MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Gowri Ganesha Habba Wishes
Engineer's Day Special
Ind vs Afg T20 Series
Bengaluru Metro Stations
Karnataka Power Crisis
Belagavi Cantonment Board
Today's Horoscope in Kannada
Satish Jarkiholi ED Complaint
BRICS Summit 2026
Agumbe Ghat Road Development
SSLC Toppers Reward
Bengaluru Tunnel Road Project
India-Russia Relations
Vijay Mallya
ED Investigation Satish Jarkiholi
Mangaluru Railway Zone
Devanahalli Land Dispute
Ganesh Festival Restrictions
  • Home
  • News
  • India News
  • ಮುಂಬೈನಲ್ಲಿ ಅಮಿತಾಬ್‌ ಬಚ್ಛನ್‌ಗೆ ರಾಖಿ ಕಟ್ಟಿದ ಮಮತಾ ಬ್ಯಾನರ್ಜಿ, ಬಾಳ್‌ ಠಾಕ್ರೆ ಫೋಟೋಗೆ ಕೈಮುಗಿದ ದೀದಿ!

ಮುಂಬೈನಲ್ಲಿ ಅಮಿತಾಬ್‌ ಬಚ್ಛನ್‌ಗೆ ರಾಖಿ ಕಟ್ಟಿದ ಮಮತಾ ಬ್ಯಾನರ್ಜಿ, ಬಾಳ್‌ ಠಾಕ್ರೆ ಫೋಟೋಗೆ ಕೈಮುಗಿದ ದೀದಿ!

ಇಂಡಿ ಒಕ್ಕೂಟದ ಮೂರನೇ ಸಭೆಗಾಗಿ ಮುಂಬೈಗೆ ಆಗಮಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಬಾಲಿವುಡ್‌ನ ಬಿಗ್‌ ಬಿ ಅಮಿತಾಭ್‌ ಬಚ್ಛನ್‌ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‌ ಠಾಕ್ರೆ ಅವರನ್ನು ಭೇಟಿಯಾಗಿ ರಾಖಿ ಕಟ್ಟಿದರು.

1 Min read
Author : Santosh Naik
| Updated : Aug 30 2023, 08:36 PM IST
Share this Photo Gallery
  • FB
  • TW
  • Linkdin
  • Whatsapp
19

ಇಂಡಿ ಒಕ್ಕೂಟದ ಸಭೆಗಾಗಿ ಮುಂಬೈಗೆ ಆಗಮಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಶಿವಸೇನೆಯ ಸಂಸ್ಥಾಪಕ ಬಾಳ್‌ ಠಾಕ್ರೆ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಫೋಟೋಗೆ ನಮಸ್ಕರಿಸಿದರು,

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
29

ಮಾತೋಶ್ರಿಯಲ್ಲಿ ಠಾಕ್ರೆ ಕುಟುಂಬವನ್ನು ಭೇಟಿ ಮಾಡಿದ ಬಳಿಕ ಮಮತಾ ಬ್ಯಾನರ್ಜಿ ಜುಹು ಬೀಚ್‌ನಲ್ಲಿರುವ ಬಾಲಿವುಡ್‌ ನಟ ಅಮಿತ್‌ ಬಚ್ಛನ್‌ ಅವರ ಇಡೀ ಕುಟುಂಬವನ್ನು ಭೇಟಿ ಮಾಡಿದರು.

39

ಮಾತೋಶ್ರೀಯಲ್ಲಿ ಮಮತಾ ಬ್ಯಾನರ್ಜಿ ಇಂಡಿ ಒಕ್ಕೂಟದ ಭಾಗವಾಗಿರುವ ಶಿವಸೇನೆ ಉದ್ಧವ್‌ ಠಾಕ್ರೆ ಬಣದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್‌ ಠಾಕ್ರೆಗೆ ರಕ್ಷಾಬಂಧನದ ನಿಮಿತ್ತ ರಾಖಿ ಕಟ್ಟಿದರು.

49

ಈ ವೇಳೆ ಉದ್ಧವ್‌ ಠಾಕ್ರೆ ಅವರ ಪತ್ನಿ ರಶ್ಮಿ ಠಾಕ್ರೆ ಕೂಡ ಜೊತೆಯಲ್ಲಿದ್ದರು. ಮಾತೋಶ್ರೀಯಲ್ಲಿ ಕೆಲ ಸಮಯ ಕಳೆದ ಮಮತಾ ಬ್ಯಾನರ್ಜಿ ಬಾಳ್‌ ಠಾಕ್ರೆ ಅವರೊಂದಿಗಿನ ದಿನಗಳನ್ನು ನೆನೆದುಕೊಂಡಿದ್ದಾರೆ.

59

ಇಂಡಿ ಒಕ್ಕೂಟದಲ್ಲಿ ಟಿಎಂಸಿ ಹಾಗೂ ಉದ್ಧವ್‌ ಠಾಕ್ರೆ ಅವರ ಶಿವಸೇನೆ ಭಾಗವಾಗಿದೆ. ಮುಂಬೈನಲ್ಲಿ ಆಗಸ್ಟ್‌ 31 ಹಾಗೂ ಸೆಪ್ಟೆಂಬರ್‌ 1 ರಂದು ಈ ಒಕ್ಕೂಟದ ಮೂರನೇ ಸಭೆ ನಡೆಯಲಿದೆ.

69

ಉದ್ಧವ್‌ ಠಾಕ್ರೆ ಮನೆಗೆ ಭೇಟಿ ನೀಡುವ ಮುನ್ನ ಮಮತಾ ಬ್ಯಾನರ್ಜಿ, ಜುಹು ಬೀಚ್‌ನಲ್ಲಿ ಅಮಿತಾಬ್‌ ಅವರ ಇಡೀ ಕುಟುಂಬವನ್ನು ಭೇಟಿ ಮಾಡಿದ್ದಾರೆ.

79

ಈ ವೇಳೆ ನಟ ಅಭಿಷೇಕ್‌ ಬಚ್ಛನ್‌, ಮಮತಾ ಬ್ಯಾನರ್ಜಿ ಅವರಿಗೆ ಕೈಮುಗಿದು ತಮ್ಮ ನಿವಾಸಕ್ಕೆ ಸ್ವಾಗತ ಮಾಡಿದರು.ಪುತ್ರಿ ಆರಾಧ್ಯ ಹಾಗೂ ಪತ್ನಿ ಐಶ್ವರ್ಯಾ ಈ ವೇಳೆ ಜೊತೆಯಲ್ಲಿದ್ದರು.

89

ಅಮಿತಾಭ್‌ ಬಚ್ಛನ್‌ ಅವರಿಗೆ ರಾಖಿ ಕಟ್ಟಿದ ಮಮತಾ ಬ್ಯಾನರ್ಜಿ, ನನಗೆ ಅಮಿತಾಭ್‌ ಅವರೇ ಭಾರತ ರತ್ನ ಇದ್ದಂತೆ ಎಂದು  ಹೇಳಿದ್ದಾರೆ.

99

ನಿವಾಸಕ್ಕೆ ಆಗಮಿಸಿದ ಮಮತಾ ಬ್ಯಾನರ್ಜಿ ಅವರನ್ನು ಅಮಿತಾಬ್‌ ಬಚ್ಛನ್‌ ಅವರ ಪತ್ನಿ ಜಯಾ ಬಚ್ಚನ್‌ ತಬ್ಬಿಕೊಂಡು ಸ್ವಾಗತಿಸಿದರು. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ರಕ್ಷಾ ಬಂಧನ
ಉದ್ಧವ್ ಠಾಕ್ರೆ
ಅಮಿತಾಭ್ ಬಚ್ಚನ್
ಮಮತಾ ಬ್ಯಾನರ್ಜಿ

Latest Videos
Recommended Stories
Recommended image1
India Latest News Live: ಠಾಣೆಯಲ್ಲಿದ್ದ ಕಳ್ಳತನದ ಮಾಲ್‌ನ್ನೇ ಎಗರಿಸಿದ ಪೊಲೀಸ್ ಅಧಿಕಾರಿ ಸಬಿತ್‌
Recommended image2
ಅಧಿಕಾರದಲ್ಲಿದ್ರೂ ಭಾರೀ ಮುಜುಗರಕ್ಕೆ ಈಡಾದ ಬಿಜೆಪಿ, ತಾನೇ ಕಣಕ್ಕಿಳಿಸಿದ ಅಭ್ಯರ್ಥಿಗೆ ಬಿದ್ದ ಮತ ಕಂಡು ಅತಂಕ!
Recommended image3
RS 3,383 ಕೋಟಿ ಆಸ್ತಿ ಇದ್ದರೂ ರಸ್ತೆಯಲ್ಲಿ ಭಿಕ್ಷೆ ಬೇಡಿದ ಕೋಟ್ಯಾಧಿಪತಿ ಬಿಜೆಪಿ ಶಾಸಕ! ಆಮೇಲೆ ಏನಾಯ್ತು ಗೊತ್ತಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved