MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • 120 ರೂಪಾಯಿ ದಾಟಿದ ಈರುಳ್ಳಿ; ಬೆಲೆ ಏರಿಕೆಗೆ ಇದೆ 4 ಕಾರಣ!

120 ರೂಪಾಯಿ ದಾಟಿದ ಈರುಳ್ಳಿ; ಬೆಲೆ ಏರಿಕೆಗೆ ಇದೆ 4 ಕಾರಣ!

ಮಹಾರಾಷ್ಟ್ರ, ಉತ್ತರ ಕರ್ನಾಟಕ ಭಾಗದಲ್ಲಿನ ಭಾರಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಇದೀಗ ದೇಶದಲ್ಲೇ ಈರುಳ್ಳಿ ಬೆಲೆ ಗಗನಕ್ಕೇರಿದೆ. ಪ್ರವಾಹದ ಕಾರಣ ಬೆಳೆ ಮುಳುಗಿ ಹೋಗಿದೆ. ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಈರುಳ್ಳಿ ಬೆಲೆ ಭಾರಿ ಏರಿಕೆಯಾಗಿದೆ.  ಕರ್ನಾಟಕ ಸೇರಿದಂತೆ ದೇಶದ ವಿವಿದ ರಾಜ್ಯಗಳಲ್ಲಿ ಈರುಳ್ಳಿ ಬೆಲೆ 120 ರೂಪಾಯಿ ದಾಟಿದೆ. ಈರುಳ್ಳಿ ಬೆಲೆ ಏರಿಕೆಗೆ ಮಳೆ, ಪ್ರವಾಹದ ಜೊತೆಗೆ ಇನ್ನೂ ನಾಲ್ಕು ಕಾರಣಗಳಿವೆ, 

1 Min read
Suvarna News
Published : Oct 23 2020, 04:56 PM IST
Share this Photo Gallery
  • FB
  • TW
  • Linkdin
  • Whatsapp
18
<p>ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈರುಳ್ಳಿ ಬೆಲೆ 120 ರೂಪಾಯಿ ದಾಟಿದೆ. ಹಬ್ಬದ ಸಂದರ್ಭದಲ್ಲೇ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ</p>

<p>ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈರುಳ್ಳಿ ಬೆಲೆ 120 ರೂಪಾಯಿ ದಾಟಿದೆ. ಹಬ್ಬದ ಸಂದರ್ಭದಲ್ಲೇ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ</p>

ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈರುಳ್ಳಿ ಬೆಲೆ 120 ರೂಪಾಯಿ ದಾಟಿದೆ. ಹಬ್ಬದ ಸಂದರ್ಭದಲ್ಲೇ ಈರುಳ್ಳಿ ಬೆಲೆ ಗಗನಕ್ಕೇರಿದ್ದು, ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ

28
<p><strong>ಹವಾಮಾನ ವೈಪರಿತ್ಯ ಈರುಳ್ಳಿ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಉತ್ತರ ಕರ್ನಾಟಕ, ಮಹಾರಾಷ್ಟ್ರ, ಸೇರಿದಂತೆ ಹಲವು ರಾಜ್ಯಗಳಲ್ಲಿ ಸುರಿದ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ಪ್ರವಾಹದಲ್ಲಿ ಈರುಳ್ಳಿ ಸೇರಿದಂತೆ ಹಲವು ಬೆಳೆಗಳು ಮುಳುಗಿ ಹೋಗಿದೆ.</strong></p>

<p><strong>ಹವಾಮಾನ ವೈಪರಿತ್ಯ ಈರುಳ್ಳಿ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಉತ್ತರ ಕರ್ನಾಟಕ, ಮಹಾರಾಷ್ಟ್ರ, ಸೇರಿದಂತೆ ಹಲವು ರಾಜ್ಯಗಳಲ್ಲಿ ಸುರಿದ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ಪ್ರವಾಹದಲ್ಲಿ ಈರುಳ್ಳಿ ಸೇರಿದಂತೆ ಹಲವು ಬೆಳೆಗಳು ಮುಳುಗಿ ಹೋಗಿದೆ.</strong></p>

ಹವಾಮಾನ ವೈಪರಿತ್ಯ ಈರುಳ್ಳಿ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ. ಉತ್ತರ ಕರ್ನಾಟಕ, ಮಹಾರಾಷ್ಟ್ರ, ಸೇರಿದಂತೆ ಹಲವು ರಾಜ್ಯಗಳಲ್ಲಿ ಸುರಿದ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ಪ್ರವಾಹದಲ್ಲಿ ಈರುಳ್ಳಿ ಸೇರಿದಂತೆ ಹಲವು ಬೆಳೆಗಳು ಮುಳುಗಿ ಹೋಗಿದೆ.

38
<p>ಬೇಡಿಕೆಗೆ ತಕ್ಕಂತೆ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಬೆಲೆ ದುಬಾರಿಯಾಗುತ್ತಿದೆ. ಮಳೆಯಿಂದಾಗಿ ರೈತರ ಬಳಿ ಈರುಳ್ಳಿ ಬೆಳೆಗೆ ಬೇಕಾದ ಬೀಜಗಳು ನೀರುಪಾಲಾಗಿದೆ.&nbsp;</p>

<p>ಬೇಡಿಕೆಗೆ ತಕ್ಕಂತೆ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಬೆಲೆ ದುಬಾರಿಯಾಗುತ್ತಿದೆ. ಮಳೆಯಿಂದಾಗಿ ರೈತರ ಬಳಿ ಈರುಳ್ಳಿ ಬೆಳೆಗೆ ಬೇಕಾದ ಬೀಜಗಳು ನೀರುಪಾಲಾಗಿದೆ.&nbsp;</p>

ಬೇಡಿಕೆಗೆ ತಕ್ಕಂತೆ ಈರುಳ್ಳಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಬೆಲೆ ದುಬಾರಿಯಾಗುತ್ತಿದೆ. ಮಳೆಯಿಂದಾಗಿ ರೈತರ ಬಳಿ ಈರುಳ್ಳಿ ಬೆಳೆಗೆ ಬೇಕಾದ ಬೀಜಗಳು ನೀರುಪಾಲಾಗಿದೆ. 

48
<p><strong>ಭಾರತದ ಈರುಳ್ಳಿ ಬೆಳೆಯ ಶೇಕಡಾ 50ರಷ್ಟು ಮಹಾರಾಷ್ಟ್ರ ಒಂದರಲ್ಲೇ ಬೆಳೆಯಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಉಂಟಾದ ಪ್ರವಾಹದಲ್ಲಿ ರೈತರ ಬೆಳೆ ಮಾತ್ರವಲ್ಲ ಬದುಕೇ ಕೊಚ್ಚಿ ಹೋಗಿದೆ.</strong></p>

<p><strong>ಭಾರತದ ಈರುಳ್ಳಿ ಬೆಳೆಯ ಶೇಕಡಾ 50ರಷ್ಟು ಮಹಾರಾಷ್ಟ್ರ ಒಂದರಲ್ಲೇ ಬೆಳೆಯಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಉಂಟಾದ ಪ್ರವಾಹದಲ್ಲಿ ರೈತರ ಬೆಳೆ ಮಾತ್ರವಲ್ಲ ಬದುಕೇ ಕೊಚ್ಚಿ ಹೋಗಿದೆ.</strong></p>

ಭಾರತದ ಈರುಳ್ಳಿ ಬೆಳೆಯ ಶೇಕಡಾ 50ರಷ್ಟು ಮಹಾರಾಷ್ಟ್ರ ಒಂದರಲ್ಲೇ ಬೆಳೆಯಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಉಂಟಾದ ಪ್ರವಾಹದಲ್ಲಿ ರೈತರ ಬೆಳೆ ಮಾತ್ರವಲ್ಲ ಬದುಕೇ ಕೊಚ್ಚಿ ಹೋಗಿದೆ.

58
<p>ಹಬ್ಬದ ಋತುವಾಗಿರುವ ಕಾರಣ ಸಹಜವಾಗಿ ಈರುಳ್ಳಿ ಬೆಲೆ ಏರಿಕೆಯಾಗಲಿದೆ. ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಬರುವ ಕಾರಣ ಬೆಲೆ ಏರಿಕೆ ಪ್ರತಿ ವರ್ಷ ಸಾಮಾನ್ಯವಾಗಿದೆ. ಈ ಬಾರಿ ಬೇಡಿಕೆ ಜೊತೆಗೆ ಮಳೆ ಹಾಗೂ ಪ್ರವಾಹ ಕೂಡ ಸೇರಿಕೊಂಡಿದೆ.</p>

<p>ಹಬ್ಬದ ಋತುವಾಗಿರುವ ಕಾರಣ ಸಹಜವಾಗಿ ಈರುಳ್ಳಿ ಬೆಲೆ ಏರಿಕೆಯಾಗಲಿದೆ. ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಬರುವ ಕಾರಣ ಬೆಲೆ ಏರಿಕೆ ಪ್ರತಿ ವರ್ಷ ಸಾಮಾನ್ಯವಾಗಿದೆ. ಈ ಬಾರಿ ಬೇಡಿಕೆ ಜೊತೆಗೆ ಮಳೆ ಹಾಗೂ ಪ್ರವಾಹ ಕೂಡ ಸೇರಿಕೊಂಡಿದೆ.</p>

ಹಬ್ಬದ ಋತುವಾಗಿರುವ ಕಾರಣ ಸಹಜವಾಗಿ ಈರುಳ್ಳಿ ಬೆಲೆ ಏರಿಕೆಯಾಗಲಿದೆ. ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬೇಡಿಕೆ ಬರುವ ಕಾರಣ ಬೆಲೆ ಏರಿಕೆ ಪ್ರತಿ ವರ್ಷ ಸಾಮಾನ್ಯವಾಗಿದೆ. ಈ ಬಾರಿ ಬೇಡಿಕೆ ಜೊತೆಗೆ ಮಳೆ ಹಾಗೂ ಪ್ರವಾಹ ಕೂಡ ಸೇರಿಕೊಂಡಿದೆ.

68
<p>ಕಳೆದ ವರ್ಷ ಡಿಸೆಂಬರ್ ತಿಂಗಳ ವೇಳೆಗೆ ಭಾರತದಲ್ಲಿ ಈ ಈರುಳ್ಳಿ ಬೆಳೆ 150 ರಿಂದ 180 ರೂಪಾಯಿವರೆಗೆ ತಲುಪಿತ್ತು. ಇದೀಗ ದೇಶಾದ್ಯಂತ 120 ರೂಪಾಯಿ ಗಡಿ ದಾಟಿದೆ.&nbsp;</p>

<p>ಕಳೆದ ವರ್ಷ ಡಿಸೆಂಬರ್ ತಿಂಗಳ ವೇಳೆಗೆ ಭಾರತದಲ್ಲಿ ಈ ಈರುಳ್ಳಿ ಬೆಳೆ 150 ರಿಂದ 180 ರೂಪಾಯಿವರೆಗೆ ತಲುಪಿತ್ತು. ಇದೀಗ ದೇಶಾದ್ಯಂತ 120 ರೂಪಾಯಿ ಗಡಿ ದಾಟಿದೆ.&nbsp;</p>

ಕಳೆದ ವರ್ಷ ಡಿಸೆಂಬರ್ ತಿಂಗಳ ವೇಳೆಗೆ ಭಾರತದಲ್ಲಿ ಈ ಈರುಳ್ಳಿ ಬೆಳೆ 150 ರಿಂದ 180 ರೂಪಾಯಿವರೆಗೆ ತಲುಪಿತ್ತು. ಇದೀಗ ದೇಶಾದ್ಯಂತ 120 ರೂಪಾಯಿ ಗಡಿ ದಾಟಿದೆ. 

78
<p>ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಹಲವು ಕ್ರಮ ಕೈಗೊಂಡಿದೆ. ಈರುಳ್ಳಿ ಆಮದಿ ಮಾಡಿಕೊಳ್ಳಲು ಇದೀಗ ನಿಯಮ ಕೂಡ ಸಡಿಲ ಮಾಡಲಾಗಿದೆ.</p>

<p>ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಹಲವು ಕ್ರಮ ಕೈಗೊಂಡಿದೆ. ಈರುಳ್ಳಿ ಆಮದಿ ಮಾಡಿಕೊಳ್ಳಲು ಇದೀಗ ನಿಯಮ ಕೂಡ ಸಡಿಲ ಮಾಡಲಾಗಿದೆ.</p>

ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಹಲವು ಕ್ರಮ ಕೈಗೊಂಡಿದೆ. ಈರುಳ್ಳಿ ಆಮದಿ ಮಾಡಿಕೊಳ್ಳಲು ಇದೀಗ ನಿಯಮ ಕೂಡ ಸಡಿಲ ಮಾಡಲಾಗಿದೆ.

88
<p>ಈಜಿಪ್ಟ್ ಸೇರಿದಂತೆ ಇತರ ದೇಶದಿಂದ ಈರುಳ್ಳಿ ಆಮದು ಮಾಡಿಕೊಳ್ಳಲಾಗಿದೆ. ಆಯಾ ರಾಜ್ಯ ಸರ್ಕಾರಗಳು ನಾಷ್ಯನಲ್ ಅಗ್ರಿಕಲ್ಚರ್ ಕೋಆಪರೇಟಿವ್ ಮಾರ್ಕೆಂಟಿಂಗ್ ಫೆಡರೇಶನ್(Nafed)ನಿಂದ ಟನ್‌ಗಟ್ಟಲೇ ಈರುಳ್ಳಿ ಆಮದು ಮಾಡಿಕೊಂಡು 45 ರಿಂದ 50 ರೂಪಾಯಿ ನಿಗದಿ ಮಾಡಿ ಗ್ರಾಹರಿಗೆ ಪೂರೈಸುತ್ತಿದೆ.</p>

<p>ಈಜಿಪ್ಟ್ ಸೇರಿದಂತೆ ಇತರ ದೇಶದಿಂದ ಈರುಳ್ಳಿ ಆಮದು ಮಾಡಿಕೊಳ್ಳಲಾಗಿದೆ. ಆಯಾ ರಾಜ್ಯ ಸರ್ಕಾರಗಳು ನಾಷ್ಯನಲ್ ಅಗ್ರಿಕಲ್ಚರ್ ಕೋಆಪರೇಟಿವ್ ಮಾರ್ಕೆಂಟಿಂಗ್ ಫೆಡರೇಶನ್(Nafed)ನಿಂದ ಟನ್‌ಗಟ್ಟಲೇ ಈರುಳ್ಳಿ ಆಮದು ಮಾಡಿಕೊಂಡು 45 ರಿಂದ 50 ರೂಪಾಯಿ ನಿಗದಿ ಮಾಡಿ ಗ್ರಾಹರಿಗೆ ಪೂರೈಸುತ್ತಿದೆ.</p>

ಈಜಿಪ್ಟ್ ಸೇರಿದಂತೆ ಇತರ ದೇಶದಿಂದ ಈರುಳ್ಳಿ ಆಮದು ಮಾಡಿಕೊಳ್ಳಲಾಗಿದೆ. ಆಯಾ ರಾಜ್ಯ ಸರ್ಕಾರಗಳು ನಾಷ್ಯನಲ್ ಅಗ್ರಿಕಲ್ಚರ್ ಕೋಆಪರೇಟಿವ್ ಮಾರ್ಕೆಂಟಿಂಗ್ ಫೆಡರೇಶನ್(Nafed)ನಿಂದ ಟನ್‌ಗಟ್ಟಲೇ ಈರುಳ್ಳಿ ಆಮದು ಮಾಡಿಕೊಂಡು 45 ರಿಂದ 50 ರೂಪಾಯಿ ನಿಗದಿ ಮಾಡಿ ಗ್ರಾಹರಿಗೆ ಪೂರೈಸುತ್ತಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved