5 ವರ್ಷದ ಮಗು ಬಿಟ್ಟು ಭಾರತೀಯರ ರಕ್ಷಣೆಗೆ ಇಟಲಿತ್ತ ಮಹಿಳಾ ಪೈಲಟ್!
ಕೊರೋನಾ ಮಾರಿಗೆ ಅತಿಹೆಚ್ಚು ಬಲಿಯಾಗುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಇಟಲಿಯಲ್ಲಿ ಸಿಲುಕಿದ್ದ ಹಲವು ಭಾರತೀಯರ ಪೈಕಿ ಭಾನುವಾರ ಮತ್ತೆ 263 ಭಾರತೀಯರನ್ನು ಏರ್ಲಿಫ್ಟ್ ಮೂಲಕ ರಕ್ಷಣೆ ಮಾಡಲಾಗಿದೆ. ಹೀಗೆ, ಈ ಭಾರತೀಯರ ರಕ್ಷಣೆಗೆ ಹೋಗಿದ್ದವರು ಏರಿಂಡಿಯಾ ಪೈಲಟ್ ಕ್ಯಾಪ್ಟನ್ ಸ್ವಾತಿ ರಾವಲ್ ಎಂಬುವರು.
18

ಕೊರೋನಾ ಮಾರಿಗೆ ಅತಿಹೆಚ್ಚು ಬಲಿಯಾಗುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಇಟಲಿಯಲ್ಲಿ ಸಿಲುಕಿದ್ದ ಹಲವು ಭಾರತೀಯರ ಪೈಕಿ ಭಾನುವಾರ ಮತ್ತೆ 263 ಭಾರತೀಯರನ್ನು ಏರ್ಲಿಫ್ಟ್ ಮೂಲಕ ರಕ್ಷಣೆ ಮಾಡಲಾಗಿದೆ.
ಕೊರೋನಾ ಮಾರಿಗೆ ಅತಿಹೆಚ್ಚು ಬಲಿಯಾಗುತ್ತಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿರುವ ಇಟಲಿಯಲ್ಲಿ ಸಿಲುಕಿದ್ದ ಹಲವು ಭಾರತೀಯರ ಪೈಕಿ ಭಾನುವಾರ ಮತ್ತೆ 263 ಭಾರತೀಯರನ್ನು ಏರ್ಲಿಫ್ಟ್ ಮೂಲಕ ರಕ್ಷಣೆ ಮಾಡಲಾಗಿದೆ.
Add Asianetnews Kannada as a Preferred Source

28
. ಹೀಗೆ, ಈ ಭಾರತೀಯರ ರಕ್ಷಣೆಗೆ ಹೋಗಿದ್ದವರು ಏರಿಂಡಿಯಾ ಪೈಲಟ್ ಕ್ಯಾಪ್ಟನ್ ಸ್ವಾತಿ ರಾವಲ್ ಎಂಬುವರು.
. ಹೀಗೆ, ಈ ಭಾರತೀಯರ ರಕ್ಷಣೆಗೆ ಹೋಗಿದ್ದವರು ಏರಿಂಡಿಯಾ ಪೈಲಟ್ ಕ್ಯಾಪ್ಟನ್ ಸ್ವಾತಿ ರಾವಲ್ ಎಂಬುವರು.
38
ಶನಿವಾರ ರಾತ್ರಿ ಸ್ವಾತಿ ರಾವಲ್ ಅವರು ಏರಿಂಡಿಯಾದ 777 ವಿಮಾನವನ್ನು ಶನಿವಾರ ರಾತ್ರಿ ಇಟಲಿ ರಾಜಧಾನಿ ರೋಮ್ಗೆ ಚಾಲನೆ ಮಾಡಿಕೊಂಡು ಹೋಗಿದ್ದರು.
ಶನಿವಾರ ರಾತ್ರಿ ಸ್ವಾತಿ ರಾವಲ್ ಅವರು ಏರಿಂಡಿಯಾದ 777 ವಿಮಾನವನ್ನು ಶನಿವಾರ ರಾತ್ರಿ ಇಟಲಿ ರಾಜಧಾನಿ ರೋಮ್ಗೆ ಚಾಲನೆ ಮಾಡಿಕೊಂಡು ಹೋಗಿದ್ದರು.
48
ವಿಶೇಷವೆಂದರೆ, ತಮ್ಮ ಐದು ವರ್ಷದ ಪುಟ್ಟಮಗುವನ್ನು ಬಿಟ್ಟು ಮರಣ ಮೃದಂಗ ಬಾರಿಸುತ್ತಿರುವ ಇಟಲಿಗೆ ಹೋದ ಸ್ವಾತಿ ರಾವಲ್ ಬಗ್ಗೆ ಮೆಚ್ಚುಗೆಗಳ ಮಹಾಪೂರವೇ ಹರಿದಿದೆ.
ವಿಶೇಷವೆಂದರೆ, ತಮ್ಮ ಐದು ವರ್ಷದ ಪುಟ್ಟಮಗುವನ್ನು ಬಿಟ್ಟು ಮರಣ ಮೃದಂಗ ಬಾರಿಸುತ್ತಿರುವ ಇಟಲಿಗೆ ಹೋದ ಸ್ವಾತಿ ರಾವಲ್ ಬಗ್ಗೆ ಮೆಚ್ಚುಗೆಗಳ ಮಹಾಪೂರವೇ ಹರಿದಿದೆ.
58
ಇದು ನಿಜಕ್ಕೂ ಸಾಹಸದ ಕೆಲಸ ಎಂಬ ಪ್ರಶಂಸೆ ವ್ಯಕ್ತವಾಗಿದೆ.
ಇದು ನಿಜಕ್ಕೂ ಸಾಹಸದ ಕೆಲಸ ಎಂಬ ಪ್ರಶಂಸೆ ವ್ಯಕ್ತವಾಗಿದೆ.
68
ಸೋಶಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದ, ಭಾರತೀಯರ ರಕ್ಷಣೆಗೆ ಮುಂದಾದ ಈ ಗಟ್ಟಿಗಿತ್ತಿಗೆ ಎಲ್ಲರೂ ಭೇಷ್ ಎಂದಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲೂ ಈ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದ್ದ, ಭಾರತೀಯರ ರಕ್ಷಣೆಗೆ ಮುಂದಾದ ಈ ಗಟ್ಟಿಗಿತ್ತಿಗೆ ಎಲ್ಲರೂ ಭೇಷ್ ಎಂದಿದ್ದಾರೆ.
78
ಅನೇಕ ರಾಜಕೀಯ ಗಣ್ಯರೂ ಫೋಟೋ ಶೇರ್ ಮಾಡಿ, ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅನೇಕ ರಾಜಕೀಯ ಗಣ್ಯರೂ ಫೋಟೋ ಶೇರ್ ಮಾಡಿ, ಈ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
88
ಇನ್ನು ಖುದ್ದು ಪ್ರಧಾನಿ ಮೋದಿ ಕೂಡಾ ಈ ಬಗ್ಗೆ ಟ್ವೀಟ್ ಮಾಡಿದ್ದು, ಧೈರ್ಯ ಹಾಗೂ ಮಾನವೀಯತೆ ತೋರಿದ ಏರ್ ಇಂಡಿಯಾದ ಈ ತಂಡದ ಬಗ್ಗೆ ಭಾರೀ ಹೆಮ್ಮೆಯಾಗುತ್ತಿದೆ. ಇವರ ಹೋಲಿಕೆ ಇಲ್ಲದ ಈ ಪರಿಶ್ರಮ ದೇಶದ ಮೂಲೆಮೂಲೆಯಲ್ಲೂ ಗುನುಗುಡುತ್ತಿದೆ ಎಂದಿದ್ದಾರೆ.
ಇನ್ನು ಖುದ್ದು ಪ್ರಧಾನಿ ಮೋದಿ ಕೂಡಾ ಈ ಬಗ್ಗೆ ಟ್ವೀಟ್ ಮಾಡಿದ್ದು, ಧೈರ್ಯ ಹಾಗೂ ಮಾನವೀಯತೆ ತೋರಿದ ಏರ್ ಇಂಡಿಯಾದ ಈ ತಂಡದ ಬಗ್ಗೆ ಭಾರೀ ಹೆಮ್ಮೆಯಾಗುತ್ತಿದೆ. ಇವರ ಹೋಲಿಕೆ ಇಲ್ಲದ ಈ ಪರಿಶ್ರಮ ದೇಶದ ಮೂಲೆಮೂಲೆಯಲ್ಲೂ ಗುನುಗುಡುತ್ತಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ
Latest Videos