ಹುತಾತ್ಮ ಯೋಧ ಮನೀಶ್ ಅವರ ಅಂತಿಮ ದರ್ಶನಕ್ಕೆ ಜನಸಾಗರ, ಜೈ ಹಿಂದ್
ಭೋಪಾಲ್(ಆ. 27) ವೀರ ಮರಣ ಅಪ್ಪಿದ ಯೋಧ ಮನೀಶ್ ಕಾರ್ಪೆಂಟರ್ ಅವರಿಗೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅಂತಿಮ ನಮನ ಸಲ್ಲಿಕೆ ಮಾಡಿದ್ದಾರೆ. ವೀರ ಯೋಧನ ಅಂತಿಮ ದರ್ಶನ ಪಡೆಯಲು ಸಾವಿರ ಸಾವಿರ ಸಂಖ್ಯೆಯಲ್ಲಿ ಜನರು ಸೇರಿದ್ದರು.

<p>ಸೈನಿಕನ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಘೋಷಣೆ ಮಾಡಿ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ನೀಡುವುದಾಗಿಯೂ ಮಧ್ಯಪ್ರದೇಶ ಸಿಎಂ ಘೋಷಿಸಿದರು.</p>
ಸೈನಿಕನ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ಘೋಷಣೆ ಮಾಡಿ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ನೀಡುವುದಾಗಿಯೂ ಮಧ್ಯಪ್ರದೇಶ ಸಿಎಂ ಘೋಷಿಸಿದರು.
<p>ಮನೀಶ್ ಅವರ ಪುತ್ಥಳಿ ನಿರ್ಮಾಣ ಮಾಡುವುದಾಗಿಯೂ ಶಿವರಾಜ್ ಸಿಂಗ್ ತಿಳಿಸಿದರು.</p>
ಮನೀಶ್ ಅವರ ಪುತ್ಥಳಿ ನಿರ್ಮಾಣ ಮಾಡುವುದಾಗಿಯೂ ಶಿವರಾಜ್ ಸಿಂಗ್ ತಿಳಿಸಿದರು.
<p>ಮನೀಶ್ ಅವರ ತವರು ಖುಜ್ನೇರ್ ಗೆ ಪಾರ್ಥಿವ ಶರೀರ ಆಗಮಿಸುವ ವೇಳೆ ಸಾವಿರಾರು ಜನರು ಮನೆ ಮಗನ ನೋಡಲು ಸೇರಿದ್ದರು.</p>
ಮನೀಶ್ ಅವರ ತವರು ಖುಜ್ನೇರ್ ಗೆ ಪಾರ್ಥಿವ ಶರೀರ ಆಗಮಿಸುವ ವೇಳೆ ಸಾವಿರಾರು ಜನರು ಮನೆ ಮಗನ ನೋಡಲು ಸೇರಿದ್ದರು.
<p>ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮನೀಶ್ ಪ್ರಾಣ ತ್ಯಾಗ ಮಾಡಿದ್ದರು.</p>
ಕಾಶ್ಮೀರದ ಬಾರಾಮುಲ್ಲಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮನೀಶ್ ಪ್ರಾಣ ತ್ಯಾಗ ಮಾಡಿದ್ದರು.
<p>ಸುದರ್ಶನ್ ಚಕ್ರ ವಿಂಗ್ ನಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ಬಾರಾಮುಲ್ಲಾದಲ್ಲಿ ವೈರಿಗಳ ವಿರುದ್ಧ ಸೆಣೆಸಾಡಬೇಕಾದ ಪರಿಸ್ಥಿತಿ ಬಂದಿತ್ತು.</p>
ಸುದರ್ಶನ್ ಚಕ್ರ ವಿಂಗ್ ನಲ್ಲಿ ಕೆಲಸ ಮಾಡುತ್ತಿದ್ದ ಮನೀಶ್ ಬಾರಾಮುಲ್ಲಾದಲ್ಲಿ ವೈರಿಗಳ ವಿರುದ್ಧ ಸೆಣೆಸಾಡಬೇಕಾದ ಪರಿಸ್ಥಿತಿ ಬಂದಿತ್ತು.
<p>ಸಾಲೋಸಾದಲ್ಲಿ ಗುಂಡಿನ ಚಕಮಕಿ ನಡೆದ ವೇಳೆ ಮನೀಶ್ ಬಲಿದಾನ ಮಾಡಿದ್ದರು.</p>
ಸಾಲೋಸಾದಲ್ಲಿ ಗುಂಡಿನ ಚಕಮಕಿ ನಡೆದ ವೇಳೆ ಮನೀಶ್ ಬಲಿದಾನ ಮಾಡಿದ್ದರು.
<p>ಹುಟ್ಟೂರಿಗೆ ಆಗಮಿಸಿದ ಯೋಧನಿಗೆ ನಮನ ಸಲ್ಲಿಸಲು ಸೇರಿದ್ದ ಜನಸಾಗರ</p>
ಹುಟ್ಟೂರಿಗೆ ಆಗಮಿಸಿದ ಯೋಧನಿಗೆ ನಮನ ಸಲ್ಲಿಸಲು ಸೇರಿದ್ದ ಜನಸಾಗರ
<p>ಗಂಭೀರ ಗಾಯಗೊಂಡಿದ್ದ ಮನೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸುವ ಯತ್ನ ಮಾಡಿದರೂ ಸಫಲವಾಗಲಿಲ್ಲ.</p>
ಗಂಭೀರ ಗಾಯಗೊಂಡಿದ್ದ ಮನೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸುವ ಯತ್ನ ಮಾಡಿದರೂ ಸಫಲವಾಗಲಿಲ್ಲ.
<p> ದೇಶಪ್ರೇಮ ಹೇಗೆ ಜನರನ್ನು ಒಂದಾಗಿಸುತ್ತದೆ ಎಂಬುದಕ್ಕೆ ಇಲ್ಲಿ ಸೇರಿರುವ ಜನರನ್ನು ಕಂಡರೆ ಅವರಿಗೆ ಬರವುದು.</p>
ದೇಶಪ್ರೇಮ ಹೇಗೆ ಜನರನ್ನು ಒಂದಾಗಿಸುತ್ತದೆ ಎಂಬುದಕ್ಕೆ ಇಲ್ಲಿ ಸೇರಿರುವ ಜನರನ್ನು ಕಂಡರೆ ಅವರಿಗೆ ಬರವುದು.
<p>ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮನೀಶ್ ಅವರಿಗೆ ನಮ್ಮಿಂದಲೂ ನಮನ</p>
ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮನೀಶ್ ಅವರಿಗೆ ನಮ್ಮಿಂದಲೂ ನಮನ
<p>ನಮನ ಸಲ್ಲಿಸಿದ ಶಿವರಾಜ್ ಸಿಂಗ್ ಚೌಹಾಣ್</p>
ನಮನ ಸಲ್ಲಿಸಿದ ಶಿವರಾಜ್ ಸಿಂಗ್ ಚೌಹಾಣ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ