MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಉಸಿರಾಡೋ ಗಾಳಿಯೇ ವಿಷವಾದಾಗ: ವಿಷಾನಿಲ ಸೇವಿಸಿ ನರಳಾಡಿದ ಜನ!

ಉಸಿರಾಡೋ ಗಾಳಿಯೇ ವಿಷವಾದಾಗ: ವಿಷಾನಿಲ ಸೇವಿಸಿ ನರಳಾಡಿದ ಜನ!

ಆಂಧ್ರಪ್ರದೇಶದ ವಿಶಾಖಪಟ್ಟಣಂನ ರಾಸಾಯನಿಕ ಕಾರ್ಖಾನೆ ನಿರ್ಲಕ್ಷಯದಿಂದ ಸೋರಿಕೆಯಾದ ಅನಿಲ, ಉಸಿರಾಡುವ ಗಾಳಿಯನ್ನೇ ವಿಷವನ್ನಾಗಿ ಮಾರ್ಪಾಡು ಮಾಡಿದೆ. ಈ ವಿಷ ಗಾಳಿ ಸೇವಿಸಿದ ಹತ್ತು ಮಂದಿ ಸಾವನ್ನಪ್ಪಿದ್ದು, ಇನ್ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಈ ದುರಂತ ಭೋಪಾಲ್‌ ಅನಿಲ ಸೋರಿಕೆ ದುರಂತವನ್ನು ಮತ್ತೆ ನೆನಪಿಸಿದೆ. ಈಗಾಗಲೇ ಪಿಎಂ ಮೋದಿ ಈ ಸಂಬಂಧ ರಾಷ್ಟ್ರೀಯ ವಿಪತ್ತು ಪ್ರಾಧಿಕಾರದ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಇವೆಲ್ಲದರ ನಡುವೆ ಇತ್ತ ಕಾರ್ಖಾನೆ ಆಸುಪಾಸಿನಲ್ಲಿ ಕರುಣಾಜನಕ ಪರಿಸ್ಥಿತಿ ನಿರ್ಮಾಣವಾಗಿದ್ದು, ನಡೆದುಕೊಂಡು ಹೋಗುತ್ತಿದ್ದ ಜನರು ಅಲ್ಲಲ್ಲೇ ಕುಸಿದು ಬೀಳಲಾರಂಭಿಸಿದ್ದಾರೆ.   

2 Min read
Suvarna News
Published : May 07 2020, 01:38 PM IST| Updated : May 07 2020, 02:01 PM IST
Share this Photo Gallery
  • FB
  • TW
  • Linkdin
  • Whatsapp
116
<p>ಕಾರ್ಖಾನೆಯೊಂದರ ನಿರ್ಲಕ್ಷ್ಯದಿಂದಾಗಿ ಸೋರಿಕೆಯಾದ ಅನಿಲದಿಂದ ದಿನ ಬೆಳಗಾಗುತ್ತಿದ್ದಂತೆಯೇ ಉಸಿರಾಡುವ ಗಾಳಿಯೂ ವಿಷಚವಾಗಿ ಮಾರ್ಪಾಡಾಗಿದ್ದು, ಇಬ್ಬರು ಮಕ್ಕಳು ಸೇರಿ ಹತ್ತು ಮಂದಿಯನ್ನು ಬಲಿ ಪಡೆದಿದೆ. ಅಲ್ಲದೇ ಇನ್ನೂರಕ್ಕೂ ಅಧಿಕ ಮಂದಿ ಇದರಿಂದ ಅಸ್ವಸ್ಥರಾಗಿದ್ದಾರೆ</p>

<p>ಕಾರ್ಖಾನೆಯೊಂದರ ನಿರ್ಲಕ್ಷ್ಯದಿಂದಾಗಿ ಸೋರಿಕೆಯಾದ ಅನಿಲದಿಂದ ದಿನ ಬೆಳಗಾಗುತ್ತಿದ್ದಂತೆಯೇ ಉಸಿರಾಡುವ ಗಾಳಿಯೂ ವಿಷಚವಾಗಿ ಮಾರ್ಪಾಡಾಗಿದ್ದು, ಇಬ್ಬರು ಮಕ್ಕಳು ಸೇರಿ ಹತ್ತು ಮಂದಿಯನ್ನು ಬಲಿ ಪಡೆದಿದೆ. ಅಲ್ಲದೇ ಇನ್ನೂರಕ್ಕೂ ಅಧಿಕ ಮಂದಿ ಇದರಿಂದ ಅಸ್ವಸ್ಥರಾಗಿದ್ದಾರೆ</p>

ಕಾರ್ಖಾನೆಯೊಂದರ ನಿರ್ಲಕ್ಷ್ಯದಿಂದಾಗಿ ಸೋರಿಕೆಯಾದ ಅನಿಲದಿಂದ ದಿನ ಬೆಳಗಾಗುತ್ತಿದ್ದಂತೆಯೇ ಉಸಿರಾಡುವ ಗಾಳಿಯೂ ವಿಷಚವಾಗಿ ಮಾರ್ಪಾಡಾಗಿದ್ದು, ಇಬ್ಬರು ಮಕ್ಕಳು ಸೇರಿ ಹತ್ತು ಮಂದಿಯನ್ನು ಬಲಿ ಪಡೆದಿದೆ. ಅಲ್ಲದೇ ಇನ್ನೂರಕ್ಕೂ ಅಧಿಕ ಮಂದಿ ಇದರಿಂದ ಅಸ್ವಸ್ಥರಾಗಿದ್ದಾರೆ

216
<p>ಹೌದು ವಿಷಾನಿಲ ಸೋರಿಕೆಯಿಂದಾಗಿ ಇಬ್ಬರು ಮಕ್ಕಳು ಸೇರಿ ಒಟ್ಟು ಹತ್ತು ಮಂದಿ ಮೃತಪಟ್ಟಿದ್ದು, ಇನ್ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇವರೆಲ್ಲರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.</p>

<p>ಹೌದು ವಿಷಾನಿಲ ಸೋರಿಕೆಯಿಂದಾಗಿ ಇಬ್ಬರು ಮಕ್ಕಳು ಸೇರಿ ಒಟ್ಟು ಹತ್ತು ಮಂದಿ ಮೃತಪಟ್ಟಿದ್ದು, ಇನ್ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇವರೆಲ್ಲರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.</p>

ಹೌದು ವಿಷಾನಿಲ ಸೋರಿಕೆಯಿಂದಾಗಿ ಇಬ್ಬರು ಮಕ್ಕಳು ಸೇರಿ ಒಟ್ಟು ಹತ್ತು ಮಂದಿ ಮೃತಪಟ್ಟಿದ್ದು, ಇನ್ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಇವರೆಲ್ಲರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

316
<p>ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಇಲ್ಲಿನ ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಪರಿಣಾಮ ಆಸುಪಾಸಿನ ಪ್ರದೇಶಕ್ಕೆ ವಿಷಾನಿಲ ಹರಡಿದೆ.</p>

<p>ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಇಲ್ಲಿನ ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಪರಿಣಾಮ ಆಸುಪಾಸಿನ ಪ್ರದೇಶಕ್ಕೆ ವಿಷಾನಿಲ ಹರಡಿದೆ.</p>

ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಇಲ್ಲಿನ ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಪರಿಣಾಮ ಆಸುಪಾಸಿನ ಪ್ರದೇಶಕ್ಕೆ ವಿಷಾನಿಲ ಹರಡಿದೆ.

416
<p>ಈ ವಿಚಾರ ತಿಳಿಯದೆ ಮುಂಜಾನೆ ವಾಕಿಂಗ್​ಗೆ ಹೊರಗೆ ಬಂದಿದ್ದ ಅನೇಕ ಮಂದಿರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದಾರೆ.&nbsp;</p>

<p>ಈ ವಿಚಾರ ತಿಳಿಯದೆ ಮುಂಜಾನೆ ವಾಕಿಂಗ್​ಗೆ ಹೊರಗೆ ಬಂದಿದ್ದ ಅನೇಕ ಮಂದಿರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದಾರೆ.&nbsp;</p>

ಈ ವಿಚಾರ ತಿಳಿಯದೆ ಮುಂಜಾನೆ ವಾಕಿಂಗ್​ಗೆ ಹೊರಗೆ ಬಂದಿದ್ದ ಅನೇಕ ಮಂದಿರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದಾರೆ. 

516
<p>ಈ ವಿಷಾನಿಯಲ ಸುತ್ತಮುತ್ತಲಿನ 3 ಕಿ.ಮೀ. ವ್ಯಾಪ್ತಿಗೆ ಹರಡಿರಬಹುದು ಎಂದು ಅಂದಾಜಿಸಲಾಗಿದೆ.</p>

<p>ಈ ವಿಷಾನಿಯಲ ಸುತ್ತಮುತ್ತಲಿನ 3 ಕಿ.ಮೀ. ವ್ಯಾಪ್ತಿಗೆ ಹರಡಿರಬಹುದು ಎಂದು ಅಂದಾಜಿಸಲಾಗಿದೆ.</p>

ಈ ವಿಷಾನಿಯಲ ಸುತ್ತಮುತ್ತಲಿನ 3 ಕಿ.ಮೀ. ವ್ಯಾಪ್ತಿಗೆ ಹರಡಿರಬಹುದು ಎಂದು ಅಂದಾಜಿಸಲಾಗಿದೆ.

616
<p>ಇನ್ನು ಅನೇಕ ಮಂದಿ ತಮ್ಮ ಸುತ್ತಲೂ ಏನಾಗುತ್ತಿದೆ ಎಂದು ತಿಳಿಯದೆ, ಪರಿಸ್ಥಿತಿ ಕಂಡು ಭಯಭೀತರಾಗಿ ಓಡಿ ಹೋಗಿದ್ದಾರೆ.</p>

<p>ಇನ್ನು ಅನೇಕ ಮಂದಿ ತಮ್ಮ ಸುತ್ತಲೂ ಏನಾಗುತ್ತಿದೆ ಎಂದು ತಿಳಿಯದೆ, ಪರಿಸ್ಥಿತಿ ಕಂಡು ಭಯಭೀತರಾಗಿ ಓಡಿ ಹೋಗಿದ್ದಾರೆ.</p>

ಇನ್ನು ಅನೇಕ ಮಂದಿ ತಮ್ಮ ಸುತ್ತಲೂ ಏನಾಗುತ್ತಿದೆ ಎಂದು ತಿಳಿಯದೆ, ಪರಿಸ್ಥಿತಿ ಕಂಡು ಭಯಭೀತರಾಗಿ ಓಡಿ ಹೋಗಿದ್ದಾರೆ.

716
<p>ಅಘಟನಾ ಸ್ಥಳಕ್ಕೆ ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ. ವಿನಯ್ ಚಾಂದ್ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಬೇಕಾದ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ.&nbsp;</p>

<p>ಅಘಟನಾ ಸ್ಥಳಕ್ಕೆ ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ. ವಿನಯ್ ಚಾಂದ್ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಬೇಕಾದ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ.&nbsp;</p>

ಅಘಟನಾ ಸ್ಥಳಕ್ಕೆ ವಿಶಾಖಪಟ್ಟಣಂ ಜಿಲ್ಲಾಧಿಕಾರಿ ವಿ. ವಿನಯ್ ಚಾಂದ್ ಆಗಮಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಬೇಕಾದ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. 

816
<p>ಇನ್ನು ಸ್ಥಳಕ್ಕೆ ಆಂಧ್ರ ಪ್ರದೇಶದ ಮುಖ್ಯಮಮತ್ರಿ ಜಗನ್‌ ಭೇಟಿ ನೀಡಲಿದ್ದಾರೆ.</p>

<p>ಇನ್ನು ಸ್ಥಳಕ್ಕೆ ಆಂಧ್ರ ಪ್ರದೇಶದ ಮುಖ್ಯಮಮತ್ರಿ ಜಗನ್‌ ಭೇಟಿ ನೀಡಲಿದ್ದಾರೆ.</p>

ಇನ್ನು ಸ್ಥಳಕ್ಕೆ ಆಂಧ್ರ ಪ್ರದೇಶದ ಮುಖ್ಯಮಮತ್ರಿ ಜಗನ್‌ ಭೇಟಿ ನೀಡಲಿದ್ದಾರೆ.

916
<p>ಇತ್ತ ಪ್ರಧಾನಿ ನರೇಂದ್ರ ಮೋದಿ ಕೂಡಾ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ ಅಧಿಕಾರಿಗಳ ತುರ್ತು ಸಭೆ ಕರೆದು ಮಾಹಿತಿ ಪಡೆದಿದ್ದಾರೆ.</p>

<p>ಇತ್ತ ಪ್ರಧಾನಿ ನರೇಂದ್ರ ಮೋದಿ ಕೂಡಾ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ ಅಧಿಕಾರಿಗಳ ತುರ್ತು ಸಭೆ ಕರೆದು ಮಾಹಿತಿ ಪಡೆದಿದ್ದಾರೆ.</p>

ಇತ್ತ ಪ್ರಧಾನಿ ನರೇಂದ್ರ ಮೋದಿ ಕೂಡಾ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ ಅಧಿಕಾರಿಗಳ ತುರ್ತು ಸಭೆ ಕರೆದು ಮಾಹಿತಿ ಪಡೆದಿದ್ದಾರೆ.

1016
<p><br />ಆಂಧ್ರಪ್ರದೇಶದ ಈ ವಿಷಾನಿಲ ಸೋರಿಕೆ ಪ್ರಕರಣ 1984ರ ಡಿಸೆಂಬರ್‌ನಲ್ಲಿ ಮಧ್ಯಪ್ರದೇಶದ ಭೋಪಾಲ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದಿದ್ದ ಗ್ಯಾಸ್ ಸೋರಿಕೆಯ ಕರಾಳ ಘಟನೆಯನ್ನು ನೆನಪಿಸಿದೆ.</p>

<p><br />ಆಂಧ್ರಪ್ರದೇಶದ ಈ ವಿಷಾನಿಲ ಸೋರಿಕೆ ಪ್ರಕರಣ 1984ರ ಡಿಸೆಂಬರ್‌ನಲ್ಲಿ ಮಧ್ಯಪ್ರದೇಶದ ಭೋಪಾಲ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದಿದ್ದ ಗ್ಯಾಸ್ ಸೋರಿಕೆಯ ಕರಾಳ ಘಟನೆಯನ್ನು ನೆನಪಿಸಿದೆ.</p>


ಆಂಧ್ರಪ್ರದೇಶದ ಈ ವಿಷಾನಿಲ ಸೋರಿಕೆ ಪ್ರಕರಣ 1984ರ ಡಿಸೆಂಬರ್‌ನಲ್ಲಿ ಮಧ್ಯಪ್ರದೇಶದ ಭೋಪಾಲ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ನಡೆದಿದ್ದ ಗ್ಯಾಸ್ ಸೋರಿಕೆಯ ಕರಾಳ ಘಟನೆಯನ್ನು ನೆನಪಿಸಿದೆ.

1116
<p>ವಿಶ್ವದ ಅತ್ಯಂತ ಘೋರ ವಿಷಾನಿಲ ದುರಂತ ಎನ್ನಲಾಗುವ ಭೋಪಾಲ್ ಗ್ಯಾಸ್ ಟ್ರಾಜಿಡಿಯಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ಇದರಿಂದ ಸಮಸ್ಯೆಗೀಡಾಗಿದ್ದರು.</p>

<p>ವಿಶ್ವದ ಅತ್ಯಂತ ಘೋರ ವಿಷಾನಿಲ ದುರಂತ ಎನ್ನಲಾಗುವ ಭೋಪಾಲ್ ಗ್ಯಾಸ್ ಟ್ರಾಜಿಡಿಯಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ಇದರಿಂದ ಸಮಸ್ಯೆಗೀಡಾಗಿದ್ದರು.</p>

ವಿಶ್ವದ ಅತ್ಯಂತ ಘೋರ ವಿಷಾನಿಲ ದುರಂತ ಎನ್ನಲಾಗುವ ಭೋಪಾಲ್ ಗ್ಯಾಸ್ ಟ್ರಾಜಿಡಿಯಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಜೀವ ಕಳೆದುಕೊಂಡಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ಇದರಿಂದ ಸಮಸ್ಯೆಗೀಡಾಗಿದ್ದರು.

1216
<p>ವೃದ್ಧರು, ಹಿರಿಯರು, ಮಕ್ಕಳು ಹೀಗೆ ಎಲ್ಲರನ್ನೂ ಈ ವಿಷಾನಿಲ ಸೇವಿಸಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ.&nbsp;<br />&nbsp;</p>

<p>ವೃದ್ಧರು, ಹಿರಿಯರು, ಮಕ್ಕಳು ಹೀಗೆ ಎಲ್ಲರನ್ನೂ ಈ ವಿಷಾನಿಲ ಸೇವಿಸಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ.&nbsp;<br />&nbsp;</p>

ವೃದ್ಧರು, ಹಿರಿಯರು, ಮಕ್ಕಳು ಹೀಗೆ ಎಲ್ಲರನ್ನೂ ಈ ವಿಷಾನಿಲ ಸೇವಿಸಿ ಆಸ್ಪತ್ರೆಯಲ್ಲಿ ನರಳಾಡುತ್ತಿದ್ದಾರೆ. 
 

1316
<p>ಮನುಷ್ಯರು ಮಾತ್ರವಲ್ಲದೇ ಮೂಕ ಪ್ರಾಣಿಗಳನ್ನೂ ಈ ವಿಪ ಅನಿಲ ಬಲಿ ಪಡೆದುಕೊಂಡಿದೆ.</p>

<p>ಮನುಷ್ಯರು ಮಾತ್ರವಲ್ಲದೇ ಮೂಕ ಪ್ರಾಣಿಗಳನ್ನೂ ಈ ವಿಪ ಅನಿಲ ಬಲಿ ಪಡೆದುಕೊಂಡಿದೆ.</p>

ಮನುಷ್ಯರು ಮಾತ್ರವಲ್ಲದೇ ಮೂಕ ಪ್ರಾಣಿಗಳನ್ನೂ ಈ ವಿಪ ಅನಿಲ ಬಲಿ ಪಡೆದುಕೊಂಡಿದೆ.

1416
<p>ಮುದ್ದಿನ ನಾಯಿಯನ್ನೂ ಈ ವಿಷಾನಿಲ ಕಾಡಿದ್ದು, ಅದನ್ನುಳಿಸಲು ಮಾಲೀಕ ಹೊತ್ತುಕೊಂಡು ಸಾಗುತ್ತಿರುವ ಮಾಲೀಕ</p>

<p>ಮುದ್ದಿನ ನಾಯಿಯನ್ನೂ ಈ ವಿಷಾನಿಲ ಕಾಡಿದ್ದು, ಅದನ್ನುಳಿಸಲು ಮಾಲೀಕ ಹೊತ್ತುಕೊಂಡು ಸಾಗುತ್ತಿರುವ ಮಾಲೀಕ</p>

ಮುದ್ದಿನ ನಾಯಿಯನ್ನೂ ಈ ವಿಷಾನಿಲ ಕಾಡಿದ್ದು, ಅದನ್ನುಳಿಸಲು ಮಾಲೀಕ ಹೊತ್ತುಕೊಂಡು ಸಾಗುತ್ತಿರುವ ಮಾಲೀಕ

1516
<p>ನಿಂತಲ್ಲೇ ಶವವಾದ ಜನ: ವಿಷಾನಿಲ ಏಹ ಸೇರುತ್ತಿದ್ದಂತೆ ಜನರು ನಿಂತ ನಿಂತಲ್ಲೇ ಶವವಾಗಿದ್ದಾರೆ. ವಿಶಾಖಪಟ್ಟಣಂನಲ್ಲಿ ಚರಂಡಿಯಲ್ಲಿ ಬಿದ್ದಿರುವ ಜನ.</p>

<p>ನಿಂತಲ್ಲೇ ಶವವಾದ ಜನ: ವಿಷಾನಿಲ ಏಹ ಸೇರುತ್ತಿದ್ದಂತೆ ಜನರು ನಿಂತ ನಿಂತಲ್ಲೇ ಶವವಾಗಿದ್ದಾರೆ. ವಿಶಾಖಪಟ್ಟಣಂನಲ್ಲಿ ಚರಂಡಿಯಲ್ಲಿ ಬಿದ್ದಿರುವ ಜನ.</p>

ನಿಂತಲ್ಲೇ ಶವವಾದ ಜನ: ವಿಷಾನಿಲ ಏಹ ಸೇರುತ್ತಿದ್ದಂತೆ ಜನರು ನಿಂತ ನಿಂತಲ್ಲೇ ಶವವಾಗಿದ್ದಾರೆ. ವಿಶಾಖಪಟ್ಟಣಂನಲ್ಲಿ ಚರಂಡಿಯಲ್ಲಿ ಬಿದ್ದಿರುವ ಜನ.

1616
<p>ಹೇಗಾದರೂ ಮಾಡಿ ತಮ್ಮವರ ಪ್ರಾಣ ಉಳಿಸಿಕೊಳ್ಳಲು ಜನರ ಪರದಾಟ</p>

<p>ಹೇಗಾದರೂ ಮಾಡಿ ತಮ್ಮವರ ಪ್ರಾಣ ಉಳಿಸಿಕೊಳ್ಳಲು ಜನರ ಪರದಾಟ</p>

ಹೇಗಾದರೂ ಮಾಡಿ ತಮ್ಮವರ ಪ್ರಾಣ ಉಳಿಸಿಕೊಳ್ಳಲು ಜನರ ಪರದಾಟ

About the Author

SN
Suvarna News

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved