MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಮಿತಿ ಮೀರಿದ ಕೊರೋನಾ; ಆರೋಗ್ಯ ಇಲಾಖೆ ವಾರ್ನಿಂಗ್!

ಕರ್ನಾಟಕ ಸೇರಿ 8 ರಾಜ್ಯಗಳಲ್ಲಿ ಮಿತಿ ಮೀರಿದ ಕೊರೋನಾ; ಆರೋಗ್ಯ ಇಲಾಖೆ ವಾರ್ನಿಂಗ್!

ದೇಶದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಆದರೆ ರಾಜ್ಯಗಳು ಕೈಗೊಂಡಿರುವ ಕ್ರಮಗಳ ಕುರಿತು ಕೇಂದ್ರ ಅಸಮಾಧಾನ ವ್ಯಕ್ತಪಡಿಸಿದೆ. ಇದೀಗ ಕೊರೋನಾ ವರದಿ ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ ಕರ್ನಾಟಕ ಸೇರಿ 8 ರಾಜ್ಯಗಳಿಕೆ ಮಹತ್ವದ ಸೂಚನೆ ನೀಡಿದೆ. 

1 Min read
Author : Suvarna News
| Updated : Mar 31 2021, 02:58 PM IST
Share this Photo Gallery
  • FB
  • TW
  • Linkdin
  • Whatsapp
19
<p>ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲೂ 8 ರಾಜ್ಯಗಳಿಂದ ದೇಶದಲ್ಲಿ ಶೇಕಡಾ 84.73 ರಷ್ಟು ಕೊರೋನಾ ಪ್ರಕರಣಗಳು ಆಗಿವೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.</p>

<p>ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲೂ 8 ರಾಜ್ಯಗಳಿಂದ ದೇಶದಲ್ಲಿ ಶೇಕಡಾ 84.73 ರಷ್ಟು ಕೊರೋನಾ ಪ್ರಕರಣಗಳು ಆಗಿವೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.</p>

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರಲ್ಲೂ 8 ರಾಜ್ಯಗಳಿಂದ ದೇಶದಲ್ಲಿ ಶೇಕಡಾ 84.73 ರಷ್ಟು ಕೊರೋನಾ ಪ್ರಕರಣಗಳು ಆಗಿವೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.

29
<p>ಮಹಾರಾಷ್ಟ್ರ, ಚತ್ತೀಸಘಡ, ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್, ಪಂಜಾಬ್ ಹಾಗೂ ಮಧ್ಯ ಪ್ರದೇಶದಲ್ಲಿ ಕೊರೋನಾ ನಿಯಂತ್ರಣ ಮೀರಿ ಹರಡುತ್ತಿದೆ ಎಂದು ಆರೋಗ್ಯ ಇಲಾಖೆ ವರದಿಯಲ್ಲಿ ಹೇಳಿದೆ.</p>

<p>ಮಹಾರಾಷ್ಟ್ರ, ಚತ್ತೀಸಘಡ, ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್, ಪಂಜಾಬ್ ಹಾಗೂ ಮಧ್ಯ ಪ್ರದೇಶದಲ್ಲಿ ಕೊರೋನಾ ನಿಯಂತ್ರಣ ಮೀರಿ ಹರಡುತ್ತಿದೆ ಎಂದು ಆರೋಗ್ಯ ಇಲಾಖೆ ವರದಿಯಲ್ಲಿ ಹೇಳಿದೆ.</p>

ಮಹಾರಾಷ್ಟ್ರ, ಚತ್ತೀಸಘಡ, ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್, ಪಂಜಾಬ್ ಹಾಗೂ ಮಧ್ಯ ಪ್ರದೇಶದಲ್ಲಿ ಕೊರೋನಾ ನಿಯಂತ್ರಣ ಮೀರಿ ಹರಡುತ್ತಿದೆ ಎಂದು ಆರೋಗ್ಯ ಇಲಾಖೆ ವರದಿಯಲ್ಲಿ ಹೇಳಿದೆ.

39
<p>ಕಳೆದ 24 ಗಂಟೆಯಲ್ಲಿ ದೇಶದಲ್ಲಿ &nbsp;53,480 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಭಾರತದಲ್ಲಿ ಕೊರೋನಾ ವೈರಸ್ ಸಂಖ್ಯೆ 12,149,335.</p>

<p>ಕಳೆದ 24 ಗಂಟೆಯಲ್ಲಿ ದೇಶದಲ್ಲಿ &nbsp;53,480 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಭಾರತದಲ್ಲಿ ಕೊರೋನಾ ವೈರಸ್ ಸಂಖ್ಯೆ 12,149,335.</p>

ಕಳೆದ 24 ಗಂಟೆಯಲ್ಲಿ ದೇಶದಲ್ಲಿ  53,480 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಭಾರತದಲ್ಲಿ ಕೊರೋನಾ ವೈರಸ್ ಸಂಖ್ಯೆ 12,149,335.

49
<p>ಕಳೆದೆರಡು ದಿನದಲ್ಲಿ 354 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದ್ದವರ ಸಂಖ್ಯೆ 1,62,468ಕ್ಕೇ ಏರಿಕೆಯಾಗಿದೆ.</p>

<p>ಕಳೆದೆರಡು ದಿನದಲ್ಲಿ 354 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದ್ದವರ ಸಂಖ್ಯೆ 1,62,468ಕ್ಕೇ ಏರಿಕೆಯಾಗಿದೆ.</p>

ಕಳೆದೆರಡು ದಿನದಲ್ಲಿ 354 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೋನಾಗೆ ಸಾವನ್ನಪ್ಪಿದ್ದವರ ಸಂಖ್ಯೆ 1,62,468ಕ್ಕೇ ಏರಿಕೆಯಾಗಿದೆ.

59
<p>ಕರ್ನಾಟಕದಲ್ಲಿ ಮಂಗಳವಾರ(ಮಾ.30): 2,975 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ. ಇನ್ನು 21 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.</p>

<p>ಕರ್ನಾಟಕದಲ್ಲಿ ಮಂಗಳವಾರ(ಮಾ.30): 2,975 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ. ಇನ್ನು 21 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.</p>

ಕರ್ನಾಟಕದಲ್ಲಿ ಮಂಗಳವಾರ(ಮಾ.30): 2,975 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದೆ. ಇನ್ನು 21 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

69
<p>ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 27,918 ಕೊರೋನಾ ಪ್ರಕರಣ ದಾಖಲಾಗಿದೆ. 139 ಮಂದಿ ಬಲಿಯಾಗಿದ್ದಾರೆ. ಪ್ರತಿ ರಾಜ್ಯದ ವರದಿ ತರಿಸಿಕೊಂಡಿರುವ ಕೇಂದ್ರ ಇದೀಗ ಕಟ್ಟು ನಿಟ್ಟಿನ ಕ್ರಮಕ್ಕೆ ಆಗ್ರಹಿಸಿದೆ</p>

<p>ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 27,918 ಕೊರೋನಾ ಪ್ರಕರಣ ದಾಖಲಾಗಿದೆ. 139 ಮಂದಿ ಬಲಿಯಾಗಿದ್ದಾರೆ. ಪ್ರತಿ ರಾಜ್ಯದ ವರದಿ ತರಿಸಿಕೊಂಡಿರುವ ಕೇಂದ್ರ ಇದೀಗ ಕಟ್ಟು ನಿಟ್ಟಿನ ಕ್ರಮಕ್ಕೆ ಆಗ್ರಹಿಸಿದೆ</p>

ಮಹಾರಾಷ್ಟ್ರದಲ್ಲಿ ಮಂಗಳವಾರ ಒಂದೇ ದಿನ 27,918 ಕೊರೋನಾ ಪ್ರಕರಣ ದಾಖಲಾಗಿದೆ. 139 ಮಂದಿ ಬಲಿಯಾಗಿದ್ದಾರೆ. ಪ್ರತಿ ರಾಜ್ಯದ ವರದಿ ತರಿಸಿಕೊಂಡಿರುವ ಕೇಂದ್ರ ಇದೀಗ ಕಟ್ಟು ನಿಟ್ಟಿನ ಕ್ರಮಕ್ಕೆ ಆಗ್ರಹಿಸಿದೆ

79
<p>ಕೊರೋನಾ ಹರಡುತ್ತಿರುವ ಪ್ರದೇಶಗಳ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಸೂಚಿಸಿದೆ. ಕರ್ನಾಟಕದಲ್ಲಿ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಹೇರುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.</p>

<p>ಕೊರೋನಾ ಹರಡುತ್ತಿರುವ ಪ್ರದೇಶಗಳ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಸೂಚಿಸಿದೆ. ಕರ್ನಾಟಕದಲ್ಲಿ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಹೇರುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.</p>

ಕೊರೋನಾ ಹರಡುತ್ತಿರುವ ಪ್ರದೇಶಗಳ ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳಲು ಕೇಂದ್ರ ಸೂಚಿಸಿದೆ. ಕರ್ನಾಟಕದಲ್ಲಿ ಲಾಕ್‌ಡೌನ್ ಹಾಗೂ ನೈಟ್ ಕರ್ಫ್ಯೂ ಹೇರುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

89
<p>ಆದರೆ ಕರ್ನಾಟಕದಲ್ಲಿ ಸಭೆ, ಸಮಾರಂಭ, ಮಾರುಕಟ್ಟೆ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಕಟ್ಟು ನಿಟ್ಟಾಗಿ ಕೊರೋನಾ ಮಾರ್ಗಸೂಚಿ ಪಾಲಿಸಲು ಆದೇಶ ಹೊರಡಿಸಲಾಗಿದೆ</p>

<p>ಆದರೆ ಕರ್ನಾಟಕದಲ್ಲಿ ಸಭೆ, ಸಮಾರಂಭ, ಮಾರುಕಟ್ಟೆ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಕಟ್ಟು ನಿಟ್ಟಾಗಿ ಕೊರೋನಾ ಮಾರ್ಗಸೂಚಿ ಪಾಲಿಸಲು ಆದೇಶ ಹೊರಡಿಸಲಾಗಿದೆ</p>

ಆದರೆ ಕರ್ನಾಟಕದಲ್ಲಿ ಸಭೆ, ಸಮಾರಂಭ, ಮಾರುಕಟ್ಟೆ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಕಟ್ಟು ನಿಟ್ಟಾಗಿ ಕೊರೋನಾ ಮಾರ್ಗಸೂಚಿ ಪಾಲಿಸಲು ಆದೇಶ ಹೊರಡಿಸಲಾಗಿದೆ

99
<p>ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೊರೋನಾ ಕುರಿತು ಮುಂಜಾಗ್ರತೆ ವಹಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ. ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಪ್ರಕರಣಗಳ ಸಂಖ್ಯೆ ಇಳಿಯುತ್ತಿಲ್ಲ.</p>

<p>ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೊರೋನಾ ಕುರಿತು ಮುಂಜಾಗ್ರತೆ ವಹಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ. ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಪ್ರಕರಣಗಳ ಸಂಖ್ಯೆ ಇಳಿಯುತ್ತಿಲ್ಲ.</p>

ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಕೊರೋನಾ ಕುರಿತು ಮುಂಜಾಗ್ರತೆ ವಹಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ. ಹಲವು ಕ್ರಮಗಳನ್ನು ಕೈಗೊಂಡಿದ್ದರೂ, ಪ್ರಕರಣಗಳ ಸಂಖ್ಯೆ ಇಳಿಯುತ್ತಿಲ್ಲ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಶಿಮ್ಲಾದಲ್ಲಿ ಹೈಡ್ರಾಮಾ: ದೆಹಲಿ ಪೊಲೀಸರ ವಿರುದ್ಧ ಹಿಮಾಚಲ ಪೊಲೀಸರಿಂದ ಎಫ್ಐಆರ್ ಬಂಧನ ಬಿಡುಗಡೆ: ಆಗಿದ್ದೇನು?
Recommended image2
ಶಿಮ್ಲಾದಲ್ಲಿ ಹೈಡ್ರಾಮಾ - ದೆಹಲಿ ಪೊಲೀಸರ ವಿರುದ್ಧ ಹಿಮಾಚಲ ಪೊಲೀಸರಿಂದ ಎಫ್ಐಆರ್ ಬಂಧನ ಬಿಡುಗಡೆ - ಆಗಿದ್ದೇನು?
Recommended image3
ಒಂದೇ ವರ್ಷದಲ್ಲಿ ಚಿನ್ನದ ಚೋರಿ ರನ್ಯಾಳಿಂದ 1.27 ಕ್ವಿಂಟಲ್ ಚಿನ್ನ ಸ್ಮಗ್ಲಿಂಗ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved