ಲಾಠಿಚಾರ್ಜ್, ಮುಳ್ಳು ತಂತಿ, ಅಶ್ರುವಾಯು: ರಾಷ್ಟ್ರ ರಾಜಧಾನಿಗೆ ತೆರಳಲು ಮುನ್ನ ರೈತನ ಸಂಘರ್ಷ!
First Published Nov 27, 2020, 2:59 PM IST
ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯತ್ತ ಪ್ರತಿಭಟನೆಗೆ ತೆರಳುತ್ತಿರುವ ಸಾವಿರಾರು ರೈತರನ್ನು ರಾಷ್ಟ್ರ ರಾಜಧಾನಿ ತಲುಪುವುದಕ್ಕೂ ಮುನ್ನ ತಡೆಯಲು ಭಾರೀ ತಯಾರಿ ನಡೆಸಲಾಗಿದೆ. ರೈತರ ಮೇಲೆ ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಸಿಡಿಸಿದ್ದಾರೆ. ಇನ್ನು ಕೆಲವೆಡೆ ಮುಳ್ಳು ತಂತಿ ಮೂಲಕ ಬ್ಯಾರಿಕೇಡ್ ಹಾಕಿದ್ದರೆ, ಮತ್ತೆ ಕೆಲವೆಡೆ ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳನ್ನು ತೆಗೆಯಲಾಗಿದೆ. ಹೀಗಿದ್ದರೂ ಅನೇಕ ಕಡೆ ರೈತರ ಹಾಗೂ ಪೊಲೀಸರ ನಡುವೆ ಘರ್ಷಣೆಯೂ ನಡೆದಿದೆ. ಇಲ್ಲಿದೆ ನೋಡಿ ರೈತರ ಹಾದಿಯಲ್ಲಿ ಎದುರಾದ ಸಂಕಷ್ಟಗಳು
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?