MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ವಿಮಾನ ದುರಂತದಲ್ಲಿ ಕೊನೆಯುಸಿರೆಳೆದ ಅಜಿತ್ ಪವಾರ್ ಎಲ್ಲಿಗೆ ಪ್ರಯಾಣ ಮಾಡುತ್ತಿದ್ದರು?

ವಿಮಾನ ದುರಂತದಲ್ಲಿ ಕೊನೆಯುಸಿರೆಳೆದ ಅಜಿತ್ ಪವಾರ್ ಎಲ್ಲಿಗೆ ಪ್ರಯಾಣ ಮಾಡುತ್ತಿದ್ದರು?

ಭಾರಮತಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಪ್ರಯಾಣ ಮಾಡುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶದ ವೇಳೆ ನಡೆದ ಸಮಯದಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ ಆರು ಮಂದಿಯೂ ಕೊನೆಯುಸಿರೆಳೆದಿದ್ದಾರೆ. ಅಷ್ಟಕ್ಕೂ ಅವರು ಎಲ್ಲಿಗೆ ಹೋಗುತ್ತಿದ್ದರು ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ. 

1 Min read
Author : Naveen Kodase
Published : Jan 28 2026, 10:36 AM IST
Share this Photo Gallery
  • FB
  • TW
  • Linkdin
  • Whatsapp
16
ಲಘು ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು
Image Credit : X

ಲಘು ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವು

66 ವರ್ಷದ ಹಿರಿಯ ರಾಜಕಾರಣಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್, ವಿಮಾನ ದುರಂತದಲ್ಲಿ ಕೊನೆಯುಸಿರೆಳೆದಿದ್ದಾರೆ. ಬಾರಾಮತಿಯಲ್ಲಿ ಲಘು ವಿಮಾನ ಲ್ಯಾಂಡ್ ಆಗುವ ಮುನ್ನ ಈ ದುರಂತ ಸಂಭವಿಸಿದ್ದು, ವಿಮಾನದೊಳಗಿದ್ದ ಎಲ್ಲಾ ಆರು ಮಂದಿಯೂ ಕೊನೆಯುಸಿರೆಳೆದಿದ್ದಾರೆ.

26
ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್
Image Credit : Asianet News

ಎನ್‌ಸಿಪಿ ಅಧ್ಯಕ್ಷ ಅಜಿತ್ ಪವಾರ್

ನ್ಯಾಷನಲ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ)ಯ ಅಧ್ಯಕ್ಷರೂ ಆಗಿರುವ ಅಜಿತ್ ಪವಾರ್ ಅವರ ಜತೆ ಅಂಗರಕ್ಷಕ, ಪೈಲಟ್ ಸೇರಿದಂತೆ ಆರು ಮಂದಿ ಈ ಲಘು ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ವಿಮಾನ ಪ್ರಯಾಣ ಆರಂಭವಾಗಿತ್ತು. ಆದರೆ ಇದಾಗಿ ಒಂದು ಗಂಟೆಯೊಳಗೆ ಈ ಅವಘಡ ಸಂಭವಿಸಿದೆ.

Related Articles

Related image1
ಬಾಂಗ್ಲಾ ನುಸುಳುಕೋರರ ಬಗ್ಗೆ ಸುಳ್ಳು ಮಾಹಿತಿ, ಪ್ರಧಾನಿ ಮೋದಿ, ಅಜಿತ್ ದೋವಲ್ ವಿರುದ್ಧ ಸಂತೋಷ್ ಲಾಡ್ ಕಿಡಿ
Related image2
'ಮಹಾ' ಗೆಲುವಿಗಾಗಿ ಅಜಿತ್ ಪವಾರ್ ಬಣದಿಂದ 10 ಗ್ಯಾರಂಟಿಗಳ ಘೋಷಣೆ
36
ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರಕ್ಕಾಗಿ ಹೊರಟಿದ್ದ ಪವಾರ್
Image Credit : X

ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಚಾರಕ್ಕಾಗಿ ಹೊರಟಿದ್ದ ಪವಾರ್

ಇನ್ನು ಅಜಿತ್ ಪವಾರ್, ಈಗಾಗಲೇ ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಸಮಾವೇಶದಲ್ಲಿ ಭಾಗವಹಿಸಲು ಬಾರಾಮತಿಗೆ ಹೊರಟಿದ್ದರು. ಆದರೆ ವಿಮಾನ ಲ್ಯಾಂಡ್ ಆಗುವ ವೇಳೆಯೇ ಈ ದುರಂತ ಸಂಭವಿಸಿದೆ.

46
ಕೆಲವೇ ಕ್ಷಣಗಳಲ್ಲಿ ಸುಟ್ಟು ಕರಕಲಾದ ವಿಮಾನ
Image Credit : Asianet News

ಕೆಲವೇ ಕ್ಷಣಗಳಲ್ಲಿ ಸುಟ್ಟು ಕರಕಲಾದ ವಿಮಾನ

ಎನ್‌ಸಿಪಿ ನಾಯಕ ಅಜಿತ್ ಪವಾರ್ ಮಂಗಳವಾರ ಮುಂಬೈನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಇದಾದ ನಂತರ ಮುಂಬೈನಿಂದ ಪುಣೆ ಕಡೆಗೆ ಪ್ರಯಾಣ ಬೆಳೆಸಿದ್ದರು. ಆದರೆ ಬಾರಾಮತಿಯಲ್ಲಿ ವಿಮಾನ ಲ್ಯಾಂಡಿಂಗ್ ವೇಳೆ ಪತನವಾಗಿದೆ. ಈ ದುರ್ಘಟನೆಯ ತೀವ್ರತೆ ಎಷ್ಟಿತ್ತೆಂದರೇ, ಕೆಲವೇ ನಿಮಿಷಗಳಲ್ಲಿ ಎಲ್ಲವೂ ಸುಟ್ಟು ಭಸ್ಮವಾಗಿ ಹೋಗಿವೆ.

56
ಮಹಾರಾಷ್ಟ್ರದಾದ್ಯಂತ ಕಟ್ಟೆಚ್ಚರ
Image Credit : X

ಮಹಾರಾಷ್ಟ್ರದಾದ್ಯಂತ ಕಟ್ಟೆಚ್ಚರ

ಇದೀಗ ದುರಂತ ಸಂಭವಿಸಿದ ವಿಮಾನ ನಿಲ್ದಾಣದಲ್ಲಿ, ವಿಮಾನ ಹಾರಾಟಗಳನ್ನು ನಿಷೇಧಿಸಲಾಗಿದ್ದು, ಬೆಂಕಿ ನಂದಿಸುವ ಕಾರ್ಯ ಕ್ಷಿಪ್ರಗತಿಯಲ್ಲಿ ಸಾಗುತ್ತಿದೆ. ಘಟನಾ ಸ್ಥಳದಲ್ಲಿ ತನಿಖಾಧಿಕಾರಿಗಳ ತಂಡ ಹಾಜರಿದ್ದು, ಮಹಾರಾಷ್ಟ್ರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

66
ವಿಮಾನ ದುರಂತಕ್ಕೆ ಕಾರಣವೇನು?
Image Credit : Getty

ವಿಮಾನ ದುರಂತಕ್ಕೆ ಕಾರಣವೇನು?

ಅಷ್ಟಕ್ಕೂ ಈ ವಿಮಾನ ದುರಂತ ತಾಂತ್ರಿಕ ದೋಷದಿಂದ ಆಗಿದೆಯೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎನ್ನುವುದನ್ನು ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

NK
Naveen Kodase
ನವೀನ್ ಕೊಡಸೆ ಏಷ್ಯಾನೆಟ್ ಕನ್ನಡದಲ್ಲಿ ಮುಖ್ಯ ಉಪಸಂಪಾದಕ. ಕಳೆದ 9 ವರ್ಷಗಳಿಂದಲೂ ಮಾಧ್ಯಮ ಜಗತ್ತಿನಲ್ಲಿದ್ದೇನೆ. ಅಪ್ಪಟ ಮಲೆನಾಡಿನ ಹುಡುಗ. ಕುವೆಂಪು ವಿವಿಯ ಪತ್ರಿಕೋದ್ಯಮ ಪದವಿ ಇದೆ. ರಾಜ್‌ ನ್ಯೂಸ್‌ ಮೂಲಕ ಮಾಧ್ಯಮ ಲೋಕಕ್ಕೆ ಕಾಲಿಟ್ಟವನು. ಡಿಜಿಟಲ್‌ ಮಾಧ್ಯಮ ಲೋಕದಲ್ಲಿ ಪಳಗಿದರೂ, ಕಲಿಯೋದಿದೆ ಅಪಾರ. ಕ್ರೀಡೆ, ರಾಜಕೀಯ, ಸಾಹಿತ್ಯದಲ್ಲಿದೆ ಆಸಕ್ತಿ. ಕ್ರೀಡಾ ಸುದ್ದಿಯೇ ನನ್ನ ಜೀವಾಳ.
ಅಜಿತ್ ಪವಾರ್
ಮಹಾರಾಷ್ಟ್ರ
ಮಹಾರಾಷ್ಟ್ರ ರಾಜಕಾರಣ

Latest Videos
Recommended Stories
Recommended image1
ದುರಂತದಲ್ಲಿ ಚೂರುಚೂರಾದ Learjet 45 ವಿಮಾನ, ಅಜಿತ್‌ ಪವಾರ್‌ ದೇಹ ಸುಟ್ಟು ಭಸ್ಮ!
Recommended image2
Plane crash photos : ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ವಿಮಾನ ಪತನ, ಸುಟ್ಟು ಕರಕಲಾದ ಡಿಸಿಎಂ
Recommended image3
Breaking: ವಿಮಾನ ದುರಂತದಲ್ಲಿ ಮಹಾ ಡಿಸಿಎಂ Ajit Pawar ಸೇರಿದಂತೆ 5 ಮಂದಿ ದುರ್ಮರಣ!
Related Stories
Recommended image1
ಬಾಂಗ್ಲಾ ನುಸುಳುಕೋರರ ಬಗ್ಗೆ ಸುಳ್ಳು ಮಾಹಿತಿ, ಪ್ರಧಾನಿ ಮೋದಿ, ಅಜಿತ್ ದೋವಲ್ ವಿರುದ್ಧ ಸಂತೋಷ್ ಲಾಡ್ ಕಿಡಿ
Recommended image2
'ಮಹಾ' ಗೆಲುವಿಗಾಗಿ ಅಜಿತ್ ಪವಾರ್ ಬಣದಿಂದ 10 ಗ್ಯಾರಂಟಿಗಳ ಘೋಷಣೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved