ಗುರು ತೇಜ್ ಬಹದ್ದೂರ್ ಜನ್ಮ ಜಯಂತಿ: ಭದ್ರತೆ ಬದಿಗಿಟ್ಟು ಗುರುದ್ವಾರಕ್ಕೆ ಮೋದಿ ಭೇಟಿ!
ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಸಿಖ್ ಧರ್ಮದ ಒಂಬತ್ತನೇ ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮ ಜಯಂತಿ ಸಂದರ್ಭದಲ್ಲಿ ದೆಹಲಿಯ ಶಿಶ್ ಗಂಜ್ ಗುರುದ್ವಾರಕ್ಕೆ ಭೇಟಿ ನೀಡಿದ್ದಾರೆ. ಇಲ್ಲಿ ಪಿಎಂ ಮೋದಿ ದೇಶದ ಅಭಿವೃದ್ಧಿಗಾಗಿ ಪ್ರಾರ್ಥಿಸಿದ್ದಾರೆ. ಯಾವುದೇ ಭದ್ರತಾ ಮಾರ್ಗ ಮತ್ತು ವಿಶೇಷ ಭದ್ರತಾ ವ್ಯವಸ್ಥೆಗಳಿಲ್ಲದೆ ಪ್ರಧಾನಿ ಮೋದಿ ಇಲ್ಲಿಗೆ ಭೇಟಿ ನೀಡಿದ್ದರೆಂಬುವುದು ಉಲ್ಲೇಖನೀಯ.
15

<p>ದೆಹಲಿಯ ಶಿಶ್ ಗಂಜ್ ಗುರುದ್ವಾರಕ್ಕೆ ಭೇಟಿ ನೀಡಿದ ಪಿಎಂ ಮೋದಿ</p>
ದೆಹಲಿಯ ಶಿಶ್ ಗಂಜ್ ಗುರುದ್ವಾರಕ್ಕೆ ಭೇಟಿ ನೀಡಿದ ಪಿಎಂ ಮೋದಿ
25
<p> ಸಿಖ್ ಧರ್ಮದ ಒಂಬತ್ತನೇ ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮ ಜಯಂತಿ ಸಂದರ್ಭದಲ್ಲಿ ಗುರುದ್ವಾರಕ್ಕೆ ಮೋದಿ ಭೇಟಿ</p>
ಸಿಖ್ ಧರ್ಮದ ಒಂಬತ್ತನೇ ಗುರು ತೇಜ್ ಬಹದ್ದೂರ್ ಅವರ 400 ನೇ ಜನ್ಮ ಜಯಂತಿ ಸಂದರ್ಭದಲ್ಲಿ ಗುರುದ್ವಾರಕ್ಕೆ ಮೋದಿ ಭೇಟಿ
35
<p>ಕೊರೋನಾ ಸಂದರ್ಭದಲ್ಲಿ ದೇಶದ ಪರಿಸ್ಥಿತಿ ಸುಧಾರಿಸುವಂತೆ ಮೋದಿ ಪ್ರಾರ್ಥನೆ</p>
ಕೊರೋನಾ ಸಂದರ್ಭದಲ್ಲಿ ದೇಶದ ಪರಿಸ್ಥಿತಿ ಸುಧಾರಿಸುವಂತೆ ಮೋದಿ ಪ್ರಾರ್ಥನೆ
45
<p>ಯಾವುದೇ ಭದ್ರತಾ ಮಾರ್ಗ ಮತ್ತು ವಿಶೇಷ ಭದ್ರತಾ ವ್ಯವಸ್ಥೆಗಳಿಲ್ಲದೆ ಬೆಳ್ಳಂ ಬೆಳಗ್ಗೆ ಭೇಟಿ ಕೊಟ್ಟ ಪ್ರಧಾನಿ</p>
ಯಾವುದೇ ಭದ್ರತಾ ಮಾರ್ಗ ಮತ್ತು ವಿಶೇಷ ಭದ್ರತಾ ವ್ಯವಸ್ಥೆಗಳಿಲ್ಲದೆ ಬೆಳ್ಳಂ ಬೆಳಗ್ಗೆ ಭೇಟಿ ಕೊಟ್ಟ ಪ್ರಧಾನಿ
55
<p>ಈ ಹಿಂದೆಯೂ ಗುರುದ್ವಾರಕ್ಕೆ ಭೇಟಿ ನೀಡದ್ದ ಪ್ರಧಾನಿ ಮೋದಿ</p>
ಈ ಹಿಂದೆಯೂ ಗುರುದ್ವಾರಕ್ಕೆ ಭೇಟಿ ನೀಡದ್ದ ಪ್ರಧಾನಿ ಮೋದಿ
Latest Videos