MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ದೇಶಾದ್ಯಂತ ರೈತರ ಚಕ್ಕಾ ಜಾಮ್; ಫೆ.6ರ ಪ್ರತಿಭಟನೆ ಸಮಯ, ಸ್ಥಳ, ಸಂಪೂರ್ಣ ಮಾಹಿತಿ!

ದೇಶಾದ್ಯಂತ ರೈತರ ಚಕ್ಕಾ ಜಾಮ್; ಫೆ.6ರ ಪ್ರತಿಭಟನೆ ಸಮಯ, ಸ್ಥಳ, ಸಂಪೂರ್ಣ ಮಾಹಿತಿ!

ಕಳೆದೆರಡು ತಿಂಗಳಿನಿಂದ ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಇದೀಗ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. ಟ್ರಾಕ್ಟರ್ ರ್ಯಾಲಿ ಬಳಿಕ ನಡೆಯುತ್ತಿರುವ ಮತ್ತೊಂದು ಪ್ರತಿಭಟನೆ ಇದಾಗಿದ್ದು, ಹೆಚ್ಚಿನ ಬಂದೋಬಸ್ತ್ ನಡೆಸಲಾಗಿದೆ. ಫೆಬ್ರವರಿ 6 ರಂದು ರೈತ ಸಂಘಟನೆಗಳು ಕರೆ ನೀಡಿದ ಚಕ್ಕಾ ಜಾಮ್ ಪ್ರತಿಭಟನೆ ಸಮಯ, ಸ್ಥಳ, ಸ್ವರೂಪ ಕುರಿತ ಮಾಹಿತಿ ಇಲ್ಲಿದೆ.

1 Min read
Suvarna News
Published : Feb 05 2021, 10:03 PM IST
Share this Photo Gallery
  • FB
  • TW
  • Linkdin
  • Whatsapp
18
<p>ಫೆಬ್ರವರಿ 6 ರಂದು ರೈತ ಸಂಘಟನೆಗಳು ದೇಶಾದ್ಯಂತ ಚಕ್ಕಾ ಜಾಮ್ ಪ್ರತಿಭಟನೆಗೆ ಕರೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದೆ.</p>

<p>ಫೆಬ್ರವರಿ 6 ರಂದು ರೈತ ಸಂಘಟನೆಗಳು ದೇಶಾದ್ಯಂತ ಚಕ್ಕಾ ಜಾಮ್ ಪ್ರತಿಭಟನೆಗೆ ಕರೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದೆ.</p>

ಫೆಬ್ರವರಿ 6 ರಂದು ರೈತ ಸಂಘಟನೆಗಳು ದೇಶಾದ್ಯಂತ ಚಕ್ಕಾ ಜಾಮ್ ಪ್ರತಿಭಟನೆಗೆ ಕರೆ ನೀಡಿದೆ. ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದೆ.

28
<p>ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ 40 ರೈತ ಸಂಘಟನೆಗಳು ರಸ್ತೆ ತಡೆ(ಚಕ್ಕಾ ಜಾಮ್)ಕರೆ ನೀಡಿದೆ. ಪ್ರತಿಭಟನೆಯಲ್ಲಿ ಎಲ್ಲಾ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ರಸ್ತೆಗಳನ್ನು ಬಂದ್ ಮಾಡಲಾಗುತ್ತಿದೆ.</p>

<p>ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ 40 ರೈತ ಸಂಘಟನೆಗಳು ರಸ್ತೆ ತಡೆ(ಚಕ್ಕಾ ಜಾಮ್)ಕರೆ ನೀಡಿದೆ. ಪ್ರತಿಭಟನೆಯಲ್ಲಿ ಎಲ್ಲಾ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ರಸ್ತೆಗಳನ್ನು ಬಂದ್ ಮಾಡಲಾಗುತ್ತಿದೆ.</p>

ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ 40 ರೈತ ಸಂಘಟನೆಗಳು ರಸ್ತೆ ತಡೆ(ಚಕ್ಕಾ ಜಾಮ್)ಕರೆ ನೀಡಿದೆ. ಪ್ರತಿಭಟನೆಯಲ್ಲಿ ಎಲ್ಲಾ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ರಸ್ತೆಗಳನ್ನು ಬಂದ್ ಮಾಡಲಾಗುತ್ತಿದೆ.

38
<p>ಮಧ್ಯಾಹ್ನ 12 ಗಂಟೆಯಿಂದ 3 ಗಂಟೆ ವರೆದೆ ರಸ್ತೆ ತಡೆ ಪ್ರತಿಬಟನೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿದೆ. ಆದರೆ ದೆಹಲಿ ಹೊರತು ಪಡಿಸಿ ದೇಶಾದ್ಯಂತ ಈ ಪ್ರತಿಭಟನೆ ನಡೆಯಲಿದೆ.</p>

<p>ಮಧ್ಯಾಹ್ನ 12 ಗಂಟೆಯಿಂದ 3 ಗಂಟೆ ವರೆದೆ ರಸ್ತೆ ತಡೆ ಪ್ರತಿಬಟನೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿದೆ. ಆದರೆ ದೆಹಲಿ ಹೊರತು ಪಡಿಸಿ ದೇಶಾದ್ಯಂತ ಈ ಪ್ರತಿಭಟನೆ ನಡೆಯಲಿದೆ.</p>

ಮಧ್ಯಾಹ್ನ 12 ಗಂಟೆಯಿಂದ 3 ಗಂಟೆ ವರೆದೆ ರಸ್ತೆ ತಡೆ ಪ್ರತಿಬಟನೆ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿದೆ. ಆದರೆ ದೆಹಲಿ ಹೊರತು ಪಡಿಸಿ ದೇಶಾದ್ಯಂತ ಈ ಪ್ರತಿಭಟನೆ ನಡೆಯಲಿದೆ.

48
<p>ಚಕ್ಕಾ ಜಾಮ್ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಲಿದೆ. ಯಾವುದೇ ಅಹಿತಕರ ಘಟನೆಗೆ ಅವಾಕಾಶವಿಲ್ಲ ಎಂದು ರೈತ ನಾಯಕ ರಾಕೇಶ್ ಟಿಕೈಟ್ ಹೇಳಿದ್ದಾರೆ.</p>

<p>ಚಕ್ಕಾ ಜಾಮ್ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಲಿದೆ. ಯಾವುದೇ ಅಹಿತಕರ ಘಟನೆಗೆ ಅವಾಕಾಶವಿಲ್ಲ ಎಂದು ರೈತ ನಾಯಕ ರಾಕೇಶ್ ಟಿಕೈಟ್ ಹೇಳಿದ್ದಾರೆ.</p>

ಚಕ್ಕಾ ಜಾಮ್ ಸಂಪೂರ್ಣವಾಗಿ ಶಾಂತಿಯುತವಾಗಿ ನಡೆಯಲಿದೆ. ಯಾವುದೇ ಅಹಿತಕರ ಘಟನೆಗೆ ಅವಾಕಾಶವಿಲ್ಲ ಎಂದು ರೈತ ನಾಯಕ ರಾಕೇಶ್ ಟಿಕೈಟ್ ಹೇಳಿದ್ದಾರೆ.

58
<p>3 ಗಂಟೆಗೆ ಸತತ 1 ನಿಮಿಷ ಟ್ರಾಕ್ಟರ್ ಹಾರ್ನ್ ಹಾಕೋ ಮೂಲಕ ಚಕ್ಕಾ ಜಾಮ್ ಪ್ರತಿಭಟನೆ &nbsp;ಅಂತ್ಯಗೊಳ್ಳಲಿದೆ ಎಂದು ರೈತ ಸಂಘಟನೆಗಳು ಹೇಳಿವೆ.</p>

<p>3 ಗಂಟೆಗೆ ಸತತ 1 ನಿಮಿಷ ಟ್ರಾಕ್ಟರ್ ಹಾರ್ನ್ ಹಾಕೋ ಮೂಲಕ ಚಕ್ಕಾ ಜಾಮ್ ಪ್ರತಿಭಟನೆ &nbsp;ಅಂತ್ಯಗೊಳ್ಳಲಿದೆ ಎಂದು ರೈತ ಸಂಘಟನೆಗಳು ಹೇಳಿವೆ.</p>

3 ಗಂಟೆಗೆ ಸತತ 1 ನಿಮಿಷ ಟ್ರಾಕ್ಟರ್ ಹಾರ್ನ್ ಹಾಕೋ ಮೂಲಕ ಚಕ್ಕಾ ಜಾಮ್ ಪ್ರತಿಭಟನೆ  ಅಂತ್ಯಗೊಳ್ಳಲಿದೆ ಎಂದು ರೈತ ಸಂಘಟನೆಗಳು ಹೇಳಿವೆ.

68
<p>ಕೆಲವರು ಚಕ್ಕಾ ಜಾಮ್ ಪ್ರತಿಭಟನೆಗೆ ಹಿಂಸಾ ರೂಪ ನೀಡುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಚಕ್ಕಾ ಜಾಮ್ ಪ್ರತಿಭಟನೆ ಇರುವುದಿಲ್ಲ ಎಂದು ರಾಕೇಶ್ ಟಿಕೈಟ್ ಹೇಳಿದ್ದಾರೆ.</p>

<p>ಕೆಲವರು ಚಕ್ಕಾ ಜಾಮ್ ಪ್ರತಿಭಟನೆಗೆ ಹಿಂಸಾ ರೂಪ ನೀಡುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಚಕ್ಕಾ ಜಾಮ್ ಪ್ರತಿಭಟನೆ ಇರುವುದಿಲ್ಲ ಎಂದು ರಾಕೇಶ್ ಟಿಕೈಟ್ ಹೇಳಿದ್ದಾರೆ.</p>

ಕೆಲವರು ಚಕ್ಕಾ ಜಾಮ್ ಪ್ರತಿಭಟನೆಗೆ ಹಿಂಸಾ ರೂಪ ನೀಡುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಚಕ್ಕಾ ಜಾಮ್ ಪ್ರತಿಭಟನೆ ಇರುವುದಿಲ್ಲ ಎಂದು ರಾಕೇಶ್ ಟಿಕೈಟ್ ಹೇಳಿದ್ದಾರೆ.

78
<p>ನವೆಂಬರ್ 26ರಿಂದ ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರದ ಕೃಷಿ ಕಾಯ್ದೆ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.</p>

<p>ನವೆಂಬರ್ 26ರಿಂದ ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರದ ಕೃಷಿ ಕಾಯ್ದೆ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.</p>

ನವೆಂಬರ್ 26ರಿಂದ ರೈತ ಸಂಘಟನೆಗಳು ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ. ಕೇಂದ್ರದ ಕೃಷಿ ಕಾಯ್ದೆ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ.

88
<p>ಪ್ರತಿಭಟನಾ ನಿರತ ರೈತರ ಜೊತೆ ಕೇಂದ್ರ ಸರ್ಕಾರ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ ಯಾವುದು ಫಲಪ್ರದವಾಗಿಲ್ಲ. ಕೃಷಿ ಕಾಯ್ದೆಯನ್ನು ಒಂದೂವರೆ ವರ್ಷ ತಡೆ ನೀಡಲು ಸಿದ್ಧ ಎಂದು ಕೇಂದ್ರ ಹೇಳಿದೆ.</p>

<p>ಪ್ರತಿಭಟನಾ ನಿರತ ರೈತರ ಜೊತೆ ಕೇಂದ್ರ ಸರ್ಕಾರ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ ಯಾವುದು ಫಲಪ್ರದವಾಗಿಲ್ಲ. ಕೃಷಿ ಕಾಯ್ದೆಯನ್ನು ಒಂದೂವರೆ ವರ್ಷ ತಡೆ ನೀಡಲು ಸಿದ್ಧ ಎಂದು ಕೇಂದ್ರ ಹೇಳಿದೆ.</p>

ಪ್ರತಿಭಟನಾ ನಿರತ ರೈತರ ಜೊತೆ ಕೇಂದ್ರ ಸರ್ಕಾರ 11 ಸುತ್ತಿನ ಮಾತುಕತೆ ನಡೆಸಿದೆ. ಆದರೆ ಯಾವುದು ಫಲಪ್ರದವಾಗಿಲ್ಲ. ಕೃಷಿ ಕಾಯ್ದೆಯನ್ನು ಒಂದೂವರೆ ವರ್ಷ ತಡೆ ನೀಡಲು ಸಿದ್ಧ ಎಂದು ಕೇಂದ್ರ ಹೇಳಿದೆ.

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved