ಪ್ರತಿಭಟನಾ ನಿರತ ರೈತರ ಟ್ರಾಕ್ಟರ್ ರ್ಯಾಲಿಗೆ ದೆಹಲಿ ಪೊಲೀಸರ ಗ್ರೀನ್ ಸಿಗ್ನಲ್!
ಕೇಂದ್ರ ಕೃಷಿ ಕಾಯ್ದೆ ವಿರುದ್ಧ ರೆತರು ನಡೆಸುತ್ತಿರುವ ಹೋರಾಟ 2 ತಿಂಗಳು ಪೂರೈಸುತ್ತಿದೆ. ಕೇಂದ್ರದ ಜೊತೆಗಿನ ಮಾತುಕತೆಯೂ ವಿಫಲಗೊಂಡಿದೆ. ಇತ್ತ ಗಣರಾಜ್ಯೋತ್ಸವ ದಿನ ಟ್ರಾಕ್ಟರ್ ರ್ಯಾಲಿ ನಡೆಸಲು ರೈತರು ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು. ಇದೀಗ ರೈತರ ಟ್ರಾಕ್ಟರ್ ರ್ಯಾಲಿಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

<p>ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ತೀವ್ರಗೊಳಿಸಲು ರೈತರು ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯಂದ ಟ್ರಾಕ್ಟರ್ ರ್ಯಾಲಿನಡೆಸಲು ರೈತರಿಗೆ ಅನುಮತಿ ಸಿಕ್ಕಿದೆ.</p>
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ತೀವ್ರಗೊಳಿಸಲು ರೈತರು ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯಂದ ಟ್ರಾಕ್ಟರ್ ರ್ಯಾಲಿನಡೆಸಲು ರೈತರಿಗೆ ಅನುಮತಿ ಸಿಕ್ಕಿದೆ.
<p>ರೈತರ ಟ್ರಾಕ್ಟರ್ ರ್ಯಾಲಿ ಕುರಿತು ದೆಹಲಿ ಪೊಲೀಸರು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಹೀಗಾಗಿ ಇದೀಗ ದೆಹಲಿ ಪೊಲೀಸರು ಟ್ರಾಕ್ಟರ್ ರ್ಯಾಲಿಗೆ ಅನುಮತಿ ನೀಡಿದ್ದಾರೆ.</p>
ರೈತರ ಟ್ರಾಕ್ಟರ್ ರ್ಯಾಲಿ ಕುರಿತು ದೆಹಲಿ ಪೊಲೀಸರು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚಿಸಿತ್ತು. ಹೀಗಾಗಿ ಇದೀಗ ದೆಹಲಿ ಪೊಲೀಸರು ಟ್ರಾಕ್ಟರ್ ರ್ಯಾಲಿಗೆ ಅನುಮತಿ ನೀಡಿದ್ದಾರೆ.
<p>ಅನುತಿ ಜೊತೆಗೆ ಕೆಲ ಸೂಚನೆಗಳನ್ನು ದೆಹಲಿ ಪೊಲೀಸರು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಸಾಚಾರಕ್ಕೆ ಪ್ರಚೋದಿಸಬಾರದು ಎಂದಿದೆ. ಇತ್ತ ದೆಹಲಿ ಪೊಲೀಸರು ಹೆಚ್ಚಿನ ಭದ್ರತೆ ನಿಯೋಜಿಸಲು ಮುಂದಾಗಿದೆ.<br /> </p>
ಅನುತಿ ಜೊತೆಗೆ ಕೆಲ ಸೂಚನೆಗಳನ್ನು ದೆಹಲಿ ಪೊಲೀಸರು ನೀಡಿದ್ದಾರೆ. ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಸಾಚಾರಕ್ಕೆ ಪ್ರಚೋದಿಸಬಾರದು ಎಂದಿದೆ. ಇತ್ತ ದೆಹಲಿ ಪೊಲೀಸರು ಹೆಚ್ಚಿನ ಭದ್ರತೆ ನಿಯೋಜಿಸಲು ಮುಂದಾಗಿದೆ.
<p>ಕೆಲ ನಾಯಕರು, ಸರ್ಕಾರಿ ಅಧಿಕಾರಿಗಳು ಟ್ರಾಕ್ಟರ್ ರ್ಯಾಲಿಯಿಂದ ಅಪಾಯ ಹೆಚ್ಚಿದೆ. ಇದು ಹಿಂಸಾಚಾರಕ್ಕೆ ತಿರುಗುವ ಸಾಧ್ಯತೆ ಇದೆ. ಹೀಗಾಗಿ ಟ್ರಾಕ್ಟರ್ ರ್ಯಾಲಿ ತಡೆ ಹಿಡಿಯಬೇಕು ಎಂದಿತ್ತು.</p>
ಕೆಲ ನಾಯಕರು, ಸರ್ಕಾರಿ ಅಧಿಕಾರಿಗಳು ಟ್ರಾಕ್ಟರ್ ರ್ಯಾಲಿಯಿಂದ ಅಪಾಯ ಹೆಚ್ಚಿದೆ. ಇದು ಹಿಂಸಾಚಾರಕ್ಕೆ ತಿರುಗುವ ಸಾಧ್ಯತೆ ಇದೆ. ಹೀಗಾಗಿ ಟ್ರಾಕ್ಟರ್ ರ್ಯಾಲಿ ತಡೆ ಹಿಡಿಯಬೇಕು ಎಂದಿತ್ತು.
<p>ಕೇಂದ್ರ ಹಾಗೂ ರೈತರ ಜೊತೆಗಿನ 11ನೇ ಸುತ್ತಿನ ಮಾತುಕತೆ ವಿಫಲಗೊಂಡ ಬಳಿಕ ದೆಹಲಿ ಪೊಲೀಸರು ಟ್ರಾಕ್ಟರ್ ರ್ಯಾಲಿಗೆ ಅನುಮತಿ ನೀಡಿದ್ದಾರೆ. </p>
ಕೇಂದ್ರ ಹಾಗೂ ರೈತರ ಜೊತೆಗಿನ 11ನೇ ಸುತ್ತಿನ ಮಾತುಕತೆ ವಿಫಲಗೊಂಡ ಬಳಿಕ ದೆಹಲಿ ಪೊಲೀಸರು ಟ್ರಾಕ್ಟರ್ ರ್ಯಾಲಿಗೆ ಅನುಮತಿ ನೀಡಿದ್ದಾರೆ.
<p>11ನೇ ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸರ್ಕಾರ, ಕಾಯ್ದೆ ಒಂದೂವರೆ ವರ್ಷ ತಡೆ ಹಿಡಿಯುವುದಾಗಿ ಹೇಳಿತ್ತು. ಆದರೆ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದರು</p>
11ನೇ ಸುತ್ತಿನ ಮಾತುಕತೆಯಲ್ಲಿ ಕೇಂದ್ರ ಸರ್ಕಾರ, ಕಾಯ್ದೆ ಒಂದೂವರೆ ವರ್ಷ ತಡೆ ಹಿಡಿಯುವುದಾಗಿ ಹೇಳಿತ್ತು. ಆದರೆ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದರು
<p>ಕೇಂದ್ರ ಸರ್ಕಾರ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ರೈತರ ಸಂಘಟನೆಗಳ ಮುಖಂಡರು ಸ್ಪಷ್ಟಪಡಿಸಿದ್ದಾರೆ. </p>
ಕೇಂದ್ರ ಸರ್ಕಾರ 3 ಕೃಷಿ ಕಾಯ್ದೆಗಳನ್ನು ಹಿಂಪಡೆಯುವವರೆಗೆ ಹೋರಾಟ ನಿಲ್ಲುವುದಿಲ್ಲ ಎಂದು ರೈತರ ಸಂಘಟನೆಗಳ ಮುಖಂಡರು ಸ್ಪಷ್ಟಪಡಿಸಿದ್ದಾರೆ.
<p>ಇತ್ತ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿ ಕಾರ್ಯ ಆರಂಭಿಸಿದೆ. ಕೃಷಿ ಮಸೂದೆಗಳ ಸಾಧಕ ಬಾಧಕ ಕುರಿತು ಅಧ್ಯಯನ ನಡೆಸಿ ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಲಿದೆ.</p>
ಇತ್ತ ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿ ಕಾರ್ಯ ಆರಂಭಿಸಿದೆ. ಕೃಷಿ ಮಸೂದೆಗಳ ಸಾಧಕ ಬಾಧಕ ಕುರಿತು ಅಧ್ಯಯನ ನಡೆಸಿ ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಲಿದೆ.