MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಟಿವಿಕೆ ರ‍್ಯಾಲಿ ಭೀಕರ ಚಿತ್ರಣ, 6 ಗಂಟೆ ಕಾಯಿಸಿ 29 ಮುಗ್ದರ ಬಲಿಪಡೆದರಾ ನಟ ವಿಜಯ್?

ಟಿವಿಕೆ ರ‍್ಯಾಲಿ ಭೀಕರ ಚಿತ್ರಣ, 6 ಗಂಟೆ ಕಾಯಿಸಿ 29 ಮುಗ್ದರ ಬಲಿಪಡೆದರಾ ನಟ ವಿಜಯ್?

ಟಿವಿಕೆ ರ‍್ಯಾಲಿ ಭೀಕರ ಚಿತ್ರಣ, 6 ಗಂಟೆ ಕಾಯಿಸಿ 29 ಮುಗ್ದರ ಬಲಿಪಡೆದರಾ ನಟ ವಿಜಯ್? ಪಕ್ಷದ ರ‍್ಯಾಲಿಯಲ್ಲಿ ಸಾಲು ಸಾಲು ನಿಯಮ ಉಲ್ಲಂಘನೆ ಮಾಡಲಾಗಿದೆ. 10 ಸಾವಿರ ಎಂದು 50 ಸಾವಿರ ಜನ ಸೇರಿಸಿ ಬರೋಬ್ಬರಿ 6 ಗಂಟೆ ಕಾಯಿಸಲಾಗಿದೆ. ಕಾಲ್ತುಳಿತದ ಭೀಕರ ಚಿತ್ರಣ ಇಲ್ಲಿದೆ.

1 Min read
Chethan Kumar
Published : Sep 27 2025, 10:36 PM IST
Share this Photo Gallery
  • FB
  • TW
  • Linkdin
  • Whatsapp
15
ಸಾಲು ಸಾಲು ನಿಯಮ ಉಲ್ಲಂಘನೆ
Image Credit : Vijay TVK Rally Stampede

ಸಾಲು ಸಾಲು ನಿಯಮ ಉಲ್ಲಂಘನೆ

ಸಾಲು ಸಾಲು ನಿಯಮ ಉಲ್ಲಂಘನೆ

ತಮಿಳು ನಟ ಜೊಸೆಫ್ ವಿಜಯ್ ಅವರ ಟಿವಿಕೆ ಪಕ್ಷದ ರ‍್ಯಾಲಿಯ ಭೀಕರ ಚಿತ್ರಣ ಹೊರಬಂದಿದೆ. ನಟ ವಿಜಯ್ ಪಕ್ಷವಾಗಿರುವ ಟಿವಿಕೆ ಇದುವರೆಗೆ ಆಯೋಜಿಸಿದ ಎಲ್ಲಾ ರ‍್ಯಾಲಿ, ಕಾರ್ಯಕ್ರಮಗಳಲ್ಲಿ ಕಿಕ್ಕಿರಿದು ಜನ ಸೇರಿ ಶಕ್ತಿ ಪ್ರದರ್ಶನ ಮಾಡಲಾಗಿದೆ. ಇದರಂತೆ ಇಂದು ಮಾಡಿದ ಶಕ್ತಿ ಪ್ರದರ್ಶನ ದುರಂತಕ್ಕೆ ಕಾರಣವಾಗಿದೆ. ಸಾಲು ಸಾಲು ನಿಯಮ ಉಲ್ಲಂಘಟನೆ, 6 ಗಂಟೆ ಜನರನ್ನು ಕಾಯಿಸಿದ ಗಂಭೀರ ಆರೋಪಿಗಳು ನಟ ವಿಜಯ್ ಮೇಲೆ ಕೇಳಿಬಂದಿದೆ.

25
ತಮಿಳುನಾಡಿನ ಕರೂರ್‌ನಲ್ಲಿ ಆಯೋಜಿಸಿದ ರ‍್ಯಾಲಿ
Image Credit : social media

ತಮಿಳುನಾಡಿನ ಕರೂರ್‌ನಲ್ಲಿ ಆಯೋಜಿಸಿದ ರ‍್ಯಾಲಿ

ತಮಿಳುನಾಡಿನ ಕರೂರ್‌ನಲ್ಲಿ ಆಯೋಜಿಸಿದ ರ‍್ಯಾಲಿ

ತಮಿಳುನಾಡಿನ ಕರೂರ್‌ನಲ್ಲಿ ಆಯೋಜಿಸಿದ ಟಿವಿಕೆ ಪಕ್ಷದ ರ‍್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ವರದಿಯಾಗಿದೆ. ಇತ್ತ ಗಾಯಗೊಂಡವರ ಸಂಖ್ಯೆ 50 ದಾಟಿದೆ ಎಂದು ಹೇಳಲಾಗುತ್ತಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚುಗ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Related Articles

Related image1
RCB Stampede Tragedy: ಇನ್ಮುಂದೆ ಐಪಿಎಲ್‌ ವಿಜಯೋತ್ಸವ ಮಾಡೋಕೆ 10 ರೂಲ್ಸ್‌ ಹೇರಿದ BCCI
Related image2
ಸಭೆಯಲ್ಲಿ ಮುಖ್ಯಮಂತ್ರಿಯನ್ನೇ 'ಅಂಕಲ್'‌ ಎಂದ Thalapathy Vijay; ಕಾರ್ಯಕರ್ತರನ್ನೇ ತಳ್ಳಿದ ಬೌನ್ಸರ್ಸ್
35
6 ಗಂಟೆ ಕಾಯಿಸಿದ ನಟ ವಿಜಯ್
Image Credit : tvk

6 ಗಂಟೆ ಕಾಯಿಸಿದ ನಟ ವಿಜಯ್

6 ಗಂಟೆ ಕಾಯಿಸಿದ ನಟ ವಿಜಯ್

ಬಹುತೇಕ ರಾಜಕೀಯ ಕಾರ್ಯಕ್ರಮಗಳು ತಕ್ಕ ಸಮಯಕ್ಕೆ ಆರಂಭವಾಗುವುದಿಲ್ಲ ಅನ್ನೋದು ನಿಜ. ನಟ ವಿಜಯ್ ಟಿವಿಕೆ ಪಕ್ಷದ ರ‍್ಯಾಲಿ ಇದಕ್ಕೆ ಹೊರತಾಗಿರಲಿಲ್ಲ. ಆದರೆ ಈ ಬಾರಿಯ ವಿಜಯ್ ರ‍್ಯಾಲಿ ಆಯೋಜಿಸಿ ಬರೋಬ್ಬರಿ 6 ಗಂಟೆ ಮುಗ್ದ ಜನರನ್ನು ಕಾಯಿಸಿದ್ದಾರೆ. ಜನ ಸೇರುತ್ತಲೇ ಹೋಗಿದ್ದಾರೆ.ಇದರಿಂದ ಕಾಲ್ತುಳಿತ ಸಂಭವಿಸಿದೆ.

45
10 ಸಾವಿರ ಎಂದು ಹೇಳಿ 50 ಸಾವಿರ ಜನ
Image Credit : Asianet News

10 ಸಾವಿರ ಎಂದು ಹೇಳಿ 50 ಸಾವಿರ ಜನ

10 ಸಾವಿರ ಎಂದು ಹೇಳಿ 50 ಸಾವಿರ ಜನ

ನಟ ವಿಜಯ್ ಜೊಸೆಫ್ ಟಿವಿಕೆ ರ‍್ಯಾಲಿಗೆ 10,000 ಜನ ಸೇರಲಿದ್ದಾರೆ ಎಂದು ಅಧಿಕಾರಿಗಳಿಂದ ಅನುಮತಿ ಪಡೆಯಲಾಗಿತ್ತು. ಆದರೆ ಟಿವಿಕೆ ರ‍್ಯಾಲಿಗೆ ಬರೋಬ್ಬರಿ 50 ಸಾವಿರ ಮಂದಿಯನ್ನು ಸೇರಿಸಲಾಗಿತ್ತು. ವ್ಯವಸ್ಥೆಗಳು 10 ಸಾವಿರ ಮಂದಿಗೆ ಮಾತ್ರ ಮಾಡಲಾಗಿತ್ತು. ಸುರಕ್ಷತಾ ಕ್ರಮಗಳು,ಭದ್ರತಾ ನಿಯೋಜನೆ ಸೇರಿದಂತೆ ಎಲ್ಲವೂ ಕೇವಲ 10 ಸಾವಿರ ಮಂದಿಗೆ ಸೀಮಿತವಾಗಿತ್ತು.

55
ಘಟನೆಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಸೇರಿ ಹಲವರು
Image Credit : Asianet News

ಘಟನೆಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಸೇರಿ ಹಲವರು

ಘಟನೆಗೆ ಆಘಾತ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಸೇರಿ ಹಲವರು

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಸೇರಿದಂತೆ ಪ್ರಮುಖರು ಘಟನೆಗೆ ಆಘಾತ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಗಾಯಗೊಂಡವರು ಶೀಘ್ರದಲ್ಲೇ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಕಾಲ್ತುಳಿತ
ಭಾರತ ಸುದ್ದಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved