲ್ಲಿ ನೋವು ದೂರವಾಗುತ್ತದೆ.

610
<p><strong>ಅರಿಶಿನ : </strong>ಅರಿಶಿನ ಒಂದು ಪವರ್ ಫುಲ್ ಆಯುರ್ವೇದಿಕ್ ಔಷಧಿ. ಇದನ್ನು ಅನಾದಿ ಕಾಲದಿಂದಲೂ ಸಮಸ್ಯೆ ಪರಿಹಾರದಲ್ಲಿ ಬಳಸಿಕೊಳ್ಳಲಾಗುತ್ತಿದೆ.&nbsp;ಪ್ರತಿದಿನ ಹಾಲಿನ ಜೊತೆ ಒಂದು ಚಿಟಿಕೆ ಅರಿಶಿನ ಹಾಕಿ ಸೇವಿಸಿ. ಇದರಿಂದ ಗಂಟಲು ನೋವು, ಕೆಮ್ಮು, ಜ್ವರ ನಿವಾರಣೆಯಾಗುತ್ತದೆ.</p>

<p><strong>ಅರಿಶಿನ : </strong>ಅರಿಶಿನ ಒಂದು ಪವರ್ ಫುಲ್ ಆಯುರ್ವೇದಿಕ್ ಔಷಧಿ. ಇದನ್ನು ಅನಾದಿ ಕಾಲದಿಂದಲೂ ಸಮಸ್ಯೆ ಪರಿಹಾರದಲ್ಲಿ ಬಳಸಿಕೊಳ್ಳಲಾಗುತ್ತಿದೆ.&nbsp;ಪ್ರತಿದಿನ ಹಾಲಿನ ಜೊತೆ ಒಂದು ಚಿಟಿಕೆ ಅರಿಶಿನ ಹಾಕಿ ಸೇವಿಸಿ. ಇದರಿಂದ ಗಂಟಲು ನೋವು, ಕೆಮ್ಮು, ಜ್ವರ ನಿವಾರಣೆಯಾಗುತ್ತದೆ.</p>

ಅರಿಶಿನ : ಅರಿಶಿನ ಒಂದು ಪವರ್ ಫುಲ್ ಆಯುರ್ವೇದಿಕ್ ಔಷಧಿ. ಇದನ್ನು ಅನಾದಿ ಕಾಲದಿಂದಲೂ ಸಮಸ್ಯೆ ಪರಿಹಾರದಲ್ಲಿ ಬಳಸಿಕೊಳ್ಳಲಾಗುತ್ತಿದೆ. ಪ್ರತಿದಿನ ಹಾಲಿನ ಜೊತೆ ಒಂದು ಚಿಟಿಕೆ ಅರಿಶಿನ ಹಾಕಿ ಸೇವಿಸಿ. ಇದರಿಂದ ಗಂಟಲು ನೋವು, ಕೆಮ್ಮು, ಜ್ವರ ನಿವಾರಣೆಯಾಗುತ್ತದೆ.

710
<p><strong>ಸಿಟ್ರಿಕ್ ಹಣ್ಣುಗಳನ್ನು ಸೇವಿಸಿ:</strong> ಹಣ್ಣುಗಳ ಸೇವನೆಯಿಂದ ದೇಹಕ್ಕೆ ಎನರ್ಜಿ ದೊರೆಯುತ್ತದೆ. ವಿಟಾಮಿನ್‌ ಸಿ ಹೆಚ್ಚಾಗಿರುವ ಕಿತ್ತಳೆ, ಮೂಸಂಬಿ, ಆಪಲ್‌, ದಾಳಿಂಬೆ, ಅನಾನಸು, ನಿಂಬೆ ಹಾಗೂ ನೆಲ್ಲಿಕಾಯಿ ಹೆಚ್ಚು ಸೇವನೆ ಮಾಡಿ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್‌ ಇದೆ. ಇವು ಇನ್‌ಫೆಕ್ಷನ್‌ ವಿರುದ್ಧ ಹೋರಾಡಿ ದೇಹಕ್ಕೆ ಶಕ್ತಿ ನೀಡುತ್ತದೆ.</p>

<p><strong>ಸಿಟ್ರಿಕ್ ಹಣ್ಣುಗಳನ್ನು ಸೇವಿಸಿ:</strong> ಹಣ್ಣುಗಳ ಸೇವನೆಯಿಂದ ದೇಹಕ್ಕೆ ಎನರ್ಜಿ ದೊರೆಯುತ್ತದೆ. ವಿಟಾಮಿನ್‌ ಸಿ ಹೆಚ್ಚಾಗಿರುವ ಕಿತ್ತಳೆ, ಮೂಸಂಬಿ, ಆಪಲ್‌, ದಾಳಿಂಬೆ, ಅನಾನಸು, ನಿಂಬೆ ಹಾಗೂ ನೆಲ್ಲಿಕಾಯಿ ಹೆಚ್ಚು ಸೇವನೆ ಮಾಡಿ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್‌ ಇದೆ. ಇವು ಇನ್‌ಫೆಕ್ಷನ್‌ ವಿರುದ್ಧ ಹೋರಾಡಿ ದೇಹಕ್ಕೆ ಶಕ್ತಿ ನೀಡುತ್ತದೆ.</p>

ಸಿಟ್ರಿಕ್ ಹಣ್ಣುಗಳನ್ನು ಸೇವಿಸಿ: ಹಣ್ಣುಗಳ ಸೇವನೆಯಿಂದ ದೇಹಕ್ಕೆ ಎನರ್ಜಿ ದೊರೆಯುತ್ತದೆ. ವಿಟಾಮಿನ್‌ ಸಿ ಹೆಚ್ಚಾಗಿರುವ ಕಿತ್ತಳೆ, ಮೂಸಂಬಿ, ಆಪಲ್‌, ದಾಳಿಂಬೆ, ಅನಾನಸು, ನಿಂಬೆ ಹಾಗೂ ನೆಲ್ಲಿಕಾಯಿ ಹೆಚ್ಚು ಸೇವನೆ ಮಾಡಿ. ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್‌ ಇದೆ. ಇವು ಇನ್‌ಫೆಕ್ಷನ್‌ ವಿರುದ್ಧ ಹೋರಾಡಿ ದೇಹಕ್ಕೆ ಶಕ್ತಿ ನೀಡುತ್ತದೆ.

810
<p><strong>ಧಾನ್ಯಗಳು : </strong>&nbsp; ಓಟ್ಸ್‌, ಬ್ರೌನ್‌ ರೈಸ್‌ ಮತ್ತು ಗೋಧಿ ಮೊದಲಾದ ಧಾನ್ಯಗಳನ್ನು ಪ್ರತಿದಿನ ಸೇವಿಸಿ. ಇವು ಇನ್‌ಫೆಕ್ಷನ್‌ ವಿರುದ್ಧ ಹೋರಾಡುತ್ತದೆ.</p>

<p><strong>ಧಾನ್ಯಗಳು : </strong>&nbsp; ಓಟ್ಸ್‌, ಬ್ರೌನ್‌ ರೈಸ್‌ ಮತ್ತು ಗೋಧಿ ಮೊದಲಾದ ಧಾನ್ಯಗಳನ್ನು ಪ್ರತಿದಿನ ಸೇವಿಸಿ. ಇವು ಇನ್‌ಫೆಕ್ಷನ್‌ ವಿರುದ್ಧ ಹೋರಾಡುತ್ತದೆ.</p>

ಧಾನ್ಯಗಳು :   ಓಟ್ಸ್‌, ಬ್ರೌನ್‌ ರೈಸ್‌ ಮತ್ತು ಗೋಧಿ ಮೊದಲಾದ ಧಾನ್ಯಗಳನ್ನು ಪ್ರತಿದಿನ ಸೇವಿಸಿ. ಇವು ಇನ್‌ಫೆಕ್ಷನ್‌ ವಿರುದ್ಧ ಹೋರಾಡುತ್ತದೆ.

910
<p><strong>ಶುಂಠಿ :</strong> ಹೌದು ಇದು ಮಳೆಗಾಲದಲ್ಲಿ &nbsp;ಸಹಾಯಕ್ಕೆ ಬರುವಂತಹ ಒಂದು ಮುಖ್ಯ&nbsp;ಔಷಧ. ಕೆಮ್ಮು, ಗಂಟಲು ಕೆರೆತ, ಗಂಟಲು ನೋವು, ಹೀಗೆ ಎಲ್ಲಾ ಸಮಸ್ಯೆ ನಿವಾರಿಸುತ್ತದೆ.&nbsp;</p>

<p><strong>ಶುಂಠಿ :</strong> ಹೌದು ಇದು ಮಳೆಗಾಲದಲ್ಲಿ &nbsp;ಸಹಾಯಕ್ಕೆ ಬರುವಂತಹ ಒಂದು ಮುಖ್ಯ&nbsp;ಔಷಧ. ಕೆಮ್ಮು, ಗಂಟಲು ಕೆರೆತ, ಗಂಟಲು ನೋವು, ಹೀಗೆ ಎಲ್ಲಾ ಸಮಸ್ಯೆ ನಿವಾರಿಸುತ್ತದೆ.&nbsp;</p>

ಶುಂಠಿ : ಹೌದು ಇದು ಮಳೆಗಾಲದಲ್ಲಿ  ಸಹಾಯಕ್ಕೆ ಬರುವಂತಹ ಒಂದು ಮುಖ್ಯ ಔಷಧ. ಕೆಮ್ಮು, ಗಂಟಲು ಕೆರೆತ, ಗಂಟಲು ನೋವು, ಹೀಗೆ ಎಲ್ಲಾ ಸಮಸ್ಯೆ ನಿವಾರಿಸುತ್ತದೆ. 

1010
<p><strong>ಕಷಾಯ : </strong>ಮಳೆಗಾಲದಲ್ಲಿ ಅವಾಗವಾಗ ಶುಂಠಿ ಕರಿಮೆಣಸಿನ ಕಷಾಯ, ನೆಲನೆಲ್ಲಿ ಕಷಾಯ, ಅಮೃತ ಬಳ್ಳಿ ಮೊದಲಾದ ಗಿಡ ಮೂಲಿಕೆಗಳ ಕಷಾಯ ಸೇವನೆ ಮುಖ್ಯ.&nbsp;</p>

<p><strong>ಕಷಾಯ : </strong>ಮಳೆಗಾಲದಲ್ಲಿ ಅವಾಗವಾಗ ಶುಂಠಿ ಕರಿಮೆಣಸಿನ ಕಷಾಯ, ನೆಲನೆಲ್ಲಿ ಕಷಾಯ, ಅಮೃತ ಬಳ್ಳಿ ಮೊದಲಾದ ಗಿಡ ಮೂಲಿಕೆಗಳ ಕಷಾಯ ಸೇವನೆ ಮುಖ್ಯ.&nbsp;</p>

ಕಷಾಯ : ಮಳೆಗಾಲದಲ್ಲಿ ಅವಾಗವಾಗ ಶುಂಠಿ ಕರಿಮೆಣಸಿನ ಕಷಾಯ, ನೆಲನೆಲ್ಲಿ ಕಷಾಯ, ಅಮೃತ ಬಳ್ಳಿ ಮೊದಲಾದ ಗಿಡ ಮೂಲಿಕೆಗಳ ಕಷಾಯ ಸೇವನೆ ಮುಖ್ಯ. 

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved