MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಸೋಶಿಯಲ್ ಮೀಡಿಯಾ ನೋಡ್ಕೊಂಡು ಹೋಗಿ ಕೂದಲು ಕಸಿ ಮಾಡಿಸಿಕೊಂಡ ಇಬ್ಬರು ಇಂಜಿನಿಯರ್‌ ಸಾವು

ಸೋಶಿಯಲ್ ಮೀಡಿಯಾ ನೋಡ್ಕೊಂಡು ಹೋಗಿ ಕೂದಲು ಕಸಿ ಮಾಡಿಸಿಕೊಂಡ ಇಬ್ಬರು ಇಂಜಿನಿಯರ್‌ ಸಾವು

ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ ಎಂದು ಖಾಸಗಿ ಕ್ಲಿನಿಕ್‌ನಲ್ಲಿ ಕೂದಲು ಕಸಿ ಮಾಡಿಸಿಕೊಂಡ ಇಬ್ಬರು ಇಂಜಿನಿಯರಿಂಗ್ ಯುವಕರು ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

1 Min read
Sathish Kumar KH
Published : May 16 2025, 04:43 PM IST
Share this Photo Gallery
  • FB
  • TW
  • Linkdin
  • Whatsapp
14
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಉತ್ತರ ಪ್ರದೇಶದ ಇಬ್ಬರು ಯುವಕರು ಕೂದಲಿನ ಕಸಿಗಾಗಿ ಕಾನ್ಪುರರ ಖಾಸಗಿ ಕ್ಲಿನಿಕ್‌ಗೆ ಹೋದರು. ಆದರೆ ಅದು ಅವರ ಜೀವನದ ಕೊನೆಯ ತಪ್ಪು ಎಂದು ಅವರಿಗೆ ತಿಳಿದಿರಲಿಲ್ಲ. ಕೂದಲು ಕಸಿ ಮಾಡಿದ ನಂತರ ನೋವು, ಊತ ಮುಂತಾದ ಸಮಸ್ಯೆಗಳು ಕಾಣಿಸಿಕೊಂಡಿವೆ. ಕೊನೆಗೆ ಅವರು ಉರಿ, ಉರಿ ಎನ್ನುತ್ತಲೇ ಸಾವನ್ನಪ್ಪಿದ್ದಾರೆ. ಈಗ ಎರಡು ಕುಟುಂಬಗಳು ನ್ಯಾಯಕ್ಕಾಗಿ ಬೇಡಿಕೊಳ್ಳುತ್ತಿವೆ.

24

ವೈದ್ಯರ ನಿರ್ಲಕ್ಷ್ಯದ ಬಗ್ಗೆ ಕುಟುಂಬಸ್ಥರ ಆಕ್ರೋಶ
ಮೊದಲ ಪ್ರಕರಣ:
ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದ ವಿಡಿಯೋ ನೋಡಿಕೊಂಡು ಅದರಲ್ಲಿದ್ದ ನಂಬರ್‌ಗೆ ಕರೆ ಮಾಡಿಕೊಂಡು ಉತ್ತರ ಪ್ರದೇಶದ ಇಂಜಿನಿಯರ್ ಮಯಾಂಕ್ ಕಟಾರಿಯಾ ಕೂದಲು ಕಸಿ ಮಾಡಿಸಿಕೊಳ್ಳಲು ಹೋಗಿದ್ದಾರೆ. 2023 ನವೆಂಬರ್ 18 ರಂದು ಕೂದಲು ಕಸಿ ಮಾಡಿಸಿಕೊಂಡರು. ಶಸ್ತ್ರಚಿಕಿತ್ಸೆಯ ಕೆಲವು ಗಂಟೆಗಳ ನಂತರ, ಮಯಾಂಕ್‌ಗೆ ತೀವ್ರ ನೋವು ಮತ್ತು ಊತ ಕಾಣಿಸಿಕೊಂಡಿತು. ಪರಿಸ್ಥಿತಿ ಹದಗೆಟ್ಟು ಮರುದಿನ ಅಂದರೆ ನವೆಂಬರ್ 19 ರಂದು ನಿಧನರಾದರು.

Related Articles

Related image1
ಮೊಹಮ್ಮದ್ ಶಮಿ ಬೋಳು ತಲೆ ಮೇಲೆ ಕೂದಲು ಬಂದಿದ್ದು ಹೇಗೆ?
Related image2
Man Dies Of Hair Transplant: ಕೂದಲು ಕಸಿ ಮಾಡಿಕೊಳ್ಳೋ ಮುನ್ನ ಇವಿಷ್ಟು ಗೊತ್ತಿರಲಿ
34

ಭಾರತದಲ್ಲಿ ಅಪಾಯಕಾರಿ ಕೂದಲು ಕಸಿ:

ಎರಡನೇ ಪ್ರಕರಣ: ಅದೇ ಕ್ಲಿನಿಕ್‌ನಲ್ಲಿ ವಿನೀತ್ ದುಬೆ ಎಂಬ ಇನ್ನೊಬ್ಬ ಇಂಜಿನಿಯರ್ ಮಾರ್ಚ್ 14 ರಂದು ಕೂದಲು ಕಸಿ ಮಾಡಿಸಿಕೊಂಡರು. ಆದರೆ ಸ್ವಲ್ಪ ಸಮಯದ ನಂತರ ಅವರು ಸಹ ಸಾವನ್ನಪ್ಪಿದರು. ವಿನೀತ್ ಪತ್ನಿ ಜಯಾ ದುಬೆ ಈ ಬಗ್ಗೆ ಕಾನ್ಪುರ ಪೊಲೀಸರಿಗೆ ದೂರು ನೀಡಿದರು.

44

ಪರವಾನಗಿ ಹಾಗೂ ಅನುಭವವಿಲ್ಲದೆ ಕ್ಲಿನಿಕ್ ನಡೆಸುತ್ತಿದ್ದಾರೆ. ಬಾಧಿತ ಕುಟುಂಬಗಳು ವೈದ್ಯ ಅನುಷ್ಕಾ ತಿವಾರಿಗೆ ಈ ರೀತಿಯ ಶಸ್ತ್ರಚಿಕಿತ್ಸೆ ಮಾಡಲು ಸೂಕ್ತ ಪರವಾನಗಿ ಅಥವಾ ಅನುಭವವಿಲ್ಲ, ಕ್ಲಿನಿಕ್‌ನಲ್ಲಿ ತುರ್ತು ಸೌಲಭ್ಯಗಳಿಲ್ಲ ಎಂದು ಆರೋಪಿಸಿವೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಭಾರತ ಸುದ್ದಿ
ಪುರುಷರ ಆರೋಗ್ಯ
ಫ್ಯಾಷನ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved