MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • 1500 ಕಿ.ಮೀ. ದೂರ ನಡೆದು ಬಂದ ವ್ಯಕ್ತಿ ಕ್ವಾರಂಟೈನಲ್ಲಿ ಸಾವು!

1500 ಕಿ.ಮೀ. ದೂರ ನಡೆದು ಬಂದ ವ್ಯಕ್ತಿ ಕ್ವಾರಂಟೈನಲ್ಲಿ ಸಾವು!

ಕೊರೋನಾ ವೈರಸ್‌ ಲಾಕ್‌ಡೌನ್‌ ಕಾರಣದಿಂದ ದುಡಿಮೆ ಇಲ್ಲದೆ ಕಂಗೆಟ್ಟು ಮುಂಬೈನಿಂದ ಉತ್ತರ ಪ್ರದೇಶದ ಶ್ರಾವಸ್ತಿಗೆ 15 ದಿನಗಳ ಕಾಲ ನಡೆದೇ ಸಾಗಿದ್ದ ಇನ್ಸಾಫ್‌ ಆಲಿ ಎಂಬಾತ ತನ್ನೂರು ತಲುಪಿ ಕ್ವಾರಂಟೈನ್‌ಗೆ ದಾಖಲಾದ ದಿನವೇ ಆಯಾಸ ಮತ್ತು ನಿರ್ಜಲೀಕರಣದಿಂದ ಮೃತಪಟ್ಟದಾರುಣ ಘಟನೆ ನಡೆದಿದೆ. 

1 Min read
Kannadaprabha News
Published : Apr 29 2020, 10:41 AM IST
Share this Photo Gallery
  • FB
  • TW
  • Linkdin
  • Whatsapp
111
<p>ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಕಳೆದೊಂದು ತಿಂಗಳಿನಿಂದ ಲಾಕ್‌ಡೌನ್ ಹೇರಲಾಗಿದೆ.</p>

<p>ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಕಳೆದೊಂದು ತಿಂಗಳಿನಿಂದ ಲಾಕ್‌ಡೌನ್ ಹೇರಲಾಗಿದೆ.</p>

ಕೊರೋನಾ ವೈರಸ್ ನಿಯಂತ್ರಿಸುವ ನಿಟ್ಟಿನಲ್ಲಿ ದೇಶದಾದ್ಯಂತ ಕಳೆದೊಂದು ತಿಂಗಳಿನಿಂದ ಲಾಕ್‌ಡೌನ್ ಹೇರಲಾಗಿದೆ.

211
<p>ಹೀಗಿರುವಾಗ ಅನೇಕ ಮಂದಿ ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ.</p>

<p>ಹೀಗಿರುವಾಗ ಅನೇಕ ಮಂದಿ ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ.</p>

ಹೀಗಿರುವಾಗ ಅನೇಕ ಮಂದಿ ಕೆಲಸ ಕಳೆದುಕೊಂಡು ಕಂಗಾಲಾಗಿದ್ದಾರೆ.

311
<p>ಅತ್ತ ಹಣವಿಲ್ಲದೆ, ಇತ್ತ ಹಸಿವು ತಾಳಲಾರದೆ ಕಾರ್ಮಿಕರು ಕಂಗಾಲಾಗಿದ್ದಾರೆ.</p>

<p>ಅತ್ತ ಹಣವಿಲ್ಲದೆ, ಇತ್ತ ಹಸಿವು ತಾಳಲಾರದೆ ಕಾರ್ಮಿಕರು ಕಂಗಾಲಾಗಿದ್ದಾರೆ.</p>

ಅತ್ತ ಹಣವಿಲ್ಲದೆ, ಇತ್ತ ಹಸಿವು ತಾಳಲಾರದೆ ಕಾರ್ಮಿಕರು ಕಂಗಾಲಾಗಿದ್ದಾರೆ.

411
<p>ಹೀಗಾಗಿ ಬೇರೆ ದಾರಿ ಕಾಣದ ಮಂದಿ ತಮ್ಮ ಊರಿನತ್ತ ಪಯಣ ಬೆಳೆಸಿದ್ದಾರೆ.</p>

<p>ಹೀಗಾಗಿ ಬೇರೆ ದಾರಿ ಕಾಣದ ಮಂದಿ ತಮ್ಮ ಊರಿನತ್ತ ಪಯಣ ಬೆಳೆಸಿದ್ದಾರೆ.</p>

ಹೀಗಾಗಿ ಬೇರೆ ದಾರಿ ಕಾಣದ ಮಂದಿ ತಮ್ಮ ಊರಿನತ್ತ ಪಯಣ ಬೆಳೆಸಿದ್ದಾರೆ.

511
<p>ಸಾರಿಗೆ ವ್ಯವಸ್ಥೆ ಇಲ್ಲದೇ, ಕಾಲ್ನಡಿಗೆಯಲ್ಲೇ ಕಿಲೋ ಮೀಟರ್‌ಗಟ್ಟಲೇ ನಡೆದುಕೊಂಡೇ ತಮ್ಮ ಮನೆಯತ್ತ ತೆರಳುತ್ತಿದ್ದಾರೆ.&nbsp;</p>

<p>ಸಾರಿಗೆ ವ್ಯವಸ್ಥೆ ಇಲ್ಲದೇ, ಕಾಲ್ನಡಿಗೆಯಲ್ಲೇ ಕಿಲೋ ಮೀಟರ್‌ಗಟ್ಟಲೇ ನಡೆದುಕೊಂಡೇ ತಮ್ಮ ಮನೆಯತ್ತ ತೆರಳುತ್ತಿದ್ದಾರೆ.&nbsp;</p>

ಸಾರಿಗೆ ವ್ಯವಸ್ಥೆ ಇಲ್ಲದೇ, ಕಾಲ್ನಡಿಗೆಯಲ್ಲೇ ಕಿಲೋ ಮೀಟರ್‌ಗಟ್ಟಲೇ ನಡೆದುಕೊಂಡೇ ತಮ್ಮ ಮನೆಯತ್ತ ತೆರಳುತ್ತಿದ್ದಾರೆ. 

611
<p>ಕೊರೋನಾ ವೈರಸ್‌ ಲಾಕ್‌ಡೌನ್‌ ಕಾರಣದಿಂದ ದುಡಿಮೆ ಇಲ್ಲದೆ ಕಂಗೆಟ್ಟು ಮುಂಬೈನಿಂದ ಉತ್ತರ ಪ್ರದೇಶದ ಶ್ರಾವಸ್ತಿಗೆ 15 ದಿನಗಳ ಕಾಲ ನಡೆದೇ ಸಾಗಿದ್ದ ಇನ್ಸಾಫ್‌ ಆಲಿ ಎಂಬಾತ ತನ್ನೂರು ತಲುಪಿ ಕ್ವಾರಂಟೈನ್‌ಗೆ ದಾಖಲಾದ ದಿನವೇ ಆಯಾಸ ಮತ್ತು ನಿರ್ಜಲೀಕರಣದಿಂದ ಮೃತಪಟ್ಟದಾರುಣ ಘಟನೆ ನಡೆದಿದೆ.&nbsp;</p>

<p>ಕೊರೋನಾ ವೈರಸ್‌ ಲಾಕ್‌ಡೌನ್‌ ಕಾರಣದಿಂದ ದುಡಿಮೆ ಇಲ್ಲದೆ ಕಂಗೆಟ್ಟು ಮುಂಬೈನಿಂದ ಉತ್ತರ ಪ್ರದೇಶದ ಶ್ರಾವಸ್ತಿಗೆ 15 ದಿನಗಳ ಕಾಲ ನಡೆದೇ ಸಾಗಿದ್ದ ಇನ್ಸಾಫ್‌ ಆಲಿ ಎಂಬಾತ ತನ್ನೂರು ತಲುಪಿ ಕ್ವಾರಂಟೈನ್‌ಗೆ ದಾಖಲಾದ ದಿನವೇ ಆಯಾಸ ಮತ್ತು ನಿರ್ಜಲೀಕರಣದಿಂದ ಮೃತಪಟ್ಟದಾರುಣ ಘಟನೆ ನಡೆದಿದೆ.&nbsp;</p>

ಕೊರೋನಾ ವೈರಸ್‌ ಲಾಕ್‌ಡೌನ್‌ ಕಾರಣದಿಂದ ದುಡಿಮೆ ಇಲ್ಲದೆ ಕಂಗೆಟ್ಟು ಮುಂಬೈನಿಂದ ಉತ್ತರ ಪ್ರದೇಶದ ಶ್ರಾವಸ್ತಿಗೆ 15 ದಿನಗಳ ಕಾಲ ನಡೆದೇ ಸಾಗಿದ್ದ ಇನ್ಸಾಫ್‌ ಆಲಿ ಎಂಬಾತ ತನ್ನೂರು ತಲುಪಿ ಕ್ವಾರಂಟೈನ್‌ಗೆ ದಾಖಲಾದ ದಿನವೇ ಆಯಾಸ ಮತ್ತು ನಿರ್ಜಲೀಕರಣದಿಂದ ಮೃತಪಟ್ಟದಾರುಣ ಘಟನೆ ನಡೆದಿದೆ. 

711
They were started walking to 400 and 800 kilometers home with burden on head, child in lap and without food or water.

They were started walking to 400 and 800 kilometers home with burden on head, child in lap and without food or water.

They were started walking to 400 and 800 kilometers home with burden on head, child in lap and without food or water.
811
<p>ಮುಂಬೈನ ವಾಸೈನಲ್ಲಿ ಕಾರ್ಮಿಕನಾಗಿದ್ದ ಆಲಿ, ಲಾಕ್‌ಡೌನ್‌ ಕಾರಣದಿಂದ ಸಾರಿಗೆ ವ್ಯವಸ್ಥೆ ಇಲ್ಲದ್ದರಿಂದ ಸುಮಾರು 1500 ಕಿ.ಮೀ. ದೂರವನ್ನು ಸರಿಯಾಗಿ ಅನ್ನ ನೀರೂ ಸೇವಿಸದೆ ನಡೆದೇ ಸೋಮವಾರ ತಲುಪಿದ್ದಾನೆ.&nbsp;</p>

<p>ಮುಂಬೈನ ವಾಸೈನಲ್ಲಿ ಕಾರ್ಮಿಕನಾಗಿದ್ದ ಆಲಿ, ಲಾಕ್‌ಡೌನ್‌ ಕಾರಣದಿಂದ ಸಾರಿಗೆ ವ್ಯವಸ್ಥೆ ಇಲ್ಲದ್ದರಿಂದ ಸುಮಾರು 1500 ಕಿ.ಮೀ. ದೂರವನ್ನು ಸರಿಯಾಗಿ ಅನ್ನ ನೀರೂ ಸೇವಿಸದೆ ನಡೆದೇ ಸೋಮವಾರ ತಲುಪಿದ್ದಾನೆ.&nbsp;</p>

ಮುಂಬೈನ ವಾಸೈನಲ್ಲಿ ಕಾರ್ಮಿಕನಾಗಿದ್ದ ಆಲಿ, ಲಾಕ್‌ಡೌನ್‌ ಕಾರಣದಿಂದ ಸಾರಿಗೆ ವ್ಯವಸ್ಥೆ ಇಲ್ಲದ್ದರಿಂದ ಸುಮಾರು 1500 ಕಿ.ಮೀ. ದೂರವನ್ನು ಸರಿಯಾಗಿ ಅನ್ನ ನೀರೂ ಸೇವಿಸದೆ ನಡೆದೇ ಸೋಮವಾರ ತಲುಪಿದ್ದಾನೆ. 

911
<p>ಸ್ವಗ್ರಾಮಕ್ಕೆ ತಲುಪುತ್ತಿದ್ದಂತೆಯೇ ಕಾರಂಟೈನ್‌ ಕೇಂದ್ರಕ್ಕೆ ದಾಖಲಿಸಲಾಗಿದೆ.&nbsp;</p>

<p>ಸ್ವಗ್ರಾಮಕ್ಕೆ ತಲುಪುತ್ತಿದ್ದಂತೆಯೇ ಕಾರಂಟೈನ್‌ ಕೇಂದ್ರಕ್ಕೆ ದಾಖಲಿಸಲಾಗಿದೆ.&nbsp;</p>

ಸ್ವಗ್ರಾಮಕ್ಕೆ ತಲುಪುತ್ತಿದ್ದಂತೆಯೇ ಕಾರಂಟೈನ್‌ ಕೇಂದ್ರಕ್ಕೆ ದಾಖಲಿಸಲಾಗಿದೆ. 

1011
<p>ಆದರೆ ಕೆಲವೇ ಗಂಟೆಗಳಲ್ಲಿ ಆಯಾಸದಿಂದ ಬಳಲಿ ಆಲಿ ಮೃತಪಟ್ಟಿದ್ದಾನೆ.&nbsp;</p>

<p>ಆದರೆ ಕೆಲವೇ ಗಂಟೆಗಳಲ್ಲಿ ಆಯಾಸದಿಂದ ಬಳಲಿ ಆಲಿ ಮೃತಪಟ್ಟಿದ್ದಾನೆ.&nbsp;</p>

ಆದರೆ ಕೆಲವೇ ಗಂಟೆಗಳಲ್ಲಿ ಆಯಾಸದಿಂದ ಬಳಲಿ ಆಲಿ ಮೃತಪಟ್ಟಿದ್ದಾನೆ. 

1111
<p>ಕೊರೋನಾ ವೈರಸ್‌ ಪರೀಕ್ಷೆಯ ಫಲಿತಾಂಶ ಬಂದ ಬಳಿಕ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಮುಖ್ಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.</p>

<p>ಕೊರೋನಾ ವೈರಸ್‌ ಪರೀಕ್ಷೆಯ ಫಲಿತಾಂಶ ಬಂದ ಬಳಿಕ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಮುಖ್ಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.</p>

ಕೊರೋನಾ ವೈರಸ್‌ ಪರೀಕ್ಷೆಯ ಫಲಿತಾಂಶ ಬಂದ ಬಳಿಕ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಮುಖ್ಯ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
Latest Videos
Recommended Stories
Recommended image1
2011ರ ಕಾಮನ್ವೆಲ್ತ್ ಗೇಮ್ಸ್, ಕಾಂಗ್ರೆಸ್‌ನ ಭ್ರಷ್ಟಾಚಾರದಿಂದ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಅವಮಾನ
Recommended image2
ನಾನು SIR ಫಾರ್ಮ್ ಭರ್ತಿ ಮಾಡಲ್ಲ: ಸಿರಾತು ಕಮ್ಯುನಿಸ್ಟ್ ಶಾಸಕಿ ಪಲ್ಲವಿ ಪಟೇಲ್ ಗಂಭೀರ ವಿರೋಧ!
Recommended image3
ಜಾಗತಿಕ ಚಿನ್ನದ ಬೆಲೆಗಳ ಮೇಲೆ ಹಿಡಿತ, Price Maker ಆಗುವತ್ತ ಭಾರತ, ತಜ್ಞರು ಹೇಳಿದ್ದೇನು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved