MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಮಾತೃಭಾಷೆ ಮಾತನಾಡುತ್ತಿಲ್ಲ ಎಂದು 6 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ

ಮಾತೃಭಾಷೆ ಮಾತನಾಡುತ್ತಿಲ್ಲ ಎಂದು 6 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ

ಮಾತೃಭಾಷೆ ಮಾತನಾಡುತ್ತಿಲ್ಲ ಎಂದು 6 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಆದರೆ ಮಗಳ ಹತ್ಯೆಗೆ ಕಾರಣ ಇದಲ್ಲ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

1 Min read
Chethan Kumar
Published : Dec 27 2025, 09:02 PM IST
Share this Photo Gallery
  • FB
  • TW
  • Linkdin
  • Whatsapp
15
ಭಾಷೆಗಾಗಿ ಮಗಳನ್ನೇ ಹತ್ಯೆ
Image Credit : SOCIAL MEDIA

ಭಾಷೆಗಾಗಿ ಮಗಳನ್ನೇ ಹತ್ಯೆ

ಭಾಷೆ ವಿಚಾರ ಭಾರಿ ಗದ್ದಲ, ವಿವಾದ ಸೃಷ್ಟಿಸಿದೆ. ಪ್ರತಿಭಟನೆ, ಹೋರಾಟಗಳ ಮೂಲಕ ಹಿಂಸಾಚಾರವೂ ನಡೆದಿದೆ. ಹಲವು ಬಲಿಯಾಗಿದ್ದಾರೆ. ಭಾಷೆ ಕುರಿತು ಹೋರಾಟಗಳು ಕನ್ನಡಿಗರಿಗೆ ಸ್ಪಷ್ಟವಾಗಿ ತಿಳಿದಿದೆ. ಕನ್ನಡ ಉಳಿಸಿ, ಬೆಳೆಸಲು ಹಲವು ದಶಕಗಳಿಂದ ಹೋರಾಟ ನಿರಂತರವಾಗಿ ನಡೆಯುತ್ತಿದೆ. ಇದರ ನಡುವೆ ಭಾಷಾ ವಿಚಾರಕ್ಕಾಗಿ ತಾಯಿ ತನ್ನ 6 ವರ್ಷದ ಮಗಳನ್ನೇ ಹತ್ಯೆಗೈದ ಘಟನೆ ನವಿ ಮುಂಬೈನಲ್ಲಿ ನಡೆದಿದೆ.

25
ಅಜ್ಜಿ ಮನೆಗೆ ಭೇಟಿ ನೀಡಿದಾಗ ಘಟನೆ ಬೆಳಕಿಗೆ
Image Credit : AI

ಅಜ್ಜಿ ಮನೆಗೆ ಭೇಟಿ ನೀಡಿದಾಗ ಘಟನೆ ಬೆಳಕಿಗೆ

ನವಿ ಮುಂಬೈನ ಕಲಂಬೋಲಿ ವಾಸಿಗಳಾಗಿದ್ದ ಕುಟುಂಬಕ್ಕೆ ಇಬ್ಬರು ಮಕ್ಕಳು. ಈ ಪೈಕಿ 6 ವರ್ಷದ ಮಗಳನ್ನು ತಾಯಿ ಹೈತ್ಯೆ ಮಾಡಿದ್ದಾಳೆ. ಬಾಲಕಿಯ ಅಜ್ಜಿ ಮನೆಗೆ ಭೇಟಿ ನೀಡಿದಾಗ ಬಾಲಕಿ ಬೆಡ್ ಮೇಲೆ ಅಸ್ವಸ್ಥಗೊಂಡು ಬಿದ್ದಿರುವಂತೆ ಪತ್ತೆಯಾಗಿದ್ದಾಳೆ. ಅಜ್ಜಿ ಕರೆದರೂ ಬಾಲಕಿಯಿಂದ ಯಾವುದೇ ಸ್ಪಂದನೆ ಇರಲಿಲ್ಲ. ಉಸಿರು ಪರಿಶೀಲಿಸಿದ ಅಜ್ಜಿಗೆ ಆಘಾತವಾಗಿದೆ. ತಕ್ಷಣವೇ ಕಿರುಚಾಡಿ ಆಟೋ ಮೂಲಕ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

Related Articles

Related image1
Kannada Official Language: ಆಡಳಿತದಲ್ಲಿ ಕನ್ನಡ ಕಡ್ಡಾಯ, ಶಿಸ್ತು ಉಲ್ಲಂಘಿಸಿದರೆ ಕಠಿಣ ಕ್ರಮ: ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ
Related image2
Kannada Language Controversy: ತಮಿಳಿನಿಂದ ಕನ್ನಡ ಹುಟ್ಟಿದ್ರೆ ಸರಿ, ಅವಮಾನ ಹೇಗಾಗುತ್ತೆ? ಕಮಲ್ ಹಾಸನ್ ಬೆಂಬಲಕ್ಕೆ ನಿಂತ ನಟ ಕಿಶೋರ್!
35
ಹೃದಯಾಘಾತದ ಕತೆ ಕಟ್ಟಿದ ತಾಯಿ
Image Credit : Asianet News

ಹೃದಯಾಘಾತದ ಕತೆ ಕಟ್ಟಿದ ತಾಯಿ

ಬಾಲಕಿಗೆ ಹೃದಯಾಘಾತವಾಗಿ ಎಂದು ಬಾಲಕಿ ತಾಯಿ ಆಸ್ಪತ್ರೆಯಲ್ಲಿ ಹೇಳಿದ್ದಾಳೆ. ಆದರೆ ಅಜ್ಜಿ ಮಾತ್ರ ಅನುಮಾನ ವ್ಯಕ್ತಪಡಿಸಿದ್ದಾರೆ. ಇತ್ತ ಆಸ್ಪತ್ರೆ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇತ್ತ ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ವರದಿ ಅಚ್ಚರಿ ನೀಡಿದೆ.

45
ಉಸಿರುಗಟ್ಟಿಸಿ ಬಾಲಕಿ ಕೊಲೆ
Image Credit : social media

ಉಸಿರುಗಟ್ಟಿಸಿ ಬಾಲಕಿ ಕೊಲೆ

ತಾಯಿ ಉಸಿರುಗಟ್ಟಿಸಿ ಬಾಲಕಿಯನ್ನು ಹತ್ಯೆಗೈದಿದ್ದಾರೆ ಅನ್ನೋ ಸ್ಫೋಟಕ ಮಾಹಿತಿ ಬಯಲಾಗಿದೆ. ಹೀಗಾಗಿ ಪೊಲೀಸರು ಬಾಲಕಿ ತಾಯಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸ್ಫೋಟಕ ಮಾಹಿತಿಗಳು ಬಯಲಾಗಿದೆ. ಹಲವು ಬಾರಿ ತಾಯಿ ಹೇಳಿಕೆ ಬದಲಾಯಿಸಿದ್ದಾಳೆ.

ಉಸಿರುಗಟ್ಟಿಸಿ ಬಾಲಕಿ ಕೊಲೆ

55
ಮರಾಠಿ ಮಾತನಾಡುತ್ತಿಲ್ಲ, ಅದಕ್ಕೆ ಕೊಂದೆ
Image Credit : <a href="https://www.freepik.com/free-photo/front-close-view-two-colorful-closed-notebooks-with-pen-flower-pot-gray-background_17119217.htm#query=notebook%20with%20pen&position=0&from_view=search&track=ais">Image by KamranAydinov</a> on Freepik

ಮರಾಠಿ ಮಾತನಾಡುತ್ತಿಲ್ಲ, ಅದಕ್ಕೆ ಕೊಂದೆ

ನನ್ನ ಮಗಳು ಮರಾಠಿ ಮಾತನಾಡುತ್ತಿಲ್ಲ, ಅದಕ್ಕೆ ಹತ್ಯೆ ಮಾಡಿದ್ದೇನೆ ಎಂದಿದ್ದಾಳೆ. ಆದರೆ ಪೊಲೀಸರು ಈಕೆಯ ಕಾರಣ ಒಪ್ಪಿಲ್ಲ. ಕುಟುಂಬದ ವಿಚಾರಣೆ ವೇಳೆ ಈಕೆ ಮಾನಸಿಕವಾಗಿ ಸಮಸ್ಯೆ ಎದುರಿಸುತ್ತಿದ್ದಾಳೆ ಎಂಬುದು ಬಯಲಾಗಿದೆ. ಈ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ.

ಮರಾಠಿ ಮಾತನಾಡುತ್ತಿಲ್ಲ, ಅದಕ್ಕೆ ಕೊಂದೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಮುಂಬೈ
ತಾಯಿ
ಪೊಲೀಸ್

Latest Videos
Recommended Stories
Recommended image1
ಹೋಮ್ ವರ್ಕ್ ಹೇಗೆ ಮಾಡಲಿ? ಪೊಲೀಸರ ಪ್ರಶ್ನಿಸಿದ 3ನೇ ತರಗತಿ ಬಾಲಕಿಯ ಕ್ಯೂಟ್ ವಿಡಿಯೋ
Recommended image2
ಬಿಜೆಪಿ ಸಂಘಟನಾ ಶಕ್ತಿ ಮೆಚ್ಚಿ ದಿಗ್ವಿಜಯ್ ಸಿಂಗ್ ಪೋಸ್ಟ್; ವಿವಾದ ತಾರಕಕ್ಕೇರುತ್ತಿದ್ದಂತೆ ಹಿರಿಯ ನಾಯಕನ ಸ್ಪಷ್ಟನೆ!
Recommended image3
RSS ಶತಮಾನೋತ್ಸವದ ಸಂಚಲನ: ಸಂಘಟನಾ ರಚನೆಯಲ್ಲಿ ಅಮೂಲಾಗ್ರ ಬದಲಾವಣೆ? ಇತಿಹಾಸ ಸೇರಲಿದ್ದಾರೆ ಪ್ರಾಂತೀಯ ಪ್ರಚಾರಕರು?
Related Stories
Recommended image1
Kannada Official Language: ಆಡಳಿತದಲ್ಲಿ ಕನ್ನಡ ಕಡ್ಡಾಯ, ಶಿಸ್ತು ಉಲ್ಲಂಘಿಸಿದರೆ ಕಠಿಣ ಕ್ರಮ: ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ
Recommended image2
Kannada Language Controversy: ತಮಿಳಿನಿಂದ ಕನ್ನಡ ಹುಟ್ಟಿದ್ರೆ ಸರಿ, ಅವಮಾನ ಹೇಗಾಗುತ್ತೆ? ಕಮಲ್ ಹಾಸನ್ ಬೆಂಬಲಕ್ಕೆ ನಿಂತ ನಟ ಕಿಶೋರ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved