ಗೋಮಾತೆ ಅವಹೇಳನ, 'ಹೋರಾಟಗಾರ್ತಿ' ರೆಹಾನಾ ಬಾಯಿಗೆ ಬೀಗ!
ಕೊಚ್ಚಿ (ನ. 23) ವಿವಾದಾತ್ಮಹ ಹೇಳಿಕೆ ನೀಡಿ ಹಿಂದುಗಳ ಭಾವನೆಗೆ ಧಕ್ಕೆ ತರುತ್ತಿದ್ದ ರೆಹಾನಾ ಫಾತಿಮಾಗೆ ಕೇರಳ ಹೈಕೋರ್ಟ್ ಬಾಯಿಗೆ ಬೀಗ ಹಾಕಿಕೊಳ್ಳಿ ಎಂದಿದೆ.

<p>ಮಾಧ್ಯಮಗಳ ಮೂಲಕ ಯಾವುದೇ ಹೇಳಿಕೆ ನೀಡದಂತೆ ಹೈಕೋರ್ಟ್ ತಿಳಿಸಿದೆ. </p>
ಮಾಧ್ಯಮಗಳ ಮೂಲಕ ಯಾವುದೇ ಹೇಳಿಕೆ ನೀಡದಂತೆ ಹೈಕೋರ್ಟ್ ತಿಳಿಸಿದೆ.
<p> ಅಯ್ಯಪ್ಪ ಸ್ವಾಮಿ ಭಕ್ತರ ಮನಸ್ಸನ್ನು ಘಾಸಿಗೊಳಿಸುವಂತಹ ಹೇಳಿಕೆ ನೀಡಿದ್ದ ಪ್ರಕರಣದ ವಿಚಾರಣೆ ಹಿಂದೆ ನಡೆದು ಜಾಮೀನು ಸಿಕ್ಕಿತ್ತು.</p>
ಅಯ್ಯಪ್ಪ ಸ್ವಾಮಿ ಭಕ್ತರ ಮನಸ್ಸನ್ನು ಘಾಸಿಗೊಳಿಸುವಂತಹ ಹೇಳಿಕೆ ನೀಡಿದ್ದ ಪ್ರಕರಣದ ವಿಚಾರಣೆ ಹಿಂದೆ ನಡೆದು ಜಾಮೀನು ಸಿಕ್ಕಿತ್ತು.
<p>ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಫಾತಿಮಾ ಅಡುಗೆ ಕಾರ್ಯಕ್ರಮವೊಂದರಲ್ಲಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. </p>
ಬಂಧನಕ್ಕೆ ಒಳಗಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಫಾತಿಮಾ ಅಡುಗೆ ಕಾರ್ಯಕ್ರಮವೊಂದರಲ್ಲಿ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ್ದರು.
<p>ಆಕೆಗೆ ನೀಡಿರುವ ಜಾಮೀನು ರದ್ದು ಮಾಡಬೇಕು ಎಂದು ಅರ್ಜಿ ದಾಖಲಾಗಿತ್ತು.</p>
ಆಕೆಗೆ ನೀಡಿರುವ ಜಾಮೀನು ರದ್ದು ಮಾಡಬೇಕು ಎಂದು ಅರ್ಜಿ ದಾಖಲಾಗಿತ್ತು.
<p>ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಪೂಜನೀಯ ಗೋವನ್ನು ನಿಂದಿಸಿದ್ದರು. </p>
ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಪೂಜನೀಯ ಗೋವನ್ನು ನಿಂದಿಸಿದ್ದರು.
<p> ಆ ಕಾರ್ಯಕ್ರಮಕ್ಕೆ ನೀಡಿದ್ದ ಸಬ್ ಟೈಟಲ್ ಗೆ ತೀವ್ರ ವಿರೋಧ ಕೇಳಿ ಬಂದಿತ್ತು.</p>
ಆ ಕಾರ್ಯಕ್ರಮಕ್ಕೆ ನೀಡಿದ್ದ ಸಬ್ ಟೈಟಲ್ ಗೆ ತೀವ್ರ ವಿರೋಧ ಕೇಳಿ ಬಂದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ