MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಕೋರೋನಾ ಮಹಾದೇವನ ಚಮತ್ಕಾರ, ಇಲ್ಲಿ ಒಬ್ಬರಿಗೂ ಸೋಂಕಿಲ್ಲ!

ಕೋರೋನಾ ಮಹಾದೇವನ ಚಮತ್ಕಾರ, ಇಲ್ಲಿ ಒಬ್ಬರಿಗೂ ಸೋಂಕಿಲ್ಲ!

ಇಡೀ ವಿಶ್ವದಲ್ಲಿ ಈವರೆಗೆ ಕೊರೋನಾ ನಿವಾರಿಸಬಲ್ಲ ಔಷಧಿ ಸಿಕ್ಕಿಲ್ಲ. ಆದರೆ ಭಾರತದ ಹಲವೆಡೆ  ಈ ಸಂಬಂಧ ಮೂಢನಂಬಿಕೆ ಹೆಚ್ಚಾಗಿದೆ.. ಮಧ್ಯಪ್ರದೇಶದ ಬೈತೂಲ್ ಜಿಲ್ಲೆಯಲ್ಲಿ ಮಹಾಮಾರಿಯಿಂದ ಕಾಪಾಡಿಕೊಳ್ಳಲು ಶಿವನ ಮಂದಿರ ನಿರ್ಮಿಸಲಾಗಿದೆ. ಇದನ್ನು ಜನರು ಕೊರೋನಾ ಮಹಾದೇವ್ ಮಂದಿರ ಎಂದು ಕರೆಯಲಾರಂಭಿಸಿದ್ದಾರೆ. ಇದು ಬೈತೂಲ್ ಜಿಲ್ಲೆಯಿಂದ ಸುಮಾರು 35ಕಿ. ಮೀ ದೂರದ ಚಿಚೌಲಿ ಕಸ್ಬಾದಲ್ಲಿ ನಡೆದಿದೆ. ಇಲ್ಲಿನ ಓರ್ವ ನಿವೃತ್ತ ಪೊಲೀಸ್ ಆರ್‌ಡಿ ಶರ್ಮಾ ಠಾಣಾ ವ್ಯಾಪ್ತಿಯಲ್ಲಿದ್ದ ಹಳೆಯ ಮಂದಿರದ ಜೀರ್ಣೋದ್ಧಾರ ನಡೆಸಿ ಹೊಸದಾಗಿ ಶಿವನ ಮೂರ್ತಿ ಪ್ರತಿಷ್ಟಾಪಿಸಿದ್ದಾರೆ. 

1 Min read
Suvarna News
Published : Jun 03 2020, 05:21 PM IST
Share this Photo Gallery
  • FB
  • TW
  • Linkdin
  • Whatsapp
16
<p>ಲಾಕ್‌ಡೌನ್ ವೇಳೆ ಮಂದಿರ ನಿರ್ಮಾಣ: ಪೊಲೀಸ್ ಅಧಿಕಾರಿ ಆರ್‌ಡಿ ಶರ್ಮಾ ಈ ಸಂಬಂಧ ಪ್ರತಿಕ್ರಿಯಿಸಿದ್ದು, ನಾನು ಮಢ. 31 ರಂದು ನಿವೃತ್ತನಾಗಲಿದ್ದೆ. ಆದರೆ ಸೇವೆಯಿಂದ ನಿವೃತ್ತಿಯಾಗುವುದಕ್ಕೂ ಮೊದಲೇ ಈ ಮಂದಿರ ನಿರ್ಮಾಣ ಮಾಡುವ ನಿರ್ಧಾರ ತೆಗೆದುಕೊಂಡಿದ್ದೆ. ನಿವೃತ್ತಿ ದಿನ ಹತ್ತಿರವಾಗುತ್ತಿತ್ತು. ಹೀಗಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಲೇ ಇದನ್ನು ನಿರ್ಮಿಸಿದೆ. ಇಬ್ಬರು ಪಂಡಿತರೊಂದಿಗೆ ಸೇರಿ ವಿಧಿ ವಿಧಾನದ ಅನ್ವಯ ಭಗವಾನ್ ಶಂಕರನನ್ನು ಪ್ರತಿಷ್ಠಾಪಿಸಿದ್ದೇನೆ. ಹೀಗಿರುವಾಗಲೇ ಬೈತೂಲ್‌ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಕೇಳಿ ಬಂದವು. ಆದರೆ ಚಿಚೋಲಿಯಲ್ಲಿ ಒಂದೂ ಪ್ರಕರಣ ದಾಖಲಾಗಿಲ್ಲ ಎಂದಿದ್ದಾರೆ.</p>

<p>ಲಾಕ್‌ಡೌನ್ ವೇಳೆ ಮಂದಿರ ನಿರ್ಮಾಣ: ಪೊಲೀಸ್ ಅಧಿಕಾರಿ ಆರ್‌ಡಿ ಶರ್ಮಾ ಈ ಸಂಬಂಧ ಪ್ರತಿಕ್ರಿಯಿಸಿದ್ದು, ನಾನು ಮಢ. 31 ರಂದು ನಿವೃತ್ತನಾಗಲಿದ್ದೆ. ಆದರೆ ಸೇವೆಯಿಂದ ನಿವೃತ್ತಿಯಾಗುವುದಕ್ಕೂ ಮೊದಲೇ ಈ ಮಂದಿರ ನಿರ್ಮಾಣ ಮಾಡುವ ನಿರ್ಧಾರ ತೆಗೆದುಕೊಂಡಿದ್ದೆ. ನಿವೃತ್ತಿ ದಿನ ಹತ್ತಿರವಾಗುತ್ತಿತ್ತು. ಹೀಗಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಲೇ ಇದನ್ನು ನಿರ್ಮಿಸಿದೆ. ಇಬ್ಬರು ಪಂಡಿತರೊಂದಿಗೆ ಸೇರಿ ವಿಧಿ ವಿಧಾನದ ಅನ್ವಯ ಭಗವಾನ್ ಶಂಕರನನ್ನು ಪ್ರತಿಷ್ಠಾಪಿಸಿದ್ದೇನೆ. ಹೀಗಿರುವಾಗಲೇ ಬೈತೂಲ್‌ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಕೇಳಿ ಬಂದವು. ಆದರೆ ಚಿಚೋಲಿಯಲ್ಲಿ ಒಂದೂ ಪ್ರಕರಣ ದಾಖಲಾಗಿಲ್ಲ ಎಂದಿದ್ದಾರೆ.</p>

ಲಾಕ್‌ಡೌನ್ ವೇಳೆ ಮಂದಿರ ನಿರ್ಮಾಣ: ಪೊಲೀಸ್ ಅಧಿಕಾರಿ ಆರ್‌ಡಿ ಶರ್ಮಾ ಈ ಸಂಬಂಧ ಪ್ರತಿಕ್ರಿಯಿಸಿದ್ದು, ನಾನು ಮಢ. 31 ರಂದು ನಿವೃತ್ತನಾಗಲಿದ್ದೆ. ಆದರೆ ಸೇವೆಯಿಂದ ನಿವೃತ್ತಿಯಾಗುವುದಕ್ಕೂ ಮೊದಲೇ ಈ ಮಂದಿರ ನಿರ್ಮಾಣ ಮಾಡುವ ನಿರ್ಧಾರ ತೆಗೆದುಕೊಂಡಿದ್ದೆ. ನಿವೃತ್ತಿ ದಿನ ಹತ್ತಿರವಾಗುತ್ತಿತ್ತು. ಹೀಗಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಲೇ ಇದನ್ನು ನಿರ್ಮಿಸಿದೆ. ಇಬ್ಬರು ಪಂಡಿತರೊಂದಿಗೆ ಸೇರಿ ವಿಧಿ ವಿಧಾನದ ಅನ್ವಯ ಭಗವಾನ್ ಶಂಕರನನ್ನು ಪ್ರತಿಷ್ಠಾಪಿಸಿದ್ದೇನೆ. ಹೀಗಿರುವಾಗಲೇ ಬೈತೂಲ್‌ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಕೇಳಿ ಬಂದವು. ಆದರೆ ಚಿಚೋಲಿಯಲ್ಲಿ ಒಂದೂ ಪ್ರಕರಣ ದಾಖಲಾಗಿಲ್ಲ ಎಂದಿದ್ದಾರೆ.

26
<p>ಮಹಾದೇವ ಜನರನ್ನು ಕಾಪಾಡ್ತಿದ್ದಾರೆ: ಇನ್ನು ಚಿಚೋಲಿಯಲ್ಲಿ ಒಂದೇ ಒಂದು ಕೊರೋನಾ ಪಗ್ರಕರಣ ವರದಿಯಾಗದಾಗ ಜನರು ಇದನ್ನು ಮಹಾದೇವನ ಚಮತ್ಕಾರ ಎಂದು ನಂಬಿದ್ದಾರೆ. ಅವರೆಷ್ಟು ಶ್ರದ್ಧೆಯಿಂದ ಈ ಮಂದಿರದಲ್ಲಿ ಪೂಜೆ ನಡೆಸುತ್ತಾರೆಂದರೆ, ಈ ಶಿವನೇ ತಮ್ಮನ್ನು ಕಾಪಾಡುತ್ತಾನೆ ಎಂಬ ದೃಢ ನಂಬಿಕೆ ಅವರಲ್ಲಿದೆ.</p>

<p>ಮಹಾದೇವ ಜನರನ್ನು ಕಾಪಾಡ್ತಿದ್ದಾರೆ: ಇನ್ನು ಚಿಚೋಲಿಯಲ್ಲಿ ಒಂದೇ ಒಂದು ಕೊರೋನಾ ಪಗ್ರಕರಣ ವರದಿಯಾಗದಾಗ ಜನರು ಇದನ್ನು ಮಹಾದೇವನ ಚಮತ್ಕಾರ ಎಂದು ನಂಬಿದ್ದಾರೆ. ಅವರೆಷ್ಟು ಶ್ರದ್ಧೆಯಿಂದ ಈ ಮಂದಿರದಲ್ಲಿ ಪೂಜೆ ನಡೆಸುತ್ತಾರೆಂದರೆ, ಈ ಶಿವನೇ ತಮ್ಮನ್ನು ಕಾಪಾಡುತ್ತಾನೆ ಎಂಬ ದೃಢ ನಂಬಿಕೆ ಅವರಲ್ಲಿದೆ.</p>

ಮಹಾದೇವ ಜನರನ್ನು ಕಾಪಾಡ್ತಿದ್ದಾರೆ: ಇನ್ನು ಚಿಚೋಲಿಯಲ್ಲಿ ಒಂದೇ ಒಂದು ಕೊರೋನಾ ಪಗ್ರಕರಣ ವರದಿಯಾಗದಾಗ ಜನರು ಇದನ್ನು ಮಹಾದೇವನ ಚಮತ್ಕಾರ ಎಂದು ನಂಬಿದ್ದಾರೆ. ಅವರೆಷ್ಟು ಶ್ರದ್ಧೆಯಿಂದ ಈ ಮಂದಿರದಲ್ಲಿ ಪೂಜೆ ನಡೆಸುತ್ತಾರೆಂದರೆ, ಈ ಶಿವನೇ ತಮ್ಮನ್ನು ಕಾಪಾಡುತ್ತಾನೆ ಎಂಬ ದೃಢ ನಂಬಿಕೆ ಅವರಲ್ಲಿದೆ.

36
<p>ಮಹಾದೇವ ಜನರನ್ನು ಕಾಪಾಡ್ತಿದ್ದಾರೆ: ಇನ್ನು ಚಿಚೋಲಿಯಲ್ಲಿ ಒಂದೇ ಒಂದು ಕೊರೋನಾ ಪಗ್ರಕರಣ ವರದಿಯಾಗದಾಗ ಜನರು ಇದನ್ನು ಮಹಾದೇವನ ಚಮತ್ಕಾರ ಎಂದು ನಂಬಿದ್ದಾರೆ. ಅವರೆಷ್ಟು ಶ್ರದ್ಧೆಯಿಂದ ಈ ಮಂದಿರದಲ್ಲಿ ಪೂಜೆ ನಡೆಸುತ್ತಾರೆಂದರೆ, ಈ ಶಿವನೇ ತಮ್ಮನ್ನು ಕಾಪಾಡುತ್ತಾನೆ ಎಂಬ ದೃಢ ನಂಬಿಕೆ ಅವರಲ್ಲಿದೆ.</p>

<p>ಮಹಾದೇವ ಜನರನ್ನು ಕಾಪಾಡ್ತಿದ್ದಾರೆ: ಇನ್ನು ಚಿಚೋಲಿಯಲ್ಲಿ ಒಂದೇ ಒಂದು ಕೊರೋನಾ ಪಗ್ರಕರಣ ವರದಿಯಾಗದಾಗ ಜನರು ಇದನ್ನು ಮಹಾದೇವನ ಚಮತ್ಕಾರ ಎಂದು ನಂಬಿದ್ದಾರೆ. ಅವರೆಷ್ಟು ಶ್ರದ್ಧೆಯಿಂದ ಈ ಮಂದಿರದಲ್ಲಿ ಪೂಜೆ ನಡೆಸುತ್ತಾರೆಂದರೆ, ಈ ಶಿವನೇ ತಮ್ಮನ್ನು ಕಾಪಾಡುತ್ತಾನೆ ಎಂಬ ದೃಢ ನಂಬಿಕೆ ಅವರಲ್ಲಿದೆ.</p>

ಮಹಾದೇವ ಜನರನ್ನು ಕಾಪಾಡ್ತಿದ್ದಾರೆ: ಇನ್ನು ಚಿಚೋಲಿಯಲ್ಲಿ ಒಂದೇ ಒಂದು ಕೊರೋನಾ ಪಗ್ರಕರಣ ವರದಿಯಾಗದಾಗ ಜನರು ಇದನ್ನು ಮಹಾದೇವನ ಚಮತ್ಕಾರ ಎಂದು ನಂಬಿದ್ದಾರೆ. ಅವರೆಷ್ಟು ಶ್ರದ್ಧೆಯಿಂದ ಈ ಮಂದಿರದಲ್ಲಿ ಪೂಜೆ ನಡೆಸುತ್ತಾರೆಂದರೆ, ಈ ಶಿವನೇ ತಮ್ಮನ್ನು ಕಾಪಾಡುತ್ತಾನೆ ಎಂಬ ದೃಢ ನಂಬಿಕೆ ಅವರಲ್ಲಿದೆ.

46
<p>ಮಂದಿರ ನಿರ್ಮಿಸಿದ ಕತೆ: ಲಭ್ಯವಾದ ಮಾಹಿತಿ ಅನ್ವಯ ಚಿಚೋಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಾದೇವನ ಹಳೆ ಮಂದಿರವಿದ್ದು, ಇದು ಒಂದು ಅಶ್ವತ್ಥ ಮರದಡಿಯಲ್ಲಿತ್ತು. ಆದರೆ 2018ರಲ್ಲಿ ಈ ಮರದ ಕೊಂಬೆಯೊಂದು ಮುರಿದು ಮಂದಿರದ ಮೇಲೆ ಬಿದ್ದು, ಮೂರ್ತಿ ತುಂಡಾಯಿತು. ಹೀಗಿರುವಾಗ ಪೊಲೀಸ್ ಅಧಿಕಾರಿ ಇದನ್ನು ಪುನರ್ ನಿರ್ಮಿಸುವ ಜವಾಬ್ದಾರಿ ವಹಿಸಿಕೊಂಡರು. ಹೀಗಾಗಿ ನಿವೃತ್ತಿ ಪಡೆಯುವ ಹಂತದಲ್ಲಿ ಅವರು ಇದನ್ನು ನಿರ್ಮಿಸುವ ಕೆಲಸ ಆರಂಭಿಸಿದರು.</p>

<p>ಮಂದಿರ ನಿರ್ಮಿಸಿದ ಕತೆ: ಲಭ್ಯವಾದ ಮಾಹಿತಿ ಅನ್ವಯ ಚಿಚೋಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಾದೇವನ ಹಳೆ ಮಂದಿರವಿದ್ದು, ಇದು ಒಂದು ಅಶ್ವತ್ಥ ಮರದಡಿಯಲ್ಲಿತ್ತು. ಆದರೆ 2018ರಲ್ಲಿ ಈ ಮರದ ಕೊಂಬೆಯೊಂದು ಮುರಿದು ಮಂದಿರದ ಮೇಲೆ ಬಿದ್ದು, ಮೂರ್ತಿ ತುಂಡಾಯಿತು. ಹೀಗಿರುವಾಗ ಪೊಲೀಸ್ ಅಧಿಕಾರಿ ಇದನ್ನು ಪುನರ್ ನಿರ್ಮಿಸುವ ಜವಾಬ್ದಾರಿ ವಹಿಸಿಕೊಂಡರು. ಹೀಗಾಗಿ ನಿವೃತ್ತಿ ಪಡೆಯುವ ಹಂತದಲ್ಲಿ ಅವರು ಇದನ್ನು ನಿರ್ಮಿಸುವ ಕೆಲಸ ಆರಂಭಿಸಿದರು.</p>

ಮಂದಿರ ನಿರ್ಮಿಸಿದ ಕತೆ: ಲಭ್ಯವಾದ ಮಾಹಿತಿ ಅನ್ವಯ ಚಿಚೋಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಾದೇವನ ಹಳೆ ಮಂದಿರವಿದ್ದು, ಇದು ಒಂದು ಅಶ್ವತ್ಥ ಮರದಡಿಯಲ್ಲಿತ್ತು. ಆದರೆ 2018ರಲ್ಲಿ ಈ ಮರದ ಕೊಂಬೆಯೊಂದು ಮುರಿದು ಮಂದಿರದ ಮೇಲೆ ಬಿದ್ದು, ಮೂರ್ತಿ ತುಂಡಾಯಿತು. ಹೀಗಿರುವಾಗ ಪೊಲೀಸ್ ಅಧಿಕಾರಿ ಇದನ್ನು ಪುನರ್ ನಿರ್ಮಿಸುವ ಜವಾಬ್ದಾರಿ ವಹಿಸಿಕೊಂಡರು. ಹೀಗಾಗಿ ನಿವೃತ್ತಿ ಪಡೆಯುವ ಹಂತದಲ್ಲಿ ಅವರು ಇದನ್ನು ನಿರ್ಮಿಸುವ ಕೆಲಸ ಆರಂಭಿಸಿದರು.

56
<p>ಚಿಚೋಲಿ ಆದಿವಾಸಿಗಳ ಪ್ರಾಬಲ್ಯವಿರುವ ಪ್ರದೇಶ. ಇಲ್ಲಿನ ಜನ ಮಹಾದೇವನ ಆರಾಧಕರು.&nbsp;</p>

<p>ಚಿಚೋಲಿ ಆದಿವಾಸಿಗಳ ಪ್ರಾಬಲ್ಯವಿರುವ ಪ್ರದೇಶ. ಇಲ್ಲಿನ ಜನ ಮಹಾದೇವನ ಆರಾಧಕರು.&nbsp;</p>

ಚಿಚೋಲಿ ಆದಿವಾಸಿಗಳ ಪ್ರಾಬಲ್ಯವಿರುವ ಪ್ರದೇಶ. ಇಲ್ಲಿನ ಜನ ಮಹಾದೇವನ ಆರಾಧಕರು. 

66
<p>ಫೋಟೋದಲ್ಲಿರುವವರು ನಿವೃತ್ತ ಪೊಲೀಸ್ ಅಧಿಕಾರಿ ಆರರ್‌ಡಿ ಶರ್ಮಾ</p>

<p>ಫೋಟೋದಲ್ಲಿರುವವರು ನಿವೃತ್ತ ಪೊಲೀಸ್ ಅಧಿಕಾರಿ ಆರರ್‌ಡಿ ಶರ್ಮಾ</p>

ಫೋಟೋದಲ್ಲಿರುವವರು ನಿವೃತ್ತ ಪೊಲೀಸ್ ಅಧಿಕಾರಿ ಆರರ್‌ಡಿ ಶರ್ಮಾ

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved