MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಇದು ಒಂದು ದೇಶ, ಒಂದು ಗಂಡ ಯೋಜನೆಯೇ? ಆಪರೇಷನ್ ಸಿಂದೂರ್ ಬಗ್ಗೆ ಮಾನ್ ವಿವಾದಾತ್ಮಕ ಹೇಳಿಕೆ

ಇದು ಒಂದು ದೇಶ, ಒಂದು ಗಂಡ ಯೋಜನೆಯೇ? ಆಪರೇಷನ್ ಸಿಂದೂರ್ ಬಗ್ಗೆ ಮಾನ್ ವಿವಾದಾತ್ಮಕ ಹೇಳಿಕೆ

ಆಪರೇಷನ್ ಸಿಂದೂರದ ಯಶಸ್ಸನ್ನು ತಿಳಿಸುವ ದೇಶವ್ಯಾಪಿ ಅಭಿಯಾನಕ್ಕೆ ಇತ್ತೀಚೆಗೆ ಬಿಜೆಪಿ ಕರೆ ನೀಡಿತ್ತು.

1 Min read
Kannadaprabha News
Published : Jun 04 2025, 09:39 AM IST
Share this Photo Gallery
  • FB
  • TW
  • Linkdin
  • Whatsapp
14
Image Credit : ANI

ಚಂಡೀಗಢ: ‘ಬಿಜೆಪಿಯು ಸಿಂದೂರವನ್ನು ತಮಾಷೆಯಾಗಿ ಪರಿವರ್ತಿಸಿದೆ. ಆಪರೇಷನ್ ಸಿಂದೂರ ಒಂದು ದೇಶ, ಒಂದು ಗಂಡ ಯೋಜನೆಯೇ?’ ಎಂದು ಪ್ರಶ್ನಿಸುವ ಮೂಲಕ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿವಾದ ಸೃಷ್ಟಿಸಿದ್ದಾರೆ.

24
Image Credit : X-@BhagwantMann

ಬಿಜೆಪಿ ಕಾರ್ಯಕರ್ತರು ಆಪರೇಷನ್ ಸಿಂದೂರದ ಹೆಸರಿನಲ್ಲಿ ಲೂಧಿಯಾನಾ ಉಪಚುನಾವಣೆಯಲ್ಲಿ ಮತ ಕೇಳುತ್ತಿದ್ದಾರೆ ಎಂಬ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯು ಆಪರೇಷನ್ ಸಿಂದೂರದ ಹೆಸರಿನಲ್ಲಿ ಮತ ಕೇಳುತ್ತಿದೆ ಎಂದು ಹೇಳಿದರು.

Related Articles

Related image1
Operation Sindoor: ಜೆಎಫ್‌-17, 2 ಎಫ್‌-16 ಧ್ವಂಸ, ನೌಕಾಸೇನೆಯ ದಾಳಿಯಿಂದ ಜಸ್ಟ್‌ ಮಿಸ್‌ ಆದ ಕರಾಚಿ ಬಂದರು!
Related image2
Operation Sindoor Live : ಪಾಕಿಸ್ತಾನದಲ್ಲಿ ಮತ್ತೆ ಕಾಣಿಸಿಕೊಂಡ ಅಪರಿಚಿತ, ಭಾರತದಲ್ಲಿ 3 ದಾಳಿ ನಡೆಸಿದ ಉಗ್ರನ ಹತ್ಯೆ
34
Image Credit : Asianet News

ಅವರು ಸಿಂದೂರವನ್ನು ತಮಾಷೆಯಾಗಿ ಪರಿವರ್ತಿಸಿದ್ದಾರೆ. ಪ್ರತಿ ಮನೆಗೂ ಸಿಂದೂರ ತಲುಪಿಸುತ್ತಿದ್ದಾರೆ. ನೀವೀಗ ಪ್ರಧಾನಿ ಮೋದಿಯವರ ಹೆಸರಲ್ಲಿ ಸಿಂಧೂರವನ್ನು ಧರಿಸುತ್ತೀರೇ? ಇದು ಒಂದು ದೇಶ, ಒಂದು ಗಂಡ ಯೋಜನೆಯೇ?’ ಎಂದು ಪ್ರಶ್ನಿಸಿದರು.

44
Image Credit : Asianet News

ಆಪರೇಷನ್ ಸಿಂದೂರದ ಯಶಸ್ಸನ್ನು ತಿಳಿಸುವ ದೇಶವ್ಯಾಪಿ ಅಭಿಯಾನಕ್ಕೆ ಇತ್ತೀಚೆಗೆ ಬಿಜೆಪಿ ಕರೆ ನೀಡಿತ್ತು. ಅಭಿಯಾನದ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಗೆ ಸಿಂದೂರ (ಕುಂಕುಮ) ತಲುಪಿಸುತ್ತಿದ್ದಾರೆ ಎಂಬ ಸುದ್ದಿಯಾಗಿತ್ತು. ಆದರೆ ಸರ್ಕಾರದ ಪತ್ರಿಕಾ ಮಾಹಿತಿ ಬ್ಯೂರೋ ಈ ವದಂತಿಯನ್ನು ಅಲ್ಲಗಳೆದಿದೆ.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಆಪರೇಷನ್ ಸಿಂಧೂರ
ಪಾಕಿಸ್ತಾನ
ಭಾರತ ಸುದ್ದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved