MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಸಚಿನ್, ಲತಾ ಅಲ್ಲ, ಮತ್ಯಾರ ವಿರುದ್ಧ ತನಿಖೆ; ವಿರೋಧದ ಬಳಿಕ ಉಲ್ಟಾ ಹೊಡೆದ ಮಹಾ ಸರ್ಕಾರ!

ಸಚಿನ್, ಲತಾ ಅಲ್ಲ, ಮತ್ಯಾರ ವಿರುದ್ಧ ತನಿಖೆ; ವಿರೋಧದ ಬಳಿಕ ಉಲ್ಟಾ ಹೊಡೆದ ಮಹಾ ಸರ್ಕಾರ!

ರೈತ ಪ್ರತಿಭಟನೆ ಹಾಗೂ ದೇಶದ ಪಿತೂರಿ ಕುರಿತು ದೇಶದ ಐಕ್ಯತೆ ಕುರಿತು ಟ್ವೀಟ್ ಮಾಡಿದ್ದ ಸೆಲೆಬ್ರೆಟಿಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿತ್ತು.  ಕಂಗೆಡಿಸಿತು. ಹೀಗಾಗಿ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ, ಲತಾ ಮಂಗೇಶ್ಕರ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಭಾರಿ ವಿರೋಧದ ಬಳಿಕ ಸರ್ಕಾರ ಉಲ್ಟಾ ಹೊಡೆದಿದೆ. 

1 Min read
Suvarna News
Published : Feb 15 2021, 06:09 PM IST
Share this Photo Gallery
  • FB
  • TW
  • Linkdin
  • Whatsapp
18
<p style="text align: justify;">ರೈತ ಪ್ರತಿಭಟನೆ ಕುರಿತು ವಿದೇಶಿ ಸೆಲೆಬ್ರೆಟಿಗಳ ಪಿತೂರಿಗೆ ಭಾರತೀಯ ಸೆಲೆಬ್ರೆಟಿಗಳು ತಕ್ಕ ತಿರುಗೇಟು ನೀಡಿದ್ದರು. ಭಾರತದ ಆತಂತರಿಕ ವಿಚಾರದಲ್ಲಿ ಮೂಗುತೂರಿಸಬೇಡಿ, ಭಾರತೀರೆಲ್ಲ ಒಗ್ಗಟ್ಟಿನಿಂದ ಇರೋಣ ಎಂದು ಕರೆ ನೀಡಿದ್ದರು.</p>

<p style="text-align: justify;">ರೈತ ಪ್ರತಿಭಟನೆ ಕುರಿತು ವಿದೇಶಿ ಸೆಲೆಬ್ರೆಟಿಗಳ ಪಿತೂರಿಗೆ ಭಾರತೀಯ ಸೆಲೆಬ್ರೆಟಿಗಳು ತಕ್ಕ ತಿರುಗೇಟು ನೀಡಿದ್ದರು. ಭಾರತದ ಆತಂತರಿಕ ವಿಚಾರದಲ್ಲಿ ಮೂಗುತೂರಿಸಬೇಡಿ, ಭಾರತೀರೆಲ್ಲ ಒಗ್ಗಟ್ಟಿನಿಂದ ಇರೋಣ ಎಂದು ಕರೆ ನೀಡಿದ್ದರು.</p>

ರೈತ ಪ್ರತಿಭಟನೆ ಕುರಿತು ವಿದೇಶಿ ಸೆಲೆಬ್ರೆಟಿಗಳ ಪಿತೂರಿಗೆ ಭಾರತೀಯ ಸೆಲೆಬ್ರೆಟಿಗಳು ತಕ್ಕ ತಿರುಗೇಟು ನೀಡಿದ್ದರು. ಭಾರತದ ಆತಂತರಿಕ ವಿಚಾರದಲ್ಲಿ ಮೂಗುತೂರಿಸಬೇಡಿ, ಭಾರತೀರೆಲ್ಲ ಒಗ್ಗಟ್ಟಿನಿಂದ ಇರೋಣ ಎಂದು ಕರೆ ನೀಡಿದ್ದರು.

28
<p>ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಸೇರಿದಂತೆ ವಿದೇಶಿ ಸೆಲೆಬ್ರೆಟಿಗಳು ಭಾರತದ ವಿರುದ್ಧ ಪಿತೂರಿಗೆ ಸಂಚು ರೂಪಿಸಿದ್ದರು. ಆದರೆ ಇದನ್ನು ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ, ಗಾಯಕಿ ಲತಾ ಮಂಗೇಶ್ಕರ್ ಸೇರಿದಂತೆ ಹಲವರು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ ಎಂದಿದ್ದರು.</p><p>&nbsp;</p>

<p>ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಸೇರಿದಂತೆ ವಿದೇಶಿ ಸೆಲೆಬ್ರೆಟಿಗಳು ಭಾರತದ ವಿರುದ್ಧ ಪಿತೂರಿಗೆ ಸಂಚು ರೂಪಿಸಿದ್ದರು. ಆದರೆ ಇದನ್ನು ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ, ಗಾಯಕಿ ಲತಾ ಮಂಗೇಶ್ಕರ್ ಸೇರಿದಂತೆ ಹಲವರು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ ಎಂದಿದ್ದರು.</p><p>&nbsp;</p>

ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್ಬರ್ಗ್ ಸೇರಿದಂತೆ ವಿದೇಶಿ ಸೆಲೆಬ್ರೆಟಿಗಳು ಭಾರತದ ವಿರುದ್ಧ ಪಿತೂರಿಗೆ ಸಂಚು ರೂಪಿಸಿದ್ದರು. ಆದರೆ ಇದನ್ನು ಕ್ರಿಕೆಟಿಗ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ, ಗಾಯಕಿ ಲತಾ ಮಂಗೇಶ್ಕರ್ ಸೇರಿದಂತೆ ಹಲವರು ದೇಶದ ಸಾರ್ವಭೌಮತ್ವಕ್ಕೆ ಧಕ್ಕೆಯಾಗಲು ಅವಕಾಶ ನೀಡುವುದಿಲ್ಲ ಎಂದಿದ್ದರು.

 

38
<p>ಸಚಿನ್ ಟ್ವೀಟ್ ಮಾಡಿದ ಬೆನ್ನಲ್ಲೇ ಕೇರಳ ಕಾಂಗ್ರೆಸ್ ಸಚಿನ್ ಕಟೌಟ್‌ಗೆ ಮಸಿ ಬಳಿದು ಅವವಾನ ಮಾಡಿತ್ತು. ಇನ್ನು NCP ನಾಯಕ ಶರದ್ ಪವಾರ್, ಸಚಿನ್ ಇತರ ಕ್ಷೇತ್ರದ ಕುರಿತು ಮಾತನಾಡುವಾಗ ಎಚ್ಚರಿಕೆಯಿಂದರಿಲಿ ಎಂದು ವಾರ್ನಿಂಗ್ ಮಾಡಿದ್ದರು</p>

<p>ಸಚಿನ್ ಟ್ವೀಟ್ ಮಾಡಿದ ಬೆನ್ನಲ್ಲೇ ಕೇರಳ ಕಾಂಗ್ರೆಸ್ ಸಚಿನ್ ಕಟೌಟ್‌ಗೆ ಮಸಿ ಬಳಿದು ಅವವಾನ ಮಾಡಿತ್ತು. ಇನ್ನು NCP ನಾಯಕ ಶರದ್ ಪವಾರ್, ಸಚಿನ್ ಇತರ ಕ್ಷೇತ್ರದ ಕುರಿತು ಮಾತನಾಡುವಾಗ ಎಚ್ಚರಿಕೆಯಿಂದರಿಲಿ ಎಂದು ವಾರ್ನಿಂಗ್ ಮಾಡಿದ್ದರು</p>

ಸಚಿನ್ ಟ್ವೀಟ್ ಮಾಡಿದ ಬೆನ್ನಲ್ಲೇ ಕೇರಳ ಕಾಂಗ್ರೆಸ್ ಸಚಿನ್ ಕಟೌಟ್‌ಗೆ ಮಸಿ ಬಳಿದು ಅವವಾನ ಮಾಡಿತ್ತು. ಇನ್ನು NCP ನಾಯಕ ಶರದ್ ಪವಾರ್, ಸಚಿನ್ ಇತರ ಕ್ಷೇತ್ರದ ಕುರಿತು ಮಾತನಾಡುವಾಗ ಎಚ್ಚರಿಕೆಯಿಂದರಿಲಿ ಎಂದು ವಾರ್ನಿಂಗ್ ಮಾಡಿದ್ದರು

48
<p>ಈ ಬೆಳವಣಿಗೆಗಳ ಬೆನ್ನಲ್ಲೇ ಸೆಲೆಬ್ರೆಟಿಗಳು ಕೇಂದ್ರ ಸರ್ಕಾರದ ಪರವಾಗಿ ಟ್ವೀಟ್ ಮಾಡಿದ್ದಾರೆ. ಇದರ ಸೆಲೆಬ್ರೆಟಿಗಳು ಒತ್ತಡದಲ್ಲಿ ಟ್ವೀಟ್ ಮಾಡಿದ್ದಾರೆ. ಹೀಗಾಗಿ ಮಹಾರಾಷ್ಟ್ರ ಗೃಹ ಸಚಿವರು ತನಿಖೆಗೆ ಆದೇಶಿಸಿದ್ದರು.</p>

<p>ಈ ಬೆಳವಣಿಗೆಗಳ ಬೆನ್ನಲ್ಲೇ ಸೆಲೆಬ್ರೆಟಿಗಳು ಕೇಂದ್ರ ಸರ್ಕಾರದ ಪರವಾಗಿ ಟ್ವೀಟ್ ಮಾಡಿದ್ದಾರೆ. ಇದರ ಸೆಲೆಬ್ರೆಟಿಗಳು ಒತ್ತಡದಲ್ಲಿ ಟ್ವೀಟ್ ಮಾಡಿದ್ದಾರೆ. ಹೀಗಾಗಿ ಮಹಾರಾಷ್ಟ್ರ ಗೃಹ ಸಚಿವರು ತನಿಖೆಗೆ ಆದೇಶಿಸಿದ್ದರು.</p>

ಈ ಬೆಳವಣಿಗೆಗಳ ಬೆನ್ನಲ್ಲೇ ಸೆಲೆಬ್ರೆಟಿಗಳು ಕೇಂದ್ರ ಸರ್ಕಾರದ ಪರವಾಗಿ ಟ್ವೀಟ್ ಮಾಡಿದ್ದಾರೆ. ಇದರ ಸೆಲೆಬ್ರೆಟಿಗಳು ಒತ್ತಡದಲ್ಲಿ ಟ್ವೀಟ್ ಮಾಡಿದ್ದಾರೆ. ಹೀಗಾಗಿ ಮಹಾರಾಷ್ಟ್ರ ಗೃಹ ಸಚಿವರು ತನಿಖೆಗೆ ಆದೇಶಿಸಿದ್ದರು.

58
<p>ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದೇಶದ ಪರವಾಗಿ ಟ್ವೀಟ್ ಮಾಡಿದ ಸೆಲೆಬ್ರೆಟಿಗಳ ವಿರುದ್ಧ ತನಿಖೆ ಎಲ್ಲಿಯ ನ್ಯಾಯ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದರು.</p>

<p>ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದೇಶದ ಪರವಾಗಿ ಟ್ವೀಟ್ ಮಾಡಿದ ಸೆಲೆಬ್ರೆಟಿಗಳ ವಿರುದ್ಧ ತನಿಖೆ ಎಲ್ಲಿಯ ನ್ಯಾಯ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದರು.</p>

ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ದೇಶದ ಪರವಾಗಿ ಟ್ವೀಟ್ ಮಾಡಿದ ಸೆಲೆಬ್ರೆಟಿಗಳ ವಿರುದ್ಧ ತನಿಖೆ ಎಲ್ಲಿಯ ನ್ಯಾಯ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದರು.

68
<p>ಇಂಡಿಯಾ ಟುಗೆದರ್, ಸಚಿನ್ ಜೊತೆ ನಾವಿದ್ದೇವೆ ಸೇರಿದಂತೆ ಹಲವು ಅಭಿಯಾನಗಳು ಸಾಮಾಜಿಕ ಜಾಲತಾಣದಲ್ಲಿ ಬಲು ಜೋರಾಗಿತ್ತು. ತಪ್ಪಿನ ಅರಿವಾಗುತ್ತಿದ್ದಂತೆ ಇದೀಗ ಮಹಾರಾಷ್ಟ್ರ ಸರ್ಕಾರ ಉಲ್ಟಾ ಹೊಡೆದಿದೆ.</p>

<p>ಇಂಡಿಯಾ ಟುಗೆದರ್, ಸಚಿನ್ ಜೊತೆ ನಾವಿದ್ದೇವೆ ಸೇರಿದಂತೆ ಹಲವು ಅಭಿಯಾನಗಳು ಸಾಮಾಜಿಕ ಜಾಲತಾಣದಲ್ಲಿ ಬಲು ಜೋರಾಗಿತ್ತು. ತಪ್ಪಿನ ಅರಿವಾಗುತ್ತಿದ್ದಂತೆ ಇದೀಗ ಮಹಾರಾಷ್ಟ್ರ ಸರ್ಕಾರ ಉಲ್ಟಾ ಹೊಡೆದಿದೆ.</p>

ಇಂಡಿಯಾ ಟುಗೆದರ್, ಸಚಿನ್ ಜೊತೆ ನಾವಿದ್ದೇವೆ ಸೇರಿದಂತೆ ಹಲವು ಅಭಿಯಾನಗಳು ಸಾಮಾಜಿಕ ಜಾಲತಾಣದಲ್ಲಿ ಬಲು ಜೋರಾಗಿತ್ತು. ತಪ್ಪಿನ ಅರಿವಾಗುತ್ತಿದ್ದಂತೆ ಇದೀಗ ಮಹಾರಾಷ್ಟ್ರ ಸರ್ಕಾರ ಉಲ್ಟಾ ಹೊಡೆದಿದೆ.

78
<p>ಸಚಿನ್ ತೆಂಡುಲ್ಕರ್, ಲತಾ ಮಂಗೇಶ್ಕರ್ ಸೇರಿದಂತೆ ಸೆಲೆಬ್ರೆಟಿಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರ ತನಿಖೆ ನಡೆಸುತ್ತಿಲ್ಲ. ಬಿಜೆಪಿ ಐಟಿ ಸೆಲ್ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ.</p>

<p>ಸಚಿನ್ ತೆಂಡುಲ್ಕರ್, ಲತಾ ಮಂಗೇಶ್ಕರ್ ಸೇರಿದಂತೆ ಸೆಲೆಬ್ರೆಟಿಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರ ತನಿಖೆ ನಡೆಸುತ್ತಿಲ್ಲ. ಬಿಜೆಪಿ ಐಟಿ ಸೆಲ್ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ.</p>

ಸಚಿನ್ ತೆಂಡುಲ್ಕರ್, ಲತಾ ಮಂಗೇಶ್ಕರ್ ಸೇರಿದಂತೆ ಸೆಲೆಬ್ರೆಟಿಗಳ ವಿರುದ್ಧ ಮಹಾರಾಷ್ಟ್ರ ಸರ್ಕಾರ ತನಿಖೆ ನಡೆಸುತ್ತಿಲ್ಲ. ಬಿಜೆಪಿ ಐಟಿ ಸೆಲ್ ಮೇಲೆ ತನಿಖೆ ನಡೆಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ.

88
<p>ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚಿದೆ. ನಾನು ಸೆಲೆಬ್ರೆಟಿಗಳ ವಿರುದ್ಧ ತನಿಖೆಗೆ ನಡೆಸಲು ಹೇಳಿಲ್ಲ. ಇದರ ಹಿಂದೆ ಬಿಜೆಪಿ ಕೈವಾಡವಿದೆ. ಹೀಗಾಗಿ ಬಿಜೆಪಿ ಐಟಿ ಸೆಲ್ ಮೇಲೆ ತನಿಖೆ ನಡೆಯಲಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.</p>

<p>ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚಿದೆ. ನಾನು ಸೆಲೆಬ್ರೆಟಿಗಳ ವಿರುದ್ಧ ತನಿಖೆಗೆ ನಡೆಸಲು ಹೇಳಿಲ್ಲ. ಇದರ ಹಿಂದೆ ಬಿಜೆಪಿ ಕೈವಾಡವಿದೆ. ಹೀಗಾಗಿ ಬಿಜೆಪಿ ಐಟಿ ಸೆಲ್ ಮೇಲೆ ತನಿಖೆ ನಡೆಯಲಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.</p>

ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚಿದೆ. ನಾನು ಸೆಲೆಬ್ರೆಟಿಗಳ ವಿರುದ್ಧ ತನಿಖೆಗೆ ನಡೆಸಲು ಹೇಳಿಲ್ಲ. ಇದರ ಹಿಂದೆ ಬಿಜೆಪಿ ಕೈವಾಡವಿದೆ. ಹೀಗಾಗಿ ಬಿಜೆಪಿ ಐಟಿ ಸೆಲ್ ಮೇಲೆ ತನಿಖೆ ನಡೆಯಲಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್‌ಮುಖ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ: ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
Recommended image2
Viral Video: ಮಾಜಿ ಸಿಜೆಐ ಬಿಆರ್‌ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್‌ ಕಿಶೋರ್‌ಗೆ ಕೋರ್ಟ್‌ನಲ್ಲೇ ಚಪ್ಪಲಿಯಿಂದ ಹಲ್ಲೆ!
Recommended image3
ವಿಮಾನ ನಿಲ್ದಾಣದಲ್ಲಿ ಕುಸಿದು ಬಿದ್ದು ಕೋಕಾ ಕೋಲಾ ಕಂಪನಿ ಚಾರ್ಟೆಡ್ ಅಕೌಂಟೆಂಟ್ ಹಠಾತ್ ಸಾವು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved