MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಅಮಿತ್ ಶಾ ಚೆನ್ನೈ ಬೇಟಿ; 2021ರ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿ ಗಟ್ಟಿ!

ಅಮಿತ್ ಶಾ ಚೆನ್ನೈ ಬೇಟಿ; 2021ರ ಚುನಾವಣೆಗೆ ಬಿಜೆಪಿ-ಎಐಎಡಿಎಂಕೆ ಮೈತ್ರಿ ಗಟ್ಟಿ!

ಹಲವು ಯೋಜನೆಗಳಿಗೆ ಚಾಲನೆ ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈ ಭೇಟಿ ರಾಜಕೀಯವಾಗಿ ಮಹತ್ವದ್ದು ಅನ್ನೋದು ಬಿಡಿಸಿ ಹೇಳಬೇಕಾಗಿಲ್ಲ. 2021ರ ತಮಿಳುನಾಡು ಚುನಾವಣೆ ದೃಷ್ಟಿಯಿಂದ ಅಮಿತ್ ಶಾ ಭೇಟಿ ಅತ್ಯಂತ ಪ್ರಮುಖವಾಗಿದೆ. ಈ ಬೇಟಿ ಬಿಜೆಪಿಗೆ ನೀಡಿ ಅತೀ ದೊಡ್ಡ ಲಾಭವೇನು? ಇಲ್ಲಿವೆ.

1 Min read
Suvarna News
Published : Nov 21 2020, 07:39 PM IST
Share this Photo Gallery
  • FB
  • TW
  • Linkdin
  • Whatsapp
18
<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ್ದಾರೆ. ಚೆನ್ನೈಗೆ ಬಂದಿಳಿತ ಅಮಿತ್ ಶಾಗೆ ಬಿಜೆಪಿ ಕಾರ್ಯಕರ್ತರು, ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಸ್ವಾಗತ ನೀಡಿದ್ದಾರೆ.</p>

<p>ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ್ದಾರೆ. ಚೆನ್ನೈಗೆ ಬಂದಿಳಿತ ಅಮಿತ್ ಶಾಗೆ ಬಿಜೆಪಿ ಕಾರ್ಯಕರ್ತರು, ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಸ್ವಾಗತ ನೀಡಿದ್ದಾರೆ.</p>

ಕೇಂದ್ರ ಗೃಹ ಸಚಿವ ಅಮಿತ್ ಶಾ ಚೆನ್ನೈನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ್ದಾರೆ. ಚೆನ್ನೈಗೆ ಬಂದಿಳಿತ ಅಮಿತ್ ಶಾಗೆ ಬಿಜೆಪಿ ಕಾರ್ಯಕರ್ತರು, ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ ಸ್ವಾಗತ ನೀಡಿದ್ದಾರೆ.

28
<p>61,843 ಕೋಟಿ ರೂಪಾಯಿ ಮೊತ್ತದ ಚೆನ್ನೈ ಮೆಟ್ರೋ ರೈಲ್ ಯೋಜನೆ ಶಂಕು ಸ್ಥಾಪನೆಯನ್ನು ಅಮಿತ್ ಶಾ ಮಾಜಿದ್ದಾರೆ. ಇನ್ನು 380 ಕೋಟಿ ರೂಪಾಯಿ ಜಲಾಶಯ ಯೋಜನೆಗೂ ಚಾಲನೆ ನೀಡಿದ್ದಾರೆ.</p>

<p>61,843 ಕೋಟಿ ರೂಪಾಯಿ ಮೊತ್ತದ ಚೆನ್ನೈ ಮೆಟ್ರೋ ರೈಲ್ ಯೋಜನೆ ಶಂಕು ಸ್ಥಾಪನೆಯನ್ನು ಅಮಿತ್ ಶಾ ಮಾಜಿದ್ದಾರೆ. ಇನ್ನು 380 ಕೋಟಿ ರೂಪಾಯಿ ಜಲಾಶಯ ಯೋಜನೆಗೂ ಚಾಲನೆ ನೀಡಿದ್ದಾರೆ.</p>

61,843 ಕೋಟಿ ರೂಪಾಯಿ ಮೊತ್ತದ ಚೆನ್ನೈ ಮೆಟ್ರೋ ರೈಲ್ ಯೋಜನೆ ಶಂಕು ಸ್ಥಾಪನೆಯನ್ನು ಅಮಿತ್ ಶಾ ಮಾಜಿದ್ದಾರೆ. ಇನ್ನು 380 ಕೋಟಿ ರೂಪಾಯಿ ಜಲಾಶಯ ಯೋಜನೆಗೂ ಚಾಲನೆ ನೀಡಿದ್ದಾರೆ.

38
<p>ಸಮಾರಂಭದಲ್ಲಿ ಮಾತನಾಡಿದ ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ, ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿಯಾಗಿ 2021 ರ ಚುನಾವಣೆ ಎದುರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>

<p>ಸಮಾರಂಭದಲ್ಲಿ ಮಾತನಾಡಿದ ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ, ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿಯಾಗಿ 2021 ರ ಚುನಾವಣೆ ಎದುರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.</p>

ಸಮಾರಂಭದಲ್ಲಿ ಮಾತನಾಡಿದ ತಮಿಳುನಾಡು ಉಪಮುಖ್ಯಮಂತ್ರಿ ಒ ಪನ್ನೀರ್ ಸೆಲ್ವಂ, ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿಯಾಗಿ 2021 ರ ಚುನಾವಣೆ ಎದುರಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

48
<p>ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸಮ್ಮುಖದಲ್ಲೇ ಪನ್ನೀರ್ ಸೆಲ್ವಂ ಮೈತ್ರಿ &nbsp;ಕುರಿತು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅಮಿತ್ ಶಾ ಭೇಟಿ ರಾಜಕೀಯವಾಗಿ ಬಿಜೆಪಿಗೆ ಬಹುದೊಡ್ಡ ಲಾಭವಾಗಿ ಪರಿಣಮಿಸಿದೆ.</p>

<p>ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸಮ್ಮುಖದಲ್ಲೇ ಪನ್ನೀರ್ ಸೆಲ್ವಂ ಮೈತ್ರಿ &nbsp;ಕುರಿತು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅಮಿತ್ ಶಾ ಭೇಟಿ ರಾಜಕೀಯವಾಗಿ ಬಿಜೆಪಿಗೆ ಬಹುದೊಡ್ಡ ಲಾಭವಾಗಿ ಪರಿಣಮಿಸಿದೆ.</p>

ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಸಮ್ಮುಖದಲ್ಲೇ ಪನ್ನೀರ್ ಸೆಲ್ವಂ ಮೈತ್ರಿ  ಕುರಿತು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಅಮಿತ್ ಶಾ ಭೇಟಿ ರಾಜಕೀಯವಾಗಿ ಬಿಜೆಪಿಗೆ ಬಹುದೊಡ್ಡ ಲಾಭವಾಗಿ ಪರಿಣಮಿಸಿದೆ.

58
<p>ಮಾಜಿ ಮುಖ್ಯಮಂತ್ರಿಗಳಾದ ಎಂಜಿಆರ್ ಹಾಗೂ ಜಯಲಲಿತಾಗೆ ಗೌರವ ನಮನ ಸಲ್ಲಿಸಿದ ಅಮಿತ್ ಶಾ, &nbsp;ಕೊರೋನಾ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ಮೋದಿ ಜೊತೆ ಕೈಜೋಡಿಸಬೇಕು ಎಂದು ಅಮಿತ್ ಶಾ ಕರೆ ನೀಡಿದ್ದಾರೆ.</p>

<p>ಮಾಜಿ ಮುಖ್ಯಮಂತ್ರಿಗಳಾದ ಎಂಜಿಆರ್ ಹಾಗೂ ಜಯಲಲಿತಾಗೆ ಗೌರವ ನಮನ ಸಲ್ಲಿಸಿದ ಅಮಿತ್ ಶಾ, &nbsp;ಕೊರೋನಾ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ಮೋದಿ ಜೊತೆ ಕೈಜೋಡಿಸಬೇಕು ಎಂದು ಅಮಿತ್ ಶಾ ಕರೆ ನೀಡಿದ್ದಾರೆ.</p>

ಮಾಜಿ ಮುಖ್ಯಮಂತ್ರಿಗಳಾದ ಎಂಜಿಆರ್ ಹಾಗೂ ಜಯಲಲಿತಾಗೆ ಗೌರವ ನಮನ ಸಲ್ಲಿಸಿದ ಅಮಿತ್ ಶಾ,  ಕೊರೋನಾ ವಿರುದ್ಧದ ಹೋರಾಟದಲ್ಲಿ ಪ್ರಧಾನಿ ಮೋದಿ ಜೊತೆ ಕೈಜೋಡಿಸಬೇಕು ಎಂದು ಅಮಿತ್ ಶಾ ಕರೆ ನೀಡಿದ್ದಾರೆ.

68
<p>ಅವಿನಾಶಿ ರಸ್ತೆ ಯೋಜನೆ, ಚೆನ್ನೈ ಟ್ರೇಡ್ ಸೆಂಟರ್ ಅಭಿವೃದ್ಧಿ, ಲೂಬೆ ಪ್ಲಾಂಟ್ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ.&nbsp;</p>

<p>ಅವಿನಾಶಿ ರಸ್ತೆ ಯೋಜನೆ, ಚೆನ್ನೈ ಟ್ರೇಡ್ ಸೆಂಟರ್ ಅಭಿವೃದ್ಧಿ, ಲೂಬೆ ಪ್ಲಾಂಟ್ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ.&nbsp;</p>

ಅವಿನಾಶಿ ರಸ್ತೆ ಯೋಜನೆ, ಚೆನ್ನೈ ಟ್ರೇಡ್ ಸೆಂಟರ್ ಅಭಿವೃದ್ಧಿ, ಲೂಬೆ ಪ್ಲಾಂಟ್ ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದೆ. 

78
<p>ಒಟ್ಟು 67,378 ಸಾವಿರ ಕೋಟಿ ರೂಪಾಯಿ ಅಭಿವೃದ್ಧಿ &nbsp;ಯೋಜನೆಗೆ ಅಮಿತ್ ಶಾ ಚಾಲನೆ ನೀಡಿದ್ದಾರೆ.&nbsp;</p>

<p>ಒಟ್ಟು 67,378 ಸಾವಿರ ಕೋಟಿ ರೂಪಾಯಿ ಅಭಿವೃದ್ಧಿ &nbsp;ಯೋಜನೆಗೆ ಅಮಿತ್ ಶಾ ಚಾಲನೆ ನೀಡಿದ್ದಾರೆ.&nbsp;</p>

ಒಟ್ಟು 67,378 ಸಾವಿರ ಕೋಟಿ ರೂಪಾಯಿ ಅಭಿವೃದ್ಧಿ  ಯೋಜನೆಗೆ ಅಮಿತ್ ಶಾ ಚಾಲನೆ ನೀಡಿದ್ದಾರೆ. 

88
<p>2021ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಮಿಳುನಾಡು ಬಿಜೆಪಿ ಬಾರಿ ತಯಾರಿ ನೆಡೆಸುತ್ತಿದೆ. &nbsp;ಅಮಿತ್ ಶಾ ಈ ಭೇಟಿ ತಮಿಳನಾಡು ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ.</p>

<p>2021ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಮಿಳುನಾಡು ಬಿಜೆಪಿ ಬಾರಿ ತಯಾರಿ ನೆಡೆಸುತ್ತಿದೆ. &nbsp;ಅಮಿತ್ ಶಾ ಈ ಭೇಟಿ ತಮಿಳನಾಡು ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ.</p>

2021ರ ತಮಿಳುನಾಡು ವಿಧಾನಸಭೆ ಚುನಾವಣೆಗೆ ತಮಿಳುನಾಡು ಬಿಜೆಪಿ ಬಾರಿ ತಯಾರಿ ನೆಡೆಸುತ್ತಿದೆ.  ಅಮಿತ್ ಶಾ ಈ ಭೇಟಿ ತಮಿಳನಾಡು ಬಿಜೆಪಿ ಪಾಳಯದಲ್ಲಿ ಹೊಸ ಉತ್ಸಾಹ ಮೂಡಿಸಿದೆ.

About the Author

SN
Suvarna News
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved