MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ₹100 ಕೋಟಿ ಮೌಲ್ಯದ ಆಸ್ತಿ 2 ಕೋಟಿಗೆ ಸೇಲ್‌, ಪಳನಿ ದೇಗುಲದಲ್ಲೂ ಅಕ್ರಮದ ಆರೋಪ

₹100 ಕೋಟಿ ಮೌಲ್ಯದ ಆಸ್ತಿ 2 ಕೋಟಿಗೆ ಸೇಲ್‌, ಪಳನಿ ದೇಗುಲದಲ್ಲೂ ಅಕ್ರಮದ ಆರೋಪ

ತಮಿಳುನಾಡಿನ ಪಳನಿ ಶ್ರೀ ದಂಡಾಯುಧ ಪಾಣಿ ಸ್ವಾಮಿ ದೇಗುಲಕ್ಕೆ ಸೇರಿದ ₹100 ಕೋಟಿ ಮೌಲ್ಯದ ಜಮೀನನ್ನು ಕೇವಲ ₹2 ಕೋಟಿಗೆ ಅಕ್ರಮವಾಗಿ ಮಾರಾಟ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬೃಹತ್ ಹಗರಣದ ಸಂಬಂಧ ಸಬ್‌ ರಿಜಿಸ್ಟ್ರಾರ್‌ ಸೇರಿದಂತೆ ಹಲವರ ಮೇಲೆ ಸಿಬಿ-ಸಿಐಡಿ ದಾಳಿ ನಡೆಸಿದೆ.

1 Min read
Author : Santosh Naik
Published : Jul 19 2026, 07:53 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : X

ಅಯೋಧ್ಯೆ ಸೇರಿ ಉತ್ತರ ಭಾರತದ ದೇಗುಲಗಳಲ್ಲಿ ಭಾರೀ ಪ್ರಮಾಣದ ಹುಂಡಿ ಕಳವು ಪ್ರಕರಣ ಬಯಲಾದ ಬೆನ್ನಲ್ಲೇ, ತಮಿಳುನಾಡಿನ ದಿಂಡಿಗಲ್‌ ಜಿಲ್ಲೆ ಪಳನಿಯ ಖ್ಯಾತ ಶ್ರೀ ದಂಡಾಯುಧ ಪಾಣಿ ಸ್ವಾಮಿ ದೇಗುಲದ ಜಮೀನನ್ನೇ ಅಕ್ರಮವಾಗಿ ಮಾರಾಟ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : X

₹100 ಕೋಟಿ ಮೌಲ್ಯದ ಆಸ್ತಿಯನ್ನು ₹2 ಕೋಟಿ ಮೊತ್ತಕ್ಕೆ ರಿಜಿಸ್ಟ್ರೇಷನ್ ಮಾಡಿಸಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಬ್‌ ರಿಜಿಸ್ಟ್ರಾರ್‌ ಸೇರಿ ಹಲವು ಅಧಿಕಾರಿಗಳು, ಬ್ರೋಕರ್‌ಗಳ ಮನೆ ಮೇಲೆ ಶನಿವಾರ ಸಿಬಿ-ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Related Articles

Related image1
ರಾಮಮಂದಿರ ಹುಂಡಿ ಕಳ್ಳತನ ಎಫೆಕ್ಟ್‌, ರಾಜ್ಯದ ಎಲ್ಲಾ ಮುಜುರಾಯಿ ದೇಗುಲದ ಇಂಚಿಚೂ ಸಿಸಿಟಿವಿ ಅಳವಡಿಕೆಗೆ ಆದೇಶ
Related image2
ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಟ್ರಸ್ಟ್‌ಗೆ ಸುಪ್ರೀಂ ಕೋರ್ಟ್ ತನಿಖಾಸ್ತ್ರ
35
Image Credit : X

ಈ ಅಕ್ರಮ ಕುರಿತು ತೀವ್ರ ರಾಜಕೀಯ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಪ್ರಕರಣದ ತನಿಖೆಯನ್ನು ಸರ್ಕಾರ ಇತ್ತೀಚೆಗೆ ಸಿಬಿ-ಸಿಐಡಿಗೆ ವರ್ಗಾಯಿಸಿ ಡಿಜಿಪಿ ಆದೇಶ ಹೊರಡಿಸಿತ್ತು.

45
Image Credit : X

ಡಿಎಂಕೆ ಅವಧಿಯಲ್ಲಿ ಇಂಥ ಹಲವು ಅಕ್ರಮಗಳು ಸಂಭವಿಸಿವೆ. ಈ ಕುರಿತು ನಾವು ಈಗಾಗಲೇ ಸಿಬಿ-ಸಿಐಡಿ ತನಿಖೆಗೆ ಆದೇಶಿಸಿದ್ದೇವೆ. ಕಳೆದ ಐದು ವರ್ಷಗಳಲ್ಲಿ ದೇವಸ್ಥಾನಗಳು, ಕೆರೆಗಳು ಹಾಗೂ ನೀರಿನ ಸಮೀಪದ ಜಮೀನುಗಳ ಅಕ್ರಮ ನೋಂದಣಿಗೆ ಸಂಬಂಧಿಸಿ ತನಿಖೆ ನಡೆಸುವ ಅಗತ್ಯವಿದೆ ಎಂದು ಕಾನೂನು ಸಚಿವ ಸಿ.ಟಿ.ಆರ್‌. ನಿರ್ಮಲ್‌ ಕುಮಾರ್‌ ಹೇಳಿದರು.

55
Image Credit : X

ಜತೆಗೆ ಯಾರೆಲ್ಲ ಅಕ್ರಮವಾಗಿ ಭೂಮಿ ನೋಂದಣಿ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೋ ಅವರೆಲ್ಲರನ್ನೂ ಉತ್ತರದಾಯಿಯನ್ನಾಗಿ ಮಾಡಲಾಗುವುದು ಎಂದೂ ತಿಳಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ತಮಿಳುನಾಡು
ದೇವಸ್ಥಾನ
ಹಗರಣ
ಭಾರತ
ಭಾರತ ಸುದ್ದಿ

Latest Videos
Recommended Stories
Recommended image1
National News Live: ₹100 ಕೋಟಿ ಮೌಲ್ಯದ ಆಸ್ತಿ 2 ಕೋಟಿಗೆ ಸೇಲ್‌, ಪಳನಿ ದೇಗುಲದಲ್ಲೂ ಅಕ್ರಮದ ಆರೋಪ
Recommended image2
KBR ಪಾರ್ಕ್‌ನಲ್ಲಿ ಇದ್ದಕ್ಕಿದ್ದಂತೆ ಎದುರಾಯ್ತು 12 ಅಡಿ ಉದ್ದದ ದೈತ್ಯ ಹೆಬ್ಬಾವು.. ಮುಂದೇನಾಯ್ತು ನೀವೇ ನೋಡಿ
Recommended image3
Ramayana Event: ದೆಹಲಿ ನೆಲದಲ್ಲಿ ನಿಂತು ಕನ್ನಡದಲ್ಲೇ ಮಾತು ಆರಂಭಿಸಿದ ಯಶ್ 'ರಾಮಾಯಣ ಈವೆಂಟ್'ನಲ್ಲಿ ಹೇಳಿದ್ದೇನು?
Related Stories
Recommended image1
ರಾಮಮಂದಿರ ಹುಂಡಿ ಕಳ್ಳತನ ಎಫೆಕ್ಟ್‌, ರಾಜ್ಯದ ಎಲ್ಲಾ ಮುಜುರಾಯಿ ದೇಗುಲದ ಇಂಚಿಚೂ ಸಿಸಿಟಿವಿ ಅಳವಡಿಕೆಗೆ ಆದೇಶ
Recommended image2
ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ಟ್ರಸ್ಟ್‌ಗೆ ಸುಪ್ರೀಂ ಕೋರ್ಟ್ ತನಿಖಾಸ್ತ್ರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved