MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಚಿತ್ರ ಸಂಪುಟ: ಹತ್ತು ಮುಳುಗಿದ ಹೊತ್ತು; 10 ರಿಂದ 19 ಹೀಗಿತ್ತು!

ಚಿತ್ರ ಸಂಪುಟ: ಹತ್ತು ಮುಳುಗಿದ ಹೊತ್ತು; 10 ರಿಂದ 19 ಹೀಗಿತ್ತು!

ಟೀನೇಜ್ ಮುಗಿಸಿದೆ 2000 ನೇ ಶತಮಾನ. ಇನ್ನು 2020 ರ ಪ್ರೌಢ ದಶಮಾನ ಶುರುವಾಗಿದೆ.  2019 ಇತಿಹಾಸ ಸೇರಿದೆ. ಹೊಸ ವರ್ಷದ ಸಂಭ್ರಮ ಈಗ ಶುರುವಾಗಿದೆ. ಕಳೆದ 10 ವರ್ಷಗಳಲ್ಲಿ ನಡೆದ ಪ್ರಮುಖ ಘಟನಾವಳಿಗಳನ್ನು ಒಮ್ಮೆ ನೆನಪಿಸಿಕೊಳ್ಳೋಣ. 

3 Min read
Author : Kannadaprabha News | Asianet News
| Updated : Jan 01 2020, 11:05 AM IST
Share this Photo Gallery
  • FB
  • TW
  • Linkdin
  • Whatsapp
117
ವಿಕಿಲೀಕ್ಸ್‌ನಿಂದ ಸ್ಫೋಟಕ ಮಾಹಿತಿ ವಿಶ್ವವೇ ಒಮ್ಮೆ ಕಣ್ಣೆತ್ತಿ ನೋಡುವಂತೆ ಮಾಡಿದ ಪ್ರಹಸನ ಇದು. ಜೂಲಿಯನ್ ಅಸಾಂಜ್ ಅವರು ವಿಕಿಲೀಕ್ಸ್ ಹೆಸರಿನಲ್ಲಿ ಅಮೆರಿಕದ ಮಹತ್ವದ ರಹಸ್ಯ ಮಾಹಿತಿಗಳನ್ನು 2011 ರ ನವೆಂಬರ್ 28 ರಂದು ಬಹಿರಂಗಗೊಳಿಸಿದರು.

ವಿಕಿಲೀಕ್ಸ್‌ನಿಂದ ಸ್ಫೋಟಕ ಮಾಹಿತಿ - ವಿಶ್ವವೇ ಒಮ್ಮೆ ಕಣ್ಣೆತ್ತಿ ನೋಡುವಂತೆ ಮಾಡಿದ ಪ್ರಹಸನ ಇದು. ಜೂಲಿಯನ್ ಅಸಾಂಜ್ ಅವರು ವಿಕಿಲೀಕ್ಸ್ ಹೆಸರಿನಲ್ಲಿ ಅಮೆರಿಕದ ಮಹತ್ವದ ರಹಸ್ಯ ಮಾಹಿತಿಗಳನ್ನು 2011 ರ ನವೆಂಬರ್ 28 ರಂದು ಬಹಿರಂಗಗೊಳಿಸಿದರು.

ವಿಕಿಲೀಕ್ಸ್‌ನಿಂದ ಸ್ಫೋಟಕ ಮಾಹಿತಿ - ವಿಶ್ವವೇ ಒಮ್ಮೆ ಕಣ್ಣೆತ್ತಿ ನೋಡುವಂತೆ ಮಾಡಿದ ಪ್ರಹಸನ ಇದು. ಜೂಲಿಯನ್ ಅಸಾಂಜ್ ಅವರು ವಿಕಿಲೀಕ್ಸ್ ಹೆಸರಿನಲ್ಲಿ ಅಮೆರಿಕದ ಮಹತ್ವದ ರಹಸ್ಯ ಮಾಹಿತಿಗಳನ್ನು 2011 ರ ನವೆಂಬರ್ 28 ರಂದು ಬಹಿರಂಗಗೊಳಿಸಿದರು.
217
ವಿಶ್ವದ ಹುಟ್ಟಿನ ಗುಟ್ಟು ಅರಿಯಲು ವಿಶ್ವದ ವಿಜ್ಞಾನಿಗಳು ಒಂದೆಡೆ ಕಲೆತು ‘ಹಿಗ್ಸ್ ಬೋಸನ್’ ಎಂಬ ಪ್ರಯೋಗ ನಡೆಸಿದರು. ಭಾರತೀಯ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದರು.

ವಿಶ್ವದ ಹುಟ್ಟಿನ ಗುಟ್ಟು ಅರಿಯಲು ವಿಶ್ವದ ವಿಜ್ಞಾನಿಗಳು ಒಂದೆಡೆ ಕಲೆತು ‘ಹಿಗ್ಸ್ ಬೋಸನ್’ ಎಂಬ ಪ್ರಯೋಗ ನಡೆಸಿದರು. ಭಾರತೀಯ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದರು.

ವಿಶ್ವದ ಹುಟ್ಟಿನ ಗುಟ್ಟು ಅರಿಯಲು ವಿಶ್ವದ ವಿಜ್ಞಾನಿಗಳು ಒಂದೆಡೆ ಕಲೆತು ‘ಹಿಗ್ಸ್ ಬೋಸನ್’ ಎಂಬ ಪ್ರಯೋಗ ನಡೆಸಿದರು. ಭಾರತೀಯ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದರು.
317
2016 ರಲ್ಲಿ ಬ್ರೆಜಿಲ್‌ನಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಯಾವ ಪದಕ ಗೆಲ್ಲದಿದ್ದರೂ ಜಗತ್ತೇ ಮಾತನಾಡುವಂತೆ ಮಾಡಿದ್ದು ದೀಪಾ ಕರ್ಮಾಕರ್.

2016 ರಲ್ಲಿ ಬ್ರೆಜಿಲ್‌ನಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಯಾವ ಪದಕ ಗೆಲ್ಲದಿದ್ದರೂ ಜಗತ್ತೇ ಮಾತನಾಡುವಂತೆ ಮಾಡಿದ್ದು ದೀಪಾ ಕರ್ಮಾಕರ್.

2016 ರಲ್ಲಿ ಬ್ರೆಜಿಲ್‌ನಲ್ಲಿ ನಡೆದ ಒಲಿಂಪಿಕ್ ಕ್ರೀಡಾಕೂಟದಲ್ಲಿ ಯಾವ ಪದಕ ಗೆಲ್ಲದಿದ್ದರೂ ಜಗತ್ತೇ ಮಾತನಾಡುವಂತೆ ಮಾಡಿದ್ದು ದೀಪಾ ಕರ್ಮಾಕರ್.
417
2010 ರ ಮೇ 22 ರಂದು ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿ ಪ್ರಪಾತಕ್ಕೆ ಬಿದ್ದು ಹೊತ್ತಿ ಉರಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಯಲ್ಲಿ 185 ಮಂದಿ ಪ್ರಯಾಣಿಕರು ಸಜೀವ ದಹನವಾದರು.

2010 ರ ಮೇ 22 ರಂದು ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿ ಪ್ರಪಾತಕ್ಕೆ ಬಿದ್ದು ಹೊತ್ತಿ ಉರಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಯಲ್ಲಿ 185 ಮಂದಿ ಪ್ರಯಾಣಿಕರು ಸಜೀವ ದಹನವಾದರು.

2010 ರ ಮೇ 22 ರಂದು ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ಮಂಗಳೂರು ವಿಮಾನ ನಿಲ್ದಾಣದ ರನ್‌ವೇಯಿಂದ ಜಾರಿ ಪ್ರಪಾತಕ್ಕೆ ಬಿದ್ದು ಹೊತ್ತಿ ಉರಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಯಲ್ಲಿ 185 ಮಂದಿ ಪ್ರಯಾಣಿಕರು ಸಜೀವ ದಹನವಾದರು.
517
ಬೆಂಗಳೂರಿನ ಪ್ರತಿಷ್ಠಿತ ಚಿನ್ನಸ್ವಾಮಿ ಸ್ಟೇಡಿಯಂನ ಕಾಂಪೌಂಡ್ ಬಳಿ 2010 ರ ಏಪ್ರಿಲ್ 17 ರಂದು ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಟೇಡಿಯಂನ ಎರಡು ಕಡೆ ಬಾಂಬ್ ಸ್ಫೋಟಿಸಲಾಗಿತ್ತು. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಪ್ರಾಣಹಾನಿಯಾಗಿರಲಿಲ್ಲ.

ಬೆಂಗಳೂರಿನ ಪ್ರತಿಷ್ಠಿತ ಚಿನ್ನಸ್ವಾಮಿ ಸ್ಟೇಡಿಯಂನ ಕಾಂಪೌಂಡ್ ಬಳಿ 2010 ರ ಏಪ್ರಿಲ್ 17 ರಂದು ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಟೇಡಿಯಂನ ಎರಡು ಕಡೆ ಬಾಂಬ್ ಸ್ಫೋಟಿಸಲಾಗಿತ್ತು. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಪ್ರಾಣಹಾನಿಯಾಗಿರಲಿಲ್ಲ.

ಬೆಂಗಳೂರಿನ ಪ್ರತಿಷ್ಠಿತ ಚಿನ್ನಸ್ವಾಮಿ ಸ್ಟೇಡಿಯಂನ ಕಾಂಪೌಂಡ್ ಬಳಿ 2010 ರ ಏಪ್ರಿಲ್ 17 ರಂದು ಬಾಂಬ್ ಸ್ಫೋಟ ಸಂಭವಿಸಿತ್ತು. ಸ್ಟೇಡಿಯಂನ ಎರಡು ಕಡೆ ಬಾಂಬ್ ಸ್ಫೋಟಿಸಲಾಗಿತ್ತು. ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದರು. ಅದೃಷ್ಟವಶಾತ್ ಪ್ರಾಣಹಾನಿಯಾಗಿರಲಿಲ್ಲ.
617
2001 ರ ಸಂಸತ್ ಭವನದ ಮೇಲಿನ ದಾಳಿ ಪ್ರಕರಣದ ರೂವಾರಿ ಅಫ್ಜಲ್ ಗುರುವನ್ನು 2013 ರ ಫೆ.8 ರಂದು ರಹಸ್ಯವಾಗಿ ನೇಣಿಗೇರಿಸಲಾಯಿತು.

2001 ರ ಸಂಸತ್ ಭವನದ ಮೇಲಿನ ದಾಳಿ ಪ್ರಕರಣದ ರೂವಾರಿ ಅಫ್ಜಲ್ ಗುರುವನ್ನು 2013 ರ ಫೆ.8 ರಂದು ರಹಸ್ಯವಾಗಿ ನೇಣಿಗೇರಿಸಲಾಯಿತು.

2001 ರ ಸಂಸತ್ ಭವನದ ಮೇಲಿನ ದಾಳಿ ಪ್ರಕರಣದ ರೂವಾರಿ ಅಫ್ಜಲ್ ಗುರುವನ್ನು 2013 ರ ಫೆ.8 ರಂದು ರಹಸ್ಯವಾಗಿ ನೇಣಿಗೇರಿಸಲಾಯಿತು.
717
ರಾಜ್ಯದ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರರಿಗೆ 2011 ರ ಸೆ. 19 ರಂದು ಜ್ಞಾನಪೀಠ ಪುರಸ್ಕಾರ ಘೋಷಣೆ ಆಯಿತು. ಇದರೊಂದಿಗೆ ಕನ್ನಡ ಸಾಹಿತ್ಯ ಸಾರಸ್ವತ ಲೋಕಕ್ಕೆ 8 ನೇ ಜ್ಞಾನಪೀಠ ಪ್ರಶಸ್ತಿ ಸಿಕ್ಕಂತಾಯಿತು

ರಾಜ್ಯದ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರರಿಗೆ 2011 ರ ಸೆ. 19 ರಂದು ಜ್ಞಾನಪೀಠ ಪುರಸ್ಕಾರ ಘೋಷಣೆ ಆಯಿತು. ಇದರೊಂದಿಗೆ ಕನ್ನಡ ಸಾಹಿತ್ಯ ಸಾರಸ್ವತ ಲೋಕಕ್ಕೆ 8 ನೇ ಜ್ಞಾನಪೀಠ ಪ್ರಶಸ್ತಿ ಸಿಕ್ಕಂತಾಯಿತು

ರಾಜ್ಯದ ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರರಿಗೆ 2011 ರ ಸೆ. 19 ರಂದು ಜ್ಞಾನಪೀಠ ಪುರಸ್ಕಾರ ಘೋಷಣೆ ಆಯಿತು. ಇದರೊಂದಿಗೆ ಕನ್ನಡ ಸಾಹಿತ್ಯ ಸಾರಸ್ವತ ಲೋಕಕ್ಕೆ 8 ನೇ ಜ್ಞಾನಪೀಠ ಪ್ರಶಸ್ತಿ ಸಿಕ್ಕಂತಾಯಿತು
817
ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನ. 25 ರಂದು ನಡೆಯುತ್ತಿದ್ದ ಶಫೀಲ್ಡ್ ಫೀಲ್ಡ್ ಕ್ರಿಕೆಟ್ ಪಂದ್ಯದ ವೇಳೆ ಎದುರಾಳಿ ತಂಡದ ಶಾನ್ ಅಬೋಟ್ ಎಸೆದ ಬೌನ್ಸರ್ ತಲೆಗೆ ಬಡಿದು, ಗಂಭೀರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯಾದ ಪ್ರತಿಭಾನ್ವಿತ ಕ್ರಿಕೆಟಿಗ ಫಿಲಿಪ್ ಹ್ಯೂಸ್ 2014 ರ ನ.27 ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನ. 25 ರಂದು ನಡೆಯುತ್ತಿದ್ದ ಶಫೀಲ್ಡ್ ಫೀಲ್ಡ್ ಕ್ರಿಕೆಟ್ ಪಂದ್ಯದ ವೇಳೆ ಎದುರಾಳಿ ತಂಡದ ಶಾನ್ ಅಬೋಟ್ ಎಸೆದ ಬೌನ್ಸರ್ ತಲೆಗೆ ಬಡಿದು, ಗಂಭೀರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯಾದ ಪ್ರತಿಭಾನ್ವಿತ ಕ್ರಿಕೆಟಿಗ ಫಿಲಿಪ್ ಹ್ಯೂಸ್ 2014 ರ ನ.27 ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು

ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನ. 25 ರಂದು ನಡೆಯುತ್ತಿದ್ದ ಶಫೀಲ್ಡ್ ಫೀಲ್ಡ್ ಕ್ರಿಕೆಟ್ ಪಂದ್ಯದ ವೇಳೆ ಎದುರಾಳಿ ತಂಡದ ಶಾನ್ ಅಬೋಟ್ ಎಸೆದ ಬೌನ್ಸರ್ ತಲೆಗೆ ಬಡಿದು, ಗಂಭೀರವಾಗಿ ಗಾಯಗೊಂಡಿದ್ದ ಆಸ್ಟ್ರೇಲಿಯಾದ ಪ್ರತಿಭಾನ್ವಿತ ಕ್ರಿಕೆಟಿಗ ಫಿಲಿಪ್ ಹ್ಯೂಸ್ 2014 ರ ನ.27 ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು
917
2008 ರಲ್ಲಿ ಮುಂಬೈ ಮೇಲೆ ದಾಳಿ ಮಾಡಿದ್ದ ಪಾಕಿಸ್ತಾನ ಮೂಲದ ಲಷ್ಕರ್ ಉಗ್ರ ಅಜ್ಮಲ್ ಕಸಬ್‌ಗೆ 2012 ರ ನ. 21 ರಂದು ಪುಣೆಯ ಯೆರವಾಡ ಜೈಲಿನಲ್ಲಿ ರಹಸ್ಯವಾಗಿ ಗಲ್ಲು ಶಿಕ್ಷೆ ವಿಧಿಸಲಾಯಿತು.

2008 ರಲ್ಲಿ ಮುಂಬೈ ಮೇಲೆ ದಾಳಿ ಮಾಡಿದ್ದ ಪಾಕಿಸ್ತಾನ ಮೂಲದ ಲಷ್ಕರ್ ಉಗ್ರ ಅಜ್ಮಲ್ ಕಸಬ್‌ಗೆ 2012 ರ ನ. 21 ರಂದು ಪುಣೆಯ ಯೆರವಾಡ ಜೈಲಿನಲ್ಲಿ ರಹಸ್ಯವಾಗಿ ಗಲ್ಲು ಶಿಕ್ಷೆ ವಿಧಿಸಲಾಯಿತು.

2008 ರಲ್ಲಿ ಮುಂಬೈ ಮೇಲೆ ದಾಳಿ ಮಾಡಿದ್ದ ಪಾಕಿಸ್ತಾನ ಮೂಲದ ಲಷ್ಕರ್ ಉಗ್ರ ಅಜ್ಮಲ್ ಕಸಬ್‌ಗೆ 2012 ರ ನ. 21 ರಂದು ಪುಣೆಯ ಯೆರವಾಡ ಜೈಲಿನಲ್ಲಿ ರಹಸ್ಯವಾಗಿ ಗಲ್ಲು ಶಿಕ್ಷೆ ವಿಧಿಸಲಾಯಿತು.
1017
2014 ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಪ್ರಬಲ ಅಲೆಯ ಪರಿಣಾಮ 543 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 282 ಸ್ಥಾನ ಗೆದ್ದು ಮೊದಲ ಬಾರಿಗೆ ಏಕಾಂಗಿಯಾಗಿ ಬಹುಮತ ಗಳಿಸಿತು.

2014 ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಪ್ರಬಲ ಅಲೆಯ ಪರಿಣಾಮ 543 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 282 ಸ್ಥಾನ ಗೆದ್ದು ಮೊದಲ ಬಾರಿಗೆ ಏಕಾಂಗಿಯಾಗಿ ಬಹುಮತ ಗಳಿಸಿತು.

2014 ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರ ಪ್ರಬಲ ಅಲೆಯ ಪರಿಣಾಮ 543 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 282 ಸ್ಥಾನ ಗೆದ್ದು ಮೊದಲ ಬಾರಿಗೆ ಏಕಾಂಗಿಯಾಗಿ ಬಹುಮತ ಗಳಿಸಿತು.
1117
2012 ರ ಡಿ.16 ರಂದು ದೆಹಲಿಯಲ್ಲಿ 23 ವರ್ಷದ ಯುವತಿ ಮೇಲೆ ಅತ್ಯಂತ ಅಮಾನುಷ ರೀತಿ ಸಾಮೂಹಿಕ ಅತ್ಯಾಚಾರ ನಡೆಯಿತು. ಆಕೆ ಬದುಕುಳಿಯಲಿಲ್ಲ. ಈ ಪ್ರಕರಣ ಅತ್ಯಾಚಾರ ವಿರುದ್ಧ ದೇಶವಾಸಿಗಳು ಸಿಡಿದೇಳುವಂತೆ ಮಾಡಿತು. ಕಾನೂನಿಗೆ ತಿದ್ದುಪಡಿ ಮಾಡುವಂತಾಯಿತು. ಇದು ‘ನಿರ್ಭಯಾ ಅತ್ಯಾಚಾರ’ ಪ್ರಕರಣವೆಂದೇ ಜನಮಾನಸದಲ್ಲಿ ಉಳಿಯಿತು.

2012 ರ ಡಿ.16 ರಂದು ದೆಹಲಿಯಲ್ಲಿ 23 ವರ್ಷದ ಯುವತಿ ಮೇಲೆ ಅತ್ಯಂತ ಅಮಾನುಷ ರೀತಿ ಸಾಮೂಹಿಕ ಅತ್ಯಾಚಾರ ನಡೆಯಿತು. ಆಕೆ ಬದುಕುಳಿಯಲಿಲ್ಲ. ಈ ಪ್ರಕರಣ ಅತ್ಯಾಚಾರ ವಿರುದ್ಧ ದೇಶವಾಸಿಗಳು ಸಿಡಿದೇಳುವಂತೆ ಮಾಡಿತು. ಕಾನೂನಿಗೆ ತಿದ್ದುಪಡಿ ಮಾಡುವಂತಾಯಿತು. ಇದು ‘ನಿರ್ಭಯಾ ಅತ್ಯಾಚಾರ’ ಪ್ರಕರಣವೆಂದೇ ಜನಮಾನಸದಲ್ಲಿ ಉಳಿಯಿತು.

2012 ರ ಡಿ.16 ರಂದು ದೆಹಲಿಯಲ್ಲಿ 23 ವರ್ಷದ ಯುವತಿ ಮೇಲೆ ಅತ್ಯಂತ ಅಮಾನುಷ ರೀತಿ ಸಾಮೂಹಿಕ ಅತ್ಯಾಚಾರ ನಡೆಯಿತು. ಆಕೆ ಬದುಕುಳಿಯಲಿಲ್ಲ. ಈ ಪ್ರಕರಣ ಅತ್ಯಾಚಾರ ವಿರುದ್ಧ ದೇಶವಾಸಿಗಳು ಸಿಡಿದೇಳುವಂತೆ ಮಾಡಿತು. ಕಾನೂನಿಗೆ ತಿದ್ದುಪಡಿ ಮಾಡುವಂತಾಯಿತು. ಇದು ‘ನಿರ್ಭಯಾ ಅತ್ಯಾಚಾರ’ ಪ್ರಕರಣವೆಂದೇ ಜನಮಾನಸದಲ್ಲಿ ಉಳಿಯಿತು.
1217
ಉತ್ತರಾಖಂಡದಲ್ಲಿ ಮೇಘಸ್ಫೋಟ ಉಂಟಾಗಿ 2013 ರ ಜೂ.16 ರಿಂದ 18 ರವರೆಗೆ ಪ್ರವಾಹ, ಭೂ ಕುಸಿತ ಉಂಟಾಯಿತು. ಪುರಾಣ ಪ್ರಸಿದ್ಧ ಕೇದಾರನಾಥ, ಬದರೀನಾಥ ಸೇರಿ ಹಲವೆಡೆ ಹಿಂದೆಂದೂ ಕಂಡರಿಯದ ಜಲ ಪ್ರಳಯ ಉಂಟಾಯಿತು. 5700 ಮಂದಿ ಮೃತಪಟ್ಟರು. ಕೇದಾರ ದೇಗುಲಕ್ಕೆ ಯಾವುದೇ ಹಾನಿ ಆಗಿರಲಿಲ್ಲ. ಇದು ಅಚ್ಚರಿಗೆ ಕಾರಣವಾಯಿತು.

ಉತ್ತರಾಖಂಡದಲ್ಲಿ ಮೇಘಸ್ಫೋಟ ಉಂಟಾಗಿ 2013 ರ ಜೂ.16 ರಿಂದ 18 ರವರೆಗೆ ಪ್ರವಾಹ, ಭೂ ಕುಸಿತ ಉಂಟಾಯಿತು. ಪುರಾಣ ಪ್ರಸಿದ್ಧ ಕೇದಾರನಾಥ, ಬದರೀನಾಥ ಸೇರಿ ಹಲವೆಡೆ ಹಿಂದೆಂದೂ ಕಂಡರಿಯದ ಜಲ ಪ್ರಳಯ ಉಂಟಾಯಿತು. 5700 ಮಂದಿ ಮೃತಪಟ್ಟರು. ಕೇದಾರ ದೇಗುಲಕ್ಕೆ ಯಾವುದೇ ಹಾನಿ ಆಗಿರಲಿಲ್ಲ. ಇದು ಅಚ್ಚರಿಗೆ ಕಾರಣವಾಯಿತು.

ಉತ್ತರಾಖಂಡದಲ್ಲಿ ಮೇಘಸ್ಫೋಟ ಉಂಟಾಗಿ 2013 ರ ಜೂ.16 ರಿಂದ 18 ರವರೆಗೆ ಪ್ರವಾಹ, ಭೂ ಕುಸಿತ ಉಂಟಾಯಿತು. ಪುರಾಣ ಪ್ರಸಿದ್ಧ ಕೇದಾರನಾಥ, ಬದರೀನಾಥ ಸೇರಿ ಹಲವೆಡೆ ಹಿಂದೆಂದೂ ಕಂಡರಿಯದ ಜಲ ಪ್ರಳಯ ಉಂಟಾಯಿತು. 5700 ಮಂದಿ ಮೃತಪಟ್ಟರು. ಕೇದಾರ ದೇಗುಲಕ್ಕೆ ಯಾವುದೇ ಹಾನಿ ಆಗಿರಲಿಲ್ಲ. ಇದು ಅಚ್ಚರಿಗೆ ಕಾರಣವಾಯಿತು.
1317
ಭಾರತೀಯ ಬಾಹ್ಯಾಕಾಶ ಸಂಸ್ಥೆ 2013 ರ ನವೆಂಬರ್‌ನಲ್ಲಿ ಉಡಾವಣೆ ಮಾಡಿದ್ದ ಮಂಗಳಯಾನ ನೌಕೆ 2014 ರ ಸೆ. 24 ರಂದು ಸುಸೂತ್ರವಾಗಿ ಮಂಗಳ ಗ್ರಹದ ಕಕ್ಷೆ ಪ್ರವೇಶಿಸಿತು. ಈ ಮೂಲಕ ಮೊದಲ ಯತ್ನದಲ್ಲೇ ಯಶಸ್ವಿ ಮಂಗಳಯಾನ ಕೈಗೊಂಡ ವಿಶ್ವದ ಪ್ರಥಮ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು.

ಭಾರತೀಯ ಬಾಹ್ಯಾಕಾಶ ಸಂಸ್ಥೆ 2013 ರ ನವೆಂಬರ್‌ನಲ್ಲಿ ಉಡಾವಣೆ ಮಾಡಿದ್ದ ಮಂಗಳಯಾನ ನೌಕೆ 2014 ರ ಸೆ. 24 ರಂದು ಸುಸೂತ್ರವಾಗಿ ಮಂಗಳ ಗ್ರಹದ ಕಕ್ಷೆ ಪ್ರವೇಶಿಸಿತು. ಈ ಮೂಲಕ ಮೊದಲ ಯತ್ನದಲ್ಲೇ ಯಶಸ್ವಿ ಮಂಗಳಯಾನ ಕೈಗೊಂಡ ವಿಶ್ವದ ಪ್ರಥಮ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು.

ಭಾರತೀಯ ಬಾಹ್ಯಾಕಾಶ ಸಂಸ್ಥೆ 2013 ರ ನವೆಂಬರ್‌ನಲ್ಲಿ ಉಡಾವಣೆ ಮಾಡಿದ್ದ ಮಂಗಳಯಾನ ನೌಕೆ 2014 ರ ಸೆ. 24 ರಂದು ಸುಸೂತ್ರವಾಗಿ ಮಂಗಳ ಗ್ರಹದ ಕಕ್ಷೆ ಪ್ರವೇಶಿಸಿತು. ಈ ಮೂಲಕ ಮೊದಲ ಯತ್ನದಲ್ಲೇ ಯಶಸ್ವಿ ಮಂಗಳಯಾನ ಕೈಗೊಂಡ ವಿಶ್ವದ ಪ್ರಥಮ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಯಿತು.
1417
ನರ ವ್ಯವಸ್ಥೆಗೆ ಹಾನಿ ಮಾಡುವ ಮೂಲಕ ಮನುಷ್ಯನ ಸಾವಿಗೆ ಕಾರಣವಾಗಬಲ್ಲ ಎಎಲ್‌ಎಸ್ ರೋಗದ ಕುರಿತಾಗಿ ಅರಿವು ಮೂಡಿಸುವ ಸದುದ್ದೇಶದಿಂದ ಅಮೆರಿಕದಲ್ಲಿ 2014 ರಲ್ಲಿ ಐಸ್ ಬಕೆಟ್ ಚಾಲೆಂಜ್ ಆರಂಭವಾಗಿ ಜನಪ್ರಿಯವಾಯಿತು. ಮೈಮೇಲೆ ಕೊರೆಯುವ ಐಸ್ ನೀರನ್ನು ಸುರಿದುಕೊಳ್ಳುವುದೇ ಈ ಚಾಲೆಂಜ್ ಆಗಿತ್ತು.

ನರ ವ್ಯವಸ್ಥೆಗೆ ಹಾನಿ ಮಾಡುವ ಮೂಲಕ ಮನುಷ್ಯನ ಸಾವಿಗೆ ಕಾರಣವಾಗಬಲ್ಲ ಎಎಲ್‌ಎಸ್ ರೋಗದ ಕುರಿತಾಗಿ ಅರಿವು ಮೂಡಿಸುವ ಸದುದ್ದೇಶದಿಂದ ಅಮೆರಿಕದಲ್ಲಿ 2014 ರಲ್ಲಿ ಐಸ್ ಬಕೆಟ್ ಚಾಲೆಂಜ್ ಆರಂಭವಾಗಿ ಜನಪ್ರಿಯವಾಯಿತು. ಮೈಮೇಲೆ ಕೊರೆಯುವ ಐಸ್ ನೀರನ್ನು ಸುರಿದುಕೊಳ್ಳುವುದೇ ಈ ಚಾಲೆಂಜ್ ಆಗಿತ್ತು.

ನರ ವ್ಯವಸ್ಥೆಗೆ ಹಾನಿ ಮಾಡುವ ಮೂಲಕ ಮನುಷ್ಯನ ಸಾವಿಗೆ ಕಾರಣವಾಗಬಲ್ಲ ಎಎಲ್‌ಎಸ್ ರೋಗದ ಕುರಿತಾಗಿ ಅರಿವು ಮೂಡಿಸುವ ಸದುದ್ದೇಶದಿಂದ ಅಮೆರಿಕದಲ್ಲಿ 2014 ರಲ್ಲಿ ಐಸ್ ಬಕೆಟ್ ಚಾಲೆಂಜ್ ಆರಂಭವಾಗಿ ಜನಪ್ರಿಯವಾಯಿತು. ಮೈಮೇಲೆ ಕೊರೆಯುವ ಐಸ್ ನೀರನ್ನು ಸುರಿದುಕೊಳ್ಳುವುದೇ ಈ ಚಾಲೆಂಜ್ ಆಗಿತ್ತು.
1517
ಪಾಕಿಸ್ತಾನದ ಸ್ವಾತ್ ಕಣಿವೆಯ ಹೆಣ್ಣುಮಗಳು ಮಲಾಲಾ. ಈಕೆ ಶಾಲೆಗೆ ಹೋಗುತ್ತಾಳೆ ಎಂಬ ಕಾರಣಕ್ಕೆ ತಾಲಿಬಾನ್ ಉಗ್ರರು 2012 ರ ಅ.9 ರಂದು ಗುಂಡಿನ ದಾಳಿ ನಡೆಸಿದ್ದರು. ಅದೃಷ್ಟವಶಾತ್ ಈಕೆ ಬದುಕಿದಳು.

ಪಾಕಿಸ್ತಾನದ ಸ್ವಾತ್ ಕಣಿವೆಯ ಹೆಣ್ಣುಮಗಳು ಮಲಾಲಾ. ಈಕೆ ಶಾಲೆಗೆ ಹೋಗುತ್ತಾಳೆ ಎಂಬ ಕಾರಣಕ್ಕೆ ತಾಲಿಬಾನ್ ಉಗ್ರರು 2012 ರ ಅ.9 ರಂದು ಗುಂಡಿನ ದಾಳಿ ನಡೆಸಿದ್ದರು. ಅದೃಷ್ಟವಶಾತ್ ಈಕೆ ಬದುಕಿದಳು.

ಪಾಕಿಸ್ತಾನದ ಸ್ವಾತ್ ಕಣಿವೆಯ ಹೆಣ್ಣುಮಗಳು ಮಲಾಲಾ. ಈಕೆ ಶಾಲೆಗೆ ಹೋಗುತ್ತಾಳೆ ಎಂಬ ಕಾರಣಕ್ಕೆ ತಾಲಿಬಾನ್ ಉಗ್ರರು 2012 ರ ಅ.9 ರಂದು ಗುಂಡಿನ ದಾಳಿ ನಡೆಸಿದ್ದರು. ಅದೃಷ್ಟವಶಾತ್ ಈಕೆ ಬದುಕಿದಳು.
1617
2001 ರ ಸಂಸತ್ ಭವನದ ಮೇಲಿನ ದಾಳಿ ಪ್ರಕರಣದ ರೂವಾರಿ ಅಫ್ಜಲ್ ಗುರುವನ್ನು 2013 ರ ಫೆ.8 ರಂದು ರಹಸ್ಯವಾಗಿ ನೇಣಿಗೇರಿಸಲಾಯಿತು.

2001 ರ ಸಂಸತ್ ಭವನದ ಮೇಲಿನ ದಾಳಿ ಪ್ರಕರಣದ ರೂವಾರಿ ಅಫ್ಜಲ್ ಗುರುವನ್ನು 2013 ರ ಫೆ.8 ರಂದು ರಹಸ್ಯವಾಗಿ ನೇಣಿಗೇರಿಸಲಾಯಿತು.

2001 ರ ಸಂಸತ್ ಭವನದ ಮೇಲಿನ ದಾಳಿ ಪ್ರಕರಣದ ರೂವಾರಿ ಅಫ್ಜಲ್ ಗುರುವನ್ನು 2013 ರ ಫೆ.8 ರಂದು ರಹಸ್ಯವಾಗಿ ನೇಣಿಗೇರಿಸಲಾಯಿತು.
1717
ಕ್ರಿಕೆಟ್ ಪ್ರಪಂಚದಲ್ಲಿ ದೇವರು ಎಂದೇ ಹೆಸರು ಗಳಿಸಿರುವ ಸಚಿನ್ ತೆಂಡುಲ್ಕರ್ ಎಲ್ಲ ಮಾದರಿಯ ಕ್ರಿಕೆಟ್‌ಗೆ 2013 ರ ನ. 16 ರಂದು ನಿವೃತ್ತಿ ಘೋಷಿಸಿದರು. ಮುಂಬೈನಲ್ಲಿ ನಡೆದ ಪಂದ್ಯ ಮುಗಿದ ತಕ್ಷಣ ನಿವೃತ್ತಿ ಘೋಷಿಸಿ ಕ್ರಿಕೆಟ್ ಲೋಕಕ್ಕೆ ಅಚ್ಚರಿ, ಅಘಾತ ನೀಡಿದರು.

ಕ್ರಿಕೆಟ್ ಪ್ರಪಂಚದಲ್ಲಿ ದೇವರು ಎಂದೇ ಹೆಸರು ಗಳಿಸಿರುವ ಸಚಿನ್ ತೆಂಡುಲ್ಕರ್ ಎಲ್ಲ ಮಾದರಿಯ ಕ್ರಿಕೆಟ್‌ಗೆ 2013 ರ ನ. 16 ರಂದು ನಿವೃತ್ತಿ ಘೋಷಿಸಿದರು. ಮುಂಬೈನಲ್ಲಿ ನಡೆದ ಪಂದ್ಯ ಮುಗಿದ ತಕ್ಷಣ ನಿವೃತ್ತಿ ಘೋಷಿಸಿ ಕ್ರಿಕೆಟ್ ಲೋಕಕ್ಕೆ ಅಚ್ಚರಿ, ಅಘಾತ ನೀಡಿದರು.

ಕ್ರಿಕೆಟ್ ಪ್ರಪಂಚದಲ್ಲಿ ದೇವರು ಎಂದೇ ಹೆಸರು ಗಳಿಸಿರುವ ಸಚಿನ್ ತೆಂಡುಲ್ಕರ್ ಎಲ್ಲ ಮಾದರಿಯ ಕ್ರಿಕೆಟ್‌ಗೆ 2013 ರ ನ. 16 ರಂದು ನಿವೃತ್ತಿ ಘೋಷಿಸಿದರು. ಮುಂಬೈನಲ್ಲಿ ನಡೆದ ಪಂದ್ಯ ಮುಗಿದ ತಕ್ಷಣ ನಿವೃತ್ತಿ ಘೋಷಿಸಿ ಕ್ರಿಕೆಟ್ ಲೋಕಕ್ಕೆ ಅಚ್ಚರಿ, ಅಘಾತ ನೀಡಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.

Latest Videos
Recommended Stories
Recommended image1
ನ್ಯಾಯಾಂಗದ ವಿರುದ್ಧ ಪಿತೂರಿ: ಎನ್‌ಸಿಇಆರ್‌ಟಿ 8ನೇ ತರಗತಿ ಪಠ್ಯಕ್ಕೆ ಸುಪ್ರೀಂ ತಡೆ! ಅಷ್ಟಕ್ಕೂ ಪಾಠದಲ್ಲೇನಿತ್ತು?
Recommended image2
Gen-z ಉದ್ಯೋಗಿಗಳ ಜೊತೆ ಈ ಆಟ ಎಲ್ಲಾ ನಡೆಯಲ್ಲ: ವಿಮಾನ ಏರುವಾಗ ರಜೆ ಕ್ಯಾನ್ಸಲ್ ಎಂದ ಬಾಸ್: ಯುವತಿ ಮಾಡಿದ್ದೇನು?
Recommended image3
Operation Sindoor: ಆಪರೇಷನ್ ಸಿಂದೂರ್-2 ಇನ್ನೂ ಮುಗಿದಿಲ್ಲ, ಪಾಕಿಸ್ತಾನಕ್ಕೆ ಭಾರತದ ಖಡಕ್ ವಾರ್ನಿಂಗ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved