ಬಿಜೆಪಿಯಿಂದ ಸ್ಪರ್ಧಿಸ್ತಿರೋ ಬೆಂಗಾಲಿ ನಟಿ ಇವರೇ: ಶ್ರಬಂತಿ ಚಟರ್ಜಿ
ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ ಬೆಂಗಾಲಿ ಚೆಲುವೆ | ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸ್ಪರ್ಧಿಯಾಗಿ ಕಣಕ್ಕೆ

<p>ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಸಿದ್ಧ ನಟಿಯನ್ನು ಕಣಕ್ಕಿಳಿಸಿದೆ.</p>
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಸಿದ್ಧ ನಟಿಯನ್ನು ಕಣಕ್ಕಿಳಿಸಿದೆ.
<p>ಹಿರಿಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಮತ್ತು ರಾಜ್ಯ ಸಚಿವ ಪಾರ್ಥಾ ಚಟರ್ಜಿ ಅವರನ್ನು ಬೆಹಲಾ ವೆಸ್ಟ್ನಲ್ಲಿ ಜನಪ್ರಿಯ ಬೆಂಗಾಲಿ ನಟಿ ಶ್ರಬಂತಿ ಚಟರ್ಜಿ ಎದುರಿಸಲಿದ್ದಾರೆ.</p>
ಹಿರಿಯ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಮತ್ತು ರಾಜ್ಯ ಸಚಿವ ಪಾರ್ಥಾ ಚಟರ್ಜಿ ಅವರನ್ನು ಬೆಹಲಾ ವೆಸ್ಟ್ನಲ್ಲಿ ಜನಪ್ರಿಯ ಬೆಂಗಾಲಿ ನಟಿ ಶ್ರಬಂತಿ ಚಟರ್ಜಿ ಎದುರಿಸಲಿದ್ದಾರೆ.
<p>ಬಿಜೆಪಿ ಅಭ್ಯರ್ಥಿಯಾಗಿ ಶ್ರಬಂತಿ ಹಸೆರನ್ನು ಬಿಜೆಪಿ ಘೋಷಿಸಿದ ಕೂಡಲೇ ನಟಿ ಬೆಹಲಾ ಪಶ್ಚಿಮ ಕ್ಷೇತ್ರದಲ್ಲಿ ಮನೆ-ಮನೆಗೆ ಪ್ರಚಾರ ಆರಂಭಿಸಿದ್ದಾರೆ.</p>
ಬಿಜೆಪಿ ಅಭ್ಯರ್ಥಿಯಾಗಿ ಶ್ರಬಂತಿ ಹಸೆರನ್ನು ಬಿಜೆಪಿ ಘೋಷಿಸಿದ ಕೂಡಲೇ ನಟಿ ಬೆಹಲಾ ಪಶ್ಚಿಮ ಕ್ಷೇತ್ರದಲ್ಲಿ ಮನೆ-ಮನೆಗೆ ಪ್ರಚಾರ ಆರಂಭಿಸಿದ್ದಾರೆ.
<p>ಮಾಧ್ಯಮಗಳೊಂದಿಗೆ ಮಾತನಾಡುವಾಗ ಬೆಂಗಾಲಿ ನಟಿ, ನಾನು ಉತ್ಸುಕಳಾಗಿದ್ದೇನೆ. ಬಿಜೆಪಿ ನನಗೆ ಬೆಹಾಲಾ ವೆಸ್ಟ್ ನಿಂದ ಟಿಕೆಟ್ ನೀಡಿದೆ. ನನಗೆ ಇಲ್ಲಿನ ಜನರಿಂದ ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ.</p>
ಮಾಧ್ಯಮಗಳೊಂದಿಗೆ ಮಾತನಾಡುವಾಗ ಬೆಂಗಾಲಿ ನಟಿ, ನಾನು ಉತ್ಸುಕಳಾಗಿದ್ದೇನೆ. ಬಿಜೆಪಿ ನನಗೆ ಬೆಹಾಲಾ ವೆಸ್ಟ್ ನಿಂದ ಟಿಕೆಟ್ ನೀಡಿದೆ. ನನಗೆ ಇಲ್ಲಿನ ಜನರಿಂದ ಬೆಂಬಲ ಸಿಗುತ್ತಿದೆ ಎಂದು ಹೇಳಿದ್ದಾರೆ.
<p>ಮಾರ್ಚ್ 2 ರಂದು ಅವರು ಬಿಜೆಪಿಗೆ ಸೇರಿದ್ದರು ಮತ್ತು ಗುರುವಾರ ಪಕ್ಷದ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಘೋಷಿಸಲ್ಪಟ್ಟರು.</p>
ಮಾರ್ಚ್ 2 ರಂದು ಅವರು ಬಿಜೆಪಿಗೆ ಸೇರಿದ್ದರು ಮತ್ತು ಗುರುವಾರ ಪಕ್ಷದ ಅಭ್ಯರ್ಥಿಗಳಲ್ಲಿ ಒಬ್ಬರಾಗಿ ಘೋಷಿಸಲ್ಪಟ್ಟರು.
<p>ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಐದನೇ, ಆರನೇ, ಏಳನೇ ಮತ್ತು ಎಂಟನೇ ಹಂತಗಳಿಗೆ 148 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಬಿಡುಗಡೆ ಮಾಡಿದೆ.</p>
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಐದನೇ, ಆರನೇ, ಏಳನೇ ಮತ್ತು ಎಂಟನೇ ಹಂತಗಳಿಗೆ 148 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಬಿಡುಗಡೆ ಮಾಡಿದೆ.
<p>ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮೀಪಿಸಿರುವಾಗಲೇ ಬಿಜೆಪಿ ಬೆಂಬಲಿಗರು ಜಲ್ಪೈಗುರಿಯಲ್ಲಿರುವ ತಮ್ಮ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ.</p>
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮೀಪಿಸಿರುವಾಗಲೇ ಬಿಜೆಪಿ ಬೆಂಬಲಿಗರು ಜಲ್ಪೈಗುರಿಯಲ್ಲಿರುವ ತಮ್ಮ ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ.
<p>ಮೂಲಗಳ ಪ್ರಕಾರ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಬೆಂಬಲಿರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.</p>
ಮೂಲಗಳ ಪ್ರಕಾರ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆ ಬಗ್ಗೆ ಬಿಜೆಪಿ ಬೆಂಬಲಿರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
<p>ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರನ್ನು ಘೋಷಿಸಿದ ತಕ್ಷಣ ಬಿಜೆಪಿ ಮುಖಂಡರು ಮತ್ತು ಕಾರ್ಮಿಕರು ಕೋಪಗೊಂಡಿದ್ದರು ಎನ್ನಲಾಗಿದೆ.</p>
ಅಭ್ಯರ್ಥಿಗಳ ಪಟ್ಟಿಯಲ್ಲಿ ಅವರ ಹೆಸರನ್ನು ಘೋಷಿಸಿದ ತಕ್ಷಣ ಬಿಜೆಪಿ ಮುಖಂಡರು ಮತ್ತು ಕಾರ್ಮಿಕರು ಕೋಪಗೊಂಡಿದ್ದರು ಎನ್ನಲಾಗಿದೆ.
<p>ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿ ಅಭ್ಯರ್ಥಿಯನ್ನು ಬದಲಾಯಿಸುವಂತೆ ಒತ್ತಾಯಿಸಿ ಬೆಂಕಿ ಹಚ್ಚಿದರು ಎನ್ನಲಾಗಿದೆ.</p>
ಬಿಜೆಪಿ ಕಚೇರಿಯನ್ನು ಧ್ವಂಸಗೊಳಿಸಿ ಅಭ್ಯರ್ಥಿಯನ್ನು ಬದಲಾಯಿಸುವಂತೆ ಒತ್ತಾಯಿಸಿ ಬೆಂಕಿ ಹಚ್ಚಿದರು ಎನ್ನಲಾಗಿದೆ.
<p>294 ಸದಸ್ಯರ ರಾಜ್ಯ ವಿಧಾನಸಭೆಗೆ ಚುನಾವಣೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.</p>
294 ಸದಸ್ಯರ ರಾಜ್ಯ ವಿಧಾನಸಭೆಗೆ ಚುನಾವಣೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.
<p><span style="font-size:11pt"><span style="line-height:106%"><span style="font-family:Calibri,sans-serif"><span style="font-family:"Nirmala UI","sans-serif"">ಬೆಂಗಾಲಿ ನಟಿಯರಲ್ಲಿ ಟಾಪ್ ನಟಿಯಾಗಿರೋ ಶ್ರಬಂತಿ ಪಕ್ಷ ಸೇರಿದ್ದು ಅವರನ್ನೇ ಕಣಕ್ಕಿಳಿಸಿದೆ ಬಿಜೆಪಿ</span></span></span></span></p>
ಬೆಂಗಾಲಿ ನಟಿಯರಲ್ಲಿ ಟಾಪ್ ನಟಿಯಾಗಿರೋ ಶ್ರಬಂತಿ ಪಕ್ಷ ಸೇರಿದ್ದು ಅವರನ್ನೇ ಕಣಕ್ಕಿಳಿಸಿದೆ ಬಿಜೆಪಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ