MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
Darshan Renukaswamy Case
Farm Chemicals Under Scanner
Kanteerava Stadium Renovation
Karnataka Electoral Roll
Bengaluru Land Scam
  • Home
  • News
  • India News
  • ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕಾರ ಹಾಕಿದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸ್ವಾಮೀಜಿ

ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕಾರ ಹಾಕಿದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸ್ವಾಮೀಜಿ

ರಾಹುಲ್ ಗಾಂಧಿ ಅವರನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸಲಾಗುತ್ತಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ. ಸಂಸತ್ತಿನಲ್ಲಿ ಮನುಸ್ಮೃತಿ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಯಿಂದ ಸನಾತನ ಧರ್ಮದ ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಅವರು ಹೇಳಿದರು. 

1 Min read
Author : Mahmad Rafik
Published : May 04 2025, 03:07 PM IST
Share this Photo Gallery
  • FB
  • TW
  • Linkdin
  • Whatsapp
15

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇನ್ಮುಂದೆ ಹಿಂದೂ ಧರ್ಮದ ಭಾಗವಾಗಿರುವುದಿಲ್ಲ. ರಾಹುಲ್ ಗಾಂಧಿ ಅವರನ್ನು  ಹಿಂದೂ ಧರ್ಮದಿಂದ ಸಾರ್ವಜನಿಕವಾಗಿ ಬಹಿಷ್ಕರಿಸಲಾಗುತ್ತಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25

ಇಂದು ಬದರಿನಾಥದ ಶಂಕರಾಚಾರ್ಯ ಆಶ್ರಮದಲ್ಲಿ ಮಾಧ್ಯಮಗಳ ಜೊತೆ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಮಾತನಾಡಿದರು. ಇತ್ತೀಚೆಗೆ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಮನುಸ್ಮೃತಿ ಕುರಿತ ನೀಡಿದ ಹೇಳಿಕೆಯಿಂದ ಸನಾತನ ಧರ್ಮದ ಎಲ್ಲಾ ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಹೇಳಿದರು.

Related Articles

Related image1
ಜಿ20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಯುರೋಪ್‌ ಪ್ರವಾಸಕ್ಕೆ ಹೊರಟ ರಾಹುಲ್
Related image2
ಒಂದೇ ವೇದಿಕೆಯಲ್ಲಿ ಪಿಣರಾಯಿ-ತರೂರ್‌ನಿಂದ ಹಲವರ ನಿದ್ದೆ ಭಂಗ, ಹಾಸ್ಯದಲ್ಲೇ ಟಾಂಗ್ ಕೊಟ್ಟ ಮೋದಿ
35

ಸಂಸತ್ತಿನಲ್ಲಿ ಮಾತನಾಡುವಾಗ ರಾಹುಲ್ ಗಾಂಧಿ, ಅತ್ಯಾಚಾರಿಯನ್ನು ರಕ್ಷಿಸುವ ಸೂತ್ರವು ಸಂವಿಧಾನದಲ್ಲಿ ಬರೆಯಲ್ಪಟ್ಟಿಲ್ಲ.  ನಿಮ್ಮ ಪುಸ್ತಕವಾದ ಮನುಸ್ಮೃತಿಯಲ್ಲಿ ಬರೆಯಲ್ಪಟ್ಟಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆ ಖಂಡನೀಯ ಎಂದು ಸ್ವಾಮೀಜಿಗಳು ಹೇಳಿದ್ದಾರೆ

45

ಮುಂದುವರಿದು ಮಾತನಾಡಿದ ಸ್ವಾಮೀಜಿಗಳು, ಮೂರು ತಿಂಗಳ ಹಿಂದೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಲಾಗಿತ್ತು. ನಿಮ್ಮ ಹೇಳಿಕೆ ಮನುಸ್ಮೃತಿಯಲ್ಲಿ ಎಲ್ಲಿ ಉಲ್ಲೇಖಿಸಲಾಗಿದೆ ಎಂದು ತೋರಿಸುವಂತೆ ಹೇಳಲಾಗಿತ್ತು. ನೋಟಿಸ್ ನೀಡಿ ಮೂರು ತಿಂಗಳಾದ್ರೂ ರಾಹುಲ್ ಗಾಂಧಿ ಅವರಿಂದ ಉತ್ತರ ಬಂದಿಲ್ಲ ಮತ್ತು ತಮ್ಮ ಹೇಳಿಕೆಗೂ ಕ್ಷಮೆಯನನ್ನು ಸಹ ಕೇಳಿಲ್ಲ ಎಂದಿದ್ದಾರೆ. ರಾಹುಲ್ ಗಾಂಧಿ ತಮ್ಮನ್ನು ಹಿಂದೂ ಎಂದು ಕರೆದುಕೊಳ್ಳಲು ಅನರ್ಹರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 

55

ಒಬ್ಬ ವ್ಯಕ್ತಿ ನಿರಂತರವಾಗಿ ಹಿಂದೂ ಧರ್ಮಗ್ರಂಥಗಳನ್ನು ಅವಮಾನಿಸುತ್ತಾನೆ. ತನ್ನ ಹೇಳಿಕೆಗಳಿಗೆ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಅಂತಹ ವ್ಯಕ್ತಿಗೆ ಹಿಂದೂ ಧರ್ಮದಲ್ಲಿ ಸ್ಥಾನ ನೀಡಲಾಗುವುದಿಲ್ಲ ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಎಲ್ಲಾ ದೇವಸ್ಥಾನಗಳು ರಾಹುಲ್ ಗಾಂಧಿಯನ್ನು ವಿರೋಧಿಸಬೇಕು. ರಾಹುಲ್ ಗಾಂಧಿಯವರ ಯಾವುದೇ ಪೂಜೆಗಳನ್ನು ಅರ್ಚಕರು ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ರಾಹುಲ್ ಗಾಂಧಿ
ಹಿಂದೂ ಧರ್ಮ
ಹಿಂದೂ
ಕಾಂಗ್ರೆಸ್

Latest Videos
Recommended Stories
Recommended image1
ರಕ್ಷಿಸಿ ಕಾಡಿಗೆ ಬಿಟ್ಟಿದ್ದರೂ ಅದೇ ಸ್ಥಳಕ್ಕೆ ಮರಳಿತು ಹಾವು.. ಒಂದೇ ಜಾಗ, 11 ದಿನ! ಅರ್ಥವಾಗದ ನಾಗಪ್ಪನ ವರ್ತನೆ
Recommended image2
ಆರ್ಡರ್ ಮಾಡಿದ 505 ರೂ ಪಿಝಾ ಹಿಂದೆ ಗ್ರಾಹಕನಿಗೆ ಬಂತು 10520 ರೂಪಾಯಿ, ಏನಿದು ಸರ್ಪ್ರೈಸ್?
Recommended image3
Bribe Allegation: ಪಂಜಾಬ್ ಸಿಎಂ ಪತ್ನಿ ಮೇಲೆ ₹5 ಕೋಟಿ ಲಂಚದ ಆರೋಪ, NHRC ತನಿಖೆಗೆ ಆದೇಶ
Related Stories
Recommended image1
ಜಿ20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಯುರೋಪ್‌ ಪ್ರವಾಸಕ್ಕೆ ಹೊರಟ ರಾಹುಲ್
Recommended image2
ಒಂದೇ ವೇದಿಕೆಯಲ್ಲಿ ಪಿಣರಾಯಿ-ತರೂರ್‌ನಿಂದ ಹಲವರ ನಿದ್ದೆ ಭಂಗ, ಹಾಸ್ಯದಲ್ಲೇ ಟಾಂಗ್ ಕೊಟ್ಟ ಮೋದಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved