MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Health
  • ಈ ಔಷಧೀಯ ಸಸ್ಯದಿಂದ ಚಳಿಗಾಲದ ಅನಾರೋಗ್ಯವನ್ನು ದೂರ ಮಾಡಿ

ಈ ಔಷಧೀಯ ಸಸ್ಯದಿಂದ ಚಳಿಗಾಲದ ಅನಾರೋಗ್ಯವನ್ನು ದೂರ ಮಾಡಿ

ಚಳಿಗಾಲ ಆರಂಭವಾದರೆ ಸಾಕು ಆ ಶುಷ್ಕ ವಾತಾವರಣದಿಂದಾಗಿ ಸಾಲು ಸಾಲು ಸಮಸ್ಯೆಗಳು ಹತ್ತಿರ ಸುಳಿಯುತ್ತವೆ. ಇಂತಹ ಸಮಯದಲ್ಲಿ ಪದೆ ಪದೇ ಔಷಧಿ ತೆಗೆದುಕೊಳ್ಳಲು ಏನೋ ಒಂಥರಾ ಭಯ. ಮಕ್ಕಳಿಗೆ ಶೀತ, ಕೆಮ್ಮಿನಂತಹ ಸಮಸ್ಯೆ ಕಾಣಿಸಿಕೊಂಡರೆ ಮತ್ತಷ್ಟು ಭಯವಾಗುತ್ತದೆ. ಇಂತಹ ಸಂದರ್ಭದಲ್ಲಿ ನಮ್ಮ ಸಹಾಯಕ್ಕೆ ಬರುತ್ತದೆ ದೊಡ್ಡ ಪತ್ರೆ ಸೊಪ್ಪು. ಇದರಲ್ಲಿರುವ ಔಷಧೀಯ ಗುಣ ಚಳಿಗಾಲದ ಎಲ್ಲಾ ಸಮಸ್ಯೆಗಳನ್ನು ದೂರ ಮಾಡುತ್ತದೆ. 

2 Min read
Author : Suvarna News | Asianet News
Published : Nov 03 2020, 04:24 PM IST
Share this Photo Gallery
  • FB
  • TW
  • Linkdin
  • Whatsapp
110
<p>ಚಳಿಗಾಲ ಶುರುವಾಯಿತೆಂದರೆ ಆರೋಗ್ಯ ಸಮಸ್ಯೆ ಗಳು ಪ್ರಾರಂಭವಾಗುತ್ತದೆ . ಅದರಲ್ಲಿ ಸರ್ವೆ ಸಾಮಾನ್ಯ ವಾಗಿ ಶೀತ, ನೆಗಡಿ ,ಕೆಮ್ಮು ಶುರುವಾಗುತ್ತದೆ. ಆರಂಭದಲ್ಲೇ ಇದನ್ನು ಗುಣ ಪಡಿಸಲು ಔಷಧಿ ಗುಣವಿರುವ ದೊಡ್ಡಪತ್ರೆ ಸಹಾಯ ಮಾಡುತ್ತದೆ .&nbsp;</p>

<p>ಚಳಿಗಾಲ ಶುರುವಾಯಿತೆಂದರೆ ಆರೋಗ್ಯ ಸಮಸ್ಯೆ ಗಳು ಪ್ರಾರಂಭವಾಗುತ್ತದೆ . ಅದರಲ್ಲಿ ಸರ್ವೆ ಸಾಮಾನ್ಯ ವಾಗಿ ಶೀತ, ನೆಗಡಿ ,ಕೆಮ್ಮು ಶುರುವಾಗುತ್ತದೆ. ಆರಂಭದಲ್ಲೇ ಇದನ್ನು ಗುಣ ಪಡಿಸಲು ಔಷಧಿ ಗುಣವಿರುವ ದೊಡ್ಡಪತ್ರೆ ಸಹಾಯ ಮಾಡುತ್ತದೆ .&nbsp;</p>

ಚಳಿಗಾಲ ಶುರುವಾಯಿತೆಂದರೆ ಆರೋಗ್ಯ ಸಮಸ್ಯೆ ಗಳು ಪ್ರಾರಂಭವಾಗುತ್ತದೆ . ಅದರಲ್ಲಿ ಸರ್ವೆ ಸಾಮಾನ್ಯ ವಾಗಿ ಶೀತ, ನೆಗಡಿ ,ಕೆಮ್ಮು ಶುರುವಾಗುತ್ತದೆ. ಆರಂಭದಲ್ಲೇ ಇದನ್ನು ಗುಣ ಪಡಿಸಲು ಔಷಧಿ ಗುಣವಿರುವ ದೊಡ್ಡಪತ್ರೆ ಸಹಾಯ ಮಾಡುತ್ತದೆ . 

210
<p>ಇದನ್ನು ಸಾಂಬಾರ ಬಳ್ಳಿ , ಕರ್ಪುರವಳ್ಳಿ ಅಂತಲೂ ಕರೆಯುತ್ತಾರೆ . ಇದರ ಎಲೆಯು ದಪ್ಪಗಿದ್ದು ಹೃದಯದ ಆಕಾರ ದಲ್ಲಿದ್ದು , ಒಂದು ರೀತಿಯ ಒಗರು ಮತ್ತು ಪರಿಮಳದಿಂದಿದೆ .ಇದರ ವೈಜಾನಿಕ ಹೆಸರು ಪ್ಲೆಕ್ಟ್ರಾತುಸ್ ಅಂಬೋಯಿನಿಕಸ್. ಇದರ ಮೂಲ ಪಶ್ಚಿಮ ಹಾಗೂ ದಕ್ಷಿಣ ಆಫ್ರಿಕಾ , ಭಾರತ ಅಂತಲೂ ಹೇಳುತ್ತಾರೆ .&nbsp;</p>

<p>ಇದನ್ನು ಸಾಂಬಾರ ಬಳ್ಳಿ , ಕರ್ಪುರವಳ್ಳಿ ಅಂತಲೂ ಕರೆಯುತ್ತಾರೆ . ಇದರ ಎಲೆಯು ದಪ್ಪಗಿದ್ದು ಹೃದಯದ ಆಕಾರ ದಲ್ಲಿದ್ದು , ಒಂದು ರೀತಿಯ ಒಗರು ಮತ್ತು ಪರಿಮಳದಿಂದಿದೆ .ಇದರ ವೈಜಾನಿಕ ಹೆಸರು ಪ್ಲೆಕ್ಟ್ರಾತುಸ್ ಅಂಬೋಯಿನಿಕಸ್. ಇದರ ಮೂಲ ಪಶ್ಚಿಮ ಹಾಗೂ ದಕ್ಷಿಣ ಆಫ್ರಿಕಾ , ಭಾರತ ಅಂತಲೂ ಹೇಳುತ್ತಾರೆ .&nbsp;</p>

ಇದನ್ನು ಸಾಂಬಾರ ಬಳ್ಳಿ , ಕರ್ಪುರವಳ್ಳಿ ಅಂತಲೂ ಕರೆಯುತ್ತಾರೆ . ಇದರ ಎಲೆಯು ದಪ್ಪಗಿದ್ದು ಹೃದಯದ ಆಕಾರ ದಲ್ಲಿದ್ದು , ಒಂದು ರೀತಿಯ ಒಗರು ಮತ್ತು ಪರಿಮಳದಿಂದಿದೆ .ಇದರ ವೈಜಾನಿಕ ಹೆಸರು ಪ್ಲೆಕ್ಟ್ರಾತುಸ್ ಅಂಬೋಯಿನಿಕಸ್. ಇದರ ಮೂಲ ಪಶ್ಚಿಮ ಹಾಗೂ ದಕ್ಷಿಣ ಆಫ್ರಿಕಾ , ಭಾರತ ಅಂತಲೂ ಹೇಳುತ್ತಾರೆ . 

310
<p>ಇದನ್ನು ಮನೆ ಮದ್ದಾಗಿ ಆಡುಗೆಯಲ್ಲಿ ಬಳಸುತ್ತಾರೆ ಇದನ್ನು ಬೇರೇ ಬೇರೇ ಪ್ರಾಂತ್ಯಗಳಲ್ಲಿ ಬೇರೇ ಬೇರೇ ಹೆಸರು ಗಳಿಂದ ಕರೆಯುತ್ತಾರೆ . ಕ್ಯೂಬನ್ ಒರಿಗ್ಯಾನೋ , ಮೆಕ್ಸಿಕನ್ ಮಿಂಟ್ , ಇಂಡಿಯನ್ ಬೋರಾಗೆ , ಸ್ಪ್ಯಾನಿಷ್ ಥಂಯ್ಮ್ ಪಣೀಕೋರಾಕ್ ಅಂತಲೂ ಕರೆಯುತ್ತಾರೆ .&nbsp;</p>

<p>ಇದನ್ನು ಮನೆ ಮದ್ದಾಗಿ ಆಡುಗೆಯಲ್ಲಿ ಬಳಸುತ್ತಾರೆ ಇದನ್ನು ಬೇರೇ ಬೇರೇ ಪ್ರಾಂತ್ಯಗಳಲ್ಲಿ ಬೇರೇ ಬೇರೇ ಹೆಸರು ಗಳಿಂದ ಕರೆಯುತ್ತಾರೆ . ಕ್ಯೂಬನ್ ಒರಿಗ್ಯಾನೋ , ಮೆಕ್ಸಿಕನ್ ಮಿಂಟ್ , ಇಂಡಿಯನ್ ಬೋರಾಗೆ , ಸ್ಪ್ಯಾನಿಷ್ ಥಂಯ್ಮ್ ಪಣೀಕೋರಾಕ್ ಅಂತಲೂ ಕರೆಯುತ್ತಾರೆ .&nbsp;</p>

ಇದನ್ನು ಮನೆ ಮದ್ದಾಗಿ ಆಡುಗೆಯಲ್ಲಿ ಬಳಸುತ್ತಾರೆ ಇದನ್ನು ಬೇರೇ ಬೇರೇ ಪ್ರಾಂತ್ಯಗಳಲ್ಲಿ ಬೇರೇ ಬೇರೇ ಹೆಸರು ಗಳಿಂದ ಕರೆಯುತ್ತಾರೆ . ಕ್ಯೂಬನ್ ಒರಿಗ್ಯಾನೋ , ಮೆಕ್ಸಿಕನ್ ಮಿಂಟ್ , ಇಂಡಿಯನ್ ಬೋರಾಗೆ , ಸ್ಪ್ಯಾನಿಷ್ ಥಂಯ್ಮ್ ಪಣೀಕೋರಾಕ್ ಅಂತಲೂ ಕರೆಯುತ್ತಾರೆ . 

410
<p>ನೀರಿನ ಅಂಶ ಹೆಚ್ಚು ಇರುವ ಈ ಗಿಡವನ್ನು ಮನೆಯ ಒಳಗೆ ಅಥವಾ ಹೊರಗೆ ಕುಂಡಗಳಲ್ಲಿ ಬೆಳೆಸಬಹುದು . ಇದಕ್ಕೆ ಹೆಚ್ಚು ನೀರಿನ ಹಾಗೂ ಬೆಳಕಿನ ಅವಶ್ಯಕತೆ ಇಲ್ಲ . ಇದನ್ನು ನಮ್ಮ ಆಹಾರದಲ್ಲಿ ಬಳಸುತ್ತಿದ್ದರೆ ಆರೋಗ್ಯ ವರ್ದಿಸುತ್ತದೆ .</p>

<p>ನೀರಿನ ಅಂಶ ಹೆಚ್ಚು ಇರುವ ಈ ಗಿಡವನ್ನು ಮನೆಯ ಒಳಗೆ ಅಥವಾ ಹೊರಗೆ ಕುಂಡಗಳಲ್ಲಿ ಬೆಳೆಸಬಹುದು . ಇದಕ್ಕೆ ಹೆಚ್ಚು ನೀರಿನ ಹಾಗೂ ಬೆಳಕಿನ ಅವಶ್ಯಕತೆ ಇಲ್ಲ . ಇದನ್ನು ನಮ್ಮ ಆಹಾರದಲ್ಲಿ ಬಳಸುತ್ತಿದ್ದರೆ ಆರೋಗ್ಯ ವರ್ದಿಸುತ್ತದೆ .</p>

ನೀರಿನ ಅಂಶ ಹೆಚ್ಚು ಇರುವ ಈ ಗಿಡವನ್ನು ಮನೆಯ ಒಳಗೆ ಅಥವಾ ಹೊರಗೆ ಕುಂಡಗಳಲ್ಲಿ ಬೆಳೆಸಬಹುದು . ಇದಕ್ಕೆ ಹೆಚ್ಚು ನೀರಿನ ಹಾಗೂ ಬೆಳಕಿನ ಅವಶ್ಯಕತೆ ಇಲ್ಲ . ಇದನ್ನು ನಮ್ಮ ಆಹಾರದಲ್ಲಿ ಬಳಸುತ್ತಿದ್ದರೆ ಆರೋಗ್ಯ ವರ್ದಿಸುತ್ತದೆ .

510
<p>ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಟ್ಟರೆ ಜ್ವರ ಇಳಿಯುತ್ತದೆ. ಮಗುವಿನ ಆರೋಗ್ಯವೂ ಉತ್ತಮವಾಗಿರುತ್ತದೆ.&nbsp;</p>

<p>ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಟ್ಟರೆ ಜ್ವರ ಇಳಿಯುತ್ತದೆ. ಮಗುವಿನ ಆರೋಗ್ಯವೂ ಉತ್ತಮವಾಗಿರುತ್ತದೆ.&nbsp;</p>

ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆಯ ಎಲೆಯನ್ನು ಬಾಡಿಸಿ ನೆತ್ತಿಯ ಮೇಲೆ ಇಟ್ಟರೆ ಜ್ವರ ಇಳಿಯುತ್ತದೆ. ಮಗುವಿನ ಆರೋಗ್ಯವೂ ಉತ್ತಮವಾಗಿರುತ್ತದೆ. 

610
<p>ದೊಡ್ಡಪತ್ರೆ ಎಲೆಯಿಂದ ತಂಬುಳ್ಳಿ , ಚಟ್ನಿ ,ಬಜ್ಜಿ ,ಸಾರು , ಕಾಷಾಯ ಮಾಡಿ ಸೇವಿಸಬಹುದು. &nbsp;ಶೀತ, ನೆಗಡಿ ,ಕೆಮ್ಮು, ಕಫ ಇದ್ದರೆ ಇದರ ರಸ ಬಳಸುತ್ತಾರೆ .<br />&nbsp;</p>

<p>ದೊಡ್ಡಪತ್ರೆ ಎಲೆಯಿಂದ ತಂಬುಳ್ಳಿ , ಚಟ್ನಿ ,ಬಜ್ಜಿ ,ಸಾರು , ಕಾಷಾಯ ಮಾಡಿ ಸೇವಿಸಬಹುದು. &nbsp;ಶೀತ, ನೆಗಡಿ ,ಕೆಮ್ಮು, ಕಫ ಇದ್ದರೆ ಇದರ ರಸ ಬಳಸುತ್ತಾರೆ .<br />&nbsp;</p>

ದೊಡ್ಡಪತ್ರೆ ಎಲೆಯಿಂದ ತಂಬುಳ್ಳಿ , ಚಟ್ನಿ ,ಬಜ್ಜಿ ,ಸಾರು , ಕಾಷಾಯ ಮಾಡಿ ಸೇವಿಸಬಹುದು.  ಶೀತ, ನೆಗಡಿ ,ಕೆಮ್ಮು, ಕಫ ಇದ್ದರೆ ಇದರ ರಸ ಬಳಸುತ್ತಾರೆ .
 

710
<p>ತುರಿಕೆ, ಕಜ್ಜಿ ಅಥವಾ ಬೆವರುಸಾಲೆ ಬಿದ್ದಾಗ ಆ ಜಾಗಕ್ಕೆ ಹಸಿಯಾಗಿ ಸಾಂಬ್ರಾಣಿ ಎಲೆಗಳನ್ನು ಹಚ್ಚುವುದರಿಂದ ತುರಿಕೆ ಕಡಿಮೆಯಾಗುತ್ತದೆ.&nbsp;&nbsp;&nbsp;ಚರ್ಮದ ತುರಿಕೆಗೆ ದೊಡ್ಡಪತ್ರೆ ರಸ ಹಚ್ಚಿದರೆ ಗುಣವಾಗುತ್ತದೆ . ಇಂತಹ ಔಷಧೀಯ ಗುಣವಿರುವ ಗಿಡ ಮೂಲಿಕೆಗಳು ನಮ್ಮ ಮನೆಗಳಲ್ಲಿ ಬೆಳೆಸಿ ಉಪಯೋಗಿಸಿ ಆರೋಗ್ಯ ಕಾಪಾಡಿ ಕೊಳ್ಳಿ .</p>

<p>ತುರಿಕೆ, ಕಜ್ಜಿ ಅಥವಾ ಬೆವರುಸಾಲೆ ಬಿದ್ದಾಗ ಆ ಜಾಗಕ್ಕೆ ಹಸಿಯಾಗಿ ಸಾಂಬ್ರಾಣಿ ಎಲೆಗಳನ್ನು ಹಚ್ಚುವುದರಿಂದ ತುರಿಕೆ ಕಡಿಮೆಯಾಗುತ್ತದೆ.&nbsp;&nbsp;&nbsp;ಚರ್ಮದ ತುರಿಕೆಗೆ ದೊಡ್ಡಪತ್ರೆ ರಸ ಹಚ್ಚಿದರೆ ಗುಣವಾಗುತ್ತದೆ . ಇಂತಹ ಔಷಧೀಯ ಗುಣವಿರುವ ಗಿಡ ಮೂಲಿಕೆಗಳು ನಮ್ಮ ಮನೆಗಳಲ್ಲಿ ಬೆಳೆಸಿ ಉಪಯೋಗಿಸಿ ಆರೋಗ್ಯ ಕಾಪಾಡಿ ಕೊಳ್ಳಿ .</p>

ತುರಿಕೆ, ಕಜ್ಜಿ ಅಥವಾ ಬೆವರುಸಾಲೆ ಬಿದ್ದಾಗ ಆ ಜಾಗಕ್ಕೆ ಹಸಿಯಾಗಿ ಸಾಂಬ್ರಾಣಿ ಎಲೆಗಳನ್ನು ಹಚ್ಚುವುದರಿಂದ ತುರಿಕೆ ಕಡಿಮೆಯಾಗುತ್ತದೆ.   ಚರ್ಮದ ತುರಿಕೆಗೆ ದೊಡ್ಡಪತ್ರೆ ರಸ ಹಚ್ಚಿದರೆ ಗುಣವಾಗುತ್ತದೆ . ಇಂತಹ ಔಷಧೀಯ ಗುಣವಿರುವ ಗಿಡ ಮೂಲಿಕೆಗಳು ನಮ್ಮ ಮನೆಗಳಲ್ಲಿ ಬೆಳೆಸಿ ಉಪಯೋಗಿಸಿ ಆರೋಗ್ಯ ಕಾಪಾಡಿ ಕೊಳ್ಳಿ .

810
<p><br />ಶುಂಠಿ, ಕಾಳುಮೆಣಸು ,ದೊಡ್ಡಪತ್ರೆ ,ಬೆಲ್ಲ ಇವೆಲ್ಲವನ್ನು ನೀರಿನ ಜೊತೆ ಬೆರೆಸಿ ಕುದಿಸಿ ಕಷಾಯ ಮಾಡಿ ಕುಡಿದರೆ ಕೆಮ್ಮು ಗಂಟಲು ಕೆರೆತ ಗುಣವಾಗುತ್ತದೆ.</p>

<p><br />ಶುಂಠಿ, ಕಾಳುಮೆಣಸು ,ದೊಡ್ಡಪತ್ರೆ ,ಬೆಲ್ಲ ಇವೆಲ್ಲವನ್ನು ನೀರಿನ ಜೊತೆ ಬೆರೆಸಿ ಕುದಿಸಿ ಕಷಾಯ ಮಾಡಿ ಕುಡಿದರೆ ಕೆಮ್ಮು ಗಂಟಲು ಕೆರೆತ ಗುಣವಾಗುತ್ತದೆ.</p>


ಶುಂಠಿ, ಕಾಳುಮೆಣಸು ,ದೊಡ್ಡಪತ್ರೆ ,ಬೆಲ್ಲ ಇವೆಲ್ಲವನ್ನು ನೀರಿನ ಜೊತೆ ಬೆರೆಸಿ ಕುದಿಸಿ ಕಷಾಯ ಮಾಡಿ ಕುಡಿದರೆ ಕೆಮ್ಮು ಗಂಟಲು ಕೆರೆತ ಗುಣವಾಗುತ್ತದೆ.

910
<p>&nbsp;ಚಿಕ್ಕಮಕ್ಕಳಿಗೆ ಶೀತ ಕಫ ವಾದರೆ ದೊಡ್ಡಪತ್ರೆಯ ಒಂದುಚಮಚ ರಸದ ಜೊತೆ ಜೇನು ತುಪ್ಪ ಬೆರೆಸಿಕೊಟ್ಟರೆ ವಾಸಿಯಾಗುತ್ತದೆ .&nbsp;<br />&nbsp;</p>

<p>&nbsp;ಚಿಕ್ಕಮಕ್ಕಳಿಗೆ ಶೀತ ಕಫ ವಾದರೆ ದೊಡ್ಡಪತ್ರೆಯ ಒಂದುಚಮಚ ರಸದ ಜೊತೆ ಜೇನು ತುಪ್ಪ ಬೆರೆಸಿಕೊಟ್ಟರೆ ವಾಸಿಯಾಗುತ್ತದೆ .&nbsp;<br />&nbsp;</p>

 ಚಿಕ್ಕಮಕ್ಕಳಿಗೆ ಶೀತ ಕಫ ವಾದರೆ ದೊಡ್ಡಪತ್ರೆಯ ಒಂದುಚಮಚ ರಸದ ಜೊತೆ ಜೇನು ತುಪ್ಪ ಬೆರೆಸಿಕೊಟ್ಟರೆ ವಾಸಿಯಾಗುತ್ತದೆ . 
 

1010
<p>ಒಂದು ವಾರದವರೆಗೆ ದೊಡ್ಡಪತ್ರೆ ಎಲೆಯ ರಸವನ್ನು ಸೇವಿಸುವುದರಿಂದ ಹಳದಿ ರೋಗ ನಿವಾರಣೆಯಗುತ್ತದೆ.&nbsp;</p>

<p>ಒಂದು ವಾರದವರೆಗೆ ದೊಡ್ಡಪತ್ರೆ ಎಲೆಯ ರಸವನ್ನು ಸೇವಿಸುವುದರಿಂದ ಹಳದಿ ರೋಗ ನಿವಾರಣೆಯಗುತ್ತದೆ.&nbsp;</p>

ಒಂದು ವಾರದವರೆಗೆ ದೊಡ್ಡಪತ್ರೆ ಎಲೆಯ ರಸವನ್ನು ಸೇವಿಸುವುದರಿಂದ ಹಳದಿ ರೋಗ ನಿವಾರಣೆಯಗುತ್ತದೆ. 

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಈ ಹಸಿರು ಎಲೆ ಅನೇಕರಿಗೆ ವರ, ಯಾರು ಪಾನ್ ತಿನ್ನಬಾರದು?
Recommended image2
ಪ್ರತಿದಿನ ಬ್ರೆಡ್-ಆಮ್ಲೆಟ್ ತಿನ್ನೋದು ಆರೋಗ್ಯಕ್ಕೆ ವರವೋ, ಶಾಪವೋ? ಆಮ್ಲೆಟ್ ತಿಂದ್ರೆ ತೂಕ ಹೆಚ್ಚುತ್ತಾ?
Recommended image3
ಬಳಿ ಕೂದಲು ಹೆಚ್ಚಾಗುತ್ತಿದೆಯಾ? ಈ ವಿಟಮಿನ್ಸ್ ಕೊರತೆ ಸರಿದೂಗಿಸುವುದು ಹೇಗೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved