ದರ್ಜಿಯ ಮಗ ಐಎಎಸ್ ಆದ ಕತೆ: ನಿರೀಶ್ ಹೇಳ್ತಾರೆ ದಿಗ್ವಿಜಯದ ರಹಸ್ಯ!
ಕಡುಬಡತನದಿಂದ ಬಂದ ದರ್ಜಿಯ ಮಗನೋರ್ವ ಐಎಎಎಸ್ ಆದ ಕತೆಯನ್ನು ನಾವು ಇಲ್ಲಿ ಹೇಳುತ್ತಿದ್ದೇವೆ. ದೇಶದ ಶ್ರೇಷ್ಠ ಅಧಿಕಾರಿಯಾಗಬೇಕೆಂಬ ಕನಸನ್ನು ಕಂಡ ನಿರೀಶ್ ರಾಜ್ಪುತ್, ಮನೆ ಮನೆಗೆ ಪತ್ರಿಕೆಗಳನ್ನು ಹಾಕಿ ಕಷ್ಟಪಟ್ಟು ಓದಿದ ಯುವಕ. ಇದೀಗ ಯುಪಿಎಸ್’ಸಿ ಪರೀಕ್ಷೆ ಪಾಸಾಗಿ ಐಎಎಸ್ ಅಧಿಕಾರಿಯಾಗಿದ್ದಾರೆ. ಮಧ್ಯಪ್ರದೇಶದ ಬೀಡ್ನ ನಿರೀಶ್ ರಾಜ್ಪುತ್ ಅವರ ಸಾಧನೆಯ ಕಿರುಪರಿಚಯ ಇಲ್ಲಿದೆ.
14

ದರ್ಜಿಯ ಮಗ ನಿರೀಶ್ ಬೆಳಗ್ಗೆ ಮನೆ ಮನೆಗೆ ಪತ್ರಿಕೆ ಹಾಕಿ ಯುಪಿಎಸ್ಸಿ ಪರೀಕ್ಷೆಗೆ ಓದಿದವರು
ದರ್ಜಿಯ ಮಗ ನಿರೀಶ್ ಬೆಳಗ್ಗೆ ಮನೆ ಮನೆಗೆ ಪತ್ರಿಕೆ ಹಾಕಿ ಯುಪಿಎಸ್ಸಿ ಪರೀಕ್ಷೆಗೆ ಓದಿದವರು
Add Asianetnews Kannada as a Preferred Source

24
ತಂದೆಗೆ ಸಮಾಜದಲ್ಲಿ ಗೌರವ ಸಿಗುವಂತೆ ಮಾಡಬೇಕು ಎಂಬ ಛಲದಿಂದ ಐಎಎಸ್ ಪಾಸಾದ ನಿರೀಶ್
ತಂದೆಗೆ ಸಮಾಜದಲ್ಲಿ ಗೌರವ ಸಿಗುವಂತೆ ಮಾಡಬೇಕು ಎಂಬ ಛಲದಿಂದ ಐಎಎಸ್ ಪಾಸಾದ ನಿರೀಶ್
34
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಂದ ನಿರೀಶ್ಗೆ ಪ್ರಶಸ್ತಿ ಪ್ರದಾನ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಂದ ನಿರೀಶ್ಗೆ ಪ್ರಶಸ್ತಿ ಪ್ರದಾನ
44
ಅತ್ಯಂತ ಕಷ್ಟಪಟ್ಟು ಓದಿದ್ದ ನಿರೀಶ್ ರಾಜ್ಪುತ್, ತಮ್ಮ ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು.
ಅತ್ಯಂತ ಕಷ್ಟಪಟ್ಟು ಓದಿದ್ದ ನಿರೀಶ್ ರಾಜ್ಪುತ್, ತಮ್ಮ ನಾಲ್ಕನೇ ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ
Latest Videos