ನಾನ್ವೆಜ್ ಆಹಾರ ಕೊಡಿ: ಕಾನ್ಪುರ ಆಸ್ಪತ್ರೆಯಲ್ಲಿ ತಬ್ಲೀಘಿ ದಾಂಧಲೆ!
ತಬ್ಲೀಘಿ ಜಮಾತ್ನಲ್ಲಿ ಪಾಗ್ಲೊಂಡು ಕೊರೋನಾ ಸೋಂಕು ದೃಢಪಟ್ಟು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ವರ್ತನೆ ಮಿತಿ ಮೀರಿದೆ. ಈ ಹಿಂದೆ ವೈದ್ಯರ ಹಾಗೂ ಪೊಲೀಸರ ಮೇಲೆ ಹಲ್ಲೆ ನಡೆಸಿ, ಉಗಿದದಿದ್ದ ತಬ್ಲೀಘಿ ಸದಸ್ಯರು ಈಗ ನಾನ್ವೆಜ್ ಆಹಾರಕ್ಕಾಗಿ ಕಾನ್ಪುರ ಆಸ್ಪತ್ರೆಯಲ್ಲಿ ದಾಂಧಲೆ ನಡೆಸಿದ್ದಾರೆ.

<p>ನಾನ್ವೆಜ್ ಆಹಾರ ಕೊಡಲಿಲ್ಲ ಎಂಬ ಕಾರಣಕ್ಕೆ ಕಾನ್ಪುರದ ಆಸ್ಪತ್ರೆಯಲ್ಲಿ ತಬ್ಲೀಘಿಗಳು ದಾಂಧಲೆ ನಡೆಸಿದ ಘಟನೆ ನಡೆದಿದೆ</p>
ನಾನ್ವೆಜ್ ಆಹಾರ ಕೊಡಲಿಲ್ಲ ಎಂಬ ಕಾರಣಕ್ಕೆ ಕಾನ್ಪುರದ ಆಸ್ಪತ್ರೆಯಲ್ಲಿ ತಬ್ಲೀಘಿಗಳು ದಾಂಧಲೆ ನಡೆಸಿದ ಘಟನೆ ನಡೆದಿದೆ
<p>ಈ ವೇಳೆ ಆಸ್ಪತ್ರೆ ಸಿಬ್ಬಂದಿ ನೀಡಿದ ಪೌಷ್ಟಿಕಾಂಶಯುಕ್ತ ಆಹಾರವನ್ನು ಎಸೆದು, ವಾರ್ಡ್ ಬಾಯ್ಗೆ ಅಟ್ಟಾಡಿಸಿ ಥಳಿಸಲಾಗಿದೆ.</p>
ಈ ವೇಳೆ ಆಸ್ಪತ್ರೆ ಸಿಬ್ಬಂದಿ ನೀಡಿದ ಪೌಷ್ಟಿಕಾಂಶಯುಕ್ತ ಆಹಾರವನ್ನು ಎಸೆದು, ವಾರ್ಡ್ ಬಾಯ್ಗೆ ಅಟ್ಟಾಡಿಸಿ ಥಳಿಸಲಾಗಿದೆ.
<p>70 ತಬ್ಲೀಘಿಗಳಿಗೆ ಕೊರೋನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>
70 ತಬ್ಲೀಘಿಗಳಿಗೆ ಕೊರೋನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
<p>ಆ ಪೈಕಿ 15 ಮಂದಿ ತಮಗೆ ನಾನ್ವೆಜ್ ಆಹಾರ ಬೇಕು ಎಂದು ಪಟ್ಟು ಹಿಡಿದು ಗಲಾಟೆ ಎಬ್ಬಿಸಿದ್ದಾರೆ. </p>
ಆ ಪೈಕಿ 15 ಮಂದಿ ತಮಗೆ ನಾನ್ವೆಜ್ ಆಹಾರ ಬೇಕು ಎಂದು ಪಟ್ಟು ಹಿಡಿದು ಗಲಾಟೆ ಎಬ್ಬಿಸಿದ್ದಾರೆ.
<p> ಆಹಾರ ನೀಡಲು ಹೋದ ವಾರ್ಡ್ ಬಾಯ್ಗೆ ಅಡ್ಡಾಡಿಸಿ ಹೊಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಆಹಾರ ವಿತರಿಸಲು ನಿರ್ಧರಿಸಲಾಗಿದೆ.</p>
ಆಹಾರ ನೀಡಲು ಹೋದ ವಾರ್ಡ್ ಬಾಯ್ಗೆ ಅಡ್ಡಾಡಿಸಿ ಹೊಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಆಹಾರ ವಿತರಿಸಲು ನಿರ್ಧರಿಸಲಾಗಿದೆ.
<p>ಈ ಹಿಂದೆಯೂ ತಬ್ಲೀಘಿ ಜಾಮತ್ನಲ್ಲಿ ಪಾಲ್ಗೊಂಡು ಕ್ವಾರಂಟೈನ್ ಮಾಡಲಾದ ಸದಸ್ಯರು ವೈದ್ಯರು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿ, ಕಲ್ಲೆಸೆದಿದ್ದ ಹಾಗೂ ಉಗಿದಿದ್ದ ಪ್ರಕರಣ ನಡೆದಿತ್ತು.</p>
ಈ ಹಿಂದೆಯೂ ತಬ್ಲೀಘಿ ಜಾಮತ್ನಲ್ಲಿ ಪಾಲ್ಗೊಂಡು ಕ್ವಾರಂಟೈನ್ ಮಾಡಲಾದ ಸದಸ್ಯರು ವೈದ್ಯರು ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿ, ಕಲ್ಲೆಸೆದಿದ್ದ ಹಾಗೂ ಉಗಿದಿದ್ದ ಪ್ರಕರಣ ನಡೆದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ