MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Life
  • Health
  • ಬ್ರೇಕ್ ಫಾಸ್ಟ್ ಮಿಸ್ ಮಾಡಿಕೊಂಡ್ರೆ ಈ ಗಂಭೀರ ಸಮಸ್ಯೆ ಗ್ಯಾರಂಟಿ

ಬ್ರೇಕ್ ಫಾಸ್ಟ್ ಮಿಸ್ ಮಾಡಿಕೊಂಡ್ರೆ ಈ ಗಂಭೀರ ಸಮಸ್ಯೆ ಗ್ಯಾರಂಟಿ

ಬೆಳಗ್ಗೆ ಎದ್ದು ಉಪಹಾರ ಸೇವನೆ ಮಾಡುವುದು ತುಂಬಾನೆ ಮುಖ್ಯವಾಗಿದೆ. ಆದರೆ ಹೆಚ್ಚಿನ ಜನರು ತಮ್ಮ ಕೆಲಸದ ಒತ್ತಡದ ಜೀವನ ಶೈಲಿ ಹಾಗು ಆಫೀಸ್ ಗೆ ಅಥವಾ ಕಾಲೇಜಿಗೆ ತಡವಾಗುವುದರಿಂದ ಬ್ರೇಕ್ ಫಾಸ್ಟ್ ಅರ್ಧದಲ್ಲೇ ಬಿಟ್ಟು ಅಥವಾ ತಿನ್ನದೇ ಹೊರಡುತ್ತಾರೆ. ಇದರಿಂದ ಏನು ಸಮಸ್ಯೆ ಇಲ್ಲ ಎಂದು ಅಂದ್ಕೊತ್ತಾರೆ. ಆದರೆ ಅದು ತಪ್ಪು. ಒಂದು ದಿನ ಬ್ರೇಕ್ ಫಾಸ್ಟ್ ಮಿಸ್ ಮಾಡಿದ್ರೆ ಆರೋಗ್ಯದ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. 

2 Min read
Author : Suvarna News | Asianet News
Published : Mar 03 2021, 02:05 PM IST
Share this Photo Gallery
  • FB
  • TW
  • Linkdin
  • Whatsapp
112
<p style="text align: justify;">ಬ್ರೇಕ್ ಫಾಸ್ಟ್ ಮಾಡದೆ ಇದ್ದರೆ ರಕ್ತದಲ್ಲಿರುವ ಸಕ್ಕರೆ ಪ್ರಮಾಣದಲ್ಲಿ ಏರಿಳಿತವಾಗುತ್ತದೆ. ಇದರಿಂದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಬ್ರೇಕ್ ಫಾಸ್ಟ್ ಮಿಸ್ ಮಾಡಿದರೆ ಟೈಪ್ 2 ಮಧುಮೇಹದ ಹೆಚ್ಚಿನ ಅಪಾಯ ಇರುತ್ತದೆ, ಇನ್ಸುಲಿನ್ ಪ್ರತಿರೋಧ ಮತ್ತು ಹಾರ್ಮೋನ್ ನಿಯಂತ್ರಣದಿಂದ ಸ್ಥೂಲಕಾಯದ ಅಪಾಯ, ಮತ್ತು ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದ ಅಪಾಯವು ಹೆಚ್ಚಾಗಿರುತ್ತದೆ ಎಂದು ಕಂಡುಬಂದಿದೆ.</p>

<p style="text-align: justify;">ಬ್ರೇಕ್ ಫಾಸ್ಟ್ ಮಾಡದೆ ಇದ್ದರೆ ರಕ್ತದಲ್ಲಿರುವ ಸಕ್ಕರೆ ಪ್ರಮಾಣದಲ್ಲಿ ಏರಿಳಿತವಾಗುತ್ತದೆ. ಇದರಿಂದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಬ್ರೇಕ್ ಫಾಸ್ಟ್ ಮಿಸ್ ಮಾಡಿದರೆ ಟೈಪ್ 2 ಮಧುಮೇಹದ ಹೆಚ್ಚಿನ ಅಪಾಯ ಇರುತ್ತದೆ, ಇನ್ಸುಲಿನ್ ಪ್ರತಿರೋಧ ಮತ್ತು ಹಾರ್ಮೋನ್ ನಿಯಂತ್ರಣದಿಂದ ಸ್ಥೂಲಕಾಯದ ಅಪಾಯ, ಮತ್ತು ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದ ಅಪಾಯವು ಹೆಚ್ಚಾಗಿರುತ್ತದೆ ಎಂದು ಕಂಡುಬಂದಿದೆ.</p>

ಬ್ರೇಕ್ ಫಾಸ್ಟ್ ಮಾಡದೆ ಇದ್ದರೆ ರಕ್ತದಲ್ಲಿರುವ ಸಕ್ಕರೆ ಪ್ರಮಾಣದಲ್ಲಿ ಏರಿಳಿತವಾಗುತ್ತದೆ. ಇದರಿಂದ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಬ್ರೇಕ್ ಫಾಸ್ಟ್ ಮಿಸ್ ಮಾಡಿದರೆ ಟೈಪ್ 2 ಮಧುಮೇಹದ ಹೆಚ್ಚಿನ ಅಪಾಯ ಇರುತ್ತದೆ, ಇನ್ಸುಲಿನ್ ಪ್ರತಿರೋಧ ಮತ್ತು ಹಾರ್ಮೋನ್ ನಿಯಂತ್ರಣದಿಂದ ಸ್ಥೂಲಕಾಯದ ಅಪಾಯ, ಮತ್ತು ಹೃದಯಾಘಾತ ಮತ್ತು ಅಧಿಕ ರಕ್ತದೊತ್ತಡದ ಅಪಾಯವು ಹೆಚ್ಚಾಗಿರುತ್ತದೆ ಎಂದು ಕಂಡುಬಂದಿದೆ.

212
<p>ದಿನವಿಡೀ ಬೇಕಾಗುವ ಫೈಬರ್ ಮತ್ತು ವಿಟಮಿನ್ ಗಳು ಸೇರಿದಂತೆ &nbsp;ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳನ್ನು ಪಡೆಯಲು ಬ್ರೇಕ್ ಫಾಸ್ಟ್ ಉತ್ತಮ ಆಹಾರವಾಗಿದೆ. ಆದ್ದರಿಂದ, ಉಪಾಹಾರವನ್ನು ಬಿಟ್ಟುಬಿಡುವುದರಿಂದ&nbsp; ದೇಹಕ್ಕೆ ಸಾಕಷ್ಟು ನಷ್ಟವಾಗುತ್ತದೆ. ಮತ್ತು ದೀರ್ಘಕಾಲೀನ ಆರೋಗ್ಯ ಪರಿಣಾಮಗಳಿಗೆ ಕಾರಣವಾಗಬಹುದು</p>

<p>ದಿನವಿಡೀ ಬೇಕಾಗುವ ಫೈಬರ್ ಮತ್ತು ವಿಟಮಿನ್ ಗಳು ಸೇರಿದಂತೆ &nbsp;ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳನ್ನು ಪಡೆಯಲು ಬ್ರೇಕ್ ಫಾಸ್ಟ್ ಉತ್ತಮ ಆಹಾರವಾಗಿದೆ. ಆದ್ದರಿಂದ, ಉಪಾಹಾರವನ್ನು ಬಿಟ್ಟುಬಿಡುವುದರಿಂದ&nbsp; ದೇಹಕ್ಕೆ ಸಾಕಷ್ಟು ನಷ್ಟವಾಗುತ್ತದೆ. ಮತ್ತು ದೀರ್ಘಕಾಲೀನ ಆರೋಗ್ಯ ಪರಿಣಾಮಗಳಿಗೆ ಕಾರಣವಾಗಬಹುದು</p>

ದಿನವಿಡೀ ಬೇಕಾಗುವ ಫೈಬರ್ ಮತ್ತು ವಿಟಮಿನ್ ಗಳು ಸೇರಿದಂತೆ  ಆಹಾರದಲ್ಲಿ ಹೆಚ್ಚಿನ ಪ್ರಮಾಣದ ಪೋಷಕಾಂಶಗಳನ್ನು ಪಡೆಯಲು ಬ್ರೇಕ್ ಫಾಸ್ಟ್ ಉತ್ತಮ ಆಹಾರವಾಗಿದೆ. ಆದ್ದರಿಂದ, ಉಪಾಹಾರವನ್ನು ಬಿಟ್ಟುಬಿಡುವುದರಿಂದ  ದೇಹಕ್ಕೆ ಸಾಕಷ್ಟು ನಷ್ಟವಾಗುತ್ತದೆ. ಮತ್ತು ದೀರ್ಘಕಾಲೀನ ಆರೋಗ್ಯ ಪರಿಣಾಮಗಳಿಗೆ ಕಾರಣವಾಗಬಹುದು

312
<p>ಚಯಾಪಚಯ ಕ್ರಿಯೆ ಅಸಮತೋಲನಗೊಳ್ಳುತ್ತದೆ. ದೇಹಕ್ಕೆ ಸಾಕಷ್ಟು ಶಕ್ತಿ ಸಿಗುವುದಿಲ್ಲ. ಇದರಿಂದ ನಿಶ್ಶಕ್ತಿ ಉಂಟಾಗುತ್ತದೆ. ಮೆಟಾಬಾಲಿಸಂ ನಿಧಾನಗತಿಯಾಗುತ್ತದೆ. ಬೆಳಗ್ಗೆ ಎದ್ದಾಗಲೇ ಮೆಟಬಾಲಿಸಂ ಕಡಿಮೆಯಾಗಿರುತ್ತದೆ. ಒಂದು ವೇಳೆ ಬ್ರೇಕ್ ಫಾಸ್ಟ್ ಮಿಸ್ ಮಾಡಿದರೆ ದೇಹದಲ್ಲಿ ಶಕ್ತಿ ಕಡಿಮೆಯಾಗುತ್ತದೆ.&nbsp;</p>

<p>ಚಯಾಪಚಯ ಕ್ರಿಯೆ ಅಸಮತೋಲನಗೊಳ್ಳುತ್ತದೆ. ದೇಹಕ್ಕೆ ಸಾಕಷ್ಟು ಶಕ್ತಿ ಸಿಗುವುದಿಲ್ಲ. ಇದರಿಂದ ನಿಶ್ಶಕ್ತಿ ಉಂಟಾಗುತ್ತದೆ. ಮೆಟಾಬಾಲಿಸಂ ನಿಧಾನಗತಿಯಾಗುತ್ತದೆ. ಬೆಳಗ್ಗೆ ಎದ್ದಾಗಲೇ ಮೆಟಬಾಲಿಸಂ ಕಡಿಮೆಯಾಗಿರುತ್ತದೆ. ಒಂದು ವೇಳೆ ಬ್ರೇಕ್ ಫಾಸ್ಟ್ ಮಿಸ್ ಮಾಡಿದರೆ ದೇಹದಲ್ಲಿ ಶಕ್ತಿ ಕಡಿಮೆಯಾಗುತ್ತದೆ.&nbsp;</p>

ಚಯಾಪಚಯ ಕ್ರಿಯೆ ಅಸಮತೋಲನಗೊಳ್ಳುತ್ತದೆ. ದೇಹಕ್ಕೆ ಸಾಕಷ್ಟು ಶಕ್ತಿ ಸಿಗುವುದಿಲ್ಲ. ಇದರಿಂದ ನಿಶ್ಶಕ್ತಿ ಉಂಟಾಗುತ್ತದೆ. ಮೆಟಾಬಾಲಿಸಂ ನಿಧಾನಗತಿಯಾಗುತ್ತದೆ. ಬೆಳಗ್ಗೆ ಎದ್ದಾಗಲೇ ಮೆಟಬಾಲಿಸಂ ಕಡಿಮೆಯಾಗಿರುತ್ತದೆ. ಒಂದು ವೇಳೆ ಬ್ರೇಕ್ ಫಾಸ್ಟ್ ಮಿಸ್ ಮಾಡಿದರೆ ದೇಹದಲ್ಲಿ ಶಕ್ತಿ ಕಡಿಮೆಯಾಗುತ್ತದೆ. 

412
<p style="text-align: justify;">ಉಪಹಾರ ಸ್ಕಿಪ್ ಮಾಡಿದರೆ ಬ್ಲಡ್ ಶುಗರ್ ಲೆವೆಲ್ ಕಡಿಮೆಯಾಗುತ್ತದೆ. ಇದರಿಂದ ಹಸಿವು, ಕೋಪ ಎಲ್ಲವೂ ಜೊತೆಯಾಗಿ ಉಂಟಾಗುತ್ತದೆ. ಅಷ್ಟೇ ಅಲ್ಲ ಮೆದುಳಿನ ಕೆಲಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ನೆನಪು ಶಕ್ತಿ ಮತ್ತು ಏಕಾಗ್ರತೆಯನ್ನು ಕುಂದಿಸುತ್ತದೆ. ಯಾವುದೇ ಕೆಲಸ ಮಾಡಲು ಆಸಕ್ತಿ ಇರೋದಿಲ್ಲ.&nbsp;</p>

<p style="text-align: justify;">ಉಪಹಾರ ಸ್ಕಿಪ್ ಮಾಡಿದರೆ ಬ್ಲಡ್ ಶುಗರ್ ಲೆವೆಲ್ ಕಡಿಮೆಯಾಗುತ್ತದೆ. ಇದರಿಂದ ಹಸಿವು, ಕೋಪ ಎಲ್ಲವೂ ಜೊತೆಯಾಗಿ ಉಂಟಾಗುತ್ತದೆ. ಅಷ್ಟೇ ಅಲ್ಲ ಮೆದುಳಿನ ಕೆಲಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ನೆನಪು ಶಕ್ತಿ ಮತ್ತು ಏಕಾಗ್ರತೆಯನ್ನು ಕುಂದಿಸುತ್ತದೆ. ಯಾವುದೇ ಕೆಲಸ ಮಾಡಲು ಆಸಕ್ತಿ ಇರೋದಿಲ್ಲ.&nbsp;</p>

ಉಪಹಾರ ಸ್ಕಿಪ್ ಮಾಡಿದರೆ ಬ್ಲಡ್ ಶುಗರ್ ಲೆವೆಲ್ ಕಡಿಮೆಯಾಗುತ್ತದೆ. ಇದರಿಂದ ಹಸಿವು, ಕೋಪ ಎಲ್ಲವೂ ಜೊತೆಯಾಗಿ ಉಂಟಾಗುತ್ತದೆ. ಅಷ್ಟೇ ಅಲ್ಲ ಮೆದುಳಿನ ಕೆಲಸದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ ನೆನಪು ಶಕ್ತಿ ಮತ್ತು ಏಕಾಗ್ರತೆಯನ್ನು ಕುಂದಿಸುತ್ತದೆ. ಯಾವುದೇ ಕೆಲಸ ಮಾಡಲು ಆಸಕ್ತಿ ಇರೋದಿಲ್ಲ. 

512
<p style="text-align: justify;">ಬೆಳಗ್ಗೆ ಬ್ರೇಕ್ ಫಾಸ್ಟ್ ಮಾಡಿದರೆ ಮಧ್ಯಾಹ್ನದವರೆಗೆ ಹೊಟ್ಟೆ ಫುಲ್ ಆಗಿರುತ್ತದೆ. ಆದರೆ ಬ್ರೇಕ್ ಫಾಸ್ಟ್ ಮಿಸ್ ಮಾಡಿಕೊಂಡರೆ ಹಸಿವು ಹೆಚ್ಚುತ್ತದೆ. ಇದರಿಂದ &nbsp;ಅನಾರೋಗ್ಯಕರ ಆಹಾರ ಸೇವನೆ ಮಾಡು ಚಾನ್ಸಸ್ ಇದೆ. ಜೊತೆಗೆ ಮೆದುಳು ಯೋಚನೆ ಮಾಡುವ ಶಕ್ತಿಯನ್ನು ಕಡಿಮೆ ಮಾಡುತ್ತದೆ.&nbsp;</p>

<p style="text-align: justify;">ಬೆಳಗ್ಗೆ ಬ್ರೇಕ್ ಫಾಸ್ಟ್ ಮಾಡಿದರೆ ಮಧ್ಯಾಹ್ನದವರೆಗೆ ಹೊಟ್ಟೆ ಫುಲ್ ಆಗಿರುತ್ತದೆ. ಆದರೆ ಬ್ರೇಕ್ ಫಾಸ್ಟ್ ಮಿಸ್ ಮಾಡಿಕೊಂಡರೆ ಹಸಿವು ಹೆಚ್ಚುತ್ತದೆ. ಇದರಿಂದ &nbsp;ಅನಾರೋಗ್ಯಕರ ಆಹಾರ ಸೇವನೆ ಮಾಡು ಚಾನ್ಸಸ್ ಇದೆ. ಜೊತೆಗೆ ಮೆದುಳು ಯೋಚನೆ ಮಾಡುವ ಶಕ್ತಿಯನ್ನು ಕಡಿಮೆ ಮಾಡುತ್ತದೆ.&nbsp;</p>

ಬೆಳಗ್ಗೆ ಬ್ರೇಕ್ ಫಾಸ್ಟ್ ಮಾಡಿದರೆ ಮಧ್ಯಾಹ್ನದವರೆಗೆ ಹೊಟ್ಟೆ ಫುಲ್ ಆಗಿರುತ್ತದೆ. ಆದರೆ ಬ್ರೇಕ್ ಫಾಸ್ಟ್ ಮಿಸ್ ಮಾಡಿಕೊಂಡರೆ ಹಸಿವು ಹೆಚ್ಚುತ್ತದೆ. ಇದರಿಂದ  ಅನಾರೋಗ್ಯಕರ ಆಹಾರ ಸೇವನೆ ಮಾಡು ಚಾನ್ಸಸ್ ಇದೆ. ಜೊತೆಗೆ ಮೆದುಳು ಯೋಚನೆ ಮಾಡುವ ಶಕ್ತಿಯನ್ನು ಕಡಿಮೆ ಮಾಡುತ್ತದೆ. 

612
<p style="text-align: justify;">ದೇಹದಲ್ಲಿ ಕೆಟ್ಟ ಕೊಬ್ಬು ಸಂಗ್ರಹವಾಗುತ್ತದೆ. ಮೂಳೆಗಳ ಸಾಂದ್ರತೆ ಕಡಿಮೆಯಾಗಿ ಆಸ್ಟಿಯೋಪೋರೋಸಿಸ್ ಗೆ ಗುರಿಯಾಗುವ ಸಂಭವ ಹೆಚ್ಚಾಗುತ್ತದೆ. &nbsp;ಜೊತೆಗೆ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಪ್ರಜ್ಞೆ ತಪ್ಪಿ ಬೀಳುವ ಸಾಧ್ಯತೆ ಇದೆ. ಆದುದರಿಂದ ಮಿಸ್ ಮಾಡಬೇಡಿ.&nbsp;<br />&nbsp;</p>

<p style="text-align: justify;">ದೇಹದಲ್ಲಿ ಕೆಟ್ಟ ಕೊಬ್ಬು ಸಂಗ್ರಹವಾಗುತ್ತದೆ. ಮೂಳೆಗಳ ಸಾಂದ್ರತೆ ಕಡಿಮೆಯಾಗಿ ಆಸ್ಟಿಯೋಪೋರೋಸಿಸ್ ಗೆ ಗುರಿಯಾಗುವ ಸಂಭವ ಹೆಚ್ಚಾಗುತ್ತದೆ. &nbsp;ಜೊತೆಗೆ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಪ್ರಜ್ಞೆ ತಪ್ಪಿ ಬೀಳುವ ಸಾಧ್ಯತೆ ಇದೆ. ಆದುದರಿಂದ ಮಿಸ್ ಮಾಡಬೇಡಿ.&nbsp;<br />&nbsp;</p>

ದೇಹದಲ್ಲಿ ಕೆಟ್ಟ ಕೊಬ್ಬು ಸಂಗ್ರಹವಾಗುತ್ತದೆ. ಮೂಳೆಗಳ ಸಾಂದ್ರತೆ ಕಡಿಮೆಯಾಗಿ ಆಸ್ಟಿಯೋಪೋರೋಸಿಸ್ ಗೆ ಗುರಿಯಾಗುವ ಸಂಭವ ಹೆಚ್ಚಾಗುತ್ತದೆ.  ಜೊತೆಗೆ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಪ್ರಜ್ಞೆ ತಪ್ಪಿ ಬೀಳುವ ಸಾಧ್ಯತೆ ಇದೆ. ಆದುದರಿಂದ ಮಿಸ್ ಮಾಡಬೇಡಿ. 
 

712
<p style="text-align: justify;">ಉಪಾಹಾರವನ್ನು ಬಿಟ್ಟಾಗ, ರೋಗ ನಿರೋಧಕ ಶಕ್ತಿಯು ಕಡಿಮೆಯಾಗುತ್ತದೆ. "ಉಪವಾಸದ ಅವಧಿಗಳು ಜೀವಕೋಶಗಳಿಗೆ ಹಾನಿಯನ್ನು ಉಂಟುಮಾಡುತ್ತದೆ ಮತ್ತು ಸೋಂಕುಗಳ ವಿರುದ್ಧ ಹೋರಾಡುವ ಪ್ರತಿರಕ್ಷಣಾ ಜೀವಕೋಶಗಳ ಆರೋಗ್ಯಕರ ಮಟ್ಟವನ್ನು ಕಾಯ್ದುಕೊಳ್ಳಲು ಮತ್ತು ದೇಹದಲ್ಲಿ ಫೈಟರ್ ಸೆಲ್ ಗಳ (ಟಿ-ಸೆಲ್ ಗಳು) ಕ್ರಿಯೆಯನ್ನು ಸುಧಾರಿಸಲು ನಿಯಮಿತವಾಗಿ ಆಹಾರವನ್ನು ಸೇವಿಸುತ್ತಿರಬೇಕು" ಎನ್ನಲಾಗಿದೆ.&nbsp;</p>

<p style="text-align: justify;">ಉಪಾಹಾರವನ್ನು ಬಿಟ್ಟಾಗ, ರೋಗ ನಿರೋಧಕ ಶಕ್ತಿಯು ಕಡಿಮೆಯಾಗುತ್ತದೆ. "ಉಪವಾಸದ ಅವಧಿಗಳು ಜೀವಕೋಶಗಳಿಗೆ ಹಾನಿಯನ್ನು ಉಂಟುಮಾಡುತ್ತದೆ ಮತ್ತು ಸೋಂಕುಗಳ ವಿರುದ್ಧ ಹೋರಾಡುವ ಪ್ರತಿರಕ್ಷಣಾ ಜೀವಕೋಶಗಳ ಆರೋಗ್ಯಕರ ಮಟ್ಟವನ್ನು ಕಾಯ್ದುಕೊಳ್ಳಲು ಮತ್ತು ದೇಹದಲ್ಲಿ ಫೈಟರ್ ಸೆಲ್ ಗಳ (ಟಿ-ಸೆಲ್ ಗಳು) ಕ್ರಿಯೆಯನ್ನು ಸುಧಾರಿಸಲು ನಿಯಮಿತವಾಗಿ ಆಹಾರವನ್ನು ಸೇವಿಸುತ್ತಿರಬೇಕು" ಎನ್ನಲಾಗಿದೆ.&nbsp;</p>

ಉಪಾಹಾರವನ್ನು ಬಿಟ್ಟಾಗ, ರೋಗ ನಿರೋಧಕ ಶಕ್ತಿಯು ಕಡಿಮೆಯಾಗುತ್ತದೆ. "ಉಪವಾಸದ ಅವಧಿಗಳು ಜೀವಕೋಶಗಳಿಗೆ ಹಾನಿಯನ್ನು ಉಂಟುಮಾಡುತ್ತದೆ ಮತ್ತು ಸೋಂಕುಗಳ ವಿರುದ್ಧ ಹೋರಾಡುವ ಪ್ರತಿರಕ್ಷಣಾ ಜೀವಕೋಶಗಳ ಆರೋಗ್ಯಕರ ಮಟ್ಟವನ್ನು ಕಾಯ್ದುಕೊಳ್ಳಲು ಮತ್ತು ದೇಹದಲ್ಲಿ ಫೈಟರ್ ಸೆಲ್ ಗಳ (ಟಿ-ಸೆಲ್ ಗಳು) ಕ್ರಿಯೆಯನ್ನು ಸುಧಾರಿಸಲು ನಿಯಮಿತವಾಗಿ ಆಹಾರವನ್ನು ಸೇವಿಸುತ್ತಿರಬೇಕು" ಎನ್ನಲಾಗಿದೆ. 

812
<p style="text-align: justify;">ಬ್ರೇಕ್ ಫಾಸ್ಟ್ &nbsp;ಮಿಸ್ ಮಾಡಿಕೊಂಡರೆ ಋತು ಸ್ರಾವದ ಸಂದರ್ಭದಲ್ಲಿ ವಿಪರೀತ ಹೊಟ್ಟೆನೋವು ಕಾಣಿಸಿಕೊಳ್ಳುತ್ತದೆ. ಹಾರ್ಮೋನ್ ಏರುಪೇರು ಮತ್ತು ಒತ್ತಡ ಮೊದಲಾದ ಸಮಸ್ಯೆಗಳಿಗೆ ತುತ್ತಾಗುತ್ತಾರೆ.</p>

<p style="text-align: justify;">ಬ್ರೇಕ್ ಫಾಸ್ಟ್ &nbsp;ಮಿಸ್ ಮಾಡಿಕೊಂಡರೆ ಋತು ಸ್ರಾವದ ಸಂದರ್ಭದಲ್ಲಿ ವಿಪರೀತ ಹೊಟ್ಟೆನೋವು ಕಾಣಿಸಿಕೊಳ್ಳುತ್ತದೆ. ಹಾರ್ಮೋನ್ ಏರುಪೇರು ಮತ್ತು ಒತ್ತಡ ಮೊದಲಾದ ಸಮಸ್ಯೆಗಳಿಗೆ ತುತ್ತಾಗುತ್ತಾರೆ.</p>

ಬ್ರೇಕ್ ಫಾಸ್ಟ್  ಮಿಸ್ ಮಾಡಿಕೊಂಡರೆ ಋತು ಸ್ರಾವದ ಸಂದರ್ಭದಲ್ಲಿ ವಿಪರೀತ ಹೊಟ್ಟೆನೋವು ಕಾಣಿಸಿಕೊಳ್ಳುತ್ತದೆ. ಹಾರ್ಮೋನ್ ಏರುಪೇರು ಮತ್ತು ಒತ್ತಡ ಮೊದಲಾದ ಸಮಸ್ಯೆಗಳಿಗೆ ತುತ್ತಾಗುತ್ತಾರೆ.

912
<p style="text-align: justify;">ಉಸಿರಾಡುವಾಗ ಹಾಗು ಬಾಯಿಯಿಂದ ದುರ್ಗಂಧ ಬರುವ ಸಾಧ್ಯತೆ ಇದೆ. &nbsp;ದೇಹಕ್ಕೆ ಬೇಕಾದ ನ್ಯೂಟ್ರಿಯೆಂಟ್ಸ್ ಗಳು ಸಿಗೋದಿಲ್ಲ. ಆಮೇಲೆ ಔಷಧಿಗಳ ಮೊರೆ ಹೋಗ ಬೇಕಾಗಬಹುದು.&nbsp;</p>

<p style="text-align: justify;">ಉಸಿರಾಡುವಾಗ ಹಾಗು ಬಾಯಿಯಿಂದ ದುರ್ಗಂಧ ಬರುವ ಸಾಧ್ಯತೆ ಇದೆ. &nbsp;ದೇಹಕ್ಕೆ ಬೇಕಾದ ನ್ಯೂಟ್ರಿಯೆಂಟ್ಸ್ ಗಳು ಸಿಗೋದಿಲ್ಲ. ಆಮೇಲೆ ಔಷಧಿಗಳ ಮೊರೆ ಹೋಗ ಬೇಕಾಗಬಹುದು.&nbsp;</p>

ಉಸಿರಾಡುವಾಗ ಹಾಗು ಬಾಯಿಯಿಂದ ದುರ್ಗಂಧ ಬರುವ ಸಾಧ್ಯತೆ ಇದೆ.  ದೇಹಕ್ಕೆ ಬೇಕಾದ ನ್ಯೂಟ್ರಿಯೆಂಟ್ಸ್ ಗಳು ಸಿಗೋದಿಲ್ಲ. ಆಮೇಲೆ ಔಷಧಿಗಳ ಮೊರೆ ಹೋಗ ಬೇಕಾಗಬಹುದು. 

1012
<p style="text-align: justify;">ಬೆಳಗಿನ ಉಪಾಹಾರ ಸೇವಿಸದೇ ಇರುವ ಕಾರಣ ಅಸಿಡಿಟಿ ಹೆಚ್ಚಾಗುವುದು. "ದೇಹಕ್ಕೆ ಹಸಿವಾದಾಗ ಮತ್ತು ಇಂಧನದ ಅವಶ್ಯಕತೆ ಇದ್ದಾಗ, ಹೊಟ್ಟೆಯಲ್ಲಿ &nbsp;ಏನು ಇಲ್ಲದೇ ಇರುವಾಗ ಆಮ್ಲವನ್ನು ಬಿಡುಗಡೆಯಾಗುತ್ತವೆ. ಇದರಿಂದ ಆಸಿಡಿಟಿ ಹೆಚ್ಚುವ ಸಾಧ್ಯತೆ ಇದೆ.&nbsp;</p>

<p style="text-align: justify;">ಬೆಳಗಿನ ಉಪಾಹಾರ ಸೇವಿಸದೇ ಇರುವ ಕಾರಣ ಅಸಿಡಿಟಿ ಹೆಚ್ಚಾಗುವುದು. "ದೇಹಕ್ಕೆ ಹಸಿವಾದಾಗ ಮತ್ತು ಇಂಧನದ ಅವಶ್ಯಕತೆ ಇದ್ದಾಗ, ಹೊಟ್ಟೆಯಲ್ಲಿ &nbsp;ಏನು ಇಲ್ಲದೇ ಇರುವಾಗ ಆಮ್ಲವನ್ನು ಬಿಡುಗಡೆಯಾಗುತ್ತವೆ. ಇದರಿಂದ ಆಸಿಡಿಟಿ ಹೆಚ್ಚುವ ಸಾಧ್ಯತೆ ಇದೆ.&nbsp;</p>

ಬೆಳಗಿನ ಉಪಾಹಾರ ಸೇವಿಸದೇ ಇರುವ ಕಾರಣ ಅಸಿಡಿಟಿ ಹೆಚ್ಚಾಗುವುದು. "ದೇಹಕ್ಕೆ ಹಸಿವಾದಾಗ ಮತ್ತು ಇಂಧನದ ಅವಶ್ಯಕತೆ ಇದ್ದಾಗ, ಹೊಟ್ಟೆಯಲ್ಲಿ  ಏನು ಇಲ್ಲದೇ ಇರುವಾಗ ಆಮ್ಲವನ್ನು ಬಿಡುಗಡೆಯಾಗುತ್ತವೆ. ಇದರಿಂದ ಆಸಿಡಿಟಿ ಹೆಚ್ಚುವ ಸಾಧ್ಯತೆ ಇದೆ. 

1112
<p style="text-align: justify;">ಮೆದುಳಿಗೆ ಗ್ಲುಕೋಸ್ ನಂತಹ ಇಂಧನದ ಕೊರತೆಯು ಮೆದುಳಿನ ಜೀವಕೋಶಗಳ ಕಾರ್ಯಚಟುವಟಿಕೆಯ ಕುಸಿತಕ್ಕೆ ಕಾರಣವಾಗುತ್ತದೆ- ಇದೇ ಕಾರಣಕ್ಕೆ &nbsp;ಸ್ವಲ್ಪ ಸಮಯ ಊಟ ಮಾಡದಿದ್ದಾಗ ತಲೆನೋವು ಮತ್ತು ತಲೆಸುತ್ತುವಿಕೆ ಮೊದಲಾದ ಸಮಸ್ಯೆಗಳನ್ನು ಅನುಭವಿಸಬಹುದು.&nbsp;</p>

<p style="text-align: justify;">ಮೆದುಳಿಗೆ ಗ್ಲುಕೋಸ್ ನಂತಹ ಇಂಧನದ ಕೊರತೆಯು ಮೆದುಳಿನ ಜೀವಕೋಶಗಳ ಕಾರ್ಯಚಟುವಟಿಕೆಯ ಕುಸಿತಕ್ಕೆ ಕಾರಣವಾಗುತ್ತದೆ- ಇದೇ ಕಾರಣಕ್ಕೆ &nbsp;ಸ್ವಲ್ಪ ಸಮಯ ಊಟ ಮಾಡದಿದ್ದಾಗ ತಲೆನೋವು ಮತ್ತು ತಲೆಸುತ್ತುವಿಕೆ ಮೊದಲಾದ ಸಮಸ್ಯೆಗಳನ್ನು ಅನುಭವಿಸಬಹುದು.&nbsp;</p>

ಮೆದುಳಿಗೆ ಗ್ಲುಕೋಸ್ ನಂತಹ ಇಂಧನದ ಕೊರತೆಯು ಮೆದುಳಿನ ಜೀವಕೋಶಗಳ ಕಾರ್ಯಚಟುವಟಿಕೆಯ ಕುಸಿತಕ್ಕೆ ಕಾರಣವಾಗುತ್ತದೆ- ಇದೇ ಕಾರಣಕ್ಕೆ  ಸ್ವಲ್ಪ ಸಮಯ ಊಟ ಮಾಡದಿದ್ದಾಗ ತಲೆನೋವು ಮತ್ತು ತಲೆಸುತ್ತುವಿಕೆ ಮೊದಲಾದ ಸಮಸ್ಯೆಗಳನ್ನು ಅನುಭವಿಸಬಹುದು. 

1212
<p style="text-align: justify;">ಬೆಳಗ್ಗಿನ ಜಾವದಲ್ಲಿ ಆಹಾರ ಮಿಸ್ ಮಾಡಿದರೆ ಒಬಾಸಿಟಿ ಉಂಟಾಗುತ್ತದೆ. ಅಂದರೆ ಬೊಜ್ಜು ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ. ಆದುದರಿಂದ ಮಿಸ್ ಮಾಡಲೇಬೇಡಿ.&nbsp;</p>

<p style="text-align: justify;">ಬೆಳಗ್ಗಿನ ಜಾವದಲ್ಲಿ ಆಹಾರ ಮಿಸ್ ಮಾಡಿದರೆ ಒಬಾಸಿಟಿ ಉಂಟಾಗುತ್ತದೆ. ಅಂದರೆ ಬೊಜ್ಜು ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ. ಆದುದರಿಂದ ಮಿಸ್ ಮಾಡಲೇಬೇಡಿ.&nbsp;</p>

ಬೆಳಗ್ಗಿನ ಜಾವದಲ್ಲಿ ಆಹಾರ ಮಿಸ್ ಮಾಡಿದರೆ ಒಬಾಸಿಟಿ ಉಂಟಾಗುತ್ತದೆ. ಅಂದರೆ ಬೊಜ್ಜು ಹೆಚ್ಚಾಗುವ ಸಾಧ್ಯತೆ ಹೆಚ್ಚಿದೆ. ಆದುದರಿಂದ ಮಿಸ್ ಮಾಡಲೇಬೇಡಿ. 

ಆರೋಗ್ಯ, ಸೌಂದರ್ಯ, ಫಿಟ್‌ನೆಸ್, ಕಿಚನ್ ಟಿಪ್ಸ್‌, ಸಂಬಂಧ, ಫ್ಯಾಷನ್, ರೆಸಿಪಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

About the Author

SN
Suvarna News

Latest Videos
Recommended Stories
Recommended image1
ಕರಿದ ಎಣ್ಣೆ ಮರಳಿ ಬಳಸದಂತೆ ಏಮ್ಸ್ ವೈದ್ಯೆ ಎಚ್ಚರಿಕೆ, ಫಾಸ್ಟ್ ಫುಡ್ ಮಳಿಗೆಗಳಲ್ಲಿನ ಪರೀಕ್ಷೆಯ ಶಾಕಿಂಗ್ ಸತ್ಯ!
Recommended image2
52 ವಯಸ್ಸಲ್ಲೂ ನಿಂತಿಲ್ಲ ಉತ್ಸಾಹ: ಪ್ರತಿ ಬೆಳಿಗ್ಗೆ ಈ ಡ್ರಿಂಕ್ಸ್​ ಕುಡಿದು ಫಿಟ್​ ಆಗಿರಿ ಎಂದ Maliaka Arora!
Recommended image3
ಪಾದಗಳ ಅತಿಯಾದ ಉರಿಯಿಂದ ಬಳಲುತ್ತಿದ್ದೀರಾ? ಇಲ್ಲಿವೆ ನೋಡಿ ಹಳ್ಳಿ ಶೈಲಿಯ ಸೂಪರ್ ಮನೆಮದ್ದುಗಳು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved