MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಮಾತೃ ಪಕ್ಷಕ್ಕೆ ಮರಳಿದ ಬಳಿಕ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿಯಾದ ನಟಿ ವಿಜಯಶಾಂತಿ!

ಮಾತೃ ಪಕ್ಷಕ್ಕೆ ಮರಳಿದ ಬಳಿಕ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿಯಾದ ನಟಿ ವಿಜಯಶಾಂತಿ!

ಸೋಮವಾರದಂದು ಮರಳಿ ಬಿಜೆಪಿ ಸೇರ್ಪಡೆಯಾದ ಖ್ಯಾತ ತೆಲುಗು ನಟಿ ವಿಜಯಶಾಂತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರನ್ನು ಭೇಟಿಯಾಗಿದ್ದಾರೆ. ಇಲ್ಲಿದೆ ನೋಡಿ ಒಂದು ಝಲಕ್

1 Min read
Suvarna News
Published : Dec 08 2020, 05:07 PM IST
Share this Photo Gallery
  • FB
  • TW
  • Linkdin
  • Whatsapp
17
<p>ನವದೆಹಲಿ: ಖ್ಯಾತ ತೆಲುಗು ನಟಿ ವಿಜಯಶಾಂತಿ ಸೋಮವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.&nbsp;</p>

<p>ನವದೆಹಲಿ: ಖ್ಯಾತ ತೆಲುಗು ನಟಿ ವಿಜಯಶಾಂತಿ ಸೋಮವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.&nbsp;</p>

ನವದೆಹಲಿ: ಖ್ಯಾತ ತೆಲುಗು ನಟಿ ವಿಜಯಶಾಂತಿ ಸೋಮವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

27
<p>ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯದರ್ಶಿ ಅರುಣ್‌ ಸಿಂಗ್‌ ಹಾಗೂ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಕಿಶನ್‌ ರೆಡ್ಡಿ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.&nbsp;</p>

<p>ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯದರ್ಶಿ ಅರುಣ್‌ ಸಿಂಗ್‌ ಹಾಗೂ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಕಿಶನ್‌ ರೆಡ್ಡಿ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.&nbsp;</p>

ದೆಹಲಿಯಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕಾರ್ಯದರ್ಶಿ ಅರುಣ್‌ ಸಿಂಗ್‌ ಹಾಗೂ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಕಿಶನ್‌ ರೆಡ್ಡಿ ಸಮ್ಮುಖದಲ್ಲಿ ಕೇಸರಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

37
<p>&nbsp;ಮೂಲಕ ಸುಮಾರು ಎರಡು ದಶಕಗಳ ಬಳಿಕ ಮತ್ತೆ ತಮ್ಮ ಮಾತೃ ಪಕ್ಷವನ್ನು ಮತ್ತೆ ಸೇರಿದ್ದಾರೆ</p>

<p>&nbsp;ಮೂಲಕ ಸುಮಾರು ಎರಡು ದಶಕಗಳ ಬಳಿಕ ಮತ್ತೆ ತಮ್ಮ ಮಾತೃ ಪಕ್ಷವನ್ನು ಮತ್ತೆ ಸೇರಿದ್ದಾರೆ</p>

 ಮೂಲಕ ಸುಮಾರು ಎರಡು ದಶಕಗಳ ಬಳಿಕ ಮತ್ತೆ ತಮ್ಮ ಮಾತೃ ಪಕ್ಷವನ್ನು ಮತ್ತೆ ಸೇರಿದ್ದಾರೆ

47
<p>ಬಳಿಕ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದರು.&nbsp;</p>

<p>ಬಳಿಕ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದರು.&nbsp;</p>

ಬಳಿಕ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿದರು. 

57
<p>&nbsp;ಬಳಿಕ ಮಾತನಾಡಿದ ಅವರು, ತೆಲಂಗಾಣದ ಜನರ ಆಶೋತ್ತರಗಳನ್ನು ಪೂರೈಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ಟಿ.ಆರ್‌.ಎಸ್‌ ಜನರ ಬೇಡಿಕೆಗಳಿಗೆ ಸ್ಪಂದಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.</p>

<p>&nbsp;ಬಳಿಕ ಮಾತನಾಡಿದ ಅವರು, ತೆಲಂಗಾಣದ ಜನರ ಆಶೋತ್ತರಗಳನ್ನು ಪೂರೈಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ಟಿ.ಆರ್‌.ಎಸ್‌ ಜನರ ಬೇಡಿಕೆಗಳಿಗೆ ಸ್ಪಂದಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.</p>

 ಬಳಿಕ ಮಾತನಾಡಿದ ಅವರು, ತೆಲಂಗಾಣದ ಜನರ ಆಶೋತ್ತರಗಳನ್ನು ಪೂರೈಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ಟಿ.ಆರ್‌.ಎಸ್‌ ಜನರ ಬೇಡಿಕೆಗಳಿಗೆ ಸ್ಪಂದಿಸಲು ವಿಫಲವಾಗಿದೆ ಎಂದು ಹೇಳಿದ್ದಾರೆ.

67
<p>. 1997ರಲ್ಲಿ ಬಿಜೆಪಿ ಮೂಲಕವೇ ರಾಜಕೀಯ ಪ್ರವೇಶಿಸಿದ್ದ ಅವರು, ಪ್ರತ್ಯೇಕ ತೆಲಂಗಾಣ ಹೋರಾಟದ ವೇಳೆ ಕೆ. ಚಂದ್ರಶೇಖರ್‌ ರಾವ್‌ ಅವರೊಂದಿಗೆ ಕಾಣಿಸಿಕೊಂಡಿದ್ದರು.&nbsp;</p>

<p>. 1997ರಲ್ಲಿ ಬಿಜೆಪಿ ಮೂಲಕವೇ ರಾಜಕೀಯ ಪ್ರವೇಶಿಸಿದ್ದ ಅವರು, ಪ್ರತ್ಯೇಕ ತೆಲಂಗಾಣ ಹೋರಾಟದ ವೇಳೆ ಕೆ. ಚಂದ್ರಶೇಖರ್‌ ರಾವ್‌ ಅವರೊಂದಿಗೆ ಕಾಣಿಸಿಕೊಂಡಿದ್ದರು.&nbsp;</p>

. 1997ರಲ್ಲಿ ಬಿಜೆಪಿ ಮೂಲಕವೇ ರಾಜಕೀಯ ಪ್ರವೇಶಿಸಿದ್ದ ಅವರು, ಪ್ರತ್ಯೇಕ ತೆಲಂಗಾಣ ಹೋರಾಟದ ವೇಳೆ ಕೆ. ಚಂದ್ರಶೇಖರ್‌ ರಾವ್‌ ಅವರೊಂದಿಗೆ ಕಾಣಿಸಿಕೊಂಡಿದ್ದರು. 

77
<p>&nbsp;2009-2014ರ ವರೆಗೆ ಟಿಆರ್‌ಎಸ್‌ನಿಂದ ಮೇದಕ್‌ ಕ್ಷೇತ್ರದ ಸಂಸದೆಯಾಗಿದ್ದ ಅವರು, 2014ರಲ್ಲಿ ಕಾಂಗ್ರೆಸ್‌ ಸೇರಿದ್ದರು.</p>

<p>&nbsp;2009-2014ರ ವರೆಗೆ ಟಿಆರ್‌ಎಸ್‌ನಿಂದ ಮೇದಕ್‌ ಕ್ಷೇತ್ರದ ಸಂಸದೆಯಾಗಿದ್ದ ಅವರು, 2014ರಲ್ಲಿ ಕಾಂಗ್ರೆಸ್‌ ಸೇರಿದ್ದರು.</p>

 2009-2014ರ ವರೆಗೆ ಟಿಆರ್‌ಎಸ್‌ನಿಂದ ಮೇದಕ್‌ ಕ್ಷೇತ್ರದ ಸಂಸದೆಯಾಗಿದ್ದ ಅವರು, 2014ರಲ್ಲಿ ಕಾಂಗ್ರೆಸ್‌ ಸೇರಿದ್ದರು.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved