MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಧಾರಾಕಾರ ಮಳೆ ನಡುವೆ ಸಾವಿರಾರು ಜೀವ ಕಾಪಾಡಿದ ಸೇನೆಗೊಂದು ಸಲಾಂ

ಧಾರಾಕಾರ ಮಳೆ ನಡುವೆ ಸಾವಿರಾರು ಜೀವ ಕಾಪಾಡಿದ ಸೇನೆಗೊಂದು ಸಲಾಂ

ಹೈದರಾಬಾದ್ (ಅ. 16)  ಹೈದರಾಬಾದ್  ಕಂಡು ಕೇಳರಿಯದ ಮಳೆಗೆ ನಲುಗಿ ಹೋಗಿದೆ. ಸಾವಿರಾರು ಜನ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಭಾರತೀಯ ಸೇನೆ ಮಾತ್ರ ಎಲ್ಲರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ.

1 Min read
Suvarna News
Published : Oct 16 2020, 04:08 PM IST
Share this Photo Gallery
  • FB
  • TW
  • Linkdin
  • Whatsapp
16
<p>ಸತತ ಎರಡು ದಿನಗಳಿಂದ ಸುರಿಯುತ್ತಿರುವ &nbsp;ಧಾರಾಕಾರ ಮಳೆಗೆ ಹೈದರಾಬಾದ್ &nbsp;ಜನಜೀವನ ಅಸ್ತವ್ಯಸ್ತವಾಗಿದ್ದು 52 ಜನ ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. &nbsp;ಹೈದರಾಬಾದ್ ನಲ್ಲಿಯೇ 25 ಮಂದಿ ಮೃತಪಟ್ಟಿದ್ದರೆ, ಮಹಬೂಬ್ ನಗರ ಜಿಲ್ಲೆಯಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ.</p>

<p>ಸತತ ಎರಡು ದಿನಗಳಿಂದ ಸುರಿಯುತ್ತಿರುವ &nbsp;ಧಾರಾಕಾರ ಮಳೆಗೆ ಹೈದರಾಬಾದ್ &nbsp;ಜನಜೀವನ ಅಸ್ತವ್ಯಸ್ತವಾಗಿದ್ದು 52 ಜನ ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ. &nbsp;ಹೈದರಾಬಾದ್ ನಲ್ಲಿಯೇ 25 ಮಂದಿ ಮೃತಪಟ್ಟಿದ್ದರೆ, ಮಹಬೂಬ್ ನಗರ ಜಿಲ್ಲೆಯಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ.</p>

ಸತತ ಎರಡು ದಿನಗಳಿಂದ ಸುರಿಯುತ್ತಿರುವ  ಧಾರಾಕಾರ ಮಳೆಗೆ ಹೈದರಾಬಾದ್  ಜನಜೀವನ ಅಸ್ತವ್ಯಸ್ತವಾಗಿದ್ದು 52 ಜನ ಸಾವನ್ನಪ್ಪಿರುವ ಲೆಕ್ಕ ಸಿಕ್ಕಿದೆ.  ಹೈದರಾಬಾದ್ ನಲ್ಲಿಯೇ 25 ಮಂದಿ ಮೃತಪಟ್ಟಿದ್ದರೆ, ಮಹಬೂಬ್ ನಗರ ಜಿಲ್ಲೆಯಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ.

26
<p>ಸೇನಾಪಡೆ ಮತ್ತು ಎನ್ ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದು ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿದೆ.</p>

<p>ಸೇನಾಪಡೆ ಮತ್ತು ಎನ್ ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದು ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿದೆ.</p>

ಸೇನಾಪಡೆ ಮತ್ತು ಎನ್ ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದು ಸಾವಿರಾರು ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿದೆ.

36
<p>ಯೋಧರು ತಮ್ಮ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿರುವುದನ್ನು ಈ ಪೋಟೋಗಳೆ ಹೇಳುತ್ತವೆ.</p>

<p>ಯೋಧರು ತಮ್ಮ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿರುವುದನ್ನು ಈ ಪೋಟೋಗಳೆ ಹೇಳುತ್ತವೆ.</p>

ಯೋಧರು ತಮ್ಮ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಿರುವುದನ್ನು ಈ ಪೋಟೋಗಳೆ ಹೇಳುತ್ತವೆ.

46
<p>ಧಾರಾಕಾರ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದ್ದು ಕೊರೋನಾದೊಂದಿಗೆ ಜಲ ಪ್ರಳಯದ ವಿರುದ್ಧವೂ ಜನ ಅನಿವಾರ್ಯವಾಗಿ ಹೋರಾಟ ಮಾಡಬೇಕಾಗಿದೆ.</p>

<p>ಧಾರಾಕಾರ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದ್ದು ಕೊರೋನಾದೊಂದಿಗೆ ಜಲ ಪ್ರಳಯದ ವಿರುದ್ಧವೂ ಜನ ಅನಿವಾರ್ಯವಾಗಿ ಹೋರಾಟ ಮಾಡಬೇಕಾಗಿದೆ.</p>

ಧಾರಾಕಾರ ಮಳೆ ಜನಜೀವನದ ಮೇಲೆ ಪರಿಣಾಮ ಬೀರಿದ್ದು ಕೊರೋನಾದೊಂದಿಗೆ ಜಲ ಪ್ರಳಯದ ವಿರುದ್ಧವೂ ಜನ ಅನಿವಾರ್ಯವಾಗಿ ಹೋರಾಟ ಮಾಡಬೇಕಾಗಿದೆ.

56
<p>ತೆಲಂಗಾಣ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಯಾರೂ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಸರ್ಕಾರಗಳು ಮನವಿ ಮಾಡಿಕೊಂಡಿವೆ .</p>

<p>ತೆಲಂಗಾಣ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಯಾರೂ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಸರ್ಕಾರಗಳು ಮನವಿ ಮಾಡಿಕೊಂಡಿವೆ .</p>

ತೆಲಂಗಾಣ ಸರ್ಕಾರ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಯಾರೂ ದುಸ್ಸಾಹಸಕ್ಕೆ ಕೈ ಹಾಕಬೇಡಿ ಎಂದು ಸರ್ಕಾರಗಳು ಮನವಿ ಮಾಡಿಕೊಂಡಿವೆ .

66
<p>ಸೇನೆಯಿಂದ ಮುಂದುವರಿದ ರಕ್ಷಣಾ ಕಾರ್ಯ</p>

<p>ಸೇನೆಯಿಂದ ಮುಂದುವರಿದ ರಕ್ಷಣಾ ಕಾರ್ಯ</p>

ಸೇನೆಯಿಂದ ಮುಂದುವರಿದ ರಕ್ಷಣಾ ಕಾರ್ಯ

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved