MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಜನರನ್ನು ಬೇರ್ಪಡಿಸುವ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು: ಶಾಸಕ ಉದಯನಿಧಿ ಸ್ಟಾಲಿನ್

ಜನರನ್ನು ಬೇರ್ಪಡಿಸುವ ಸನಾತನ ಧರ್ಮ ನಿರ್ಮೂಲನೆ ಮಾಡಬೇಕು: ಶಾಸಕ ಉದಯನಿಧಿ ಸ್ಟಾಲಿನ್

ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಜನರನ್ನು ಬೇರ್ಪಡಿಸುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂಬ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ. ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದಲ್ಲಿ ತಮಿಳುನಾಡು ನಾಡಗೀತೆಗೆ ಆದ್ಯತೆ ನೀಡದಿರುವುದರ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

2 Min read
Author : Mahmad Rafik
Published : May 12 2026, 12:48 PM IST
Share this Photo Gallery
  • FB
  • TW
  • Linkdin
  • Whatsapp
15
ಸನಾತನ ನಿರ್ಮೂಲನೆ
Image Credit : Asianet News

ಸನಾತನ ನಿರ್ಮೂಲನೆ

ತಮಿಳುನಾಡಿನ ವಿರೋಧ ಪಕ್ಷದ ನಾಯಕ, ಡಿಎಂಕೆ ಶಾಸಕ ಉದಯನಿಧಿ ಸ್ಟಾಲಿನ್ ಮತ್ತೊಮ್ಮೆ ಸನಾತನ ನಿರ್ಮೂಲನೆ ಆಗಬೇಕು ಎಂಬ ಹೇಳಿಕೆಯನ್ನು ಪುನಾರ್ವತಿಸಿದ್ದಾರೆ. ಜನರನ್ನು ಬೇರ್ಪಡಿಸುವ ಸನಾತನ ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ. ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Add Asianetnews Kannada as a Preferred SourcegooglePreferred
25
ತಮಿಳುನಾಡಿನ ಅಭಿವೃದ್ಧಿ
Image Credit : Asianet News

ತಮಿಳುನಾಡಿನ ಅಭಿವೃದ್ಧಿ

ಆಡಳಿತ ಸರ್ಕಾರ ಮತ್ತು ವಿರೋಧ ಪಕ್ಷದವರಾದ ನಾವು ಸದನದಲ್ಲಿ ಪ್ರತ್ಯೇಕವಾಗಿ ಕುಳಿತಿರಬಹುದು. ಆದ್ರೆ ತಮಿಳುನಾಡಿನ ಅಭಿವೃದ್ಧಿಗಾಗಿ ನಾವೆಲ್ಲರೂ ಜೊತೆಯಾಗಿ ಕೆಲಸ ಮಾಡಬೇಕು ಎಂದು ಉದಯನಿಧಿ ಸ್ಟಾಲಿನ್ ಹೇಳಿದರು. ಹಾಗೆಯೇ ನೂತನ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ನಮ್ಮ ಪಕ್ಷದ ನಾಯಕರು ಶುಭಾಶಯಗಳನ್ನು ತಿಳಿಸಿದರು. ಈ ಸ್ನೇಹಮಯ ರಾಜಕೀಯ ಸಂಸ್ಕೃತಿ (Political Civility) ಹೀಗೆಯೇ ಮುಂದುವರಿಯಲಿ ಎಂದರು.

Related Articles

Related image1
ಸನಾತನ ಸಂಸ್ಕೃತಿಯ ಪ್ರಚಾರಕಿ ನಿಗೂಢ ಸಾವು: ವಿವಾದಾತ್ಮಕ ವಿಡಿಯೋ ಬಲಿ ಪಡೆಯಿತೇ? ಯಾರು ಈ ಸಾಧ್ವಿ ಪ್ರೇಮ್ ಬೈಸಾ?
Related image2
ಡಿಎಂಕೆ ಸಚಿವರನ್ನು ಕೇವಲ 'ಒಂದು ಮತದ ಅಂತರ'ದಿಂದ ಸೋಲಿಸಿದ ಟಿವಿಕೆ ಅಭ್ಯರ್ಥಿ; ವಿಸಿಲ್ ಹೊಡೆದ ವಿಜಯ್!
35
ನಾಡಗೀತೆ ಮತ್ತು ವಂದೇ ಮಾತರಂ
Image Credit : ANI

ನಾಡಗೀತೆ ಮತ್ತು ವಂದೇ ಮಾತರಂ

ಇದೇ ವೇಳೆ ಸಿಎಂ ಪ್ರಮಾಣವಚನದ ವೇಳೆ ವಂದೇ ಮಾತರಂ, ರಾಷ್ಟ್ರಗೀತೆ ಬಳಿಕ ತಮಿಳುನಾಡಿನ ನಾಡಗೀತೆ ಹಾಡಿದ್ದಕ್ಕೆ ಬೇಸರ ವ್ಯಕ್ತಪಡಿಸಿದರು. ಶ್ಚಿಮ ಬಂಗಾಳ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭದಲ್ಲಿ ವಂದೇ ಮಾತರಂ ಹಾಡಲಿಲ್ಲ. ಆದ್ರೆ ನಮ್ಮಲ್ಲಿ ಮಾತ್ರ ವಂದೇ ಮಾತರಂ ಹಾಡಲಾಯ್ತು. ನಮ್ಮ ರಾಜ್ಯಪಾಲರು ಯಾರು ಎಂಬುವುದು ಎಲ್ಲರಿಗೂ ತಿಳಿದಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಸರ್ಕಾರಕ್ಕೆ ಸಲಹೆ ನೀಡಿದರು.

45
ಒಂದೇ ಕಾಲೇಜಿನಲ್ಲಿ ಓದಿರುವ ಉದಯನಿಧಿ ಮತ್ತು ಸಿಎಂ ವಿಜಯ್
Image Credit : X

ಒಂದೇ ಕಾಲೇಜಿನಲ್ಲಿ ಓದಿರುವ ಉದಯನಿಧಿ ಮತ್ತು ಸಿಎಂ ವಿಜಯ್

ಮುಖ್ಯಮಂತ್ರಿಗಳು ಮತ್ತು ನಾನು ಒಂದೇ ಕಾಲೇಜಿನಲ್ಲಿ ಓದಿದ್ದೇವೆ. ನಾವು ನಮ್ಮ ಅನುಭವವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿರುತ್ತವೆ. ಹಾಗಾಗಿ ಮುಖ್ಯಮಂತ್ರಿಗಳು ನಮ್ಮ ಸಲಹೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಎಂದಿಗೂ ನಮ್ಮ ರಾಜ್ಯದ ನಾಡಗೀತೆಯನ್ನು ಎರಡನೇ ಸ್ಥಾನಕ್ಕೆ ತಳ್ಳದಂತೆ ನೋಡಿಕೊಳ್ಳಬೇಕು ಎಂದರು.

55
ವಿರೋಧ ಪಕ್ಷದ ನಾಯಕರಾಗಿರುವ ಉದಯನಿಧಿ ಸ್ಟಾಲಿನ್
Image Credit : ANI

ವಿರೋಧ ಪಕ್ಷದ ನಾಯಕರಾಗಿರುವ ಉದಯನಿಧಿ ಸ್ಟಾಲಿನ್

ಸೋಮವಾರ ಡಿಎಂಕೆ ನಾಯಕ, ಮಾಜಿ ಸಿಎಂ ಸ್ಟಾಲಿನ್ ನಿವಾಸಕ್ಕೆ ನೂತನ ಸಿಎಂ ವಿಜಯ್ ತೆರಳಿದ್ದರು. ವಿಜಯ್ ಅವರ ಈ ಭೇಟಿಯನ್ನು ಉದಯನಿಧಿ political civility ಎಂದು ಉಲ್ಲೇಖಿಸಿದರು. ಸೋಮವಾರ ಉದಯನಿಧಿ ಸ್ಟಾಲಿನ್ ಅವರನ್ನು ಡಿಎಂಕೆ ಶಾಸಕಾಂಗದ ನಾಯಕರನ್ನು ಆಯ್ಕೆ ಮಾಡಲಾಗಿತ್ತು. ನಂತರ ಸದನದ ವಿರೋಧ ಪಕ್ಷದ ನಾಯಕರಾಗಿದ್ದಾರೆ.

Chennai | Speaking in the Assembly, Leader of Opposition & DMK leader, Udhayanidhi Stalin says, "Yesterday, the CM received wishes from our leader and many other leaders. This political civility should continue in this House also. Even if we sit in different rows as ruling… pic.twitter.com/fUQr3mPLg2

— ANI (@ANI) May 12, 2026

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ದ್ರಾವಿಡ ಮುನ್ನೇತ್ರ ಕಳಗಂ
ತಮಿಳುನಾಡು
ದಳಪತಿ ವಿಜಯ್
ತಮಿಳು

Latest Videos
Recommended Stories
Recommended image1
Breaking: ಪ್ರಶ್ನೆ ಪತ್ರಿಕೆ ಸೋರಿಕೆ ಮೇ 3 ರಂದು ನಡೆದಿದ್ದ ನೀಟ್ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ
Recommended image2
BREAKING: ಸಿಎಂ ಆಗ್ತಿದ್ದಂತೆ ಹೊಸ ರೂಲ್ಸ್ ತಂದ Thalapathy Vijay; ಸೈಲೆಂಟ್‌ ಆದ ವಿರೋಧಿಗಳು!
Recommended image3
Gautham Adhani: ಮುಂದಿನ ಶತಮಾನವನ್ನು ಆಳೋದು ಯಾವ ದೇಶ? ಗೌತಮ್ ಅದಾನಿ ನೀಡಿದ ಫಾರ್ಮುಲಾ ವೈರಲ್!
Related Stories
Recommended image1
ಸನಾತನ ಸಂಸ್ಕೃತಿಯ ಪ್ರಚಾರಕಿ ನಿಗೂಢ ಸಾವು: ವಿವಾದಾತ್ಮಕ ವಿಡಿಯೋ ಬಲಿ ಪಡೆಯಿತೇ? ಯಾರು ಈ ಸಾಧ್ವಿ ಪ್ರೇಮ್ ಬೈಸಾ?
Recommended image2
ಡಿಎಂಕೆ ಸಚಿವರನ್ನು ಕೇವಲ 'ಒಂದು ಮತದ ಅಂತರ'ದಿಂದ ಸೋಲಿಸಿದ ಟಿವಿಕೆ ಅಭ್ಯರ್ಥಿ; ವಿಸಿಲ್ ಹೊಡೆದ ವಿಜಯ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved