MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಬಂಗಾಳದಲ್ಲಿ 200 ಸ್ಥಾನ ಗೆದ್ದರೆ ಟ್ವಿಟರ್ ತ್ಯಜಿಸುತ್ತೇನೆ; ಅಮಿತ್ ಶಾಗೆ ಪ್ರಶಾಂತ್ ಕಿಶೋರ್ ಸವಾಲು!

ಬಂಗಾಳದಲ್ಲಿ 200 ಸ್ಥಾನ ಗೆದ್ದರೆ ಟ್ವಿಟರ್ ತ್ಯಜಿಸುತ್ತೇನೆ; ಅಮಿತ್ ಶಾಗೆ ಪ್ರಶಾಂತ್ ಕಿಶೋರ್ ಸವಾಲು!

ಬಿಜೆಪಿ ಮಾತ್ರವಲ್ಲ, ಇಡೀ ದೇಶವೇ ಇದೀಗ ಪಶ್ಚಿಮ ಬಂಗಾಳ ಚುನಾವಣೆ ಹಾಗೂ ಫಲಿತಾಂಶ ಎದುರುನೋಡುವ ಹಾಗಾಗಿದೆ. ಅಮಿತ್ ಶಾ ಸೇರಿದಂತೆ ಬಿಜೆಪಿ ಘಟಾನುಘಟಿಗಳು ಬಂಗಾಳದಲ್ಲಿ ರೋಡ್ ಶೋ, ರ್ಯಾಲಿ ನಡೆಸುತ್ತಲೇ ಇದ್ದಾರೆ. ಇನ್ನು 2021ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನ ಗೆಲ್ಲಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಇದೀಗ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಚುನಾವಣಾ ಸ್ಟ್ರಾಟರ್ಜಿ ಜವಾಬ್ದಾರಿ ವಹಿಸಿಕೊಂಡಿರುವ ಪ್ರಶಾಂತ್ ಕಿಶೋರ್ ಹೊಸ ಸವಾಲು ಹಾಕಿದ್ದಾರೆ.

2 Min read
Author : Suvarna News
| Updated : Dec 21 2020, 05:46 PM IST
Share this Photo Gallery
  • FB
  • TW
  • Linkdin
  • Whatsapp
110
<p>ಪಶ್ಚಿಮ ಬಂಗಾಳದಲ್ಲಿ ಇದೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ಒಂದೆಡೆ ಮಮತಾ ಬ್ಯಾನರ್ಜಿ ಮತ್ತೊಂದೆಡೆ ಅಮಿತ್ ಶಾ ಮುಂಬರುವ ಚುನಾವಣೆಗೆ ಸರ್ಕಸ್ ಆರಂಭಿಸಿದ್ದಾರೆ.</p>

<p>ಪಶ್ಚಿಮ ಬಂಗಾಳದಲ್ಲಿ ಇದೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ಒಂದೆಡೆ ಮಮತಾ ಬ್ಯಾನರ್ಜಿ ಮತ್ತೊಂದೆಡೆ ಅಮಿತ್ ಶಾ ಮುಂಬರುವ ಚುನಾವಣೆಗೆ ಸರ್ಕಸ್ ಆರಂಭಿಸಿದ್ದಾರೆ.</p>

ಪಶ್ಚಿಮ ಬಂಗಾಳದಲ್ಲಿ ಇದೀಗ ರಾಜಕೀಯ ಚಟುವಟಿಕೆ ಗರಿಗೆದರಿದೆ. ಒಂದೆಡೆ ಮಮತಾ ಬ್ಯಾನರ್ಜಿ ಮತ್ತೊಂದೆಡೆ ಅಮಿತ್ ಶಾ ಮುಂಬರುವ ಚುನಾವಣೆಗೆ ಸರ್ಕಸ್ ಆರಂಭಿಸಿದ್ದಾರೆ.

210
<p>2021ರ ವಿಧಾನಸಭಾ ಚುನಾವಣೆಗೆ 7 ಮುಖಂಡರ ತಂಡ ರಚಿಸಿರು ಅಮಿತ್ ಶಾ, ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ. ಇತ್ತೀಚೆಗೆ &nbsp;ಅಮಿತ್ ಶಾ ಬೇಟಿ ಪಶ್ಚಿಮ ಬಂಗಾಳದಲ್ಲಿ ಹೊಸ ಅಲೆ ಎಬ್ಬಿಸಿದೆ.</p>

<p>2021ರ ವಿಧಾನಸಭಾ ಚುನಾವಣೆಗೆ 7 ಮುಖಂಡರ ತಂಡ ರಚಿಸಿರು ಅಮಿತ್ ಶಾ, ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ. ಇತ್ತೀಚೆಗೆ &nbsp;ಅಮಿತ್ ಶಾ ಬೇಟಿ ಪಶ್ಚಿಮ ಬಂಗಾಳದಲ್ಲಿ ಹೊಸ ಅಲೆ ಎಬ್ಬಿಸಿದೆ.</p>

2021ರ ವಿಧಾನಸಭಾ ಚುನಾವಣೆಗೆ 7 ಮುಖಂಡರ ತಂಡ ರಚಿಸಿರು ಅಮಿತ್ ಶಾ, ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ. ಇತ್ತೀಚೆಗೆ  ಅಮಿತ್ ಶಾ ಬೇಟಿ ಪಶ್ಚಿಮ ಬಂಗಾಳದಲ್ಲಿ ಹೊಸ ಅಲೆ ಎಬ್ಬಿಸಿದೆ.

310
<p>ಮುಂಬರುವ ಬಂಗಾಳ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಮಾತಿಗೆ ಚುನವಣಾ ಚಾಣಾಕ್ಯ ಎಂದೇ ಗುರಿತಿಸಿಕೊಂಡಿರುವ ಪ್ರಶಾಂತ್ ಕಿಶೋರ್ ತಿರುಗೇಟು ನೀಡಿದ್ದಾರೆ</p>

<p>ಮುಂಬರುವ ಬಂಗಾಳ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಮಾತಿಗೆ ಚುನವಣಾ ಚಾಣಾಕ್ಯ ಎಂದೇ ಗುರಿತಿಸಿಕೊಂಡಿರುವ ಪ್ರಶಾಂತ್ ಕಿಶೋರ್ ತಿರುಗೇಟು ನೀಡಿದ್ದಾರೆ</p>

ಮುಂಬರುವ ಬಂಗಾಳ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಅಮಿತ್ ಶಾ ಮಾತಿಗೆ ಚುನವಣಾ ಚಾಣಾಕ್ಯ ಎಂದೇ ಗುರಿತಿಸಿಕೊಂಡಿರುವ ಪ್ರಶಾಂತ್ ಕಿಶೋರ್ ತಿರುಗೇಟು ನೀಡಿದ್ದಾರೆ

410
<p>ಮಮತಾ ಬ್ಯಾನರ್ಜಿಯ ತೃಣಮೂಲಕ ಕಾಂಗ್ರೆಸ್(TMC)ಪರ ಮುಂಬರುವ ಚುನಾವಣೆ ಗೆಲುವಿಗೆ ಶ್ರಮಿಸುತ್ತಿರುವ ಪ್ರಶಾಂತ್ ಕಿಶೋರ್, ಅಮಿತ್ ಶಾಗೆ ಸವಾಲು ಹಾಕಿದ್ದಾರೆ. ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟುವುದೇ ಕಷ್ಟ ಎಂದಿದ್ದಾರೆ.</p>

<p>ಮಮತಾ ಬ್ಯಾನರ್ಜಿಯ ತೃಣಮೂಲಕ ಕಾಂಗ್ರೆಸ್(TMC)ಪರ ಮುಂಬರುವ ಚುನಾವಣೆ ಗೆಲುವಿಗೆ ಶ್ರಮಿಸುತ್ತಿರುವ ಪ್ರಶಾಂತ್ ಕಿಶೋರ್, ಅಮಿತ್ ಶಾಗೆ ಸವಾಲು ಹಾಕಿದ್ದಾರೆ. ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟುವುದೇ ಕಷ್ಟ ಎಂದಿದ್ದಾರೆ.</p>

ಮಮತಾ ಬ್ಯಾನರ್ಜಿಯ ತೃಣಮೂಲಕ ಕಾಂಗ್ರೆಸ್(TMC)ಪರ ಮುಂಬರುವ ಚುನಾವಣೆ ಗೆಲುವಿಗೆ ಶ್ರಮಿಸುತ್ತಿರುವ ಪ್ರಶಾಂತ್ ಕಿಶೋರ್, ಅಮಿತ್ ಶಾಗೆ ಸವಾಲು ಹಾಕಿದ್ದಾರೆ. ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಎರಡಂಕಿ ದಾಟುವುದೇ ಕಷ್ಟ ಎಂದಿದ್ದಾರೆ.

510
<p>ಬಿಜೆಪಿ ಹೇಳಿದಂತೆ ಉತ್ತಮ ಫಲಿತಾಂಶ ಬಂದರೆ ನಾನು ಟ್ವಿಟರ್ ತ್ಯಜಿಸುತ್ತೇನೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಅಮಿತ್ ಶಾ ಹಾಗೂ ಬಿಜೆಪಿ ಮಾಧ್ಯಮದ ಸಹಾಯ ಹಾಗೂ ರ್ಯಾಲಿಗ ಸೇರಿದ ಜನಸ್ತೋಮ ನೋಡಿ ಈ ರೀತಿ ಭ್ರಮೆಯಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.</p>

<p>ಬಿಜೆಪಿ ಹೇಳಿದಂತೆ ಉತ್ತಮ ಫಲಿತಾಂಶ ಬಂದರೆ ನಾನು ಟ್ವಿಟರ್ ತ್ಯಜಿಸುತ್ತೇನೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಅಮಿತ್ ಶಾ ಹಾಗೂ ಬಿಜೆಪಿ ಮಾಧ್ಯಮದ ಸಹಾಯ ಹಾಗೂ ರ್ಯಾಲಿಗ ಸೇರಿದ ಜನಸ್ತೋಮ ನೋಡಿ ಈ ರೀತಿ ಭ್ರಮೆಯಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.</p>

ಬಿಜೆಪಿ ಹೇಳಿದಂತೆ ಉತ್ತಮ ಫಲಿತಾಂಶ ಬಂದರೆ ನಾನು ಟ್ವಿಟರ್ ತ್ಯಜಿಸುತ್ತೇನೆ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. ಅಮಿತ್ ಶಾ ಹಾಗೂ ಬಿಜೆಪಿ ಮಾಧ್ಯಮದ ಸಹಾಯ ಹಾಗೂ ರ್ಯಾಲಿಗ ಸೇರಿದ ಜನಸ್ತೋಮ ನೋಡಿ ಈ ರೀತಿ ಭ್ರಮೆಯಲ್ಲಿದೆ ಎಂದು ಟ್ವೀಟ್ ಮಾಡಿದ್ದಾರೆ.

610
<p>ಈ ಟ್ವೀಟ್ ಸೇವ್ ಮಾಡಿ ಇಟ್ಟುಕೊಳ್ಳಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. &nbsp;ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಮತ್ತೆ ದೀದಿ ಸರ್ಕಾರವೇ ಆಡಳಿತ ನಡೆಸಲಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.</p>

<p>ಈ ಟ್ವೀಟ್ ಸೇವ್ ಮಾಡಿ ಇಟ್ಟುಕೊಳ್ಳಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ. &nbsp;ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಮತ್ತೆ ದೀದಿ ಸರ್ಕಾರವೇ ಆಡಳಿತ ನಡೆಸಲಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.</p>

ಈ ಟ್ವೀಟ್ ಸೇವ್ ಮಾಡಿ ಇಟ್ಟುಕೊಳ್ಳಿ ಎಂದು ಪ್ರಶಾಂತ್ ಕಿಶೋರ್ ಹೇಳಿದ್ದಾರೆ.  ಈ ಮೂಲಕ ಪಶ್ಚಿಮ ಬಂಗಾಳದಲ್ಲಿ ಮತ್ತೆ ದೀದಿ ಸರ್ಕಾರವೇ ಆಡಳಿತ ನಡೆಸಲಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

710
<p>ಅಮಿತ್ ಶಾ ಬಂಗಾಳ ಬೇಟಿಯಿಂದ ಮಮತಾ ಬ್ಯಾನರ್ಜಿ ಬೆಚ್ಚಿ ಬಿದ್ದಿದ್ದಾರೆ. ಟಿಎಂಸಿ ಶಾಸಕ ಸುವೆಂದು ಅಧಿಕಾರಿ ಸೇರಿದಂತೆ ಪ್ರಮುಖ ನಾಯಕರು ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ.</p>

<p>ಅಮಿತ್ ಶಾ ಬಂಗಾಳ ಬೇಟಿಯಿಂದ ಮಮತಾ ಬ್ಯಾನರ್ಜಿ ಬೆಚ್ಚಿ ಬಿದ್ದಿದ್ದಾರೆ. ಟಿಎಂಸಿ ಶಾಸಕ ಸುವೆಂದು ಅಧಿಕಾರಿ ಸೇರಿದಂತೆ ಪ್ರಮುಖ ನಾಯಕರು ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ.</p>

ಅಮಿತ್ ಶಾ ಬಂಗಾಳ ಬೇಟಿಯಿಂದ ಮಮತಾ ಬ್ಯಾನರ್ಜಿ ಬೆಚ್ಚಿ ಬಿದ್ದಿದ್ದಾರೆ. ಟಿಎಂಸಿ ಶಾಸಕ ಸುವೆಂದು ಅಧಿಕಾರಿ ಸೇರಿದಂತೆ ಪ್ರಮುಖ ನಾಯಕರು ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿಕೊಂಡಿದ್ದಾರೆ.

810
<p>ಸುಮಾರು 50ಕ್ಕೂ ಹೆಚ್ಚು ಟಿಎಂಸಿ ನಾಯಕರು ಬಿಜೆಪಿ ಸೇರಿಕೊಂಡಿದ್ದಾರೆ. ಚುನಾವಣೆಗೆ ವೇಳೆ ಮಮತಾ ಏಕಾಂಗಿಯಾಗಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು.</p>

<p>ಸುಮಾರು 50ಕ್ಕೂ ಹೆಚ್ಚು ಟಿಎಂಸಿ ನಾಯಕರು ಬಿಜೆಪಿ ಸೇರಿಕೊಂಡಿದ್ದಾರೆ. ಚುನಾವಣೆಗೆ ವೇಳೆ ಮಮತಾ ಏಕಾಂಗಿಯಾಗಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು.</p>

ಸುಮಾರು 50ಕ್ಕೂ ಹೆಚ್ಚು ಟಿಎಂಸಿ ನಾಯಕರು ಬಿಜೆಪಿ ಸೇರಿಕೊಂಡಿದ್ದಾರೆ. ಚುನಾವಣೆಗೆ ವೇಳೆ ಮಮತಾ ಏಕಾಂಗಿಯಾಗಲಿದ್ದಾರೆ ಎಂದು ಅಮಿತ್ ಶಾ ಹೇಳಿದ್ದರು.

910
<p>ನಾಯಕರ ರಾಜೀನಾಮೆ, ಬಿಜೆಪಿ ಸೇರ್ಪಡೆ ಅಮಿತ್ ಶಾ ರೋಡ್ ಶೋಗಳಿಂದ ಕೋಪಗೊಂಡಿರುವ ಮಮತಾ ಬ್ಯಾನರ್ಜಿ, ಪ್ರಶಾಂತ್ ಕಿಶೋರ್ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.&nbsp;</p>

<p>ನಾಯಕರ ರಾಜೀನಾಮೆ, ಬಿಜೆಪಿ ಸೇರ್ಪಡೆ ಅಮಿತ್ ಶಾ ರೋಡ್ ಶೋಗಳಿಂದ ಕೋಪಗೊಂಡಿರುವ ಮಮತಾ ಬ್ಯಾನರ್ಜಿ, ಪ್ರಶಾಂತ್ ಕಿಶೋರ್ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ.&nbsp;</p>

ನಾಯಕರ ರಾಜೀನಾಮೆ, ಬಿಜೆಪಿ ಸೇರ್ಪಡೆ ಅಮಿತ್ ಶಾ ರೋಡ್ ಶೋಗಳಿಂದ ಕೋಪಗೊಂಡಿರುವ ಮಮತಾ ಬ್ಯಾನರ್ಜಿ, ಪ್ರಶಾಂತ್ ಕಿಶೋರ್ ವಿರುದ್ಧವೂ ಅಸಮಾಧಾನ ಹೊರಹಾಕಿದ್ದಾರೆ. 

1010
<p>ಮಮತಾ ಒಲೈಸಲು ಪ್ರಶಾಂತ್ ಕಿಶೋರ್ ಈ ರೀತಿ ಸವಾಲು ಹಾಕಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ. ಇತ್ತ ಪ್ರಶಾಂತ್ ಕಿಶೋರ್ ಹೇಳಿದಂತೆ ಬಿಜೆಪಿಗೆ ಬಂಗಾಳದಲ್ಲಿ ಅಧಿಕಾರ ಸಾಧ್ಯವಿಲ್ಲ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>

<p>ಮಮತಾ ಒಲೈಸಲು ಪ್ರಶಾಂತ್ ಕಿಶೋರ್ ಈ ರೀತಿ ಸವಾಲು ಹಾಕಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ. ಇತ್ತ ಪ್ರಶಾಂತ್ ಕಿಶೋರ್ ಹೇಳಿದಂತೆ ಬಿಜೆಪಿಗೆ ಬಂಗಾಳದಲ್ಲಿ ಅಧಿಕಾರ ಸಾಧ್ಯವಿಲ್ಲ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>

ಮಮತಾ ಒಲೈಸಲು ಪ್ರಶಾಂತ್ ಕಿಶೋರ್ ಈ ರೀತಿ ಸವಾಲು ಹಾಕಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದೆ. ಇತ್ತ ಪ್ರಶಾಂತ್ ಕಿಶೋರ್ ಹೇಳಿದಂತೆ ಬಿಜೆಪಿಗೆ ಬಂಗಾಳದಲ್ಲಿ ಅಧಿಕಾರ ಸಾಧ್ಯವಿಲ್ಲ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ನನ್ನ ಗಂಡ ಕ್ಯೂಟ್ ಇಲ್ಲ, ಆದ್ರೆ ವ್ಯಾಲೆಟ್ ಕ್ಯೂಟ್ ಆಗಿದೆ; ಜೀವನಕ್ಕೆ ಪತಿ ಸೌಂದರ್ಯ ಮುಖ್ಯವೇ ಅಲ್ಲ ಎಂದ ಪತ್ನಿ!
Recommended image2
ಮಹಾಯುತಿ ಬ್ರೇಕ್‌?: ದೇವೇಂದ್ರ ಫಡ್ನವಿಸ್‌ಗೆ ಕೈಕೊಟ್ಟ ಶಿಂಧೆ ಸೇನೆ, ರಾಜ್‌ ಠಾಕ್ರೆ ಎಂಎನ್‌ಎಸ್‌ ಜೊತೆ ಮೈತ್ರಿ!
Recommended image3
77ನೇ ಗಣರಾಜ್ಯೋತ್ಸವ ಸಂಭ್ರಮ: ಶಾಲಾ ಮಕ್ಕಳ ಭಾಷಣಕ್ಕೆ ಇಲ್ಲಿದೆ ಸರಳ ಮತ್ತು ಪರಿಣಾಮಕಾರಿ ಟಿಪ್ಸ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved