MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ನಾನ್‌ವೆಜ್‌ ಆಹಾರ ಕೊಡಿ: ಕಾನ್ಪುರ ಆಸ್ಪತ್ರೆಯಲ್ಲಿ ತಬ್ಲೀಘಿ ದಾಂಧಲೆ!

ನಾನ್‌ವೆಜ್‌ ಆಹಾರ ಕೊಡಿ: ಕಾನ್ಪುರ ಆಸ್ಪತ್ರೆಯಲ್ಲಿ ತಬ್ಲೀಘಿ ದಾಂಧಲೆ!

ತಬ್ಲೀಘಿ ಜಮಾತ್‌ನಲ್ಲಿ ಪಾಗ್ಲೊಂಡು ಕೊರೋನಾ ಸೋಂಕು ದೃಢಪಟ್ಟು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ವರ್ತನೆ ಮಿತಿ ಮೀರಿದೆ. ಈ ಹಿಂದೆ ವೈದ್ಯರ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿ, ಉಗಿದದಿದ್ದ ತಬ್ಲೀಘಿ ಸದಸ್ಯರು ಈಗ ನಾನ್‌ವೆಜ್‌ ಆಹಾರಕ್ಕಾಗಿ ಕಾನ್ಪುರ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ್ದಾರೆ.

1 Min read
Kannadaprabha News
Published : Apr 27 2020, 09:30 AM IST| Updated : Apr 27 2020, 10:38 AM IST
Share this Photo Gallery
  • FB
  • TW
  • Linkdin
  • Whatsapp
16
<p>ನಾನ್‌ವೆಜ್‌ ಆಹಾರ ಕೊಡಲಿಲ್ಲ ಎಂಬ ಕಾರಣಕ್ಕೆ ಕಾನ್ಪುರದ ಆಸ್ಪತ್ರೆಯಲ್ಲಿ ತಬ್ಲೀಘಿಗಳು ದಾಂಧಲೆ ನಡೆಸಿದ ಘಟನೆ ನಡೆದಿದೆ</p>

<p>ನಾನ್‌ವೆಜ್‌ ಆಹಾರ ಕೊಡಲಿಲ್ಲ ಎಂಬ ಕಾರಣಕ್ಕೆ ಕಾನ್ಪುರದ ಆಸ್ಪತ್ರೆಯಲ್ಲಿ ತಬ್ಲೀಘಿಗಳು ದಾಂಧಲೆ ನಡೆಸಿದ ಘಟನೆ ನಡೆದಿದೆ</p>

ನಾನ್‌ವೆಜ್‌ ಆಹಾರ ಕೊಡಲಿಲ್ಲ ಎಂಬ ಕಾರಣಕ್ಕೆ ಕಾನ್ಪುರದ ಆಸ್ಪತ್ರೆಯಲ್ಲಿ ತಬ್ಲೀಘಿಗಳು ದಾಂಧಲೆ ನಡೆಸಿದ ಘಟನೆ ನಡೆದಿದೆ

26
<p>ಈ ವೇಳೆ ಆಸ್ಪತ್ರೆ ಸಿಬ್ಬಂದಿ ನೀಡಿದ ಪೌಷ್ಟಿಕಾಂಶಯುಕ್ತ ಆಹಾರವನ್ನು ಎಸೆದು, ವಾರ್ಡ್‌ ಬಾಯ್‌ಗೆ ಅಟ್ಟಾಡಿಸಿ ಥಳಿಸಲಾಗಿದೆ.</p>

<p>ಈ ವೇಳೆ ಆಸ್ಪತ್ರೆ ಸಿಬ್ಬಂದಿ ನೀಡಿದ ಪೌಷ್ಟಿಕಾಂಶಯುಕ್ತ ಆಹಾರವನ್ನು ಎಸೆದು, ವಾರ್ಡ್‌ ಬಾಯ್‌ಗೆ ಅಟ್ಟಾಡಿಸಿ ಥಳಿಸಲಾಗಿದೆ.</p>

ಈ ವೇಳೆ ಆಸ್ಪತ್ರೆ ಸಿಬ್ಬಂದಿ ನೀಡಿದ ಪೌಷ್ಟಿಕಾಂಶಯುಕ್ತ ಆಹಾರವನ್ನು ಎಸೆದು, ವಾರ್ಡ್‌ ಬಾಯ್‌ಗೆ ಅಟ್ಟಾಡಿಸಿ ಥಳಿಸಲಾಗಿದೆ.

36
<p>70 ತಬ್ಲೀಘಿಗಳಿಗೆ ಕೊರೋನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>

<p>70 ತಬ್ಲೀಘಿಗಳಿಗೆ ಕೊರೋನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>

70 ತಬ್ಲೀಘಿಗಳಿಗೆ ಕೊರೋನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

46
<p>ಆ ಪೈಕಿ 15 ಮಂದಿ ತಮಗೆ ನಾನ್‌ವೆಜ್‌ ಆಹಾರ ಬೇಕು ಎಂದು ಪಟ್ಟು ಹಿಡಿದು ಗಲಾಟೆ ಎಬ್ಬಿಸಿದ್ದಾರೆ.&nbsp;</p>

<p>ಆ ಪೈಕಿ 15 ಮಂದಿ ತಮಗೆ ನಾನ್‌ವೆಜ್‌ ಆಹಾರ ಬೇಕು ಎಂದು ಪಟ್ಟು ಹಿಡಿದು ಗಲಾಟೆ ಎಬ್ಬಿಸಿದ್ದಾರೆ.&nbsp;</p>

ಆ ಪೈಕಿ 15 ಮಂದಿ ತಮಗೆ ನಾನ್‌ವೆಜ್‌ ಆಹಾರ ಬೇಕು ಎಂದು ಪಟ್ಟು ಹಿಡಿದು ಗಲಾಟೆ ಎಬ್ಬಿಸಿದ್ದಾರೆ. 

56
<p>&nbsp;ಆಹಾರ ನೀಡಲು ಹೋದ ವಾರ್ಡ್‌ ಬಾಯ್‌ಗೆ ಅಡ್ಡಾಡಿಸಿ ಹೊಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಆಹಾರ ವಿತರಿಸಲು ನಿರ್ಧರಿಸಲಾಗಿದೆ.</p>

<p>&nbsp;ಆಹಾರ ನೀಡಲು ಹೋದ ವಾರ್ಡ್‌ ಬಾಯ್‌ಗೆ ಅಡ್ಡಾಡಿಸಿ ಹೊಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಆಹಾರ ವಿತರಿಸಲು ನಿರ್ಧರಿಸಲಾಗಿದೆ.</p>

 ಆಹಾರ ನೀಡಲು ಹೋದ ವಾರ್ಡ್‌ ಬಾಯ್‌ಗೆ ಅಡ್ಡಾಡಿಸಿ ಹೊಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಆಹಾರ ವಿತರಿಸಲು ನಿರ್ಧರಿಸಲಾಗಿದೆ.

66
<p>ಈ ಹಿಂದೆಯೂ ತಬ್ಲೀಘಿ ಜಾಮತ್‌ನಲ್ಲಿ ಪಾಲ್ಗೊಂಡು ಕ್ವಾರಂಟೈನ್‌ ಮಾಡಲಾದ ಸದಸ್ಯರು ವೈದ್ಯರು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿ, ಕಲ್ಲೆಸೆದಿದ್ದ ಹಾಗೂ ಉಗಿದಿದ್ದ ಪ್ರಕರಣ ನಡೆದಿತ್ತು.</p>

<p>ಈ ಹಿಂದೆಯೂ ತಬ್ಲೀಘಿ ಜಾಮತ್‌ನಲ್ಲಿ ಪಾಲ್ಗೊಂಡು ಕ್ವಾರಂಟೈನ್‌ ಮಾಡಲಾದ ಸದಸ್ಯರು ವೈದ್ಯರು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿ, ಕಲ್ಲೆಸೆದಿದ್ದ ಹಾಗೂ ಉಗಿದಿದ್ದ ಪ್ರಕರಣ ನಡೆದಿತ್ತು.</p>

ಈ ಹಿಂದೆಯೂ ತಬ್ಲೀಘಿ ಜಾಮತ್‌ನಲ್ಲಿ ಪಾಲ್ಗೊಂಡು ಕ್ವಾರಂಟೈನ್‌ ಮಾಡಲಾದ ಸದಸ್ಯರು ವೈದ್ಯರು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿ, ಕಲ್ಲೆಸೆದಿದ್ದ ಹಾಗೂ ಉಗಿದಿದ್ದ ಪ್ರಕರಣ ನಡೆದಿತ್ತು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved