MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿಗೆ ಬುರ್ಖಾ ಸಂಕಷ್ಟ; ಆಯೋಗಕ್ಕೆ ಪತ್ರ!

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿಗೆ ಬುರ್ಖಾ ಸಂಕಷ್ಟ; ಆಯೋಗಕ್ಕೆ ಪತ್ರ!

ಪಶ್ಚಿಮ ಬಂಗಳಾ ಚುನಾವಣೆಗೆ ಬಿಜೆಪಿ ತಯಾರಿ ಆರಂಭಿಸಿದೆ. ಈ ಬಾರಿ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುವ ವಿಶ್ವಾಸದಲ್ಲಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ನಡೆಯುವ ಅಕ್ರಮಗಳಿಂದ ಬಿಜೆಪಿಗೆ ಸೋಲಾಗಬಾರದು ಎಂದು ಈಗಲೇ ಕಾರ್ಯಪ್ರವೃತ್ತವಾಗಿದೆ.  ಚುನಾವಣಾ ಆಯೋಗಕ್ಕೆ ಬಿಜೆಪಿ ಪತ್ರ ಬರೆದಿದ್ದು, ಬುರ್ಖಾ ಕುರಿತು ಆತಂಕ ವ್ಯಕ್ತಪಡಿಸಿದೆ.

1 Min read
Author : Suvarna News
Published : Dec 18 2020, 05:36 PM IST
Share this Photo Gallery
  • FB
  • TW
  • Linkdin
  • Whatsapp
18
<p>2021ರಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ತಯಾರಿ ಆರಂಭಿಸಿದೆ. ರ್ಯಾಲಿ, ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ಸೇರಿದಂತೆ ಹಲವು ಕಾರಣಗಳಿಂದ ಬಂಗಾಳದಲ್ಲಿ ಬಿಜೆಪಿ ಹೊಸ ಅಲೆ ಶುರುಮಾಡಿದೆ.</p>

<p>2021ರಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ತಯಾರಿ ಆರಂಭಿಸಿದೆ. ರ್ಯಾಲಿ, ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ಸೇರಿದಂತೆ ಹಲವು ಕಾರಣಗಳಿಂದ ಬಂಗಾಳದಲ್ಲಿ ಬಿಜೆಪಿ ಹೊಸ ಅಲೆ ಶುರುಮಾಡಿದೆ.</p>

2021ರಲ್ಲಿ ನಡೆಯಲಿರುವ ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಗೆ ಬಿಜೆಪಿ ಸೇರಿದಂತೆ ಎಲ್ಲಾ ಪಕ್ಷಗಳು ತಯಾರಿ ಆರಂಭಿಸಿದೆ. ರ್ಯಾಲಿ, ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ಸೇರಿದಂತೆ ಹಲವು ಕಾರಣಗಳಿಂದ ಬಂಗಾಳದಲ್ಲಿ ಬಿಜೆಪಿ ಹೊಸ ಅಲೆ ಶುರುಮಾಡಿದೆ.

28
<p>ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ವಿರುದ್ಧ ಭರ್ಜರಿ ಗೆಲುವಿನ ವಿಶ್ವಾಸದಲ್ಲಿರು ಬಿಜೆಪಿಗೆ ಬುರ್ಖಾ ಆತಂಕ ಎದುರಾಗಿದೆ. ಇದಕ್ಕಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.</p>

<p>ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ವಿರುದ್ಧ ಭರ್ಜರಿ ಗೆಲುವಿನ ವಿಶ್ವಾಸದಲ್ಲಿರು ಬಿಜೆಪಿಗೆ ಬುರ್ಖಾ ಆತಂಕ ಎದುರಾಗಿದೆ. ಇದಕ್ಕಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.</p>

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ವಿರುದ್ಧ ಭರ್ಜರಿ ಗೆಲುವಿನ ವಿಶ್ವಾಸದಲ್ಲಿರು ಬಿಜೆಪಿಗೆ ಬುರ್ಖಾ ಆತಂಕ ಎದುರಾಗಿದೆ. ಇದಕ್ಕಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

38
<p>ಮತದಾನದ ವೇಳೆ ಬುರ್ಖಾ ಧರಿಸಿ ಬರುವ ಮಹಿಳೆಯರು ಯಾರು, ಅವರ ನೈಜತೆ ಅವರ ಗುರತು ಪರಿಶೀಲಿಸಲು ಸೆಂಟ್ರಲ್ ಪೊಲೀಸ್ ಫೋರ್ಸ್(CPF) ಮಹಿಳಾ ಸಿಬ್ಬಂದಿ ನೇಮಕ ಮಾಡಲು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.</p>

<p>ಮತದಾನದ ವೇಳೆ ಬುರ್ಖಾ ಧರಿಸಿ ಬರುವ ಮಹಿಳೆಯರು ಯಾರು, ಅವರ ನೈಜತೆ ಅವರ ಗುರತು ಪರಿಶೀಲಿಸಲು ಸೆಂಟ್ರಲ್ ಪೊಲೀಸ್ ಫೋರ್ಸ್(CPF) ಮಹಿಳಾ ಸಿಬ್ಬಂದಿ ನೇಮಕ ಮಾಡಲು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.</p>

ಮತದಾನದ ವೇಳೆ ಬುರ್ಖಾ ಧರಿಸಿ ಬರುವ ಮಹಿಳೆಯರು ಯಾರು, ಅವರ ನೈಜತೆ ಅವರ ಗುರತು ಪರಿಶೀಲಿಸಲು ಸೆಂಟ್ರಲ್ ಪೊಲೀಸ್ ಫೋರ್ಸ್(CPF) ಮಹಿಳಾ ಸಿಬ್ಬಂದಿ ನೇಮಕ ಮಾಡಲು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

48
<p>ಸಿಪಿಎಫ್ ಯೋಧರಿಗೆ ಬುರ್ಖಾ ಧರಿಸಿ ಬರುವ ಮಹಿಳೆಯರ ಗುರುತ ಪತ್ತೆ ಮಾಡಲು ಸಾಧ್ಯವಿಲ್ಲ. ಮತದಾರರಿಗೆ &nbsp;ಬೂತ್ ಪ್ರವೇಶಿಸಲು ಅನಮತಿ ನೀಡವವರಿಗೆ ಗುರುತ ಪರಿಶೀಲಿಸುವು ಕಾರ್ಯ ಅಸಾಧ್ಯವಾಗಿದೆ. ಹೀಗಾಗಿ ಮಹಿಳಾ ಸಿಬ್ಬಂದಿ ನೇಮಕ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಿದೆ</p>

<p>ಸಿಪಿಎಫ್ ಯೋಧರಿಗೆ ಬುರ್ಖಾ ಧರಿಸಿ ಬರುವ ಮಹಿಳೆಯರ ಗುರುತ ಪತ್ತೆ ಮಾಡಲು ಸಾಧ್ಯವಿಲ್ಲ. ಮತದಾರರಿಗೆ &nbsp;ಬೂತ್ ಪ್ರವೇಶಿಸಲು ಅನಮತಿ ನೀಡವವರಿಗೆ ಗುರುತ ಪರಿಶೀಲಿಸುವು ಕಾರ್ಯ ಅಸಾಧ್ಯವಾಗಿದೆ. ಹೀಗಾಗಿ ಮಹಿಳಾ ಸಿಬ್ಬಂದಿ ನೇಮಕ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಿದೆ</p>

ಸಿಪಿಎಫ್ ಯೋಧರಿಗೆ ಬುರ್ಖಾ ಧರಿಸಿ ಬರುವ ಮಹಿಳೆಯರ ಗುರುತ ಪತ್ತೆ ಮಾಡಲು ಸಾಧ್ಯವಿಲ್ಲ. ಮತದಾರರಿಗೆ  ಬೂತ್ ಪ್ರವೇಶಿಸಲು ಅನಮತಿ ನೀಡವವರಿಗೆ ಗುರುತ ಪರಿಶೀಲಿಸುವು ಕಾರ್ಯ ಅಸಾಧ್ಯವಾಗಿದೆ. ಹೀಗಾಗಿ ಮಹಿಳಾ ಸಿಬ್ಬಂದಿ ನೇಮಕ ಮಾಡಿ ಎಂದು ಪತ್ರದಲ್ಲಿ ಮನವಿ ಮಾಡಿದೆ

58
<p>ಪಶ್ಚಿಮ ಬಂಗಾಳದ ಬಹುತೇಕ ಬುರ್ಖಾ ಧರಿಸಿದ ಮಹಿಳೆಯರು ಪ್ರಾಮಾಣಿಕವಾಗಿ ಮತದಾನ ಮಾಡುತ್ತಾರೆ. ಆದರೆ ರಾಜಕೀಯ ಪ್ರೇರಿತ ವ್ಯಕ್ತಿಗಳಿಂದ ಅಕ್ರಮ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಈ ಗೊಂದಲಕ್ಕೆ ಚುನಾವಣಾ ಆಯೋಗ ತೆರೆ ಎಳೆಯಬೇಕು ಎಂದು ಬಿಜೆಪಿ ಮನವಿ ಮಾಡಿದೆ.</p>

<p>ಪಶ್ಚಿಮ ಬಂಗಾಳದ ಬಹುತೇಕ ಬುರ್ಖಾ ಧರಿಸಿದ ಮಹಿಳೆಯರು ಪ್ರಾಮಾಣಿಕವಾಗಿ ಮತದಾನ ಮಾಡುತ್ತಾರೆ. ಆದರೆ ರಾಜಕೀಯ ಪ್ರೇರಿತ ವ್ಯಕ್ತಿಗಳಿಂದ ಅಕ್ರಮ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಈ ಗೊಂದಲಕ್ಕೆ ಚುನಾವಣಾ ಆಯೋಗ ತೆರೆ ಎಳೆಯಬೇಕು ಎಂದು ಬಿಜೆಪಿ ಮನವಿ ಮಾಡಿದೆ.</p>

ಪಶ್ಚಿಮ ಬಂಗಾಳದ ಬಹುತೇಕ ಬುರ್ಖಾ ಧರಿಸಿದ ಮಹಿಳೆಯರು ಪ್ರಾಮಾಣಿಕವಾಗಿ ಮತದಾನ ಮಾಡುತ್ತಾರೆ. ಆದರೆ ರಾಜಕೀಯ ಪ್ರೇರಿತ ವ್ಯಕ್ತಿಗಳಿಂದ ಅಕ್ರಮ ನಡೆಯುವ ಸಾಧ್ಯತೆ ಇದೆ. ಹೀಗಾಗಿ ಈ ಗೊಂದಲಕ್ಕೆ ಚುನಾವಣಾ ಆಯೋಗ ತೆರೆ ಎಳೆಯಬೇಕು ಎಂದು ಬಿಜೆಪಿ ಮನವಿ ಮಾಡಿದೆ.

68
<p>ಬಿಜೆಪಿ ಪತ್ರದಲ್ಲಿ ಮತ್ತೊಂದು ವಿಚಾರವನ್ನು ಬಿಜೆಪಿ ಬೆಳಕಿಗೆ ತಂದಿದೆ. ಬಾಂಗ್ಲಾದೇಶ ಗಡಿ ಹಂಚಿಕೊಂಡಿರುವ ಭಾರತದ ಹಳ್ಳಿಗಳಲ್ಲಿ ಈಗಲೇ ಮತದಾರರ ಸಂಖ್ಯೆ &nbsp;ಧಿಢೀರ್ ಹೆಚ್ಚಾಗಿದೆ. ಇಲ್ಲಿ ನಕಲಿ ಮತದಾರ ಚೀಟಿ ನೀಡಿರುವ ಶಂಕೆಯನ್ನು ಬಿಜೆಪಿ ವ್ಯಕ್ತಪಡಿಸಿದೆ.</p>

<p>ಬಿಜೆಪಿ ಪತ್ರದಲ್ಲಿ ಮತ್ತೊಂದು ವಿಚಾರವನ್ನು ಬಿಜೆಪಿ ಬೆಳಕಿಗೆ ತಂದಿದೆ. ಬಾಂಗ್ಲಾದೇಶ ಗಡಿ ಹಂಚಿಕೊಂಡಿರುವ ಭಾರತದ ಹಳ್ಳಿಗಳಲ್ಲಿ ಈಗಲೇ ಮತದಾರರ ಸಂಖ್ಯೆ &nbsp;ಧಿಢೀರ್ ಹೆಚ್ಚಾಗಿದೆ. ಇಲ್ಲಿ ನಕಲಿ ಮತದಾರ ಚೀಟಿ ನೀಡಿರುವ ಶಂಕೆಯನ್ನು ಬಿಜೆಪಿ ವ್ಯಕ್ತಪಡಿಸಿದೆ.</p>

ಬಿಜೆಪಿ ಪತ್ರದಲ್ಲಿ ಮತ್ತೊಂದು ವಿಚಾರವನ್ನು ಬಿಜೆಪಿ ಬೆಳಕಿಗೆ ತಂದಿದೆ. ಬಾಂಗ್ಲಾದೇಶ ಗಡಿ ಹಂಚಿಕೊಂಡಿರುವ ಭಾರತದ ಹಳ್ಳಿಗಳಲ್ಲಿ ಈಗಲೇ ಮತದಾರರ ಸಂಖ್ಯೆ  ಧಿಢೀರ್ ಹೆಚ್ಚಾಗಿದೆ. ಇಲ್ಲಿ ನಕಲಿ ಮತದಾರ ಚೀಟಿ ನೀಡಿರುವ ಶಂಕೆಯನ್ನು ಬಿಜೆಪಿ ವ್ಯಕ್ತಪಡಿಸಿದೆ.

78
<p>ಬಾಂಗ್ಲಾ ಗಡಿ ಭಾಗದಲ್ಲಿ ಅಲ್ಪ ಸಂಖ್ಯಾತ ವೋಟ್‌ಗಳಲ್ಲಿ ಗಣನೀಯ ಏರಿಕೆ ಕಂಡಿದೆ. ನವೆಂಬರ್ 18 ರಂದು ಚುನಾವಣಾ ಆಯೋಗ ಪ್ರಕಟಿಸಿದ ಮತದಾರರ ಪಟ್ಟಿಯಲ್ಲಿ ಗಮನಿಸಹುದು ಎಂದು ಬಿಜೆಪಿ ಪತ್ರದಲ್ಲಿ ಉಲ್ಲೇಖಿಸಿದೆ.</p>

<p>ಬಾಂಗ್ಲಾ ಗಡಿ ಭಾಗದಲ್ಲಿ ಅಲ್ಪ ಸಂಖ್ಯಾತ ವೋಟ್‌ಗಳಲ್ಲಿ ಗಣನೀಯ ಏರಿಕೆ ಕಂಡಿದೆ. ನವೆಂಬರ್ 18 ರಂದು ಚುನಾವಣಾ ಆಯೋಗ ಪ್ರಕಟಿಸಿದ ಮತದಾರರ ಪಟ್ಟಿಯಲ್ಲಿ ಗಮನಿಸಹುದು ಎಂದು ಬಿಜೆಪಿ ಪತ್ರದಲ್ಲಿ ಉಲ್ಲೇಖಿಸಿದೆ.</p>

ಬಾಂಗ್ಲಾ ಗಡಿ ಭಾಗದಲ್ಲಿ ಅಲ್ಪ ಸಂಖ್ಯಾತ ವೋಟ್‌ಗಳಲ್ಲಿ ಗಣನೀಯ ಏರಿಕೆ ಕಂಡಿದೆ. ನವೆಂಬರ್ 18 ರಂದು ಚುನಾವಣಾ ಆಯೋಗ ಪ್ರಕಟಿಸಿದ ಮತದಾರರ ಪಟ್ಟಿಯಲ್ಲಿ ಗಮನಿಸಹುದು ಎಂದು ಬಿಜೆಪಿ ಪತ್ರದಲ್ಲಿ ಉಲ್ಲೇಖಿಸಿದೆ.

88
<p>ಕೆಲವೇ ತಿಂಗಳಲ್ಲಿ ಪಶ್ಚಿಮ ಬಂಗಾಳ ಚುನಾವಣೆ ನಡೆಯಲಿದೆ. ದೀದಿ ಅಧಿಕಾರ ಅಂತ್ಯಗೊಳಿಸಲು ಪಣತೊಟ್ಟಿರುವ ಪಶ್ಚಿಮ ಬಂಗಾಳ ಇದಕ್ಕಾಗಿ ಹಲವು ರ್ಯಾಲಿ ನಡೆಸಿದೆ.</p>

<p>ಕೆಲವೇ ತಿಂಗಳಲ್ಲಿ ಪಶ್ಚಿಮ ಬಂಗಾಳ ಚುನಾವಣೆ ನಡೆಯಲಿದೆ. ದೀದಿ ಅಧಿಕಾರ ಅಂತ್ಯಗೊಳಿಸಲು ಪಣತೊಟ್ಟಿರುವ ಪಶ್ಚಿಮ ಬಂಗಾಳ ಇದಕ್ಕಾಗಿ ಹಲವು ರ್ಯಾಲಿ ನಡೆಸಿದೆ.</p>

ಕೆಲವೇ ತಿಂಗಳಲ್ಲಿ ಪಶ್ಚಿಮ ಬಂಗಾಳ ಚುನಾವಣೆ ನಡೆಯಲಿದೆ. ದೀದಿ ಅಧಿಕಾರ ಅಂತ್ಯಗೊಳಿಸಲು ಪಣತೊಟ್ಟಿರುವ ಪಶ್ಚಿಮ ಬಂಗಾಳ ಇದಕ್ಕಾಗಿ ಹಲವು ರ್ಯಾಲಿ ನಡೆಸಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
Holi Special Trains: ಹೋಳಿ ಹಬ್ಬಕ್ಕೆ ಊರಿಗೆ ಹೋಗ್ತೀರಾ? ರೈಲ್ವೆ ಇಲಾಖೆಯಿಂದ ಭರ್ಜರಿ ವ್ಯವಸ್ಥೆ, ಇಲ್ಲಿದೆ ಡೀಟೇಲ್ಸ್
Recommended image2
ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರ ಮೌನ ಮುರಿಯಲಿ : ಸೋನಿಯಾ, ರಾಗಾ ಆಗ್ರಹ
Recommended image3
ಅರ್ಜುನ್ ತೆಂಡೂಲ್ಕರ್ ಸಾನಿಯಾ ಮೆಹಂದಿ ಸೆರಮನಿ ಮೊದಲ ವಿಡಿಯೋ ಬಹಿರಂಗ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved