MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಗೋವಾ ಇನ್ನು ರಾಮಮಯ: ವಿಶ್ವದ ಅತಿ ಎತ್ತರದ ಪ್ರತಿಮೆ ಪ್ರಧಾನಿಯಿಂದ ಅನಾವರಣ- ರೋಚಕ ಮಾಹಿತಿ ಇಲ್ಲಿದೆ

ಗೋವಾ ಇನ್ನು ರಾಮಮಯ: ವಿಶ್ವದ ಅತಿ ಎತ್ತರದ ಪ್ರತಿಮೆ ಪ್ರಧಾನಿಯಿಂದ ಅನಾವರಣ- ರೋಚಕ ಮಾಹಿತಿ ಇಲ್ಲಿದೆ

ಗೋವಾದ ಶ್ರೀ ಸಂಸ್ಥಾನ ಗೋಕರ್ಣ ಪಾರ್ಥಗಲಿ ಜೀವೋತ್ತಮ ಮಠದ 550ನೇ ಸಂಸ್ಥಾಪನಾ ವಾರ್ಷಿಕೋತ್ಸವದ ಅಂಗವಾಗಿ, ವಿಶ್ವದ ಅತ್ಯಂತ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆಯು ಅನಾವರಣಗೊಳ್ಳಲಿದೆ.  ಗೋವಾ ಮತ್ತು ಶ್ರೀರಾಮಚಂದ್ರನ ನಡುವಿನ ಅವಿನಾಭಾವ ಸಂಬಂಧ ಹೊಂದಿದೆ. 

1 Min read
Suchethana D
Published : Nov 27 2025, 12:07 PM IST
Share this Photo Gallery
  • FB
  • TW
  • Linkdin
  • Whatsapp
17
ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ
Image Credit : X

ಅಯೋಧ್ಯೆಯಲ್ಲಿ ಧರ್ಮ ಧ್ವಜಾರೋಹಣ

ಅಯೋಧ್ಯೆ ಶ್ರೀರಾಮ ಮಂದಿರದ ಸ್ವರ್ಣ ಶಿಖರದ ಮೇಲೆ ಮೊನ್ನೆಯಷ್ಟೇ ಪ್ರಧಾನಿ ಧರ್ಮ ಧ್ವಜಾರೋಹಣ ನೆರವೇರಿಸಿ ರಾಮಭಕ್ತರನ್ನು ಪುಳಕಿತರನ್ನಾಗಿ ಮಾಡಿದ ನಡುವೆಯೇ ಇದೀಗ ಗೋವಾ ಕೂಡ ರಾಮಮಯವಾಗ ಹೊರಟಿದೆ. ವಿಶ್ವದ ಅತ್ಯಂತ ಎತ್ತರದ ಶ್ರೀರಾಮಚಂದ್ರನ ಪ್ರತಿಮೆ ನಾಳೆ ಗೋವಾದಲ್ಲಿ ಅನಾವರಣಗೊಳ್ಳಲಿದೆ.

27
 ಸಂಸ್ಥಾಪನಾ ವಾರ್ಷಿಕೋತ್ಸವ
Image Credit : Social Media

ಸಂಸ್ಥಾಪನಾ ವಾರ್ಷಿಕೋತ್ಸವ

ಗೋವಾದಲ್ಲಿರುವ ಶ್ರೀ ಸಂಸ್ಥಾನ ಗೋಕರ್ಣ ಪಾರ್ಥಗಲಿ ಜೀವೋತ್ತಮ ಮಠದಲ್ಲಿ ನಾಳೆ ಅಂದರೆ ನವೆಂಬರ್ 28ರಂದು ಪ್ರಧಾನಿ, ಇದನ್ನು ಉದ್ಘಾಟಿಸಲಿದ್ದಾರೆ. ಮಠದ 550ನೇ ಸಂಸ್ಥಾಪನಾ ವಾರ್ಷಿಕೋತ್ಸವದ 11 ದಿನಗಳ ಆಚರಣೆಯ ಭಾಗವಾಗಿ ಈ ಉದ್ಘಾಟನೆ ನಡೆಯಲಿದೆ.

Related Articles

Related image1
ಅಯೋಧ್ಯೆಯ ಕೋವಿದಾರ ವೃಕ್ಷದ ಬಗ್ಗೆ ಗೂಗಲ್​ ಹುಡುಕಾಟ: ಕಾಳಿದಾಸನನ್ನೇ ಕನ್​ಫ್ಯೂಸ್​ ಮಾಡಿದ್ದ ಮರದ ರೋಚಕ ಇತಿಹಾಸ
Related image2
ರಾಮಾಯಣದ ಸೀತೆ ಪಾತ್ರದಲ್ಲಿ ಮಿಂಚಲಿದ್ದಾರೆ ಮಿಸ್ ಯೂನಿವರ್ಸ್ ಇಂಡಿಯಾ Manika Vishwakarma!
37
550 ವರ್ಷ ಪೂರ್ಣ
Image Credit : Social Media

550 ವರ್ಷ ಪೂರ್ಣ

ಮಠ ಸಂಪ್ರದಾಯದ 550 ವರ್ಷಗಳನ್ನು ಗುರುತಿಸಲು ನವೆಂಬರ್ 27 ರಿಂದ ಡಿಸೆಂಬರ್ 7 ರವರೆಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಗೋವಾದಲ್ಲಿರುವ ಮಠದ ಆವರಣವನ್ನು 370 ವರ್ಷಗಳ ಹಿಂದೆ ಕೆನಕೋನಾದ (ದಕ್ಷಿಣ ಗೋವಾ ಜಿಲ್ಲೆ) ಪಾರ್ಟಗಲ್ ಗ್ರಾಮದಲ್ಲಿ ನಿರ್ಮಿಸಲಾಗಿದೆ.

47
ಕಂಚಿನ ಲೋಹ
Image Credit : Social Media

ಕಂಚಿನ ಲೋಹ

ಈ ಪ್ರತಿಮೆಯನ್ನು ಕಂಚಿನ ಲೋಹದಿಂದ ಮಾಡಲಾಗಿದ್ದು, ಗುಜರಾತ್‌ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರು ಶ್ರೀರಾಮನ ಪ್ರತಿಮೆಯನ್ನು ರೆಡಿ ಮಾಡಿದ್ದಾರೆ.

57
ಗೋವಾಕ್ಕೂ ರಾಮನಿಗೂ ಏನು ಸಂಬಂಧ?
Image Credit : Social Media

ಗೋವಾಕ್ಕೂ ರಾಮನಿಗೂ ಏನು ಸಂಬಂಧ?

ಹಾಗೆ ನೋಡಿದರೆ, ಗೋವಾಕ್ಕೂ ಶ್ರೀರಾಮಚಂದ್ರನಿಗೂ ಅವಿನಾಭಾವ ಸಂಬಂಧವಿದೆ. ಗೋವಾದಲ್ಲಿನ 'ಕಬೋ ಡಿ ರಾಮ' ಕೋಟೆಯು ಭಗವಾನ್ ರಾಮ ಮತ್ತು ಸೀತೆಯು ತಮ್ಮ ವನವಾಸದ ಸಮಯದಲ್ಲಿ ಇಲ್ಲಿ ಆಶ್ರಯ ಪಡೆದಿದ್ದರು ಎಂಬ ನಂಬಿಕೆಯೊಂದಿಗೆ ಸಂಬಂಧ ಹೊಂದಿದೆ.

67
ಕಬೋ ಡಿ ರಾಮ
Image Credit : Social Media

ಕಬೋ ಡಿ ರಾಮ

ದಕ್ಷಿಣ ಗೋವಾದ ಈ ಕೋಟೆಯು ಹಿಂದೂ ಆಡಳಿತಗಾರರಿಂದ ನಿರ್ಮಿಸಲ್ಪಟ್ಟಿತು. ಇದು ಕರಾವಳಿ ತೀರದಲ್ಲಿರುವ ಸಾಲ್ ನದಿಯ ಮುಖಭಾಗದಲ್ಲಿದೆ.

77
ಋಷಿ ವಿಶ್ವಾಮಿತ್ರ
Image Credit : Others

ಋಷಿ ವಿಶ್ವಾಮಿತ್ರ

ಋಷಿ ವಿಶ್ವಾಮಿತ್ರರ ಆಧ್ಯಾತ್ಮಿಕ ವಂಶಸ್ಥರು ಗೋವಾದ ಇತಿಹಾಸದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಕೌಶಿಕ ಗೋತ್ರದ ಕುಶಸ್ಥಲಿ ಮತ್ತು ಕೆಲೋಶಿ ಗ್ರಾಮಗಳಲ್ಲಿ ನೆಲೆಸಿದ್ದರು ಎನ್ನಲಾಗಿದೆ. ಛತ್ರಪತಿ ಶಿವಾಜಿ ಮಹಾರಾಜ್ ಗೋವಾದ ಕೊಂಕಣ ಮರಾಠರ ಗುರುತಿನೊಂದಿಗೆ ಗಣನೀಯ ಪಾತ್ರ ವಹಿಸಿದ್ದಾರೆ ಮತ್ತು ಅವರು ಕೌಶಿಕ ಗೋತ್ರಕ್ಕೆ ಸೇರಿದವರಾಗಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ರಾಮ ಮಂದಿರ
ಭಾರತ ಸುದ್ದಿ
ನರೇಂದ್ರ ಮೋದಿ
ಗೋವಾ
ದೇವಸ್ಥಾನ
ಜ್ಯೋತಿಷ್ಯ
Latest Videos
Recommended Stories
Recommended image1
'ಉಸಿರಾಡೋಕೆ ಗಾಳಿ, ಕುಡಿಯೋಕೆ ನೀರು ಯೋಗ್ಯವಲ್ಲ..' ಭಾರತದ ಅರ್ಥಿಕ ಪ್ರಗತಿ ಪ್ರಶ್ನೆ ಮಾಡಿದ ಉದ್ಯಮಿ ಸಬೀರ್‌ ಭಾಟಿಯಾ!
Recommended image2
ಹಾಲಿ ಬಂಗಾಳ ಮತದಾರ ಪಟ್ಟಿಯಲ್ಲಿರುವ 26 ಲಕ್ಷ ಮತದಾರರು 2002ರ ಪಟ್ಟಿಗೆ ತಾಳೆ ಆಗುತ್ತಿಲ್ಲ: ಚುನಾವಣಾ ಆಯೋಗ
Recommended image3
India Latest News Live: ಗೋವಾ ಇನ್ನು ರಾಮಮಯ - ವಿಶ್ವದ ಅತಿ ಎತ್ತರದ ಪ್ರತಿಮೆ ಪ್ರಧಾನಿಯಿಂದ ಅನಾವರಣ- ರೋಚಕ ಮಾಹಿತಿ ಇಲ್ಲಿದೆ
Related Stories
Recommended image1
ಅಯೋಧ್ಯೆಯ ಕೋವಿದಾರ ವೃಕ್ಷದ ಬಗ್ಗೆ ಗೂಗಲ್​ ಹುಡುಕಾಟ: ಕಾಳಿದಾಸನನ್ನೇ ಕನ್​ಫ್ಯೂಸ್​ ಮಾಡಿದ್ದ ಮರದ ರೋಚಕ ಇತಿಹಾಸ
Recommended image2
ರಾಮಾಯಣದ ಸೀತೆ ಪಾತ್ರದಲ್ಲಿ ಮಿಂಚಲಿದ್ದಾರೆ ಮಿಸ್ ಯೂನಿವರ್ಸ್ ಇಂಡಿಯಾ Manika Vishwakarma!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved