ತರಹೇವಾರಿ ರೋಗಕ್ಕೆ ಮೂಲಂಗಿ ಎಂಬ ತರಕಾರಿಯ ಮದ್ದು
ಸಸ್ಯಹಾರಿಗಳು ಹೆಚ್ಚಾಗಿ ಬಳಸುವ ತರಕಾರಿಗಳಲ್ಲಿ ಮೂಲಂಗಿಯೂ ಒಂದು. ಮೂಲಂಗಿಯಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಅಂಶವಿದೆ. ಮೂಲಂಗಿ ಕೇವಲ ರುಚಿಯೊಂದೇ ಅಲ್ಲ, ಅದರಲ್ಲಿ ರೋಗ ನಿರೋಧಕ ಶಕ್ತಿಯೂ ಅಧಿಕವಾಗಿದೆ. ಮೂಲಂಗಿ ಸೇವನೆಯಿಂದ ಕೆಮ್ಮು, ಶೀತದಿಂದ ಹಿಡಿದು ಕ್ಯಾನ್ಸರ್, ಕಾಮಾಲೆ ರೋಗವೂ ನಿವಾರಣೆಯಾಗುತ್ತದೆ. ಇದಲ್ಲದೇ ಇಂತಹ ಇನ್ನು ಹತ್ತು ಹಲವು ರೋಗಗಳನ್ನು ನಿವಾರಿಸುವಲ್ಲಿ ದಮೂಲಂಗಿ ಸಹಾಯ ಮಾಡುತ್ತದೆ.

<p><strong>ಮೂಲಂಗಿಯನ್ನು ಪ್ರತಿದಿನ ಆಹಾರದೊಂದಿಗೆ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳು ಸಿಗಲಿವೆ ತಿಳಿಯೋಣ... </strong></p><p>ಮೂಲಂಗಿ ಬೀಜವನ್ನು ನೀರಿನಲ್ಲಿ ನೆನೆಸಿ ಅರೆದು ದಿನಕ್ಕೆ ಮೂರು ಬಾರಿ ಮುಖಕ್ಕೆ ಹಚ್ಚಿದರೆ ಮುಖದ ಮೇಲಿನ ಕಲೆಗಳು ಮಾಯವಾಗಿ ಮುಖದ ಕಾಂತಿ ವೃದ್ಧಿಸುತ್ತದೆ. </p>
ಮೂಲಂಗಿಯನ್ನು ಪ್ರತಿದಿನ ಆಹಾರದೊಂದಿಗೆ ಸೇವಿಸಿದರೆ ಏನೆಲ್ಲಾ ಪ್ರಯೋಜನಗಳು ಸಿಗಲಿವೆ ತಿಳಿಯೋಣ...
ಮೂಲಂಗಿ ಬೀಜವನ್ನು ನೀರಿನಲ್ಲಿ ನೆನೆಸಿ ಅರೆದು ದಿನಕ್ಕೆ ಮೂರು ಬಾರಿ ಮುಖಕ್ಕೆ ಹಚ್ಚಿದರೆ ಮುಖದ ಮೇಲಿನ ಕಲೆಗಳು ಮಾಯವಾಗಿ ಮುಖದ ಕಾಂತಿ ವೃದ್ಧಿಸುತ್ತದೆ.
<p>ಮೂಲಂಗಿಯಲ್ಲಿರುವ ವಿಟಿಮಿನ್ ಸಿ ನಮ್ಮ ದೇಹದಲ್ಲಿ ರಕ್ತ ಕಣಗಳನ್ನು ಹೆಚ್ಚಿಸುವುದಲ್ಲದೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. </p>
ಮೂಲಂಗಿಯಲ್ಲಿರುವ ವಿಟಿಮಿನ್ ಸಿ ನಮ್ಮ ದೇಹದಲ್ಲಿ ರಕ್ತ ಕಣಗಳನ್ನು ಹೆಚ್ಚಿಸುವುದಲ್ಲದೆ ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
<p>ಮೂಲಂಗಿ ಸೇವಿಸಿದರೆ ಬೇಗ ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಅಂದರೆ ಅದು ದೇಹದ ತೂಕವನ್ನು ನಿಯಂತ್ರಿಸುತ್ತದೆ. ತೆಳ್ಳಗಾಗಬೇಕು ಎಂದು ಬಯಸಿದವರು ಮೂಲಂಗಿ ಸೇವಿಸಿ. </p>
ಮೂಲಂಗಿ ಸೇವಿಸಿದರೆ ಬೇಗ ಹಸಿವಾಗುವುದಿಲ್ಲ. ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಅಂದರೆ ಅದು ದೇಹದ ತೂಕವನ್ನು ನಿಯಂತ್ರಿಸುತ್ತದೆ. ತೆಳ್ಳಗಾಗಬೇಕು ಎಂದು ಬಯಸಿದವರು ಮೂಲಂಗಿ ಸೇವಿಸಿ.
<p>ಹಸಿ ಮೂಲಂಗಿಗೆ ಸ್ವಲ್ಪ ಉಪ್ಪು, ಕಾಳು ಮೆಣಸು ಮತ್ತು ನಿಂಬೆರಸ ಸೇರಿ ಊಟವಾದ ನಂತರ ಸೇವಿಸಿದರೆ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ. </p>
ಹಸಿ ಮೂಲಂಗಿಗೆ ಸ್ವಲ್ಪ ಉಪ್ಪು, ಕಾಳು ಮೆಣಸು ಮತ್ತು ನಿಂಬೆರಸ ಸೇರಿ ಊಟವಾದ ನಂತರ ಸೇವಿಸಿದರೆ ಆಹಾರ ಚೆನ್ನಾಗಿ ಜೀರ್ಣವಾಗುತ್ತದೆ.
<p>ಮೂತ್ರಕೋಶ ಮತ್ತು ಮೂತ್ರಪಿಂಡವನ್ನು ಶುಚೀಕರಿಸಲು ಸಹಕಾರಿ ಮೂಲಂಗಿ. ಇದನ್ನು ಯಥೇಚ್ಚವಾಗಿ ಸೇವನೆ ಮಾಡಿದರೆ ಉರಿಮೂತ್ರ ಮುಂತಾದ ಮೂತ್ರ ಸಂಬಂಧಿ ಕಾಯಿಲೆಗಳಿಂದ ಮುಕ್ತರಾಗಬಹುದು.</p>
ಮೂತ್ರಕೋಶ ಮತ್ತು ಮೂತ್ರಪಿಂಡವನ್ನು ಶುಚೀಕರಿಸಲು ಸಹಕಾರಿ ಮೂಲಂಗಿ. ಇದನ್ನು ಯಥೇಚ್ಚವಾಗಿ ಸೇವನೆ ಮಾಡಿದರೆ ಉರಿಮೂತ್ರ ಮುಂತಾದ ಮೂತ್ರ ಸಂಬಂಧಿ ಕಾಯಿಲೆಗಳಿಂದ ಮುಕ್ತರಾಗಬಹುದು.
<p>ಮೂಲವ್ಯಾಧಿ ಸಮಸ್ಯೆಯಿಂದ ಬಳಲುವವರಿಗೆ ಮೂಲಂಗಿ ಬಳಸುವುದು ಉತ್ತಮ. </p>
ಮೂಲವ್ಯಾಧಿ ಸಮಸ್ಯೆಯಿಂದ ಬಳಲುವವರಿಗೆ ಮೂಲಂಗಿ ಬಳಸುವುದು ಉತ್ತಮ.
<p>ಮೂಲಂಗಿ ಮತ್ತು ಉಪ್ಪು ನುಣ್ಣಗೆ ಅರಿದು ಚೇಳು ಕುಟುಕಿದ ಸ್ಥಳಕ್ಕೆ ಹಚ್ಚಿದರೆ ಚೇಳಿನ ವಿಷ ಏರುವುದಿಲ್ಲ. </p>
ಮೂಲಂಗಿ ಮತ್ತು ಉಪ್ಪು ನುಣ್ಣಗೆ ಅರಿದು ಚೇಳು ಕುಟುಕಿದ ಸ್ಥಳಕ್ಕೆ ಹಚ್ಚಿದರೆ ಚೇಳಿನ ವಿಷ ಏರುವುದಿಲ್ಲ.
<p>ಮೂಲಂಗಿಯನ್ನು ಯಥೇಚ್ಛವಾಗಿ ಸೇವನೆ ಮಾಡಿದರೆ ಕ್ಯಾನ್ಸರ್, ಕಾಮಾಲೆ ರೋಗವನ್ನು ತಡೆಯಬಹುದು. </p>
ಮೂಲಂಗಿಯನ್ನು ಯಥೇಚ್ಛವಾಗಿ ಸೇವನೆ ಮಾಡಿದರೆ ಕ್ಯಾನ್ಸರ್, ಕಾಮಾಲೆ ರೋಗವನ್ನು ತಡೆಯಬಹುದು.
<p>ಒಂದು ಚಮಚ ಜೇನು ತುಪ್ಪಕ್ಕೆ, ಒಂದು ಚಮಚ ಮೂಲಂಗಿ ರಸ ಸೇರಿಸಿ ಸೇವಿಸಿದರೆ ಒಣ ಕೆಮ್ಮು ನಿವಾರಣೆಯಾಗುತ್ತದೆ. ಅಸ್ತಮಾ ಮುಂತಾದ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುವವರಿಗೆ ಮೂಲಂಗಿ ಸೇವನೆ ಒಳ್ಳೆಯದು.</p>
ಒಂದು ಚಮಚ ಜೇನು ತುಪ್ಪಕ್ಕೆ, ಒಂದು ಚಮಚ ಮೂಲಂಗಿ ರಸ ಸೇರಿಸಿ ಸೇವಿಸಿದರೆ ಒಣ ಕೆಮ್ಮು ನಿವಾರಣೆಯಾಗುತ್ತದೆ. ಅಸ್ತಮಾ ಮುಂತಾದ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುವವರಿಗೆ ಮೂಲಂಗಿ ಸೇವನೆ ಒಳ್ಳೆಯದು.
<p>ಮೂಲಂಗಿ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ ಜೊತೆಗೆ ನರವ್ಯೂಹ ಬಲಗೊಳ್ಳಲು ಸಹಾಯ ಮಾಡುತ್ತದೆ. </p>
ಮೂಲಂಗಿ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ ಜೊತೆಗೆ ನರವ್ಯೂಹ ಬಲಗೊಳ್ಳಲು ಸಹಾಯ ಮಾಡುತ್ತದೆ.
<p>ಮೂಲಂಗಿ, ಮೂಲಂಗಿ ಬೀಜವನ್ನು ಸೇವಿಸಿದರೆ ಋತುಸ್ರಾವ ಚೆನ್ನಾಗಿ ಆಗುತ್ತದೆ. ಇದನ್ನು ಯಥೇಚ್ಚವಾಗಿ ಸೇವನೆ ಮಾಡಬಹುದು. </p>
ಮೂಲಂಗಿ, ಮೂಲಂಗಿ ಬೀಜವನ್ನು ಸೇವಿಸಿದರೆ ಋತುಸ್ರಾವ ಚೆನ್ನಾಗಿ ಆಗುತ್ತದೆ. ಇದನ್ನು ಯಥೇಚ್ಚವಾಗಿ ಸೇವನೆ ಮಾಡಬಹುದು.
<p>ಮೂಲಂಗಿಗಳಲ್ಲಿ ಉತ್ತಮ ಪ್ರಮಾಣದ ಆಂಥೋಸೈಯಾನಿನ್ಗಳಿವೆ. ಇವು ಹೃದಯದ ಕಾರ್ಯಕ್ಷಮತೆ ಹೆಚ್ಚಿಸುತ್ತವೆ. ಆ ಮೂಲಕ ಹೃದಯಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತವೆ.</p>
ಮೂಲಂಗಿಗಳಲ್ಲಿ ಉತ್ತಮ ಪ್ರಮಾಣದ ಆಂಥೋಸೈಯಾನಿನ್ಗಳಿವೆ. ಇವು ಹೃದಯದ ಕಾರ್ಯಕ್ಷಮತೆ ಹೆಚ್ಚಿಸುತ್ತವೆ. ಆ ಮೂಲಕ ಹೃದಯಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತವೆ.