MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ ದೇಣಿಗೆ ನೀಡಿದ ರಾಷ್ಟ್ರಪತಿ!

ರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ ದೇಣಿಗೆ ನೀಡಿದ ರಾಷ್ಟ್ರಪತಿ!

ರಾಮ ಮಂದಿರ ನಿರ್ಮಾಣಕ್ಕೆ ತಯಾರಿ ಆರಂಭಗೊಂಡಿದೆ. ಇದೀಗ ದೇಶಾದ್ಯಂತ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ಆರಂಭಗೊಂಡಿದೆ. ಇದೀಗ ರಾಷ್ಟ್ರಪ್ರತಿ ರಾಮನಾಥ್ ಕೋವಿಂದ್ 5 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ, ದೇಣಿಗೆ ಸಂಗ್ರಹ ವೇಗ ಹೆಚ್ಚಿಸಿದ್ದಾರೆ. ರಾಮನಾಥ್ ಕೋವಿಂದ್ ಜೊತೆಗೆ ದೇಣಿಗೆ ನೀಡಿದ ಇತರ ಕೆಲ ಮುಖ್ಯಮಂತ್ರಿಗಳು ದೇಣಿಗೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

1 Min read
Author : Suvarna News
| Updated : Jan 15 2021, 04:02 PM IST
Share this Photo Gallery
  • FB
  • TW
  • Linkdin
  • Whatsapp
18
<p>ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ಆರಂಭಗೊಂಡಿದೆ. ಜನವರಿ 13ರಂದು ಭಕ್ತರಿಂದ ದೇಣಿಕೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.</p>

<p>ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ಆರಂಭಗೊಂಡಿದೆ. ಜನವರಿ 13ರಂದು ಭಕ್ತರಿಂದ ದೇಣಿಕೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.</p>

ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ದೇಣಿಗೆ ಸಂಗ್ರಹಿಸುವ ಕಾರ್ಯ ಆರಂಭಗೊಂಡಿದೆ. ಜನವರಿ 13ರಂದು ಭಕ್ತರಿಂದ ದೇಣಿಕೆ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

28
<p>ಇದೀಗ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ &nbsp;ರಾಮಜನ್ಮಭೂಮಿ ಸಮಿತಿಗೆ 5 ಲಕ್ಷದ 100 ರೂಪಾಯಿ ದೇಣಿಗೆ ನೀಡಿದ್ದಾರೆ.&nbsp;</p>

<p>ಇದೀಗ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ &nbsp;ರಾಮಜನ್ಮಭೂಮಿ ಸಮಿತಿಗೆ 5 ಲಕ್ಷದ 100 ರೂಪಾಯಿ ದೇಣಿಗೆ ನೀಡಿದ್ದಾರೆ.&nbsp;</p>

ಇದೀಗ ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ  ರಾಮಜನ್ಮಭೂಮಿ ಸಮಿತಿಗೆ 5 ಲಕ್ಷದ 100 ರೂಪಾಯಿ ದೇಣಿಗೆ ನೀಡಿದ್ದಾರೆ. 

38
<p>ರಾಮನಾಥ್ ಕೋವಿಂದ್ ನೀಡಿದ ಚೆಕ್ ಸ್ವೀಕರಿಸಿದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಹ ಅಧ್ಯಕ್ಷ ಗೋವಿಂದ್ ದೇವ್ ಗಿರಿಜಿ ಮಹರಾಜ್ ಸಂತಸ ವ್ಯಕ್ತಪಡಿಸಿದರು.</p>

<p>ರಾಮನಾಥ್ ಕೋವಿಂದ್ ನೀಡಿದ ಚೆಕ್ ಸ್ವೀಕರಿಸಿದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಹ ಅಧ್ಯಕ್ಷ ಗೋವಿಂದ್ ದೇವ್ ಗಿರಿಜಿ ಮಹರಾಜ್ ಸಂತಸ ವ್ಯಕ್ತಪಡಿಸಿದರು.</p>

ರಾಮನಾಥ್ ಕೋವಿಂದ್ ನೀಡಿದ ಚೆಕ್ ಸ್ವೀಕರಿಸಿದ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಹ ಅಧ್ಯಕ್ಷ ಗೋವಿಂದ್ ದೇವ್ ಗಿರಿಜಿ ಮಹರಾಜ್ ಸಂತಸ ವ್ಯಕ್ತಪಡಿಸಿದರು.

48
<p>ರಾಷ್ಟ್ರಪತಿ ಭಾರತದ ಮೊದಲ ಪ್ರಜೆ. ಇದೀಗ ರಾಮನಾಥ್ ಕೋವಿಂದ್ ಸ್ವತ 5 ಲಕ್ಷ ರೂಪಾಯಿ ದೇಣಿಗೆ ನೀಡೋ ಮೂಲಕ ದೇಣಿಕೆ ಸಂಗ್ರಹ ಪ್ರಕ್ರಿಯೆಗೆ ಮತ್ತಷ್ಟು ಚಾಲನೆ ನೀಡಿದ್ದಾರೆ ಎಂದರು.</p>

<p>ರಾಷ್ಟ್ರಪತಿ ಭಾರತದ ಮೊದಲ ಪ್ರಜೆ. ಇದೀಗ ರಾಮನಾಥ್ ಕೋವಿಂದ್ ಸ್ವತ 5 ಲಕ್ಷ ರೂಪಾಯಿ ದೇಣಿಗೆ ನೀಡೋ ಮೂಲಕ ದೇಣಿಕೆ ಸಂಗ್ರಹ ಪ್ರಕ್ರಿಯೆಗೆ ಮತ್ತಷ್ಟು ಚಾಲನೆ ನೀಡಿದ್ದಾರೆ ಎಂದರು.</p>

ರಾಷ್ಟ್ರಪತಿ ಭಾರತದ ಮೊದಲ ಪ್ರಜೆ. ಇದೀಗ ರಾಮನಾಥ್ ಕೋವಿಂದ್ ಸ್ವತ 5 ಲಕ್ಷ ರೂಪಾಯಿ ದೇಣಿಗೆ ನೀಡೋ ಮೂಲಕ ದೇಣಿಕೆ ಸಂಗ್ರಹ ಪ್ರಕ್ರಿಯೆಗೆ ಮತ್ತಷ್ಟು ಚಾಲನೆ ನೀಡಿದ್ದಾರೆ ಎಂದರು.

58
<p>ರಾಮನಾಥ್ ಕೋವಿಂದ್ ಮಾತ್ರವಲ್ಲ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಕೂಡ ದೇಣಿಕೆ ನೀಡಿದ್ದಾರೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ</p>

<p>ರಾಮನಾಥ್ ಕೋವಿಂದ್ ಮಾತ್ರವಲ್ಲ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಕೂಡ ದೇಣಿಕೆ ನೀಡಿದ್ದಾರೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ</p>

ರಾಮನಾಥ್ ಕೋವಿಂದ್ ಮಾತ್ರವಲ್ಲ, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಕೂಡ ದೇಣಿಕೆ ನೀಡಿದ್ದಾರೆ. ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ

68
<p>ಜನವರಿ 13 ರಂದು ಆರಂಭಗೊಂಡಿರುವ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ, ಫೆಬ್ರವರಿ 27ರ ವರೆಗೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಲಾಗಿದೆ.</p>

<p>ಜನವರಿ 13 ರಂದು ಆರಂಭಗೊಂಡಿರುವ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ, ಫೆಬ್ರವರಿ 27ರ ವರೆಗೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಲಾಗಿದೆ.</p>

ಜನವರಿ 13 ರಂದು ಆರಂಭಗೊಂಡಿರುವ ರಾಮ ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹ, ಫೆಬ್ರವರಿ 27ರ ವರೆಗೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ರಾಮ ಮಂದಿರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಲಾಗಿದೆ.

78
<p>ದೇಣಿಗೆ ಸಂಗ್ರಹ ಅಭಿಯಾನದಡಿ ಭಾರತದ ಬರೋಬ್ಬರಿ 4 ಲಕ್ಷ ಹಳ್ಳಿಗೆ ಸ್ವಯಂ ಸೇವಕರು, ಕಾರ್ಯಕರ್ತರು ಭೇಟಿ ನೀಡಲಿದ್ದಾರೆ. ಮನೆ ಮನೆಗೆ ತೆರಳಿಗೆ ದೇಣಿಗೆ ಸಂಗ್ರಹಿಸಲಿದ್ದಾರೆ.</p>

<p>ದೇಣಿಗೆ ಸಂಗ್ರಹ ಅಭಿಯಾನದಡಿ ಭಾರತದ ಬರೋಬ್ಬರಿ 4 ಲಕ್ಷ ಹಳ್ಳಿಗೆ ಸ್ವಯಂ ಸೇವಕರು, ಕಾರ್ಯಕರ್ತರು ಭೇಟಿ ನೀಡಲಿದ್ದಾರೆ. ಮನೆ ಮನೆಗೆ ತೆರಳಿಗೆ ದೇಣಿಗೆ ಸಂಗ್ರಹಿಸಲಿದ್ದಾರೆ.</p>

ದೇಣಿಗೆ ಸಂಗ್ರಹ ಅಭಿಯಾನದಡಿ ಭಾರತದ ಬರೋಬ್ಬರಿ 4 ಲಕ್ಷ ಹಳ್ಳಿಗೆ ಸ್ವಯಂ ಸೇವಕರು, ಕಾರ್ಯಕರ್ತರು ಭೇಟಿ ನೀಡಲಿದ್ದಾರೆ. ಮನೆ ಮನೆಗೆ ತೆರಳಿಗೆ ದೇಣಿಗೆ ಸಂಗ್ರಹಿಸಲಿದ್ದಾರೆ.

88
<p>ಆಸಕ್ತರು 10,100 ಹಾಗೂ 1000 ಮುಖಬೆಲೆಯ ಕೂಪನ್ ಪಡೆದು ದೇಣಿಗೆ ನೀಡಬಹುದು ಎಂದು ಸಮಿತಿ ಹೇಳಿದೆ. ಈಗಾಗಲೇ ದೇಣಿಗೆ ಸಂಗ್ರಹ ಕಾರ್ಯ ಭರದಿಂದ ಸಾಗುತ್ತಿದೆ.</p>

<p>ಆಸಕ್ತರು 10,100 ಹಾಗೂ 1000 ಮುಖಬೆಲೆಯ ಕೂಪನ್ ಪಡೆದು ದೇಣಿಗೆ ನೀಡಬಹುದು ಎಂದು ಸಮಿತಿ ಹೇಳಿದೆ. ಈಗಾಗಲೇ ದೇಣಿಗೆ ಸಂಗ್ರಹ ಕಾರ್ಯ ಭರದಿಂದ ಸಾಗುತ್ತಿದೆ.</p>

ಆಸಕ್ತರು 10,100 ಹಾಗೂ 1000 ಮುಖಬೆಲೆಯ ಕೂಪನ್ ಪಡೆದು ದೇಣಿಗೆ ನೀಡಬಹುದು ಎಂದು ಸಮಿತಿ ಹೇಳಿದೆ. ಈಗಾಗಲೇ ದೇಣಿಗೆ ಸಂಗ್ರಹ ಕಾರ್ಯ ಭರದಿಂದ ಸಾಗುತ್ತಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News

Latest Videos
Recommended Stories
Recommended image1
ಹಾರ್ಮುಜ್ ಜಲಸಂಧಿ ದಾಟದ ತೈಲ ಹಡಗು: ಭಾರತ ಸೇರಿದಂತೆ ಜಗತ್ತಿಗೆ ಕಾದಿದೆಯೇ ಪೆಟ್ರೋಲ್, ಗ್ಯಾಸ್ ಸಂಕಷ್ಟ?
Recommended image2
ಇರಾನ್ ಅಧ್ಯಕ್ಷ ಅಯತೊಲ್ಲಾ ಖಮೇನಿ ಸಾವನ್ನು ಭಾರತ ಖಂಡಿಸಿಲ್ಲವೇಕೆ ?: ಇಲ್ಲಿದೆ ಹಲವು ಕಾರಣ
Recommended image3
ಗಲೀಜು ಟಾಯ್ಲೆಟ್‌, ಕೆಟ್ಟ ಊಟ, ನೆಲದ ಮೇಲೆ ನಿದ್ರೆ: ತಿಹಾರ್ ಜೈಲಲ್ಲಿ ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಕನ್ನಡ ಸಿನಿಮಾ ನಟಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved