ಅಮಿತ್ ಶಾ ಚೆನ್ನೈ ಬೇಟಿ; 2021ರ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿ ಗಟ್ಟಿ!
ಹಲವು ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈ ಭೇಟಿ ರಾಜಕೀಯವಾಗಿ ಮಹತ್ವದ್ದು ಅನ್ನೋದು ಬಿಡಿಸಿ ಹೇಳಬೇಕಾಗಿಲ್ಲ. 2021ರ ತಮಿಳುನಾಡು ಚುನಾವಣೆ ದೃಷ್ಟಿಯಿಂದ ಅಮಿತ್ ಶಾ ಭೇಟಿ ಅತ್ಯಂತ ಪ್ರಮುಖವಾಗಿದೆ. ಈ ಬೇಟಿ ಬಿಜೆಪಿಗೆ ನೀಡಿ ಅತೀ ದೊಡ್ಡ ಲಾಭವೇನು? ಇಲ್ಲಿವೆ.

<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ್ದಾರೆ. ಚೆನ್ನೈಗೆ ಬಂದಿಳಿತ ಅಮಿತ್ ಶಾಗೆ ಬಿಜೆಪಿ ಕಾರ್ಯಕರ್ತರು, ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಸ್ವಾಗತ ನೀಡಿದ್ದಾರೆ.</p>
ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ್ದಾರೆ. ಚೆನ್ನೈಗೆ ಬಂದಿಳಿತ ಅಮಿತ್ ಶಾಗೆ ಬಿಜೆಪಿ ಕಾರ್ಯಕರ್ತರು, ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಸ್ವಾಗತ ನೀಡಿದ್ದಾರೆ.
<p>61,843 ಕೋಟಿ ರೂಪಾಯಿ ಮೊತ್ತದ ಚೆನ್ನೈ ಮೆಟ್ರೋ ರೈಲ್ ಯೋಜನೆ ಶಂಕು ಸ್ಥಾಪನೆಯನ್ನು ಅಮಿತ್ ಶಾ ಮಾಜಿದ್ದಾರೆ. ಇನ್ನು 380 ಕೋಟಿ ರೂಪಾಯಿ ಜಲಾಶಯ ಯೋಜನೆಗೂ ಚಾಲನೆ ನೀಡಿದ್ದಾರೆ.</p>
61,843 ಕೋಟಿ ರೂಪಾಯಿ ಮೊತ್ತದ ಚೆನ್ನೈ ಮೆಟ್ರೋ ರೈಲ್ ಯೋಜನೆ ಶಂಕು ಸ್ಥಾಪನೆಯನ್ನು ಅಮಿತ್ ಶಾ ಮಾಜಿದ್ದಾರೆ. ಇನ್ನು 380 ಕೋಟಿ ರೂಪಾಯಿ ಜಲಾಶಯ ಯೋಜನೆಗೂ ಚಾಲನೆ ನೀಡಿದ್ದಾರೆ.
<p>ಸಮಾರಂಭದಲ್ಲಿ ಮಾತನಾಡಿದ ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ, ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿಯಾಗಿ 2021 ರ ಚುನಾವಣೆ ಎದುರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>
ಸಮಾರಂಭದಲ್ಲಿ ಮಾತನಾಡಿದ ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ, ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿಯಾಗಿ 2021 ರ ಚುನಾವಣೆ ಎದುರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
<p>ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸಮ್ಮುಖದಲ್ಲೇ ಪನ್ನೀರ್ ಸೆಲ್ವಂ ಮೈತ್ರಿ ಕುರಿತು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅಮಿತ್ ಶಾ ಭೇಟಿ ರಾಜಕೀಯವಾಗಿ ಬಿಜೆಪಿಗೆ ಬಹುದೊಡ್ಡ ಲಾಭವಾಗಿ ಪರಿಣಮಿಸಿದೆ.</p>
ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸಮ್ಮುಖದಲ್ಲೇ ಪನ್ನೀರ್ ಸೆಲ್ವಂ ಮೈತ್ರಿ ಕುರಿತು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅಮಿತ್ ಶಾ ಭೇಟಿ ರಾಜಕೀಯವಾಗಿ ಬಿಜೆಪಿಗೆ ಬಹುದೊಡ್ಡ ಲಾಭವಾಗಿ ಪರಿಣಮಿಸಿದೆ.
<p>ಮಾಜಿ ಮುಖ್ಯಮಂತ್ರಿಗಳಾದ ಎಂಜಿಆರ್ ಹಾಗೂ ಜಯಲಲಿತಾಗೆ ಗೌರವ ನಮನ ಸಲ್ಲಿಸಿದ ಅಮಿತ್ ಶಾ, ಕೊರೋನಾ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ಮೋದಿ ಜೊತೆ ಕೈಜೋಡಿಸಬೇಕು ಎಂದು ಅಮಿತ್ ಶಾ ಕರೆ ನೀಡಿದ್ದಾರೆ.</p>
ಮಾಜಿ ಮುಖ್ಯಮಂತ್ರಿಗಳಾದ ಎಂಜಿಆರ್ ಹಾಗೂ ಜಯಲಲಿತಾಗೆ ಗೌರವ ನಮನ ಸಲ್ಲಿಸಿದ ಅಮಿತ್ ಶಾ, ಕೊರೋನಾ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ಮೋದಿ ಜೊತೆ ಕೈಜೋಡಿಸಬೇಕು ಎಂದು ಅಮಿತ್ ಶಾ ಕರೆ ನೀಡಿದ್ದಾರೆ.
<p>ಅವಿನಾಶಿ ರಸ್ತೆ ಯೋಜನೆ, ಚೆನ್ನೈ ಟ್ರೇಡ್ ಸೆಂಟರ್ ಅಭಿವೃದ್ಧಿ, ಲೂಬೆ ಪ್ಲಾಂಟ್ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. </p>
ಅವಿನಾಶಿ ರಸ್ತೆ ಯೋಜನೆ, ಚೆನ್ನೈ ಟ್ರೇಡ್ ಸೆಂಟರ್ ಅಭಿವೃದ್ಧಿ, ಲೂಬೆ ಪ್ಲಾಂಟ್ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ.
<p>ಒಟ್ಟು 67,378 ಸಾವಿರ ಕೋಟಿ ರೂಪಾಯಿ ಅಭಿವೃದ್ಧಿ ಯೋಜನೆಗೆ ಅಮಿತ್ ಶಾ ಚಾಲನೆ ನೀಡಿದ್ದಾರೆ. </p>
ಒಟ್ಟು 67,378 ಸಾವಿರ ಕೋಟಿ ರೂಪಾಯಿ ಅಭಿವೃದ್ಧಿ ಯೋಜನೆಗೆ ಅಮಿತ್ ಶಾ ಚಾಲನೆ ನೀಡಿದ್ದಾರೆ.
<p>2021ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಮಿಳುನಾಡು ಬಿಜೆಪಿ ಬಾರಿ ತಯಾರಿ ನೆಡೆಸುತ್ತಿದೆ. ಅಮಿತ್ ಶಾ ಈ ಭೇಟಿ ತಮಿಳನಾಡು ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ.</p>
2021ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಮಿಳುನಾಡು ಬಿಜೆಪಿ ಬಾರಿ ತಯಾರಿ ನೆಡೆಸುತ್ತಿದೆ. ಅಮಿತ್ ಶಾ ಈ ಭೇಟಿ ತಮಿಳನಾಡು ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ.