MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • CM ಜೊತೆ ಮೋದಿ ಕೊರೋನಾ ಸಭೆಗೂ ಮುನ್ನ ಮತ್ತೆ 4 ನಗರಗಳಲ್ಲಿ ಕರ್ಫ್ಯೂ ಹೇರಿಕೆ!

CM ಜೊತೆ ಮೋದಿ ಕೊರೋನಾ ಸಭೆಗೂ ಮುನ್ನ ಮತ್ತೆ 4 ನಗರಗಳಲ್ಲಿ ಕರ್ಫ್ಯೂ ಹೇರಿಕೆ!

ಭಾರತದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಿದೆ. ಅದರಲ್ಲಿ ಸುಮಾರು 6 ರಿಂದ 10 ರಾಜ್ಯಗಳಲ್ಲಿ ಕೊರೋನಾ ಮೀತಿ ಮೀರುತ್ತಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ. ಈ ಸಭೆಗೂ ಮುನ್ನವೇ ಮತ್ತೆ ನಾಲ್ಕು ನಗರಗಳಲ್ಲಿ ಕರ್ಫ್ಯೂ ಹೇರಿಕೆ ಮಾಡಲಾಗಿದೆ. ಇದೀಗ ಲಾಕ್‌ಡೌನ್ ಆತಂಕ ಎದುರಾುತ್ತಿದೆ.

1 Min read
Author : Suvarna News
| Updated : Mar 16 2021, 02:46 PM IST
Share this Photo Gallery
  • FB
  • TW
  • Linkdin
  • Whatsapp
17
<p>ಭಾರತದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಕೆಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಹೇರಲಾಗಿದೆ. ಕೆಲ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೂ ಕೊರೋನಾ ನಿಯಂತ್ರಕ್ಕೆ ಸಿಗುತ್ತಿಲ್ಲ. ಇದು 2ನೇ ಅಲೆ ಅನ್ನೋ ಮಾತುಗಳು ಕೇಳಿಬಂದಿದೆ.</p>

<p>ಭಾರತದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಕೆಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಹೇರಲಾಗಿದೆ. ಕೆಲ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೂ ಕೊರೋನಾ ನಿಯಂತ್ರಕ್ಕೆ ಸಿಗುತ್ತಿಲ್ಲ. ಇದು 2ನೇ ಅಲೆ ಅನ್ನೋ ಮಾತುಗಳು ಕೇಳಿಬಂದಿದೆ.</p>

ಭಾರತದಲ್ಲಿ ಕೊರೋನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಕೆಲ ಜಿಲ್ಲೆಗಳಲ್ಲಿ ಲಾಕ್‌ಡೌನ್ ಹೇರಲಾಗಿದೆ. ಕೆಲ ಪ್ರದೇಶಗಳಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೂ ಕೊರೋನಾ ನಿಯಂತ್ರಕ್ಕೆ ಸಿಗುತ್ತಿಲ್ಲ. ಇದು 2ನೇ ಅಲೆ ಅನ್ನೋ ಮಾತುಗಳು ಕೇಳಿಬಂದಿದೆ.

27
<p>ಈ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ. ಮಾರ್ಚ್ 17 ರಂದು ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಆದರೆ ಈ ಸಭೆಗೂ ಮುನ್ನವೇ ಗುಜರಾತ್‌ನ ನಾಲ್ಕು ನಗರಗಳಲ್ಲಿ ಕರ್ಫ್ಯೂ ಜಾರಿಯಾಗಿದೆ.</p>

<p>ಈ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ. ಮಾರ್ಚ್ 17 ರಂದು ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಆದರೆ ಈ ಸಭೆಗೂ ಮುನ್ನವೇ ಗುಜರಾತ್‌ನ ನಾಲ್ಕು ನಗರಗಳಲ್ಲಿ ಕರ್ಫ್ಯೂ ಜಾರಿಯಾಗಿದೆ.</p>

ಈ ಬೆಳವಣಿಗೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ. ಮಾರ್ಚ್ 17 ರಂದು ಮಧ್ಯಾಹ್ನ 12 ಗಂಟೆಗೆ ಸಭೆ ಕರೆಯಲಾಗಿದೆ. ಆದರೆ ಈ ಸಭೆಗೂ ಮುನ್ನವೇ ಗುಜರಾತ್‌ನ ನಾಲ್ಕು ನಗರಗಳಲ್ಲಿ ಕರ್ಫ್ಯೂ ಜಾರಿಯಾಗಿದೆ.

37
<p>ಅಹಮ್ಮದಾಬಾದ್, ಸೂರತ್, ವಡೋದರ ಹಾಗೂ ರಾಜ್‌ಕೋಟ್ ನಗರದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಮಾರ್ಚ್ 17 ರಿಂದ ಮಾರ್ಚ್ 31ರ ವರೆಗೆ ಕರ್ಫ್ಯೂ ಹೇರಿಕೆ ಮಾಡಲಾಗಿದೆ.</p>

<p>ಅಹಮ್ಮದಾಬಾದ್, ಸೂರತ್, ವಡೋದರ ಹಾಗೂ ರಾಜ್‌ಕೋಟ್ ನಗರದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಮಾರ್ಚ್ 17 ರಿಂದ ಮಾರ್ಚ್ 31ರ ವರೆಗೆ ಕರ್ಫ್ಯೂ ಹೇರಿಕೆ ಮಾಡಲಾಗಿದೆ.</p>

ಅಹಮ್ಮದಾಬಾದ್, ಸೂರತ್, ವಡೋದರ ಹಾಗೂ ರಾಜ್‌ಕೋಟ್ ನಗರದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6ಗಂಟೆ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಮಾರ್ಚ್ 17 ರಿಂದ ಮಾರ್ಚ್ 31ರ ವರೆಗೆ ಕರ್ಫ್ಯೂ ಹೇರಿಕೆ ಮಾಡಲಾಗಿದೆ.

47
<p>ಅಹಮ್ಮದಾಬಾದ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಟಿ20 ಸರಣಿ ಆಡುತ್ತಿದೆ. ಇತ್ತ ಅಭಿಮಾನಿಗಳ ಪ್ರವೇಶಕ್ಕೂ ಅವಕಾಶ ನೀಡಲಾಗಿದೆ. ಇದೀಗ ಸರಣಿ ಆಯೋಜನೆ ಹಾಗೂ ಅಭಿಮಾನಿಗಳ ಪ್ರವೇಶ ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ.<br />&nbsp;</p>

<p>ಅಹಮ್ಮದಾಬಾದ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಟಿ20 ಸರಣಿ ಆಡುತ್ತಿದೆ. ಇತ್ತ ಅಭಿಮಾನಿಗಳ ಪ್ರವೇಶಕ್ಕೂ ಅವಕಾಶ ನೀಡಲಾಗಿದೆ. ಇದೀಗ ಸರಣಿ ಆಯೋಜನೆ ಹಾಗೂ ಅಭಿಮಾನಿಗಳ ಪ್ರವೇಶ ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ.<br />&nbsp;</p>

ಅಹಮ್ಮದಾಬಾದ್‌ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಟಿ20 ಸರಣಿ ಆಡುತ್ತಿದೆ. ಇತ್ತ ಅಭಿಮಾನಿಗಳ ಪ್ರವೇಶಕ್ಕೂ ಅವಕಾಶ ನೀಡಲಾಗಿದೆ. ಇದೀಗ ಸರಣಿ ಆಯೋಜನೆ ಹಾಗೂ ಅಭಿಮಾನಿಗಳ ಪ್ರವೇಶ ಬಿಸಿಸಿಐಗೆ ತಲೆನೋವಾಗಿ ಪರಿಣಮಿಸಿದೆ.
 

57
<p>ಕರ್ನಾಟಕದಲ್ಲೂ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ತಜ್ಞರ ವರದಿ ತರಿಸಿಕೊಂಡು ಚರ್ಚೆ ನಡೆಸಿದ್ದಾರೆ.</p>

<p>ಕರ್ನಾಟಕದಲ್ಲೂ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ತಜ್ಞರ ವರದಿ ತರಿಸಿಕೊಂಡು ಚರ್ಚೆ ನಡೆಸಿದ್ದಾರೆ.</p>

ಕರ್ನಾಟಕದಲ್ಲೂ ಕೊರೋನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಸಭೆ ನಡೆಸಿದ್ದಾರೆ. ತಜ್ಞರ ವರದಿ ತರಿಸಿಕೊಂಡು ಚರ್ಚೆ ನಡೆಸಿದ್ದಾರೆ.

67
<p>ಕರ್ನಾಟಕದಲ್ಲಿ ಮತ್ತೆ ಲಾಕ್‍‌ಡೌನ್, ನೈಟ್ ಕರ್ಫ್ಯೂ ಹೇರಿಕೆ ನಿರ್ಧಾರ ಸರ್ಕಾರದ ಮುಂದಿಲ್ಲ. ಆದರೆ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಇಲ್ಲಿದ್ದದರೆ ಲಾಕ್‌ಡೌನ್ ಜಾರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>

<p>ಕರ್ನಾಟಕದಲ್ಲಿ ಮತ್ತೆ ಲಾಕ್‍‌ಡೌನ್, ನೈಟ್ ಕರ್ಫ್ಯೂ ಹೇರಿಕೆ ನಿರ್ಧಾರ ಸರ್ಕಾರದ ಮುಂದಿಲ್ಲ. ಆದರೆ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಇಲ್ಲಿದ್ದದರೆ ಲಾಕ್‌ಡೌನ್ ಜಾರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.</p>

ಕರ್ನಾಟಕದಲ್ಲಿ ಮತ್ತೆ ಲಾಕ್‍‌ಡೌನ್, ನೈಟ್ ಕರ್ಫ್ಯೂ ಹೇರಿಕೆ ನಿರ್ಧಾರ ಸರ್ಕಾರದ ಮುಂದಿಲ್ಲ. ಆದರೆ ಕೊರೋನಾ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು. ಇಲ್ಲಿದ್ದದರೆ ಲಾಕ್‌ಡೌನ್ ಜಾರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

77
<p>ಮದುವೆ ಸೇರಿದಂತೆ ಸಭೆ ಸಮಾರಂಭಗಳಲ್ಲಿ 500ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವಂತಿಲ್ಲ ಎಂದು ಖಡಕ್ ಸೂಚನೆ ನೀಡಲಾಗಿದೆ. &nbsp;ಇನ್ನು ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಕೊರೋನಾ ನಿಯಮ ಪಾಲನೆಗೆ ಸೂಚಿಸಲಾಗಿದೆ.</p>

<p>ಮದುವೆ ಸೇರಿದಂತೆ ಸಭೆ ಸಮಾರಂಭಗಳಲ್ಲಿ 500ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವಂತಿಲ್ಲ ಎಂದು ಖಡಕ್ ಸೂಚನೆ ನೀಡಲಾಗಿದೆ. &nbsp;ಇನ್ನು ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಕೊರೋನಾ ನಿಯಮ ಪಾಲನೆಗೆ ಸೂಚಿಸಲಾಗಿದೆ.</p>

ಮದುವೆ ಸೇರಿದಂತೆ ಸಭೆ ಸಮಾರಂಭಗಳಲ್ಲಿ 500ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವಂತಿಲ್ಲ ಎಂದು ಖಡಕ್ ಸೂಚನೆ ನೀಡಲಾಗಿದೆ.  ಇನ್ನು ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಕೊರೋನಾ ನಿಯಮ ಪಾಲನೆಗೆ ಸೂಚಿಸಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
Operation Sindoor: ಆಪರೇಷನ್ ಸಿಂದೂರ್-2 ಇನ್ನೂ ಮುಗಿದಿಲ್ಲ, ಪಾಕಿಸ್ತಾನಕ್ಕೆ ಭಾರತದ ಖಡಕ್ ವಾರ್ನಿಂಗ್!
Recommended image2
ಕೆಲ ತಿಂಗಳ ಅಂತರದಲ್ಲಿ ಹೃದಯಾಘಾತಕ್ಕೆ ಇಬ್ಬರೂ ಮಕ್ಕಳನ್ನು ಕಳೆದುಕೊಂಡ ಕುಟುಂಬ: ಅಣ್ಣನ ಹಾದಿ ಹಿಡಿದ ತಂಗಿ
Recommended image3
ಮಾ.1 ರಿಂದ ಸಿಮ್‌ ಕಾರ್ಡ್‌ ಇಲ್ಲದೇ ವಾಟ್ಸಾಪ್‌ ವರ್ಕ್‌ ಆಗಲ್ಲ, ಪ್ರತಿ 6 ಗಂಟೆಗೊಮ್ಮೆ ಲಾಗ್‌ಔಟ್‌ ಆಗುತ್ತೆ ವೆಬ್‌ ವಾಟ್ಸಾಪ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved