MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಇ20 ಇಂಧನ ರಹಸ್ಯ: ನಿಮ್ಮ ವಾಹನಕ್ಕೆ ಕಾದಿದೆಯೇ ಅಪಾಯ? ರಾಹುಲ್ ಗಾಂಧಿ ಹೇಳಿದ್ದೇನು?

ಇ20 ಇಂಧನ ರಹಸ್ಯ: ನಿಮ್ಮ ವಾಹನಕ್ಕೆ ಕಾದಿದೆಯೇ ಅಪಾಯ? ರಾಹುಲ್ ಗಾಂಧಿ ಹೇಳಿದ್ದೇನು?

ರಾಹುಲ್ ಗಾಂಧಿ, ಇ20 (ಎಥನಾಲ್‌) ಇಂಧನ ಮಿಶ್ರಣ ನೀತಿಯು ಒಂದು ದೊಡ್ಡ ಹಗರಣವಾಗಿದ್ದು, ಜನರ ವಾಹನಗಳನ್ನು ಹಾಳುಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಭ್ರಷ್ಟಾಚಾರದಿಂದ ಸಾರ್ವಜನಿಕರಿಗೆ ನೇರ ನಷ್ಟವಾಗುತ್ತಿದೆ ಎಂದ ಅವರು, ತೈಲ ಕಂಪನಿಗಳು ಇಂಧನ ಮಾಲಿನ್ಯದ ವರದಿಗಳನ್ನು ತಳ್ಳಿಹಾಕಿವೆ.

1 Min read
Author : Kannadaprabha News
Published : Aug 08 2026, 07:35 AM IST
Share this Photo Gallery
  • FB
  • TW
  • Linkdin
  • Whatsapp
14
ಇ20 (ಎಥನಾಲ್‌) ಇಂಧನ ಮಿಶ್ರಣ ನೀತಿ
Image Credit : Rahul Gandh/Youtube

ಇ20 (ಎಥನಾಲ್‌) ಇಂಧನ ಮಿಶ್ರಣ ನೀತಿ

‘ಇ20 (ಎಥನಾಲ್‌) ಇಂಧನ ಮಿಶ್ರಣ ನೀತಿಯು ಒಂದು ಬೃಹತ್ ಸಮಸ್ಯೆಯಾಗಿದ್ದು, ಇದು ಜನರನ್ನು ವಂಚಿಸುತ್ತಿದೆ ಮತ್ತು ಅವರ ವಾಹನಗಳನ್ನು ಹಾಳುಮಾಡುತ್ತಿದೆ’ ಎಂದು, ಲೋಕಸಭೆ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
24
ಬೇಳೆಯಲ್ಲಿ ಏನೋ ಕಪ್ಪು ಇದೆ
Image Credit : Rahul Gandhi/Youtube

ಬೇಳೆಯಲ್ಲಿ ಏನೋ ಕಪ್ಪು ಇದೆ

ಎಕ್ಸ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಮಾತನಾಡಿರುವ ಅವರು, ‘ದೇಶದಲ್ಲಿ ಎಲ್ಲೆಡೆ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಸಾಮಾನ್ಯವಾಗಿ ನಾವು ‘ಬೇಳೆಯಲ್ಲಿ ಏನೋ ಕಪ್ಪು ಇದೆ’ ಎನ್ನುತ್ತೇವೆ, ಆದರೆ ಇ20 ವಿಷಯದಲ್ಲಿ ಇಡೀ ಬೇಳೆಯೇ ಕಪ್ಪಾಗಿದೆ (ಸಂಪೂರ್ಣ ವ್ಯವಸ್ಥೆಯೇ ಭ್ರಷ್ಟವಾಗಿದೆ)’ ಎಂದು ಟೀಕಿಸಿದ್ದಾರೆ.

Related Articles

Related image1
ಅಂಕೋಲಾ ಹೆದ್ದಾರಿಯಲ್ಲಿ ಎಥನಾಲ್ ದ್ರಾವಣ ತುಂಬಿದ ಟ್ಯಾಂಕರ್ ಸ್ಟೋಟ, ಅಗ್ನಿ ಜ್ವಾಲೆಗೆ ತುಮಕೂರು ಮೂಲದ ಚಾಲಕ ಗಂಭೀರ
Related image2
ಇ20 ಪೆಟ್ರೋಲ್‌ನಿಂದ ಮೈಲೇಜ್ ಕುಸಿತ, ಯೂಟ್ಯೂಬರ್ ಆರೋಪಕ್ಕೆ ಮರ್ಸಿಡೀಸ್ ಬೆಂಜ್ ಕೊಟ್ಟ ಉತ್ತರವೇನು?
34
ಸಾರ್ವಜನಿಕರ ಜೇಬಿಗೆ ಮತ್ತು ಜೀವನಕ್ಕೆ ನೇರ ನಷ್ಟ
Image Credit : Social Media

ಸಾರ್ವಜನಿಕರ ಜೇಬಿಗೆ ಮತ್ತು ಜೀವನಕ್ಕೆ ನೇರ ನಷ್ಟ

‘ನಮ್ಮ ಹೋರಾಟಗಳಲ್ಲಿ ವಿಷಯಗಳನ್ನು ಯಾವ ಕ್ರಮದಲ್ಲಿ ಕೈಗೆತ್ತಿಕೊಳ್ಳಬೇಕು ಎಂಬುದನ್ನು ನಿರ್ಧರಿಸಬೇಕಾಗಿದೆ. ಏಕೆಂದರೆ ಅಷ್ಟೊಂದು ಭ್ರಷ್ಟಾಚಾರದ ವಿಚಾರಗಳು ಸಾಲುಗಟ್ಟಿ ನಿಂತಿವೆ. ಈ ವಿಷಯವನ್ನು ಕಾಂಗ್ರೆಸ್ ಪಕ್ಷವು ಅತ್ಯಂತ ಪ್ರಮುಖವಾಗಿ ಕೈಗೆತ್ತಿಕೊಳ್ಳಲಿದೆ. ಇ20ಯಿಂದಾಗಿ ಜನರ ವಾಹನಗಳು ಬಹುಬೇಗ ಹಾಳಾಗುತ್ತಿದ್ದು, ಸಾರ್ವಜನಿಕರ ಜೇಬಿಗೆ ಮತ್ತು ಜೀವನಕ್ಕೆ ನೇರ ನಷ್ಟ ಉಂಟಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

44
ಮಾಲಿನ್ಯವಿಲ್ಲ- ತೈಲ ಕಂಪನಿಗಳು:
Image Credit : Rahul Gandh/Youtube

ಮಾಲಿನ್ಯವಿಲ್ಲ- ತೈಲ ಕಂಪನಿಗಳು:

ಇ20 ಇಂಧನದಲ್ಲಿ ತೇವಾಂಶ ಮತ್ತು ಕ್ಲೋರೈಡ್ ಇದೆ. ಅದು ಮಾಲಿನ್ಯಕಾರಕ ಎಂಬ ಮಾಧ್ಯಮ ವರದಿಗಳನ್ನು ತೈಲ ಕಂಪನಿಗಳು ತಳ್ಳಿಹಾಕಿವೆ. ಇಂಧನವು ನಿಗದಿತ ಮಾನದಂಡಗಳ ಅನುಸಾರ ಇದೆ ಎಂದಿವೆ.

ಇದನ್ನೂ ಓದಿ: ಓದಿದ್ದಕ್ಕೂ ಬರೆದಿದ್ದಕ್ಕೂ ಸಂಬಂಧವೇ ಇಲ್ಲ; ರಾಹುಲ್ ಗಾಂಧಿಗೆ ಟಾಂಗ್ ಕೊಡಲು ಹೋಗಿ ಮುಖಭಂಗ! ವಿಡಿಯೋ ವೈರಲ್‌!

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ರಾಹುಲ್ ಗಾಂಧಿ
ಕಾಂಗ್ರೆಸ್
Latest Videos
Recommended Stories
Recommended image1
ಅಂದು ಗಟಾರ್-ಕೊಳಕು; ಇಂದು ದೇಶದ ಸಾಂಸ್ಕೃತಿಕ ರಾಯಭಾರಿ; ಉಲ್ಟಾ ಹೊಡೆದ ಕಂಗನಾ ರಣಾವತ್
Recommended image2
Expressway Repair: ₹4,200 ಕೋಟಿ ವೆಚ್ಚದ ರಸ್ತೆ 2 ವಾರಕ್ಕೇ ಕಿತ್ತು ಬಂತು! ಟಾರ್ ಒಣಗಿಸಲು ಫ್ಯಾನ್ ಇಟ್ಟ ಭೂಪರು!
Recommended image3
Centre Warns Meta: ಡೀಪ್‌ಫೇಕ್‌, ಅಪಪ್ರಚಾರ ತಡೆಗೆ ಅಲ್ಗಾರಿದಂ ಸೆಟ್‌ ಮಾಡಿ; 'ಮೆಟಾ'ಗೆ ಕೇಂದ್ರ ಖಡಕ್ ಎಚ್ಚರಿಕೆ!
Related Stories
Recommended image1
ಅಂಕೋಲಾ ಹೆದ್ದಾರಿಯಲ್ಲಿ ಎಥನಾಲ್ ದ್ರಾವಣ ತುಂಬಿದ ಟ್ಯಾಂಕರ್ ಸ್ಟೋಟ, ಅಗ್ನಿ ಜ್ವಾಲೆಗೆ ತುಮಕೂರು ಮೂಲದ ಚಾಲಕ ಗಂಭೀರ
Recommended image2
ಇ20 ಪೆಟ್ರೋಲ್‌ನಿಂದ ಮೈಲೇಜ್ ಕುಸಿತ, ಯೂಟ್ಯೂಬರ್ ಆರೋಪಕ್ಕೆ ಮರ್ಸಿಡೀಸ್ ಬೆಂಜ್ ಕೊಟ್ಟ ಉತ್ತರವೇನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved