MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಉತ್ತರಖಂಡ ದುರಂತ; 10 ಮೃತ ದೇಹ ಪತ್ತೆ, ಪ್ರವಾಹದ ಭೀಕರ ಚಿತ್ರಣ ಇಲ್ಲಿದೆ!

ಉತ್ತರಖಂಡ ದುರಂತ; 10 ಮೃತ ದೇಹ ಪತ್ತೆ, ಪ್ರವಾಹದ ಭೀಕರ ಚಿತ್ರಣ ಇಲ್ಲಿದೆ!

ಉತ್ತರಖಂಡದ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿರುವ ಹಿಮಪಾತ ಹಾಗೂ ಪ್ರವಾಹಕ್ಕೆ ಇಡೀ ರಾಜ್ಯವೇ ತತ್ತರಿಸಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, 10 ಮೃತದೇಹ ಪತ್ತೆಯಾಗಿದೆ. 150ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. 180ಕ್ಕೆ ಕುರಿ, ಮೇಕೆ ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. ಇತ್ತ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಮೋದಿ ಕೂಡ ಹೆಚ್ಚುವರಿ ಹಣ ಘೋಷಿಸಿದ್ದಾರೆ.  ಪ್ರವಾಹದ ಭೀಕರ ಚಿತ್ರಣ ಇಲ್ಲಿದೆ.

1 Min read
Suvarna News
Published : Feb 07 2021, 09:27 PM IST
Share this Photo Gallery
  • FB
  • TW
  • Linkdin
  • Whatsapp
18
<p>ಉತ್ತರಖಂಡದ ಚಿಮೋಲಿ ಜಿಲ್ಲೆಯಲ್ಲಿ ನಡೆದ ಹಿಮಪಾತ ಹಾಗೂ ಪ್ರವಾಹ ಒಂದೊಂದು ಕಣ್ಣೀರ ಕತೆಯನ್ನು ತೆರೆದಿಡುತ್ತಿದೆ. ಎರಡೆರೆಡು ಜಲಪ್ರಳಯದ ಶಾಕ್‌ನಿಂದ ಇನ್ನೂ ಚೇತರಿಸಿಕೊಳ್ಳದ ಉತ್ತರಖಂಡ ಜನತೆಗೆ ಇದೀಗ ಹಿಮಪಾತ ಹಾಗೂ ಪ್ರವಾಹ ಕಂಗೆಡಿಸಿದೆ.</p>

<p>ಉತ್ತರಖಂಡದ ಚಿಮೋಲಿ ಜಿಲ್ಲೆಯಲ್ಲಿ ನಡೆದ ಹಿಮಪಾತ ಹಾಗೂ ಪ್ರವಾಹ ಒಂದೊಂದು ಕಣ್ಣೀರ ಕತೆಯನ್ನು ತೆರೆದಿಡುತ್ತಿದೆ. ಎರಡೆರೆಡು ಜಲಪ್ರಳಯದ ಶಾಕ್‌ನಿಂದ ಇನ್ನೂ ಚೇತರಿಸಿಕೊಳ್ಳದ ಉತ್ತರಖಂಡ ಜನತೆಗೆ ಇದೀಗ ಹಿಮಪಾತ ಹಾಗೂ ಪ್ರವಾಹ ಕಂಗೆಡಿಸಿದೆ.</p>

ಉತ್ತರಖಂಡದ ಚಿಮೋಲಿ ಜಿಲ್ಲೆಯಲ್ಲಿ ನಡೆದ ಹಿಮಪಾತ ಹಾಗೂ ಪ್ರವಾಹ ಒಂದೊಂದು ಕಣ್ಣೀರ ಕತೆಯನ್ನು ತೆರೆದಿಡುತ್ತಿದೆ. ಎರಡೆರೆಡು ಜಲಪ್ರಳಯದ ಶಾಕ್‌ನಿಂದ ಇನ್ನೂ ಚೇತರಿಸಿಕೊಳ್ಳದ ಉತ್ತರಖಂಡ ಜನತೆಗೆ ಇದೀಗ ಹಿಮಪಾತ ಹಾಗೂ ಪ್ರವಾಹ ಕಂಗೆಡಿಸಿದೆ.

28
<p>ಎನ್‌ಡಿಆರ್‌ಆಫ್, ಭಾರತೀಯ ಸೇನೆ, ರಕ್ಷಣಾ ತಂಡಗಳು ಕಾರ್ಯಪ್ರವೃತ್ತವಾಗಿದ್ದು, 10 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಧಿಕಾರಿಗಳು ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ.</p>

<p>ಎನ್‌ಡಿಆರ್‌ಆಫ್, ಭಾರತೀಯ ಸೇನೆ, ರಕ್ಷಣಾ ತಂಡಗಳು ಕಾರ್ಯಪ್ರವೃತ್ತವಾಗಿದ್ದು, 10 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಧಿಕಾರಿಗಳು ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ.</p>

ಎನ್‌ಡಿಆರ್‌ಆಫ್, ಭಾರತೀಯ ಸೇನೆ, ರಕ್ಷಣಾ ತಂಡಗಳು ಕಾರ್ಯಪ್ರವೃತ್ತವಾಗಿದ್ದು, 10 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅಧಿಕಾರಿಗಳು ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ.

38
<p>ಭೀಕರ ಪ್ರವಾಹಕ್ಕೆ 120ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. 170ಕ್ಕೂ ಹೆಚ್ಚು ಜಾನುವಾರುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದೆ.&nbsp;</p>

<p>ಭೀಕರ ಪ್ರವಾಹಕ್ಕೆ 120ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. 170ಕ್ಕೂ ಹೆಚ್ಚು ಜಾನುವಾರುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದೆ.&nbsp;</p>

ಭೀಕರ ಪ್ರವಾಹಕ್ಕೆ 120ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದಾರೆ. 170ಕ್ಕೂ ಹೆಚ್ಚು ಜಾನುವಾರುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದೆ. 

48
<p>600 ಸೇನಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ತಪೋವನದೊಳಗೆ ಸಿಲುಕಿದ್ದ 16 ಮಂದಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣೆ ಮಾಡಿದೆ.</p>

<p>600 ಸೇನಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ತಪೋವನದೊಳಗೆ ಸಿಲುಕಿದ್ದ 16 ಮಂದಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣೆ ಮಾಡಿದೆ.</p>

600 ಸೇನಾ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ತಪೋವನದೊಳಗೆ ಸಿಲುಕಿದ್ದ 16 ಮಂದಿಯನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ರಕ್ಷಣೆ ಮಾಡಿದೆ.

58
<p>ವೈದ್ಯರು, ಆರೋಗ್ಯಾಧಿಕಾರಿಗಳು ಸೇರಿದಂತೆ ಮೆಡಿಕಲ್ ಟೀಂ ಸ್ಥಳದಲ್ಲೇ ತುರ್ತು ಚಿಕಿತ್ಸೆ ನೀಡುತ್ತಿದೆ. ರಕ್ಷಣಾ ಕಾರ್ಯಕ್ಕೆ ಉತ್ತರಖಂಡ ಹಾಗೂ ಕೇಂದ್ರ ಸರ್ಕಾರ ಎಲ್ಲಾ ನೆರವು ನೀಡಿದೆ.&nbsp;</p>

<p>ವೈದ್ಯರು, ಆರೋಗ್ಯಾಧಿಕಾರಿಗಳು ಸೇರಿದಂತೆ ಮೆಡಿಕಲ್ ಟೀಂ ಸ್ಥಳದಲ್ಲೇ ತುರ್ತು ಚಿಕಿತ್ಸೆ ನೀಡುತ್ತಿದೆ. ರಕ್ಷಣಾ ಕಾರ್ಯಕ್ಕೆ ಉತ್ತರಖಂಡ ಹಾಗೂ ಕೇಂದ್ರ ಸರ್ಕಾರ ಎಲ್ಲಾ ನೆರವು ನೀಡಿದೆ.&nbsp;</p>

ವೈದ್ಯರು, ಆರೋಗ್ಯಾಧಿಕಾರಿಗಳು ಸೇರಿದಂತೆ ಮೆಡಿಕಲ್ ಟೀಂ ಸ್ಥಳದಲ್ಲೇ ತುರ್ತು ಚಿಕಿತ್ಸೆ ನೀಡುತ್ತಿದೆ. ರಕ್ಷಣಾ ಕಾರ್ಯಕ್ಕೆ ಉತ್ತರಖಂಡ ಹಾಗೂ ಕೇಂದ್ರ ಸರ್ಕಾರ ಎಲ್ಲಾ ನೆರವು ನೀಡಿದೆ. 

68
<p>ಉತ್ತರಖಂಡ ಮುಖ್ಯಮಂತ್ರಿ ತ್ರಿವಿಂದ್ರ ಸಿಂಗ್ ರಾವತ್ ಪ್ರವಾಹದಲ್ಲಿ ಮಡಿದವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.</p>

<p>ಉತ್ತರಖಂಡ ಮುಖ್ಯಮಂತ್ರಿ ತ್ರಿವಿಂದ್ರ ಸಿಂಗ್ ರಾವತ್ ಪ್ರವಾಹದಲ್ಲಿ ಮಡಿದವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.</p>

ಉತ್ತರಖಂಡ ಮುಖ್ಯಮಂತ್ರಿ ತ್ರಿವಿಂದ್ರ ಸಿಂಗ್ ರಾವತ್ ಪ್ರವಾಹದಲ್ಲಿ ಮಡಿದವರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

78
<p>ರಾವತ್ ಪರಿಹಾರ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮಡಿದವರ ಕುಟುಂಬಕ್ಕೆ ಹೆಚ್ಚುವರಿಯಾಗಿ 2 ಲಕ್ಷ ರೂಪಾಯಿ ನೀಡಲು ಅನುಮೋದನೆ ನೀಡಿದ್ದಾರೆ. ಗಾಯಗೊಂಡರಿಗೆ 50,000 ರೂಪಾಯಿ ಪರಿಹಾರ ನೀಡಿದ್ದಾರೆ.</p>

<p>ರಾವತ್ ಪರಿಹಾರ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮಡಿದವರ ಕುಟುಂಬಕ್ಕೆ ಹೆಚ್ಚುವರಿಯಾಗಿ 2 ಲಕ್ಷ ರೂಪಾಯಿ ನೀಡಲು ಅನುಮೋದನೆ ನೀಡಿದ್ದಾರೆ. ಗಾಯಗೊಂಡರಿಗೆ 50,000 ರೂಪಾಯಿ ಪರಿಹಾರ ನೀಡಿದ್ದಾರೆ.</p>

ರಾವತ್ ಪರಿಹಾರ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಮಡಿದವರ ಕುಟುಂಬಕ್ಕೆ ಹೆಚ್ಚುವರಿಯಾಗಿ 2 ಲಕ್ಷ ರೂಪಾಯಿ ನೀಡಲು ಅನುಮೋದನೆ ನೀಡಿದ್ದಾರೆ. ಗಾಯಗೊಂಡರಿಗೆ 50,000 ರೂಪಾಯಿ ಪರಿಹಾರ ನೀಡಿದ್ದಾರೆ.

88
<p>ರಕ್ಷಣಾ ಕಾರ್ಯಕ್ಕೆ ಏರ್ ಕಮಾಂರ್ ರ್ಯಾಂಕ್ ಅಧಿಕಾರಿಯನ್ನು ನೇಮಿಸಲಾಗಿದೆ. ಜೊತೆಗೆ ಏರ್‌ಪೋರ್ಸ್ ತಂಡವೂ ಸ್ಥಳದಲ್ಲಿದೆ. ತುರ್ತು ಕಾರ್ಯಕ್ಕೆ ಎಲ್ಲಾ ತಂಡಗಳು ಸಜ್ಜಾಗಿದೆ.</p>

<p>ರಕ್ಷಣಾ ಕಾರ್ಯಕ್ಕೆ ಏರ್ ಕಮಾಂರ್ ರ್ಯಾಂಕ್ ಅಧಿಕಾರಿಯನ್ನು ನೇಮಿಸಲಾಗಿದೆ. ಜೊತೆಗೆ ಏರ್‌ಪೋರ್ಸ್ ತಂಡವೂ ಸ್ಥಳದಲ್ಲಿದೆ. ತುರ್ತು ಕಾರ್ಯಕ್ಕೆ ಎಲ್ಲಾ ತಂಡಗಳು ಸಜ್ಜಾಗಿದೆ.</p>

ರಕ್ಷಣಾ ಕಾರ್ಯಕ್ಕೆ ಏರ್ ಕಮಾಂರ್ ರ್ಯಾಂಕ್ ಅಧಿಕಾರಿಯನ್ನು ನೇಮಿಸಲಾಗಿದೆ. ಜೊತೆಗೆ ಏರ್‌ಪೋರ್ಸ್ ತಂಡವೂ ಸ್ಥಳದಲ್ಲಿದೆ. ತುರ್ತು ಕಾರ್ಯಕ್ಕೆ ಎಲ್ಲಾ ತಂಡಗಳು ಸಜ್ಜಾಗಿದೆ.

About the Author

SN
Suvarna News
Latest Videos
Recommended Stories
Recommended image1
India Latest News Live: ಆಸ್ಟೇಲಿಯಾದಲ್ಲಿ ಭಾರತೀಯ ಮೂಲದ 8 ತಿಂಗಳ ಗರ್ಭಿಣಿಯ ಪ್ರಾಣ ತೆಗೆದ ವೇಗದ BMW ಕಾರ್
Recommended image2
ಯೋಜನೆ ನಿರ್ಮಾಣ ನಂತರ ಪರಿಸರ ಅನುಮತಿ ಪಡೆಯಲು ಇನ್ನಿಲ್ಲ ನಿರ್ಬಂಧ
Recommended image3
155 ಯೋಧರ ಹತ್ಯೆಗೈದಿದ್ದ ನಕ್ಸಲ್‌ ಎನ್‌ಕೌಂಟರ್‌ಗೆ ಬಲಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved