MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ವಾಯುಭಾರತ ಕುಸಿತ ಬೆನ್ನಲ್ಲೇಎಲ್ ನಿನೋ ಭೀತಿ, ಈ ನಗರಕ್ಕೆ ಪ್ರವಾಹ, ಕೆಲೆವೆಡೆ ಬರಗಾಲ ಎಚ್ಚರಿಕೆ

ವಾಯುಭಾರತ ಕುಸಿತ ಬೆನ್ನಲ್ಲೇಎಲ್ ನಿನೋ ಭೀತಿ, ಈ ನಗರಕ್ಕೆ ಪ್ರವಾಹ, ಕೆಲೆವೆಡೆ ಬರಗಾಲ ಎಚ್ಚರಿಕೆ

ವಾಯುಭಾರತ ಕುಸಿತದಿಂದ ಪ್ರತಿ ದಿನ ಮಳೆ ಆತಂಕ, ಹವಾಮಾನ ವೈಪರಿತ್ಯ ಆತಂಕ ಹೆಚ್ಚಾಗಿದೆ. ಎನ್ ನಿನೊ ಚಂಡಮಾರುತ ಅಪ್ಪಳಿಸುವ ಭೀತಿ ಎದುರಾಗಿದೆ. ಇದರ ಪರಿಣಾಮ ಭಾರತದ ಪ್ರಮುಖ ನಗರಗಳಲ್ಲಿ ಪ್ರವಾಹ ಎಚ್ಚರಿಕೆ ಎದುರಾಗಿದೆ.

1 Min read
Author : Chethan Kumar
Published : May 15 2026, 12:41 PM IST
Share this Photo Gallery
  • FB
  • TW
  • Linkdin
  • Whatsapp
15
ಎನ್ ನಿನೊ ಚಂಡಮಾರುತ ಆತಂಕ
Image Credit : Asianet News

ಎನ್ ನಿನೊ ಚಂಡಮಾರುತ ಆತಂಕ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿ ಅವಾಂತರ ಸೃಷ್ಟಿಸಿದೆ. ದೆಹಲಿ, ಉತ್ತರ ಪ್ರದೇಶ ಸೇರಿದಂತೆ ಕೆಲ ರಾಜ್ಯಗಳು ಬಿರುಗಾಳಿ ಮಳೆಗೆ ತತ್ತರಿಸಿದೆ. ಇತ್ತ ಭಾರತೀಯ ಹವಾಮಾನ ಇಲಾಖೆ ಇದೀಗ ಎನ್ ನಿನೊ ಚಂಡಮಾರುತ ಎಚ್ಚರಿಕೆ ನೀಡಿದೆ. ಇದು ಈ ಬಾರಿಯ ಜೂನ್, ಜುಲೈ ಹಾಗೂ ಆಗಸ್ಟ್ ತಿಂಗಳ ಆತಂಕ ಹೆಚ್ಚಿಸಿದೆ.

Add Asianetnews Kannada as a Preferred SourcegooglePreferred
25
ಅತೀಯಾದ ಮಳೆ, ಸಾರಸರಿ ಕಡಿಮೆ ಮಳೆ ಭೀತಿ
Image Credit : Getty

ಅತೀಯಾದ ಮಳೆ, ಸಾರಸರಿ ಕಡಿಮೆ ಮಳೆ ಭೀತಿ

2026ರ ನೈರುತ್ಯ ಮಾನ್ಸೂನ್ ಹಾಗೂ ಫೆಸಿಪಿಕ್ ಮಹಾಸಾಗರದಲ್ಲಿ ರೂಪುಗೊಂಡಿರುವ ಸೂಪರ್ ಎನ್ ನಿನೋ ತೀವ್ರ ಪರಿಣಾಮ ಬೀರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಎನ್ ನಿನೊ ಪರಿಣಾಮದಿಂದ ಭಾರತದಲ್ಲಿ ಈ ಬಾರಿ ಸರಾಸರಿ ಮಳೆ ಕಡಿಮೆಯಾಗಲಿದೆ. ಇದರಿಂದ ಹೆಲೆವೆಡೆ ಬರಗಾಲ, ಕೆಲೆವಡೆ ಅತೀ ಹೆಚ್ಚು ಮಳೆಯಾಗಿ ಪ್ರವಾಹ ಸೃಷ್ಟಿಯಾಗಲಿದೆ ಎಂಬ ಎಚ್ಚರಿಕೆ ನೀಡಲಾಗಿದೆ.

Related Articles

Related image1
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ನಾಳೆ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Related image2
Karnataka rains: ರಾಜ್ಯದ ಈ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ! ಈ ಪಟ್ಟಿಯಲ್ಲಿ ನಿಮ್ಮ ಜಿಲ್ಲೆ ಇದೆಯಾ?
35
ಸಾಧಾರಣ ಮಳೆಗಿಂತ ಕಡಿಮೆ
Image Credit : 2026 Heatwave In India Extreme North India Summer Hot Weather IMD Alert Delhi temperature to rise Mega El Nino Fears

ಸಾಧಾರಣ ಮಳೆಗಿಂತ ಕಡಿಮೆ

ಜೂನ್ ತಿಂಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆಧರೆ ಜುಲೈನಿಂದ ಸೆಪ್ಟೆಂಬರ್‌ವರೆಗೆ ಮಳೆ ಕೊರತೆ ಎದುರಾಗಲಿದೆ. ಮಾನ್ಸೂನ್‌ನಲ್ಲಿ ಭಾರತದಲ್ಲಿ ಸರಾಸರಿ 870 ಮಿ.ಮಿ ಮಳೆಯಾಗಲಿದೆ. ಆದರೆ ಎನ್ ನಿನೊ ಪ್ರಭಾವದಿಂದ 800ಕ್ಕೆ ಕುಸಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

45
ಚೆನ್ನೈಗೆ ಪ್ರವಾಹ ಭೀತಿ
Image Credit : x

ಚೆನ್ನೈಗೆ ಪ್ರವಾಹ ಭೀತಿ

ಎನ್ ನಿನೊ ಭೀತಿಯಿಂದ ಚೆನ್ನೈಗೆ ಪ್ರವಾಹ ಭೀತಿ ಎದುರಾಗಿದೆ. ಚೆನ್ನೈ ಹಾಗೂ ತಮಿಳುನಾಡಿನ ಕರಾವಳಿ ಭಾಗದಲ್ಲಿ ಅತೀಯಾದ ಮಳೆಯಿಂದ ಪ್ರವಾಹ ಭೀತಿ ಎದುರಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. 2015ರಲ್ಲಿ ಸೃಷ್ಟಿಯಾದ ಪ್ರವಾಹ ಚೆನ್ನೈನಲ್ಲಿ ಮತ್ತೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದಿದೆ.

55
ದಕ್ಷಿಣ ಭಾರತಕ್ಕೆ ಮಳೆ ಕೊರತೆ
Image Credit : Asianet News

ದಕ್ಷಿಣ ಭಾರತಕ್ಕೆ ಮಳೆ ಕೊರತೆ

ದಕ್ಷಿಣ ಭಾರತದಲ್ಲಿ ಮಳೆ ಕೊರತೆ ಎದುರಾಗಲಿದೆ. ಇದು ಡಿಸೆಂಬರ್ ತಿಂಗಳಿನಿಂದಲೇ ನೀರಿನ ಕೊರತೆಗೆ ಕಾರಣವಾಗಲಿದೆ. ಇನ್ನು ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಗುಜರಾತ್‌ನಲ್ಲಿ ಬರಗಾಲದ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ದಕ್ಷಿಣ ಭಾರತಕ್ಕೆ ಮಳೆ ಕೊರತೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಭಾರತೀಯ ಹವಾಮಾನ ಇಲಾಖೆ
ಹವಾಮಾನ ಮುನ್ಸೂಚನೆ
ಭಾರತ ಸುದ್ದಿ

Latest Videos
Recommended Stories
Recommended image1
ಚಿನ್ನ ಖರೀದಿಗೆ ಕೇಂದ್ರದ ಹೊಸ ರೂಲ್ಸ್: ಎಷ್ಟು ಕೆಜಿ ಚಿನ್ನ ತಗೋಬಹುದು? ಅಕ್ರಮ ತಡೆಗೆ DGFT ಮಾಸ್ಟರ್ ಪ್ಲಾನ್!
Recommended image2
ಮೌನಿ ರಾಯ್ ದಾಂಪತ್ಯದಲ್ಲಿ ಸಮಸ್ಯೆ ಇದೆ ಎಂಬ ಕ್ಲೂ ಕೊಟ್ಟಿದ್ದು ಈ ನಟಿ; ರಿಯಲೀ 'ಕ್ಯಾ ಹೋಗಯಾ'..?
Recommended image3
NEET UG 2026 ಮರು-ಪರೀಕ್ಷೆ ದಿನಾಂಕ ಪ್ರಕಟ: ಜೂನ್ 21 ರಂದು 22 ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ!
Related Stories
Recommended image1
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ನಾಳೆ ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
Recommended image2
Karnataka rains: ರಾಜ್ಯದ ಈ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ! ಈ ಪಟ್ಟಿಯಲ್ಲಿ ನಿಮ್ಮ ಜಿಲ್ಲೆ ಇದೆಯಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved