MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಭಾರತಕ್ಕೆ ಎಬೋಲಾ ವೈರಸ್ ಆತಂಕ, ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಆರಂಭ

ಭಾರತಕ್ಕೆ ಎಬೋಲಾ ವೈರಸ್ ಆತಂಕ, ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಆರಂಭ

ಎಬೋಲಾ ವೈರಸ್ ಆತಂಕ ಹೆಚ್ಚಾಗುತ್ತಿದೆ. ಕಾಂಗೋದಲ್ಲಿ ಎಬೋಲಾ ವೈರಸ್ ಸ್ಫೋಟಗೊಂಡಿದೆ. ಪರಿಣಾಮ ಭಾರತದಲ್ಲಿ ನಡಯಬೇಕಿದ್ದ ಇಂಡೋ ಆಫ್ರಿಕನ್ ಶೃಂಗಸಭೆ ಮುಂದೂಡಲಾಗಿದೆ. ಇದೀಗ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಆರಂಭಿಸಿದೆ.

1 Min read
Author : Chethan Kumar
Published : May 22 2026, 04:31 PM IST
Share this Photo Gallery
  • FB
  • TW
  • Linkdin
  • Whatsapp
15
ಎಬೋಲಾ ವೈರಸ್ ಆತಂಕ
Image Credit : stockPhoto

ಎಬೋಲಾ ವೈರಸ್ ಆತಂಕ

ಕೊರೋನಾಗಿಂತ ಮಾರಣಾಂತಿಕ ವೈರಸ್ ಎಬೋಲಾ ಸ್ಫೋಟಗೊಂಡಿದೆ. ಕಾಂಗೋದಲ್ಲಿ ಎಬೋಲಾ ವೈರಸ್‌ನಿಂದ 80ಕೂ ಅದಿಕ ಮಂದಿ ಮೃತಪಟ್ಟಿದ್ದಾರೆ. ಇತ್ತ 280ಕ್ಕೂ ಅಧಿಕ ಮಂದಿ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ತುರ್ತು ಪರಿಸ್ಥಿತಿ ಘೋಷಿಸಿದೆ. ಇದೀಗ ಎಬೋಲಾ ವೈರಸ್ ಆತಂಕ ಭಾರತಕ್ಕೂ ತಟ್ಟಿದೆ.

Add Asianetnews Kannada as a Preferred SourcegooglePreferred
25
ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್
Image Credit : Asianet News

ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್

ಕಾಂಗೋದಲ್ಲಿ ವೈರಸ್ ಸ್ಪೋಟಗೊಂಡಿರುವ ಪರಿಣಾಮ ಭಾರತದ ಕೆಲ ವಿಮಾನ ನಿಲ್ದಾಣಗಳಲ್ಲಿ ಕಟ್ಟು ನಿಟ್ಟಿನ ಮಾರ್ಗಸೂಚಿ ಪಾಲಿಸಲಾಗುತ್ತಿದೆ. ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ವಿದೇಶಗಳಿಂದ ಆಗಮಿಸುವ ಪ್ರಯಾಣಿಕರನ್ನು ಟೆಸ್ಟ್ ಮಾಡಲಾಗುತ್ತಿದೆ.

Related Articles

Related image1
ಬೆಲೆ ಏರಿಕೆ ನಡುವೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸಿದ WHO, ಕಾಂಗೋದಲ್ಲಿ ಎಬೋಲಾ ಸ್ಫೋಟ
Related image2
ಎಬೋಲಾ ವೈರಸ್ ಸ್ಫೋಟದಿಂದ ದೆಹಲಿಯಲ್ಲಿ ನಡೆಯಬೇಕಿದ್ದ ಭಾರತ ಆಫ್ರಿಕನ್ ಶೃಂಗಸಭೆ ಮುಂದೂಡಿಕೆ
35
ವಿಮಾನ ನಿಲ್ದಾಣಗಳಲ್ಲಿ ಎಚ್ಚರಿಕೆ
Image Credit : Getty

ವಿಮಾನ ನಿಲ್ದಾಣಗಳಲ್ಲಿ ಎಚ್ಚರಿಕೆ

ದೆಹಲಿ ಸೇರಿದಂತೆ ಕೆಲ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಆಫ್ರಿಕಾ ದೇಶ ಹಾಗೂ ಸಂಪರ್ಕದಲ್ಲಿರುವ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ ಇಡಲಾಗುತ್ತಿದೆ. ಈ ಮೂಲಕ ಭಾರತ ಈಗಗಾಲೇ ಎಬೋಲಾ ವೈರಸ್ ಕುರಿತು ತೀವ್ರ ಕಟ್ಟೆಚ್ಚರ ವಹಿಸಿದೆ.

45
ದೆಹೆಲಿ ಶೃಂಗಸಭೆ ಮುಂದೂಡಿಕೆ
Image Credit : Getty

ದೆಹೆಲಿ ಶೃಂಗಸಭೆ ಮುಂದೂಡಿಕೆ

ಮೇ.28 ರಂದು ಆಫ್ರಿಕಾ ಯೂನಿಯನ್ ಹಾಗೂ ಭಾರತ ನಡುವಿನ ಮಹತ್ವದ ಶೃಂಗಸಭೆ ದೆಹಲಿಯಲ್ಲಿ ನಡಯಬೇಕಿತ್ತು. ಆದರೆ ಆಫ್ರಿಕನ್ ದೇಶಗಳಲ್ಲಿ ಎಬೋಲಾ ಸ್ಫೋಟಗೊಂಡ ಪರಿಣಾಮ ಈ ಶೃಂಗಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಎಬೋಲಾ ಪರಿಸ್ಥಿತಿ ನೋಡಿಕೊಂಡು ಮುಂದಿನ ದಿನಾಂಕ ನಿಗದಿಪಡಿಸಲು ಸೂಚಿಸಲಾಗುತ್ತೆ ಎಂದಿದೆ.

55
ಆರೋಗ್ಯ ಇಲಾಖೆಯಿಂದ ತೀವ್ರ ಕಟ್ಟೆಚ್ಚರ
Image Credit : Getty

ಆರೋಗ್ಯ ಇಲಾಖೆಯಿಂದ ತೀವ್ರ ಕಟ್ಟೆಚ್ಚರ

ಆಫ್ರಿಕಾ ದೇಶದಲ್ಲಿ ಎಬೋಲಾ ವೈರಸ್ ಹರಡುತ್ತಿದ್ದಂತೆ ಕೇಂದ್ರ ಆರೋಗ್ಯ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ. ಈಗಾಗಲೇ ಮಹತ್ವದ ಸಭೆ ನಡೆಸಿ ಮುಂಜಾಗ್ರತ ಕ್ರಮಗಳ ಕುರಿತು ಚರ್ಚಿಸಿದೆ. ಸದ್ಯ ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣ ಪತ್ತೆಯಾಗಿಲ್ಲ. ಆದರೆ ಕೊರೋನಾಗಿಂತ ಮಾರಕ ವೈರಸ್ ಆಗಿರುವ ಕಾರಣ ತೀವ್ರ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಆರೋಗ್ಯ
ಭಾರತ ಸುದ್ದಿ
ಅಂತರರಾಷ್ಟ್ರೀಯ ಸುದ್ದಿ

Latest Videos
Recommended Stories
Recommended image1
ಕರೆಂಟ್‌, ಮೊಬೈಲ್‌ ಇಲ್ಲದ ವೇದಿಕ್‌ ಗ್ರಾಮ; ಬೆಂಗಳೂರಿನಿಂದ ಈ ಶ್ರೀಕಷ್ಣನ ಹಳ್ಳಿಗೆ ಬರಲು 1 ದಿನ ಸಾಕು!
Recommended image2
'ಐಎಎಸ್‌ ಅಧಿಕಾರಿಗಳ ಮಕ್ಕಳಿಗೆ ಮೀಸಲಾತಿ ಯಾಕೆ ಕೊಡಬೇಕು?' ಚಾಟಿ ಬೀಸಿದ ಸುಪ್ರೀಂ ಕೋರ್ಟ್‌
Recommended image3
Shocking: ಒಂದು ಕೋಟಿ ಗಳಿಸಿದ ಮೊದಲ ಭಾರತೀಯ ಸಿನಿಮಾ ಇದು; ಥಿಯೇಟರ್‌ನಲ್ಲಿ 3 ವರ್ಷ ಭರ್ಜರಿಯಾಗಿ ಓಡಿತ್ತು!
Related Stories
Recommended image1
ಬೆಲೆ ಏರಿಕೆ ನಡುವೆ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸಿದ WHO, ಕಾಂಗೋದಲ್ಲಿ ಎಬೋಲಾ ಸ್ಫೋಟ
Recommended image2
ಎಬೋಲಾ ವೈರಸ್ ಸ್ಫೋಟದಿಂದ ದೆಹಲಿಯಲ್ಲಿ ನಡೆಯಬೇಕಿದ್ದ ಭಾರತ ಆಫ್ರಿಕನ್ ಶೃಂಗಸಭೆ ಮುಂದೂಡಿಕೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved