ಪುಲ್ವಾಮಾ ಹುತಾತ್ಮ ಮೇ| ದೌಂಡಿಯಾಲ್ ಪತ್ನಿ ನಿಖಿತಾ ಭಾರತೀಯ ಸೇನೆಗೆ ಸೇರ್ಪಡೆ!
2019ರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮೇಜರ್ ವಿಭೂತಿ ಶಂಕರ್ ದೌಂಡಿಯಾಲ್ ಹಾದಿಯಲ್ಲೇ ಸಾಗಿದ ಅವರ ಪತ್ನಿ ನಿಕಿತಾ ಕೌಲ್ ಶನಿವಾರ ಭಾರತೀಯ ಸೇನೆಗೆ ಸೇರ್ಪಡೆಗೊಂಡಿದ್ದಾರೆ. #MajVibhutiShankarDhoundiyal, made the Supreme Sacrifice at #Pulwama in 2019, was awarded SC (P). Today his wife @Nitikakaul dons #IndianArmy uniform; paying him a befitting tribute. A proud moment for her as Lt Gen Y K Joshi, #ArmyCdrNC himself pips the Stars on her shoulders! pic.twitter.com/ovoRDyybTs— PRO Udhampur, Ministry of Defence (@proudhampur) May 29, 2021

<p> 2019ರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮೇಜರ್ ವಿಭೂತಿ ಶಂಕರ್ ದೌಂಡಿಯಾಲ್</p>
2019ರ ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮೇಜರ್ ವಿಭೂತಿ ಶಂಕರ್ ದೌಂಡಿಯಾಲ್
<p style="text-align: justify;">ಹುತಾತ್ಮರಾದ ಮೇಜರ್ ವಿಭೂತಿ ಶಂಕರ್ ದೌಂಡಿಯಾಲ್ ಹಾದಿಯಲ್ಲೇ ಸಾಗಿದ ಅವರ ಪತ್ನಿ ನಿಕಿತಾ ಕೌಲ್ ಶನಿವಾರ ಭಾರತೀಯ ಸೇನೆಗೆ ಸೇರ್ಪಡೆಗೊಂಡಿದ್ದಾರೆ. </p>
ಹುತಾತ್ಮರಾದ ಮೇಜರ್ ವಿಭೂತಿ ಶಂಕರ್ ದೌಂಡಿಯಾಲ್ ಹಾದಿಯಲ್ಲೇ ಸಾಗಿದ ಅವರ ಪತ್ನಿ ನಿಕಿತಾ ಕೌಲ್ ಶನಿವಾರ ಭಾರತೀಯ ಸೇನೆಗೆ ಸೇರ್ಪಡೆಗೊಂಡಿದ್ದಾರೆ.
<p>ನಿಖಿತಾ ಕೌಲ್ ಶನಿವಾರ ಸೇನಾ ಸಮವಸ್ತ್ರ ಧರಿಸಿ ಸೇನೆಗೆ ಸೇರ್ಪಡೆಯಾಗಿದ್ದಾರೆ. </p>
ನಿಖಿತಾ ಕೌಲ್ ಶನಿವಾರ ಸೇನಾ ಸಮವಸ್ತ್ರ ಧರಿಸಿ ಸೇನೆಗೆ ಸೇರ್ಪಡೆಯಾಗಿದ್ದಾರೆ.
<p style="text-align: justify;">ತಮಿಳುನಾಡಿನ ಚೆನ್ನೈ ಆಫೀಸರ್ಸ್ ತರಬೇತಿ ಅಕಾಡೆಮಿಯಲ್ಲಿ ಲೆಫ್ಟಿನೆಂಟ್ ಜನರಲ್ ವೈ. ಕೆ ಜೋಶಿ ಆಕೆಯ ಹೆಗಲಿಗೆ ಸ್ಟಾರ್ ತೊಡಿಸಿದ್ದಾರೆ.</p>
ತಮಿಳುನಾಡಿನ ಚೆನ್ನೈ ಆಫೀಸರ್ಸ್ ತರಬೇತಿ ಅಕಾಡೆಮಿಯಲ್ಲಿ ಲೆಫ್ಟಿನೆಂಟ್ ಜನರಲ್ ವೈ. ಕೆ ಜೋಶಿ ಆಕೆಯ ಹೆಗಲಿಗೆ ಸ್ಟಾರ್ ತೊಡಿಸಿದ್ದಾರೆ.
<p>ಈ ಸಂಬಂಧ ಉಧಂಪುರ ರಕ್ಷಣಾ ಇಲಾಖೆ ಪಿಆರ್ಒ ಅಧಿಕೃತ ಟ್ವಿಟ್ಟರ್ ನಲ್ಲಿ ವಿಡಿಯೋ ಶೇರ್ ಮಾಡಿದ್ದಾರೆ. </p>
ಈ ಸಂಬಂಧ ಉಧಂಪುರ ರಕ್ಷಣಾ ಇಲಾಖೆ ಪಿಆರ್ಒ ಅಧಿಕೃತ ಟ್ವಿಟ್ಟರ್ ನಲ್ಲಿ ವಿಡಿಯೋ ಶೇರ್ ಮಾಡಿದ್ದಾರೆ.
<p style="text-align: justify;">ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೇಜರ್ ದೌಂಡಿಯಾಲ್ ಹುತಾತ್ಮರಾಗಿದ್ದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅವರಿಗೆ ಶೌರ್ಯ ಚಕ್ರ ನೀಡಲಾಗಿತ್ತು.<br /> </p>
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೇಜರ್ ದೌಂಡಿಯಾಲ್ ಹುತಾತ್ಮರಾಗಿದ್ದರು. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಅವರಿಗೆ ಶೌರ್ಯ ಚಕ್ರ ನೀಡಲಾಗಿತ್ತು.
<p>ಸೈನಿಕ ಇಲ್ಲ ಎಂದ ಕೂಡಲೇ ಸೇನೆಯೂ ಅವರ ಕುಟುಂಬವನ್ನು ಬಿಟ್ಟುಬಿಡುವುದಿಲ್ಲ, ನಮ್ಮ ಸಹೋದರನ್ನು ಮದುವೆಯಾದ ವೀರನಾರಿ ಈಗ ಸೇನೆಯ ಸಮವಸ್ತ್ರ ಧರಿಸಿ ದೇಶ ಕಾಯಲು ನಿಂತಿದ್ದಾರೆ. ಅವರಿಗೆ ನಮ್ಮ ಬೆಂಬಲ ಮತ್ತು ಪ್ರೋತ್ಸಾಹ ಸದಾ ಇರುತ್ತದೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಈ ಟ್ವೀಟ್ ಬೆನ್ನಲ್ಲೇ ನೆಟ್ಟಿಗರು ಹುತಾತ್ಮ ಯೋಧನ ಧೈರ್ಯ ಹಾಗೂ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. </p>
ಸೈನಿಕ ಇಲ್ಲ ಎಂದ ಕೂಡಲೇ ಸೇನೆಯೂ ಅವರ ಕುಟುಂಬವನ್ನು ಬಿಟ್ಟುಬಿಡುವುದಿಲ್ಲ, ನಮ್ಮ ಸಹೋದರನ್ನು ಮದುವೆಯಾದ ವೀರನಾರಿ ಈಗ ಸೇನೆಯ ಸಮವಸ್ತ್ರ ಧರಿಸಿ ದೇಶ ಕಾಯಲು ನಿಂತಿದ್ದಾರೆ. ಅವರಿಗೆ ನಮ್ಮ ಬೆಂಬಲ ಮತ್ತು ಪ್ರೋತ್ಸಾಹ ಸದಾ ಇರುತ್ತದೆ ಎಂದು ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ. ಈ ಟ್ವೀಟ್ ಬೆನ್ನಲ್ಲೇ ನೆಟ್ಟಿಗರು ಹುತಾತ್ಮ ಯೋಧನ ಧೈರ್ಯ ಹಾಗೂ ಸಾಹಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
<p>ಇನ್ನೂ ಅನೇಕರು ಕೌಲ್ನನ್ನು ಹೊಗಳಿದ್ದಾರೆ, ಅವರಲ್ಲಿ ಒಬ್ಬರು ಹೀಗೆ ಬರೆದಿದ್ದಾರೆ, ದಿವಂಗತ ಪತಿಗೆ ತಕ್ಕ ಗೌರವ. ನಿಜಕ್ಕೂ ಸ್ಪೂರ್ತಿದಾಯಕ ಕಥೆ ಎಂದು ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.</p>
ಇನ್ನೂ ಅನೇಕರು ಕೌಲ್ನನ್ನು ಹೊಗಳಿದ್ದಾರೆ, ಅವರಲ್ಲಿ ಒಬ್ಬರು ಹೀಗೆ ಬರೆದಿದ್ದಾರೆ, ದಿವಂಗತ ಪತಿಗೆ ತಕ್ಕ ಗೌರವ. ನಿಜಕ್ಕೂ ಸ್ಪೂರ್ತಿದಾಯಕ ಕಥೆ ಎಂದು ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.