MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಕೊರೋನಾ ಹೆಚ್ಚಾದ ಕಾರಣ 4 ರಾಜ್ಯಗಳಲ್ಲಿ ಹೊಸ ನಿರ್ಬಂಧ, ಮತ್ತೆ ಎದುರಾಯ್ತು ಸಂಕಷ್ಟ!

ಕೊರೋನಾ ಹೆಚ್ಚಾದ ಕಾರಣ 4 ರಾಜ್ಯಗಳಲ್ಲಿ ಹೊಸ ನಿರ್ಬಂಧ, ಮತ್ತೆ ಎದುರಾಯ್ತು ಸಂಕಷ್ಟ!

ಭಾರತದಲ್ಲಿ ಕೊರೋನಾ ವೈರಸ್ ಕ್ಷೀಣಿಸುತ್ತಿದೆ ಅನ್ನುವಷ್ಟರಲ್ಲಿ ಮತ್ತೆ ಆತಂಕ ಎದುರಾಗಿದೆ. ಒಂದೊಂದೆ ರಾಜ್ಯಗಳಲ್ಲಿ ಕೊರೋನಾ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಈ ನಾಲ್ಕು ರಾಜ್ಯಗಳು ಹೊಸ ನಿರ್ಬಂಧ ಹೇರಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿವೆ.

1 Min read
Author : Suvarna News
Published : Mar 06 2021, 10:05 PM IST
Share this Photo Gallery
  • FB
  • TW
  • Linkdin
  • Whatsapp
17
<p>ಕೊರೋನಾ ಪ್ರಕರಣಗಳು ಎಚ್ಚರಿಕೆ ಕರೆ ಗಂಟೆ ನೀಡುತ್ತಿದೆ. ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆ. &nbsp;ಇತ್ತೆ ಕೆಲ ರಾಜ್ಯಗಳು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿದೆ.</p>

<p>ಕೊರೋನಾ ಪ್ರಕರಣಗಳು ಎಚ್ಚರಿಕೆ ಕರೆ ಗಂಟೆ ನೀಡುತ್ತಿದೆ. ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆ. &nbsp;ಇತ್ತೆ ಕೆಲ ರಾಜ್ಯಗಳು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿದೆ.</p>

ಕೊರೋನಾ ಪ್ರಕರಣಗಳು ಎಚ್ಚರಿಕೆ ಕರೆ ಗಂಟೆ ನೀಡುತ್ತಿದೆ. ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಕಾರಣ ಕರ್ನಾಟಕದಲ್ಲೂ ಪ್ರಕರಣಗಳು ಹೆಚ್ಚಾಗುತ್ತಿವೆ.  ಇತ್ತೆ ಕೆಲ ರಾಜ್ಯಗಳು ಕಟ್ಟು ನಿಟ್ಟಿನ ಕ್ರಮ ಜಾರಿಗೊಳಿಸಿದೆ.

27
<p>ದಿಢೀರ್ ಕೊರೋನಾ ಏರಿಕೆಯಾಗಿರುವ ಪಂಜಾಬ್ ಇದೀಗ ರಾತ್ರಿ ಕರ್ಫ್ಯೂ ವಿಧಿಸಿದೆ. ಜಲಂಧರ್, ಶಹೀದ್ ಭಗತ್ ಸಿಂಗ್ ನಗರ, ಕಪುರ್ತಲ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ.&nbsp;</p>

<p>ದಿಢೀರ್ ಕೊರೋನಾ ಏರಿಕೆಯಾಗಿರುವ ಪಂಜಾಬ್ ಇದೀಗ ರಾತ್ರಿ ಕರ್ಫ್ಯೂ ವಿಧಿಸಿದೆ. ಜಲಂಧರ್, ಶಹೀದ್ ಭಗತ್ ಸಿಂಗ್ ನಗರ, ಕಪುರ್ತಲ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ.&nbsp;</p>

ದಿಢೀರ್ ಕೊರೋನಾ ಏರಿಕೆಯಾಗಿರುವ ಪಂಜಾಬ್ ಇದೀಗ ರಾತ್ರಿ ಕರ್ಫ್ಯೂ ವಿಧಿಸಿದೆ. ಜಲಂಧರ್, ಶಹೀದ್ ಭಗತ್ ಸಿಂಗ್ ನಗರ, ಕಪುರ್ತಲ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. 

37
<p>ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ವಿಧಿಸಲಾಗಿದೆ. ಸಭೆ ಸಮಾರಂಭಗಳಿಗ ಕೆಲ ನಿರ್ಬಂಧ ವಿಧಿಸಲಾಗುತ್ತಿದೆ. ಶನಿವಾರ ಒಂದಿ ದಿನ ಪಂಜಾಬ್‌ನಲ್ಲಿ 1,179 ಪ್ರಕರಣಗಳು ದಾಖಲಾಗಿದೆ.</p>

<p>ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ವಿಧಿಸಲಾಗಿದೆ. ಸಭೆ ಸಮಾರಂಭಗಳಿಗ ಕೆಲ ನಿರ್ಬಂಧ ವಿಧಿಸಲಾಗುತ್ತಿದೆ. ಶನಿವಾರ ಒಂದಿ ದಿನ ಪಂಜಾಬ್‌ನಲ್ಲಿ 1,179 ಪ್ರಕರಣಗಳು ದಾಖಲಾಗಿದೆ.</p>

ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ವಿಧಿಸಲಾಗಿದೆ. ಸಭೆ ಸಮಾರಂಭಗಳಿಗ ಕೆಲ ನಿರ್ಬಂಧ ವಿಧಿಸಲಾಗುತ್ತಿದೆ. ಶನಿವಾರ ಒಂದಿ ದಿನ ಪಂಜಾಬ್‌ನಲ್ಲಿ 1,179 ಪ್ರಕರಣಗಳು ದಾಖಲಾಗಿದೆ.

47
<p>ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 10,187 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ವ್ಯಾಪಕವಾಗಿ ಹರಡುತ್ತಿರುವ ಕಾರಣ ಈಗಾಗಲೇ ಹಲವು ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ, ಕಾರ್ಯಕ್ರಮಗಳಿಗೆ ನಿಷೇಧ, ಶಾಲಾ ಕಾಲೇಜು ಬಂದ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ</p>

<p>ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 10,187 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ವ್ಯಾಪಕವಾಗಿ ಹರಡುತ್ತಿರುವ ಕಾರಣ ಈಗಾಗಲೇ ಹಲವು ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ, ಕಾರ್ಯಕ್ರಮಗಳಿಗೆ ನಿಷೇಧ, ಶಾಲಾ ಕಾಲೇಜು ಬಂದ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ</p>

ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 10,187 ಹೊಸ ಕೊರೋನಾ ಪ್ರಕರಣ ದಾಖಲಾಗಿದೆ. ವ್ಯಾಪಕವಾಗಿ ಹರಡುತ್ತಿರುವ ಕಾರಣ ಈಗಾಗಲೇ ಹಲವು ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ, ಕಾರ್ಯಕ್ರಮಗಳಿಗೆ ನಿಷೇಧ, ಶಾಲಾ ಕಾಲೇಜು ಬಂದ್ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ

57
<p>ಮುಂಬೈ, ನವಿ ಮುಂಬೈ, ಪುಣೆ, ಪಿಂಪ್ರಿ, ಚಿಂಚಿವಾಡ್, ನಾಸಿಕ್, ಔರಂಗಬಾದ್ ಸೇರಿದಂತೆ ಮಹಾರಾಷ್ಟ್ರ ಬಹುತೇಕ ಕಡೆ ನಿರ್ಬಂಧ ಹೇರಲಾಗಿದೆ. ಜನರ ಓಡಾಟ, ಕಾರ್ಯಕ್ರಮ ಸೇರಿದಂತೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.</p>

<p>ಮುಂಬೈ, ನವಿ ಮುಂಬೈ, ಪುಣೆ, ಪಿಂಪ್ರಿ, ಚಿಂಚಿವಾಡ್, ನಾಸಿಕ್, ಔರಂಗಬಾದ್ ಸೇರಿದಂತೆ ಮಹಾರಾಷ್ಟ್ರ ಬಹುತೇಕ ಕಡೆ ನಿರ್ಬಂಧ ಹೇರಲಾಗಿದೆ. ಜನರ ಓಡಾಟ, ಕಾರ್ಯಕ್ರಮ ಸೇರಿದಂತೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.</p>

ಮುಂಬೈ, ನವಿ ಮುಂಬೈ, ಪುಣೆ, ಪಿಂಪ್ರಿ, ಚಿಂಚಿವಾಡ್, ನಾಸಿಕ್, ಔರಂಗಬಾದ್ ಸೇರಿದಂತೆ ಮಹಾರಾಷ್ಟ್ರ ಬಹುತೇಕ ಕಡೆ ನಿರ್ಬಂಧ ಹೇರಲಾಗಿದೆ. ಜನರ ಓಡಾಟ, ಕಾರ್ಯಕ್ರಮ ಸೇರಿದಂತೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ.

67
<p>ಮಧ್ಯ ಪ್ರದೇಶದ ಬಾಲಘಟ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಭೋಪಾಲ್‌ ನಗರದಿಂದ 450 ಕಿಲೋಮೀಟರ್ ದೂರದಲ್ಲಿರುವ ಬಾಲಘಟ ಜಿಲ್ಲೆಯಲ್ಲಿ ಕೊರೋನ ಪ್ರಕರಣ ಸಂಖ್ಯೆ ಹೆಚ್ಚಾಗಿದೆ. ಮಧ್ಯಪ್ರದೇಶದಲ್ಲಿ ಶುಕ್ರವಾರ 457 ಹೊಸ ಕೊರೋನ ಪ್ರಕರಣ ದಾಖಲಾಗಿದೆ.</p>

<p>ಮಧ್ಯ ಪ್ರದೇಶದ ಬಾಲಘಟ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಭೋಪಾಲ್‌ ನಗರದಿಂದ 450 ಕಿಲೋಮೀಟರ್ ದೂರದಲ್ಲಿರುವ ಬಾಲಘಟ ಜಿಲ್ಲೆಯಲ್ಲಿ ಕೊರೋನ ಪ್ರಕರಣ ಸಂಖ್ಯೆ ಹೆಚ್ಚಾಗಿದೆ. ಮಧ್ಯಪ್ರದೇಶದಲ್ಲಿ ಶುಕ್ರವಾರ 457 ಹೊಸ ಕೊರೋನ ಪ್ರಕರಣ ದಾಖಲಾಗಿದೆ.</p>

ಮಧ್ಯ ಪ್ರದೇಶದ ಬಾಲಘಟ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಭೋಪಾಲ್‌ ನಗರದಿಂದ 450 ಕಿಲೋಮೀಟರ್ ದೂರದಲ್ಲಿರುವ ಬಾಲಘಟ ಜಿಲ್ಲೆಯಲ್ಲಿ ಕೊರೋನ ಪ್ರಕರಣ ಸಂಖ್ಯೆ ಹೆಚ್ಚಾಗಿದೆ. ಮಧ್ಯಪ್ರದೇಶದಲ್ಲಿ ಶುಕ್ರವಾರ 457 ಹೊಸ ಕೊರೋನ ಪ್ರಕರಣ ದಾಖಲಾಗಿದೆ.

77
<p>ಗುಜರಾತ್‌ನ ಅಹಮ್ಮದಾಬಾದ್, ಸೂರತ್, ವಡೋದರ, ರಾಜ್‌ಕೋಟ್‌ನಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಮಾರ್ಚ್ 10ರ ವರೆಗೆ ಹೊಸ ನಿರ್ಬಂಧ ಜಾರಿ ಮಾಡಲಾಗಿದೆ. ಆದರೆ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ನಿರ್ಬಂಧ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಿದೆ.</p>

<p>ಗುಜರಾತ್‌ನ ಅಹಮ್ಮದಾಬಾದ್, ಸೂರತ್, ವಡೋದರ, ರಾಜ್‌ಕೋಟ್‌ನಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಮಾರ್ಚ್ 10ರ ವರೆಗೆ ಹೊಸ ನಿರ್ಬಂಧ ಜಾರಿ ಮಾಡಲಾಗಿದೆ. ಆದರೆ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ನಿರ್ಬಂಧ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಿದೆ.</p>

ಗುಜರಾತ್‌ನ ಅಹಮ್ಮದಾಬಾದ್, ಸೂರತ್, ವಡೋದರ, ರಾಜ್‌ಕೋಟ್‌ನಲ್ಲಿ ನೈಟ್ ಕರ್ಫ್ಯೂ ವಿಧಿಸಲಾಗಿದೆ. ಮಾರ್ಚ್ 10ರ ವರೆಗೆ ಹೊಸ ನಿರ್ಬಂಧ ಜಾರಿ ಮಾಡಲಾಗಿದೆ. ಆದರೆ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ನಿರ್ಬಂಧ ವಿಸ್ತರಣೆಯಾಗುವ ಸಾಧ್ಯತೆ ಹೆಚ್ಚಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಮಾರ್ಚ್ 1 ರಿಂದ ರೈಲ್ವೇ ಟಿಕೆಟ್ ಬುಕಿಂಗ್ UTS ಆ್ಯಪ್ ಸ್ಥಗಿತ, ಪ್ರಯಾಣಿಕರೇ ಬದಲಿಸಿಕೊಳ್ಳಿ
Recommended image2
Insurance Claim: 18 ಲಕ್ಷದ ಚಿನ್ನ ಕಳ್ಳತನ ಕೇಸ್‌ನಲ್ಲಿ 16 ವರ್ಷದ ಬಳಿಕ ಇನ್ಶೂರೆನ್ಸ್ ಕಂಪನಿಗೆ 43 ಲಕ್ಷ ರೂ. ದಂಡ ಹಾಕಿದ ಕೋರ್ಟ್!
Recommended image3
ದೀಪಕ್ ಕುಮಾರ್ ಜಿಮ್‌ನಲ್ಲಿದ್ರು 150 ಮಂದಿ, ಮೊಹಮ್ಮದ್ ದೀಪಕ್ ಆದ ಬಳಿಕ ಉಳಿದಿರುವುದು 15 ಮಾತ್ರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved