MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ತಂದೆ-ತಾಯಿ ಮರೆತ ಮಗನಿಗೆ ಕಾದಿತ್ತು ಘೋರ ಪರಿಣಾಮ! ನ್ಯಾಯಾಲಯದಿಂದ ಮಹತ್ವದ ತೀರ್ಪು

ತಂದೆ-ತಾಯಿ ಮರೆತ ಮಗನಿಗೆ ಕಾದಿತ್ತು ಘೋರ ಪರಿಣಾಮ! ನ್ಯಾಯಾಲಯದಿಂದ ಮಹತ್ವದ ತೀರ್ಪು

ವೃದ್ಧ ತಂದೆ-ತಾಯಿಯರನ್ನು ನೋಡಿಕೊಳ್ಳದ ಮಗನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಪೋಷಕರಿಂದ ಆಸ್ತಿ ಪಡೆದು ಅವರನ್ನು ಮನೆಯಿಂದ ಹೊರಹಾಕಲು ಯತ್ನಿಸಿದ ಆರೋಪದ ಮೇಲೆ, ಹಿರಿಯ ನಾಗರಿಕರ ಕಾಯ್ದೆ-2007ರ ಅಡಿಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ.

1 Min read
Kannadaprabha News
Published : Nov 26 2025, 07:40 AM IST
Share this Photo Gallery
  • FB
  • TW
  • Linkdin
  • Whatsapp
14
ಮಹತ್ವದ ತೀರ್ಪು
Image Credit : stockPhoto

ಮಹತ್ವದ ತೀರ್ಪು

ಜುನ್ನರ್‌ (ಮಹಾರಾಷ್ಟ್ರ): ಮಕ್ಕಳು ವೃದ್ಧ ತಂದೆ ತಾಯಿಯರನ್ನು ನೋಡಿಕೊಳ್ಳದೆ ಬೀದಿಗೆ ಬಿಡುವ ಅಮಾನವೀಯ ಘಟನೆಗಳು ಹೆಚ್ಚುತ್ತಿರುವ ನಡುವೆಯೇ, ಮಹಾರಾಷ್ಟ್ರದ ಜುನ್ನತ್‌ನ ಜಿಲ್ಲಾ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

24
ಜುನ್ನತ್‌ನ ಜಿಲ್ಲಾ ನ್ಯಾಯಾಲಯ
Image Credit : freepik

ಜುನ್ನತ್‌ನ ಜಿಲ್ಲಾ ನ್ಯಾಯಾಲಯ

ವೃದ್ಧ ತಂದೆ ತಾಯಿಯನ್ನು ನೋಡಿಕೊಳ್ಳದ ಪುತ್ರನಿಗೆ 3 ತಿಂಗಳು ಜೈಲುವಾಸ ಹಾಗೂ 5,000 ರು. ದಂಡ ವಿಧಿಸಿ ಮಹಾರಾಷ್ಟ್ರದ ಜುನ್ನತ್‌ನ ಜಿಲ್ಲಾ ನ್ಯಾಯಾಲಯ ಕಠಿಣ ಸಂದೇಶ ರವಾನಿಸಿದೆ. ಇದರ ಜೊತೆಯಲ್ಲಿಯೂ ಆಸ್ತಿಯನ್ನ ವಶಪಡಿಸಿಕೊಳ್ಳಲಾಗಿದೆ.

Related Articles

Related image1
ಡಾಂಕಿ ರೂಟ್‌ಲ್ಲಿ ಅಮೆರಿಕಾಗೆ ಹೋಗಲು 25 ಲಕ್ಷ ವೆಚ್ಚ ಮಾಡಿದ ಪೋಷಕರು ಏಕೈಕ ಪುತ್ರನ ಕಳೆದುಕೊಂಡರು!
Related image2
ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಮಗು? ಆಸ್ಪತ್ರೆಯಿಂದ ಆಸ್ಪತ್ರೆ ಅಲೆದಾಡಿದ ಪೋಷಕರು
34
ದೂರು ದಾಖಲಿಸಿದ್ದ ವೃದ್ಧ ದಂಪತಿ
Image Credit : Asianet News

ದೂರು ದಾಖಲಿಸಿದ್ದ ವೃದ್ಧ ದಂಪತಿ

‘ಇಬ್ಬರೂ ಮಕ್ಕಳು ತಮ್ಮ ಕೃಷಿಭೂಮಿಯನ್ನು ವಶಪಡಿಸಿಕೊಂಡಿದ್ದಾರೆ. ಮೂಲಭೂತ ಆವಶ್ಯಕತೆಗಳನ್ನೂ ಒದಗಿಸದೆ ಮನೆಯಿಂದ ಹೊರಹಾಕಲು ಮುಂದಾಗಿದ್ದಾರೆ. ಚಿಕ್ಕ ಮಗ ನಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಮಾತು ಕೊಟ್ಟಿದ್ದರಿಂದ 51 ಗುಂಟೆ ಜಾಗವನ್ನು ಅವನ ಹೆಸರಿಗೆ ಮಾಡಿದ್ದೆವು. ಆದರೆ ಆತನೂ ಹೊರದಬ್ಬಿದ್ದಲ್ಲದೆ, ಹಣವನ್ನೂ ಪೀಕಿದ್ದಾನೆ’ ಎಂದು 70 ವರ್ಷದ ವೃದ್ಧ ದಂಪತಿ 2023ರ ಮೇ 13ರಂದು ನಾರಾಯಣಗಾಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇದನ್ನೂ ಓದಿ: ಅಯೋಧ್ಯೆಯ ಕೋವಿದಾರ ವೃಕ್ಷದ ಬಗ್ಗೆ ಗೂಗಲ್​ ಹುಡುಕಾಟ: ಕಾಳಿದಾಸನನ್ನೇ ಕನ್​ಫ್ಯೂಸ್​ ಮಾಡಿದ್ದ ಮರದ ರೋಚಕ ಇತಿಹಾಸ

44
ಪುತ್ರನ ನಡವಳಿಕೆ ಆಕ್ಷೇಪಾರ್ಹ
Image Credit : Getty

ಪುತ್ರನ ನಡವಳಿಕೆ ಆಕ್ಷೇಪಾರ್ಹ

ಪ್ರಕರಣದ ವಿಚಾರಣೆ ನಡೆಸಿದ ವೇಳೆ ಚಿಕ್ಕ ಪುತ್ರನ ನಡವಳಿಕೆ ಆಕ್ಷೇಪಾರ್ಹ ಎಂಬುದು ಸಾಬೀತಾಗಿದೆ. ಈ ಹಿನ್ನೆಲೆ ನ.10ರಂದು ಆತನನ್ನು ಬಂಧಿಸಿ ಯೆರವಾಡ ಜೈಲಿಗೆ ಕಳಿಸಲಾಗಿದೆ. ಪಾಲಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಹಿತ ಕಾಯ್ದೆ-2007ರ ಅಡಿಯಲ್ಲಿ 3 ತಿಂಗಳು ಜೈಲು, 5,000 ರು. ದಂಡ ವಿಧಿಸಲಾಗಿದೆ.

ಇದನ್ನೂ ಓದಿ: 'ಬ್ರಾಹ್ಮಣ ತನ್ನ ಮಗಳನ್ನು ನನ್ನ ಮಗನಿಗೆ ನೀಡುವವರೆಗೂ ಮೀಸಲಾತಿ ಇರಬೇಕು..' ಐಎಎಸ್‌ ಅಧಿಕಾರಿಯ ಮಾತಿಗೆ ಭಾರೀ ವಿರೋಧ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಮಹಾರಾಷ್ಟ್ರ
ಪೋಷಕರು
ಮಕ್ಕಳು
ಸಂಬಂಧಗಳು
Latest Videos
Recommended Stories
Recommended image1
India Latest News Live: ತಂದೆ-ತಾಯಿ ಮರೆತ ಮಗನಿಗೆ ಕಾದಿತ್ತು ಘೋರ ಪರಿಣಾಮ! ನ್ಯಾಯಾಲಯದಿಂದ ಮಹತ್ವದ ತೀರ್ಪು
Recommended image2
ಅಯೋಧ್ಯೆಯ ಕೋವಿದಾರ ವೃಕ್ಷದ ಬಗ್ಗೆ ಗೂಗಲ್​ ಹುಡುಕಾಟ: ಕಾಳಿದಾಸನನ್ನೇ ಕನ್​ಫ್ಯೂಸ್​ ಮಾಡಿದ್ದ ಮರದ ರೋಚಕ ಇತಿಹಾಸ
Recommended image3
ಹೆದ್ದಾರಿಯಲ್ಲಿ ಸಾಗುತ್ತಿದ್ದ ವೇಳೆ ಹೊತ್ತಿ ಉರಿದ ಪ್ರಯಾಣಿಕರ ಬಸ್, 45 ಮಂದಿ ಪ್ರಾಣ ಉಳಿಸಿದ ಚಾಲಕ
Related Stories
Recommended image1
ಡಾಂಕಿ ರೂಟ್‌ಲ್ಲಿ ಅಮೆರಿಕಾಗೆ ಹೋಗಲು 25 ಲಕ್ಷ ವೆಚ್ಚ ಮಾಡಿದ ಪೋಷಕರು ಏಕೈಕ ಪುತ್ರನ ಕಳೆದುಕೊಂಡರು!
Recommended image2
ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಯ್ತಾ ಮಗು? ಆಸ್ಪತ್ರೆಯಿಂದ ಆಸ್ಪತ್ರೆ ಅಲೆದಾಡಿದ ಪೋಷಕರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved