ಅನುಪಮ್ ಜತೆ ತೇಜಸ್ವಿ; ಚರ್ಚೆಯಾದ ವಿಚಾರಗಳು ಅನೇಕಾನೇಕ
ನವದೆಹಲಿ(ಮಾ. 14) ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತು ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಒಟ್ಟಾಗಿ ಸಮಯ ಕಳೆದಿದ್ದಾರೆ. ಹಿರಿಯ ನಟ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.
14

<p>ಇದೊಂದು ಅದ್ಭುತ ಮತ್ತು ಕಲಿಕಾ ಅನುಭವ, ಯುವ ನಾಯಕನ ಜತೆ ಅನೇಕ ವಿಚಾರ ಚರ್ಚೆ ಮಾಡಿದೆ ಎಂದು ಅನುಪಮ್ ಹೇಳಿದ್ದಾರೆ.</p>
ಇದೊಂದು ಅದ್ಭುತ ಮತ್ತು ಕಲಿಕಾ ಅನುಭವ, ಯುವ ನಾಯಕನ ಜತೆ ಅನೇಕ ವಿಚಾರ ಚರ್ಚೆ ಮಾಡಿದೆ ಎಂದು ಅನುಪಮ್ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
24
<p>ಪುಸ್ತಕಗಳು, ಸಿನಿಮಾ, ರಾಜಕಾರಣ, ಭಾರತೀಯ ನಾಗರಿಕನ ನಿಜವಾದ ಸಂಭ್ರಮ ಹೀಗೆ ಹಲವು ವಿಚಾರಗಳನ್ನು ಮಾತನಾಡಿದೆವು ಎಂದು ತಿಳಿಸಿದ್ದಾರೆ.</p>
ಪುಸ್ತಕಗಳು, ಸಿನಿಮಾ, ರಾಜಕಾರಣ, ಭಾರತೀಯ ನಾಗರಿಕನ ನಿಜವಾದ ಸಂಭ್ರಮ ಹೀಗೆ ಹಲವು ವಿಚಾರಗಳನ್ನು ಮಾತನಾಡಿದೆವು ಎಂದು ತಿಳಿಸಿದ್ದಾರೆ.
34
<p>ಅನುಪಮ್ ಖೇರ್ ಅವರ ಪತ್ನಿ ಕಿರಣ್ ಖೇರ್ ಸಹ ಲೋಕಸಭಾ ಸದಸ್ಯೆ.</p>
ಅನುಪಮ್ ಖೇರ್ ಅವರ ಪತ್ನಿ ಕಿರಣ್ ಖೇರ್ ಸಹ ಲೋಕಸಭಾ ಸದಸ್ಯೆ.
44
<p>ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುವ ತೇಜಸ್ವಿ ಸೂರ್ಯ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. </p>
ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುವ ತೇಜಸ್ವಿ ಸೂರ್ಯ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ
Latest Videos