MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • DMK ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಅಣ್ಣಾಮಲೈ; ಕೇಂದ್ರ ಸಚಿವ ಅಮಿತ್ ಶಾ ನಿಗಿ ನಿಗಿ ಕೆಂಡ!

DMK ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಅಣ್ಣಾಮಲೈ; ಕೇಂದ್ರ ಸಚಿವ ಅಮಿತ್ ಶಾ ನಿಗಿ ನಿಗಿ ಕೆಂಡ!

DMK ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಅಣ್ಣಾಮಲೈ; ಕೇಂದ್ರ ಸಚಿವ ಅಮಿತ್ ಶಾ ನಿಗಿ ನಿಗಿ ಕೆಂಡ!  Tamil nadu k Annamalai BJP Exit DMK Shock Union Minister Amit Shah Fury

1 Min read
Author : Mahmad Rafik
Published : Sep 11 2025, 10:03 AM IST
Share this Photo Gallery
  • FB
  • TW
  • Linkdin
  • Whatsapp
15
ತಮಿಳುನಾಡು ರಾಜಕಾರಣ
Image Credit : Asianet News

ತಮಿಳುನಾಡು ರಾಜಕಾರಣ

ಡಿಎಂಕೆ ಗೆಲ್ಲುವ ಸಾಧ್ಯತೆ ಅಂತ ಹೇಳಿದ್ರಾ ಅಣ್ಣಾಮಲೈ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಗೆಲ್ಲುವ ಸಾಧ್ಯತೆ ಇದೆ ಎಂದು ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ಹೇಳಿದ್ದು ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಕಳೆದ ಕೆಲವು ವರ್ಷಗಳಿಂದ ಅಧಿಕಾರದಲ್ಲಿರುವ ಡಿಎಂಕೆಯನ್ನು ತೀವ್ರವಾಗಿ ಅಣ್ಣಾಮಲೈ ವಿರೋಧಿಸುತ್ತಿದ್ದರು. ಇದೀಗ ಅಣ್ಣಾಮಲೈ ಹೇಳಿಕೆ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

25
ಕೆ ಅಣ್ಣಾಮಲೈ ಬೇಸರ
Image Credit : Google

ಕೆ ಅಣ್ಣಾಮಲೈ ಬೇಸರ

ತಮಿಳುನಾಡು ಬಿಜೆಪಿ ಘಟಕದಲ್ಲಿ ಗೊಂದಲ

ಬಿಜೆಪಿಯಲ್ಲಿ ನಡೆಯುತ್ತಿರುವ ಕೆಲಸಗಳು ನನಗೆ ಸಮಾಧಾನ ತಂದಿಲ್ಲ ಎಂದು ಹೇಳುವ ಮೂಲಕ ಎಲ್ಲವೂ ಸರಿಯಿಲ್ಲ ಎಂಬುದನ್ನು ಅಣ್ಣಾಮಲೈ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ತಮಿಳುನಾಡು ಬಿಜೆಪಿ ಘಟಕದಲ್ಲಿ ಗೊಂದಲಗಳು ಮುಂದುವರೆದಿವೆ. ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸುವುದು ಬಿಜೆಪಿಯ ಗುರಿಯಾಗಿತ್ತು. ಬಿಜೆಪಿ ಸ್ವತಂತ್ರವಾಗಿ ಸ್ಪರ್ಧಿಸಬೇಕೆಂಬುದು ನನ್ನ ನಿಲುವು. ಆದರೆ ಹಾಗೆ ಮಾಡಿದರೆ ಮುಂಬರುವ ಚುನಾವಣೆಯಲ್ಲಿ ಅಧಿಕಾರ ಹಿಡಿಯುವ ಶಕ್ತಿ ಬಿಜೆಪಿಗೆ ಇಲ್ಲ ಎಂದು ಅಣ್ಣಾಮಲೈ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.

Related Articles

Related image1
ಧರ್ಮಸ್ಥಳ ಕೇಸ್‌ ನಲ್ಲಿ ಅಣ್ಣಾಮಲೈ ಹೆಸರು ಹೇಳಿದ್ಯಾಕೆ ಸೆಂಥಿಲ್? ಗಣಿ ಧಣಿ ರೆಡ್ಡಿಯ ಸ್ಫೋಟಕ ಹೇಳಿಕೆ
Related image2
Hindu Conversions: 'ಇನ್ಮುಂದೆ ಯಾವೊಬ್ಬ ಹಿಂದೂ ಮತಾಂತರ ಆಗಬಾರದು..' ಮುರುಗನ್ ಮಾನಾಡಲ್ಲಿ ಅಣ್ಣಾಮಲೈ ಗುಡುಗು!
35
 ಶೇ.20 ರಿಂದ 22ರಷ್ಟು ಮತ
Image Credit : X/Annamalai

ಶೇ.20 ರಿಂದ 22ರಷ್ಟು ಮತ

ಸದ್ಯ ತಮಿಳುನಾಡಿನ ಎರಡೂ ಮೈತ್ರಿ ಪಕ್ಷಗಳ ನಡುವೆ ಶೇ.20 ರಿಂದ 22ರಷ್ಟು ಮತಗಳಿವೆ. ಈಗಿನ ಪರಿಸ್ಥಿತಿಯನ್ನು ನೋಡಿದರೆ ಡಿಎಂಕೆ ಬಲಿಷ್ಠವಾಗಿದೆ. ನನಗೆ ತಿಳಿದಿರುವಂತೆ ಡಿಎಂಕೆಗೆ ಶೇ.40ಕ್ಕಿಂತ ಹೆಚ್ಚು ಮತಗಳಿವೆ. ತಮಿಳುನಾಡಿನಲ್ಲಿ ಎಂ.ಕೆ.ಸ್ಟಾಲಿನ್ ಆಡಳಿತದ ವಿರುದ್ಧ ಹೆಚ್ಚಿನ ವಿರೋಧ ಕಾಣುತ್ತಿಲ್ಲ ಎಂದು ರಾಜ್ಯ ರಾಜಕೀಯದ ಸದ್ಯದ ಪರಿಸ್ಥಿತಿ ಬಗ್ಗೆ ಅಣ್ಣಾಮಲೈ ಮಾತನಾಡಿದ್ದಾರೆ.

45
ತಮಿಳುನಾಡಿನಲ್ಲಿ ವಿರೋಧ ಅಲೆ
Image Credit : our own

ತಮಿಳುನಾಡಿನಲ್ಲಿ ವಿರೋಧ ಅಲೆ

ಈ ಮಧ್ಯೆ, ಅಣ್ಣಾಮಲೈ ಅವರ ಈ ಹೇಳಿಕೆಯ ಆಡಿಯೊ ಮಾಹಿತಿಯನ್ನು ದೆಹಲಿಯ ಬಿಜೆಪಿ ನಾಯಕರಿಗೆ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದೆ. ಅಣ್ಣಾಮಲೈ ಅವರ ಈ ಮಾತುಗಳನ್ನು ಕೇಳಿ ಅಮಿತ್ ಶಾ ತೀವ್ರ ಗೊಂದಲಕ್ಕೀಡಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಅಣ್ಣಾಮಲೈ ಬಿಜೆಪಿ ತೊರೆಯುತ್ತಾರಾ? ತೊರೆದ್ರೆ ಯಾವ ಪಕ್ಷ ಸೇರ್ಪಡೆಯಾಗುತ್ತಾರೆ ಎಂಬ ಚರ್ಚೆಗಳು ತಮಿಳುನಾಡು ರಾಜಕಾರಣದಲ್ಲಿ ಆರಂಭಗೊಂಡಿವೆ.

55
ಅಣ್ಣಾಮಲೈ ?
Image Credit : our own

ಅಣ್ಣಾಮಲೈ ?

ಕುಪ್ಪುಸಾಮಿ ಅಣ್ಣಾಮಲೈ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮತ್ತು ಮಾಜಿ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಯಾಗಿದ್ದಾರೆ. ಅಣ್ಣಾಮಲೈ ಅವರು 2011 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದಾರೆ. ಉಡುಪಿ, ಚಿಕ್ಕಮಗಳೂರು ಮತ್ತು ಬೆಂಗಳೂರಿನಲ್ಲಿ ಅಣ್ಣಾಮಲೈ ಸೇವೆ ಸಲ್ಲಿಸಿದರು. ಅಣ್ಣಾಮಲೈ ಕಾರ್ಯಶೈಲಿಯಿಂದಾಗಿ ಅವರನ್ನು ಕರ್ನಾಟಕ ಪೊಲೀಸರ ಸಿಂಗಂ ಎಂದು ಕರೆಯಲಾಗುತ್ತಿತ್ತು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಅಣ್ಣಾಮಲೈ
ಬಿಜೆಪಿ
ತಮಿಳುನಾಡು
ಭಾರತ ಸುದ್ದಿ
ಭಾರತ

Latest Videos
Recommended Stories
Recommended image1
ವಿದ್ಯಾರ್ಥಿಗಳಿಗೆ ಲೈ0ಗಿಕ ಕಿರುಕುಳ, ಅವಿಮುಕ್ತೇಶ್ವರಾನಂದ ಸ್ವಾಮಿ ವಿರುದ್ಧ ಕೇಸ್‌ಗೆ ಕೋರ್ಟ್ ಸೂಚನೆ
Recommended image2
CBSE Exam: ಮ್ಯಾಥ್ಸ್ ಪೇಪರ್ ಟಫ್ ಇತ್ತು, ಸಿಬಿಎಸ್‌ನಿಂದ ಮೋಸ ಎಂದು ವಿದ್ಯಾರ್ಥಿಗಳ ಆಕ್ರೋಶ
Recommended image3
ಮುಂಬೈ ಬೀದಿಗಳಲ್ಲಿ 'ಟಾಕ್ಸಿಕ್' ನಟ ಯಶ್ ಹೆಂಡ್ತಿ ಹವಾ! ಕುತೂಹಲ ಮೂಡಿಸಿದ ರಾಧಿಕಾ ಪಂಡಿತ್ 'ಮುಂಬೈ ಡೈರೀಸ್' ಪೋಸ್ಟ್!
Related Stories
Recommended image1
ಧರ್ಮಸ್ಥಳ ಕೇಸ್‌ ನಲ್ಲಿ ಅಣ್ಣಾಮಲೈ ಹೆಸರು ಹೇಳಿದ್ಯಾಕೆ ಸೆಂಥಿಲ್? ಗಣಿ ಧಣಿ ರೆಡ್ಡಿಯ ಸ್ಫೋಟಕ ಹೇಳಿಕೆ
Recommended image2
Hindu Conversions: 'ಇನ್ಮುಂದೆ ಯಾವೊಬ್ಬ ಹಿಂದೂ ಮತಾಂತರ ಆಗಬಾರದು..' ಮುರುಗನ್ ಮಾನಾಡಲ್ಲಿ ಅಣ್ಣಾಮಲೈ ಗುಡುಗು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved