ಬಂಗಾಳ, ಕೇರಳ ಸೇರಿದಂತೆ 4 ರಾಜ್ಯಗಳಿಗೆ ಕೇಂದ್ರದಿಂದ ಖಡಕ್ ವಾರ್ನಿಂಗ್!
First Published Jan 7, 2021, 7:55 PM IST
ಕೇಂದ್ರ ಸರ್ಕಾರ ನಾಲ್ಕು ರಾಜ್ಯಗಳಿಗೆ ಖಡಕ್ ವಾರ್ನಿಂಗ್ ನೀಡಿದೆ. ಪಶ್ಚಿಮ ಬಂಗಾಳ, ಕೇರಳ ಸೇರಿದಂತ ನಾಲ್ಕು ರಾಜ್ಯಗಳು ತಕ್ಷಣದಿಂದಲೇ ಸೂಚನೆ ಪಾಲಿಸುವಂತೆ ಹೇಳಿದೆ. ಅಷ್ಟಕ್ಕೂ ಕೇಂದ್ರ ಸರ್ಕಾರ ನೀಡಿದ ವಾರ್ನಿಂಗ್ ಏನು? ಇಲ್ಲಿದೆ.

BJP failed in south staಪಶ್ಚಿಮ ಬಂಗಾಳ, ಕೇರಳ, ಮಹಾರಾಷ್ಟ್ರ ಹಾಗೂ ಚತ್ತೀಸಘಡ ಸರ್ಕಾರಕ್ಕೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಇಷ್ಟೇ ಅಲ್ಲ ಎಲ್ಲಾ ಸೂಚನೆಗಳನ್ನು ಕಟ್ಟು ನಿಟ್ಟಾಗಿ ಪಾಲಿಸುಂತೆ ಕೋರಿದೆ. tes

ಕೇಂದ್ರ ಸರ್ಕಾರ ನಾಲ್ಕು ರಾಜ್ಯಗಳಿಗೆ ಎಚ್ಚರಿಕೆ ನೀಡಲು ಪ್ರಮುಖ ಕಾರಣ ಕೊರೋನಾ ವೈರಸ್. ಈ ನಾಲ್ಕು ರಾಜ್ಯಗಳಲ್ಲಿ ಕೊರೋನಾ ಪ್ರಕರಣಗಳನು ಕಡಿಮೆಯಾಗಿಲ್ಲ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?